nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಗಾಂಧಿಗಳಿಂದ ‘ಗಾಂಧಿ’ ಹೆಸರು ಹೈಜಾಕ್: ವಿಧಾನಸಭೆಯಲ್ಲಿ 454 ಯೋಜನೆಗಳ ಪಟ್ಟಿ ಬಿಡುಗಡೆ ಮಾಡಿದ ಆರ್‌.ಅಶೋಕ್

    February 3, 2026

    ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಅಪರಾಧ ಪ್ರಮಾಣ ಇಳಿಕೆ: ವಿಪಕ್ಷಗಳ ಟೀಕೆಗೆ ಸಚಿವ ಪರಮೇಶ್ವರ್ ಉತ್ತರ

    February 3, 2026

    ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ

    February 2, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಗಾಂಧಿಗಳಿಂದ ‘ಗಾಂಧಿ’ ಹೆಸರು ಹೈಜಾಕ್: ವಿಧಾನಸಭೆಯಲ್ಲಿ 454 ಯೋಜನೆಗಳ ಪಟ್ಟಿ ಬಿಡುಗಡೆ ಮಾಡಿದ ಆರ್‌.ಅಶೋಕ್
    • ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಅಪರಾಧ ಪ್ರಮಾಣ ಇಳಿಕೆ: ವಿಪಕ್ಷಗಳ ಟೀಕೆಗೆ ಸಚಿವ ಪರಮೇಶ್ವರ್ ಉತ್ತರ
    • ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ
    • ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ
    • ‘ದ್ವೇಷ ಭಾಷಣ ಮಸೂದೆ’: 29 ಕಾರಣ ನೀಡಿ ಅಂಕಿತ ನಿರಾಕರಿಸಿದ ರಾಜ್ಯಪಾಲರು
    • ವಿದ್ಯಾರ್ಥಿಗಳು ಕಠಿಣ ಪರಿಶ್ರಮದಿಂದ ಓದಿ ಮುಂದೆ ಬರಬೇಕು: ವಿ.ವಿಜಯ ಕುಮಾರ್ ನಾಗನಾಳ
    • ಹಿಂದೂ ಸಂಸ್ಕೃತಿ ಬಿಟ್ಟು ವಿದೇಶ ಸಂಸ್ಕೃತಿಗೆ ಮಾರು ಹೋಗುತ್ತಿದ್ದಾರೆ: ಹಿಂದೂ ಸಮಾಜೋತ್ಸವದಲ್ಲಿ ಸುಧಾ ಮೃತ್ಯುಂಜಪ್ಪ
    • ಪುತ್ತೂರು ಕಂಬಳದಲ್ಲಿ ಕುಮಾರ್ ಪೆರ್ನಾಜೆಯವರ ಸಾಧನೆಗೆ ಸನ್ಮಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್.ಎಂ.ಕೃಷ್ಣ ಅವರ ಸಾವು ನನಗೆ ದುಃಖ ತಂದಿಲ್ಲ: ಡಿ.ಕೆ.ಶಿವಕುಮಾರ್ ಹೇಳಿದ್ದೇನು?
    ರಾಜ್ಯ ಸುದ್ದಿ December 12, 2024

    ಎಸ್.ಎಂ.ಕೃಷ್ಣ ಅವರ ಸಾವು ನನಗೆ ದುಃಖ ತಂದಿಲ್ಲ: ಡಿ.ಕೆ.ಶಿವಕುಮಾರ್ ಹೇಳಿದ್ದೇನು?

    By adminDecember 12, 2024No Comments1 Min Read
    d k shivakumar

    ಬೆಂಗಳೂರು: ಎಸ್.ಎಂ.ಕೃಷ್ಣ ಆಧುನಿಕ ಕರ್ನಾಟಕದ ಮಹಾನ್ ಶಿಲ್ಪಿ, ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ ಅವರು ಸಹಕಾರ ನೀಡದ ಇಲಾಖೆ, ವರ್ಗ ಇಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಣ್ಣಿಸಿದ್ದಾರೆ.

    ವಿಧಾನಸಭೆಯಲ್ಲಿಂದು ಸಂತಾಪ ನಿರ್ಣಯ ವೇಳೆ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ಅವರು ಕೇವಲ ಐಟಿ–ಬಿಟಿ ವಲಯಕ್ಕೆ ಉತ್ತೇಜನ ನೀಡಲಿಲ್ಲ. ಸಮಗ್ರ ಕರ್ನಾಟಕದ ಅಭಿವೃದ್ಧಿಗೂ ಆದ್ಯತೆ ನೀಡಿದ್ದರು ಎಂದು ಅವರು ತಿಳಿಸಿದರು.
    ಎಸ್.ಎಂ.ಕೃಷ್ಣ ಅವರು ತಂದೆ ಮಗನನ್ನು ಪೋಷಿಸುವಂತೆ ನನ್ನನ್ನು ಬೆಂಬಲಿಸಿದರು. ನನಗೂ ಅವರಿಗೂ ಒಂದೆರಡು ವಿಚಾರಗಳಲ್ಲಿ ಭಿನ್ನಾಭಿಪ್ರಾಯಗಳಿದ್ದವು. ಈಗಲೂ ಆ ನಿರ್ಧಾರಗಳು ಸರಿಯಲ್ಲ ಎಂದು ಹೇಳುತ್ತೇನೆ. ಉಳಿದಂತೆ ನಮ್ಮಿಬ್ಬರ ಸಂಬಂಧ ಅವಿನಾಭಾವದಿಂದಿತ್ತು ಎಂದು ಅವರು ಹೇಳಿದರು.


    Provided by
    Provided by

    ಎಸ್.ಎಂ.ಕೃಷ್ಣ ಅವರ ಸಾವು ನನಗೆ ದುಃಖ ತಂದಿಲ್ಲ. ಬದಲಾಗಿ ಸಂತೋಷ ತಂದಿದೆ. 92 ವರ್ಷ ತುಂಬಿದ ಜೀವನದಲ್ಲಿ ಮೂರ್ನಾಲ್ಕು ತಿಂಗಳಷ್ಟೇ ಅವರು ಅನಾರೋಗ್ಯದಲ್ಲಿದ್ದರು. ಉಳಿದಂತೆ ಅವರ ಉಡುಪು, ಜೀವನಶೈಲಿ ಎಲ್ಲವೂ ವರ್ಣನೀಯವಾಗಿತ್ತು ಎಂದು ಹೇಳಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ನಕಲಿ ಗಾಂಧಿಗಳಿಂದ ‘ಗಾಂಧಿ’ ಹೆಸರು ಹೈಜಾಕ್: ವಿಧಾನಸಭೆಯಲ್ಲಿ 454 ಯೋಜನೆಗಳ ಪಟ್ಟಿ ಬಿಡುಗಡೆ ಮಾಡಿದ ಆರ್‌.ಅಶೋಕ್

    February 3, 2026

    ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಅಪರಾಧ ಪ್ರಮಾಣ ಇಳಿಕೆ: ವಿಪಕ್ಷಗಳ ಟೀಕೆಗೆ ಸಚಿವ ಪರಮೇಶ್ವರ್ ಉತ್ತರ

    February 3, 2026

    ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ

    February 2, 2026

    Comments are closed.

    Our Picks

    ಕೇಂದ್ರ ಬಜೆಟ್ 2026: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್‌ ನ ಪ್ರಮುಖ ಘೋಷಣೆಗಳು

    February 1, 2026

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ನಕಲಿ ಗಾಂಧಿಗಳಿಂದ ‘ಗಾಂಧಿ’ ಹೆಸರು ಹೈಜಾಕ್: ವಿಧಾನಸಭೆಯಲ್ಲಿ 454 ಯೋಜನೆಗಳ ಪಟ್ಟಿ ಬಿಡುಗಡೆ ಮಾಡಿದ ಆರ್‌.ಅಶೋಕ್

    February 3, 2026

    ಬೆಂಗಳೂರು: ನರೇಗಾ (MNREGA) ಯೋಜನೆಯ ಹೆಸರಿನಿಂದ ಮಹಾತ್ಮ ಗಾಂಧಿಯವರ ಹೆಸರನ್ನು ಕೈಬಿಡಲಾಗಿದೆ ಎಂಬ ಕಾಂಗ್ರೆಸ್ ಆರೋಪಕ್ಕೆ ವಿಧಾನಸಭೆಯ ವಿರೋಧ ಪಕ್ಷದ…

    ಕಾಂಗ್ರೆಸ್ ಸರ್ಕಾರ ಅವಧಿಯಲ್ಲಿ ಅಪರಾಧ ಪ್ರಮಾಣ ಇಳಿಕೆ: ವಿಪಕ್ಷಗಳ ಟೀಕೆಗೆ ಸಚಿವ ಪರಮೇಶ್ವರ್ ಉತ್ತರ

    February 3, 2026

    ದ್ವೇಷ ಭಾಷಣ ಮಸೂದೆ ಜಾರಿಯಾಗದಂತೆ ತಡೆಯಲು ರಾಜ್ಯಪಾಲರ ಯತ್ನ: ಗೃಹ ಸಚಿವ ಜಿ. ಪರಮೇಶ್ವರ್ ಗಂಭೀರ ಆರೋಪ

    February 2, 2026

    ರಾಜ್ಯದಲ್ಲಿ ಆಡಳಿತ ‘ಕೋಮಾ’ ಸ್ಥಿತಿಗೆ ತಲುಪಿದೆ: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

    February 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.