nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು

    November 26, 2025

    ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ

    November 26, 2025

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    November 26, 2025
    Facebook Twitter Instagram
    ಟ್ರೆಂಡಿಂಗ್
    • ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು
    • ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ
    • ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ
    • ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ
    • ಸಂವಿಧಾನ ಯಥಾವತ್ತಾಗಿ ಜಾರಿಯಾಗಿದ್ದರೆ, ಭಾರತ ಶ್ರೀಮಂತವಾಗುತ್ತಿತ್ತು: ಎಸ್.ಡಿ.ಸಣ್ಣಸ್ವಾಮಿ
    • ನ.27: ಬೆಳ್ಳಾವಿಯಲ್ಲಿ ಶ್ರೀ ಕನಕದಾಸರ ಜಯಂತಿ: ಕನ್ನಡ ರಾಜ್ಯೋತ್ಸವ
    • ಗಣಪತಿ ಮಹೋತ್ಸವ, ಕಲ್ಪೋತ್ಸವ: ಸ್ವಚ್ಛತಾ ಸೈನಿಕರಾದ ಪೌರ ಕಾರ್ಮಿಕರ ಕಾರ್ಯಕ್ಕೆ ಮೆಚ್ಚುಗೆ
    • ಖಾತೆದಾರರ ಹಣ ಲೂಟಿ: ಅಂಚೆ ಅಧಿಕಾರಿಗಳು, ಕೇಂದ್ರ ಸರ್ಕಾರ ವಿರುದ್ಧ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » 12 ಜೆಡಿಎಸ್ ಶಾಸಕರು ಪಕ್ಷ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಯ ಬಗ್ಗೆ ಡಿಕೆಶಿ ನೀಡಿದ ಪ್ರತಿಕ್ರಿಯೆ
    ರಾಜ್ಯ ಸುದ್ದಿ May 5, 2024

    12 ಜೆಡಿಎಸ್ ಶಾಸಕರು ಪಕ್ಷ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿಯ ಬಗ್ಗೆ ಡಿಕೆಶಿ ನೀಡಿದ ಪ್ರತಿಕ್ರಿಯೆ

    By adminMay 5, 2024No Comments1 Min Read
    dk shivakumar

    ಸಂಸದ ಪ್ರಜ್ವಲ್ ರೇವಣ್ಣ ಮತ್ತು ಶಾಸಕ ಎಚ್.ಡಿ. ರೇವಣ್ಣ ಲೈಂಗಿಕ ಹಗರಣ, ಅತ್ಯಾಚಾರ ಮತ್ತು ಅಪಹರಣಗಳಂತಹ ಗಂಭೀರ ಆರೋಪಗಳಡಿ ಸಿಲುಕಿರುವುದು ಜೆಡಿಎಸ್ ಶಾಸಕರನ್ನು ಅಕ್ಷರಶಃ ಮುಜುಗರಕ್ಕೀಡು ಮಾಡಿದೆ. ಎಚ್.ಡಿ. ರೇವಣ್ಣ ಬಂಧನವಾಗಿದ್ದು, ಇದರ ಬೆನ್ನಲ್ಲೇ ಪ್ರಜ್ವಲ್ ರೇವಣ್ಣ ಬಂಧನದ ಸಾಧ್ಯತೆಯೂ ಸಹ ದಟ್ಟವಾಗಿದೆ. ಹೀಗಾಗಿ ಜೆಡಿಎಸ್ ಶಾಸಕರು ತಮ್ಮ ರಾಜಕೀಯ ಭವಿಷ್ಯವನ್ನು ಬೇರೆ ಪಕ್ಷಗಳಲ್ಲಿ ಕಂಡುಕೊಳ್ಳಲು ಮುಂದಾಗಿದ್ದಾರೆ ಎನ್ನಲಾಗಿದೆ.

    ಪ್ರಜ್ವಲ್ ರೇವಣ್ಣ ಕಾಮಕಾಂಡ ಹೊರಬರುತ್ತಿದ್ದಂತೆಯೇ ಶಾಸಕ ಶರಣಗೌಡ ಕಂದಕೂ‌ರ್ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ದೇವೇಗೌಡರಿಗೆ ಪತ್ರ ಬರೆದು ತಮ್ಮ ಅಸಮಾಧಾನ ಹೊರಗೆಡವಿದ್ದರು. ಪ್ರಜ್ವಲ್ ರೇವಣ್ಣರನ್ನು ಪಕ್ಷದಿಂದ ಹೊರಹಾಕದಿದ್ದರೆ, ತಮಗೆ ಜನರೆದುರು ನಾಚಿಕೆ ಪಡಬೇಕಾದ ಪರಿಸ್ಥಿತಿ ಎದುರಾಗಲಿದೆ ಎಂದು ಅಳಲು ತೋಡಿಕೊಂಡಿದ್ದರು. ಇದರ ಬೆನ್ನಲ್ಲೇ ಮತ್ತೊಬ್ಬ ಜೆಡಿಎಸ್ ಮುಖಂಡ ಸಮೃದ್ಧಿ ಮಂಜುನಾಥ್ ಸಹ ಬಹಿರಂಗವಾಗಿ ತಮ್ಮ ಅಸಮಧಾನ ವ್ಯಕ್ತಪಡಿಸಿ ಪ್ರಜ್ವಲ್ ವಿರುದ್ಧ ಕಿಡಿಕಾರಿದ್ದರು.


    Provided by
    Provided by

    ಈ ಬೆಳವಣಿಗೆಗಳ ಬೆನ್ನಲ್ಲೇ ಸುಮಾರು 12 ಮಂದಿ ಜೆಡಿಎಸ್‌ ಶಾಸಕರು ಸಾಮೂಹಿಕವಾಗಿ ಪಕ್ಷ ತೊರೆದು ಕಾಂಗ್ರೆಸ್ ಸೇರಲಿದ್ದಾರೆ ಎಂಬ ವದಂತಿ ರಾಜಕೀಯ ವಲಯದಲ್ಲಿ ದಟ್ಟವಾಗಿದೆ. ಆದರೆ, ಈ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ಇದೊಂದು ಸುಳ್ಳು ಸುದ್ದಿ ಎಂದು ತಳ್ಳಿ ಹಾಕಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

     

     

    admin
    • Website

    Related Posts

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    November 26, 2025

    ಕರ್ನಾಟಕ ರಣಧೀರರ ವೇದಿಕೆ: ಅದ್ಧೂರಿ ಕನ್ನಡ ರಾಜ್ಯೋತ್ಸವ, ತಾಯಿ ಭುವನೇಶ್ವರಿ ಹಬ್ಬ

    November 25, 2025

    ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ

    November 22, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಮೂರು ವರ್ಷಗಳ ರಸ್ತೆ ಸಮಸ್ಯೆಗೆ ಅಂತ್ಯ ಹಾಡಿದ ನಮ್ಮತುಮಕೂರು ವರದಿ!: ಕೊಟ್ಟ ಮಾತಿನಂತೆ ನಡೆದ ಅಧಿಕಾರಿಗಳು

    November 26, 2025

    ಬೀದರ್: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಬೆಳಕುಣಿ ಚೌದ್ರಿ ಗ್ರಾಮದ ವಾರ್ಡ್ ನಂಬರ್ 2ರಲ್ಲಿ  ರಸ್ತೆ ಇಲ್ಲದೇ ಸಾರ್ವಜನಿಕರು ಪಡುತ್ತಿರುವ…

    ವೀರೇಂದ್ರ ಹೆಗ್ಗಡೆ ಜನತೆಯ ನೆಮ್ಮದಿಗಾಗಿ ಹಗಲಿರಲು ಶ್ರಮಿಸುತ್ತಿದ್ದಾರೆ: ನರಸಿಂಹಮೂರ್ತಿ

    November 26, 2025

    ವಿಶ್ವದಲ್ಲೇ ಅತ್ಯಂತ ಶ್ರೇಷ್ಠ ಭಾರತದ ಸಂವಿಧಾನ: ವೈ.ಡಿ.ರಾಜಣ್ಣ

    November 26, 2025

    ರಾಜ್ಯದಲ್ಲಿ ಮುಚ್ಚುತ್ತಿರುವ 40,000 ಹಾಗೂ ತುಮಕೂರು ಜಿಲ್ಲೆಯ 1,802 ಸರ್ಕಾರಿ ಶಾಲೆಗಳ ಪಟ್ಟಿ ಬಿಡುಗಡೆ: ಎಐಡಿಎಸ್ ಓ

    November 26, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.