nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮನುವಾದಿಗಳ ಸಂಚಿನಿಂದ ಸಮಾಜ ಬದಲಾವಣೆ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

    October 16, 2025

    ಪಕ್ಷನಿಷ್ಠೆಗೆ ಜೈಲುವಾಸ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್

    October 16, 2025

    ಸಂತೆ ಮೈದಾನದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ | 6ನೇ ದಿನವೂ ರೈತರ ಪ್ರತಿಭಟನೆ

    October 16, 2025
    Facebook Twitter Instagram
    ಟ್ರೆಂಡಿಂಗ್
    • ಮನುವಾದಿಗಳ ಸಂಚಿನಿಂದ ಸಮಾಜ ಬದಲಾವಣೆ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
    • ಪಕ್ಷನಿಷ್ಠೆಗೆ ಜೈಲುವಾಸ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್
    • ಸಂತೆ ಮೈದಾನದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ | 6ನೇ ದಿನವೂ ರೈತರ ಪ್ರತಿಭಟನೆ
    • ಕೊರಟಗೆರೆ | ವಿದ್ಯಾರ್ಥಿಗಳಿಗೆ ಇಟಲಿಯ ಏಕೀಕರಣ ಕುರಿತು ವಿಶೇಷ ಉಪನ್ಯಾಸ
    • ಟಿ.ಎ.ಪಿ.ಸಿ.ಎಂ.ಎಸ್ ಗೆ 8 ಆಭ್ಯರ್ಥಿಗಳು ಅವಿರೋಧ ಆಯ್ಕೆ
    • ಜನ ಸಾಮಾನ್ಯರಿಗೆ ಕಾನೂನು ಬಹಳ ಮುಖ್ಯ: ವಕೀಲ ಟಿ.ಕೃಷ್ಣಮೂರ್ತಿ
    • ತುಮಕೂರು | ಅ.24, 25ರಂದು ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆ
    • ತುಮಕೂರು | 41 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ ಯಂತ್ರ ಅಳವಡಿಕೆ: ಸಚಿವ ಶರಣಪ್ರಕಾಶ ಪಾಟೀಲ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ನರೇಗ ಯೋಜನೆ ಹಳ್ಳ ಹಿಡಿಯುತ್ತಿದೆಯೇ.?
    ರಾಜ್ಯ ಸುದ್ದಿ December 23, 2024

    ನರೇಗ ಯೋಜನೆ ಹಳ್ಳ ಹಿಡಿಯುತ್ತಿದೆಯೇ.?

    By adminDecember 23, 2024No Comments2 Mins Read
    narega

    ಉದ್ಯೋಗ ಖಾತ್ರಿ ಯೋಜನೆ ಕೃಷಿ ಕಾರ್ಮಿಕರು ಹಾಗೂ ರೈತರಿಗೆ ಅನುಕೂಲವಾಗಲಿ ಎಂದೂ ಸರ್ಕಾರ ಜಾರಿಗೆತಂದಿತ್ತು, ಆದರೆ ಕಾರ್ಮಿಕರಿಗೆ ಉದ್ಯೋಗ ನೀಡದೆ ಯಂತ್ರಗಳಿಂದ ಮಾಡಿಸುತ್ತಿದ್ದಾರೆ. ಇತ್ತೀಚೆಗೆ ಐ.ಡಿ. ಹಳ್ಳಿ ಪಂಚಾಯತಿ ಕೆರೆ ಹೂಳು ಎತ್ತಲು ಕಾರ್ಮಿಕರಿಗೆ ಆದ್ಯತೆ ನೀಡಿದರಿಂದ ಇಲ್ಲಿ ಹೆಚ್ಚು ಮಹಿಳಾ ಕಾರ್ಮಿಕರು ಕಾಳಜಿಯಿಂದ ಮಾಡುತ್ತಿರುವುದು ಕಂಡು ಬಂದಿದೆ, ಎಲ್ಲಾ ಕಡೆ ಕೆರೆ — ಕಟ್ಟೆ ಹೂಳು ಎತ್ತುವ ಕೆಲಸ ನೀಡಿದ್ದರು ಆದರೆ ಕಾರ್ಮಿಕರಿಗೆ ಕೆಲಸ ನೀಡದೆ . ಯಂತ್ರದಿಂದ (ಜೆ.ಸಿ.ಬಿ.) ಮಾಡಿಸುವ ಹಣ ರುಚಿ ನೋಡಿರುವ ಗುತ್ತಿಗೆದಾರರಿಗೆ ನೀಡುತ್ತಿರುವುದರಿಂದ ನರೇಗ ಯೋಜನೆ ಹಳ್ಳ ಹಿಡಿಸುತ್ತಿರುವುದು ಯಾರು ಎಂಬುದು ಗಮನಿಸಿದವರಿಗೆ ತಿಳಿಯುತ್ತದೆ.

    ಇನ್ನು ನರೇಗ. ಯೋಜನೆ ರೈತರಿಗೆ ಆದ್ಯತೆ ನೀಡುವುದರಿಂದ ಕೃಷಿಯಲ್ಲಿ ನಷ್ಟ ಹೊಂದಿದವರು, ಈ ಯೋಜನೆಯಲ್ಲಿ ಸುಧಾರಣೆ ಆಗಲಿ ಎಂದರೆ ಇದರಲೂ ರೈತರಿಗೆ ಆದ್ಯತೆ ನೀಡದೆ, ನರೇಗ ಯೋಜನೆಯಲ್ಲಿ ಹಣ ರುಚಿ ನೋಡಿರುವ ಗುತ್ತಿಗೆದಾರರು  ಕೆಲಸದ ಒತ್ತಡದಿಂದ ಇರುವ ಜಮೀನ್ದಾರರ  ಜಮೀನಿನಲ್ಲಿ,  ನರೇಗ ಯೋಜನೆ ಬಗ್ಗೆ ಅರಿವು ಇಲ್ಲದ ರೈತರ ಜಮೀನನಲ್ಲಿ ಬದು ಹಾಕಿಸುವುದು ಹಾಗೂ ಇತರೆ ಕೆಲಸಗಳನ್ನು ಗುತ್ತಿಗೆದಾರರೇ ಮಾಡಿಸಿ ರೈತರಿಗೆ ಸ್ವಲ್ಪ ಹಣ ನೀಡಿ ಉಳಿಕೆ ಹಣ ತಾವು ಪಡೆದು, ಇನ್ನು ಉಳಿದ ಹಣವನ್ನು ಯಾರು ಯಾರಿಗೆ % ನೀಡುವುದು ಇದೆ ಎಂಬ ಮಾತು ರೈತರಿಂದ ಕೇಳಿ ಬಂದಿದೆ.


    Provided by
    Provided by
    Provided by

    ಗುತ್ತಿಗೆದಾರರು ಮಾಡಿಸುವ ರೈತರ ಕೆಲಸಗಳಿಗೆ ಹೆಚ್ಚು ಹಣ ಹಾಕುತ್ತಾರೆ ಎಂಬುದನ್ನು ಪ್ರಜ್ಞಾವಂತ ರೈತರಿಂದಲೇ ಕೇಳಿ ಬರುತ್ತದೆ. ಉದಾ: ಅರ್ಧ ಎಕರೆ ಅಥವ ಒಂದು ಎಕರೆ ಇರುವ ಜಮೀನುಗಳಿಗೆ ಸರ್ಕಾರದ ನಿಯಮ ಪ್ರಕಾರ 8 ಸಾವಿರ ಅಥವ 9 ಸಾವಿರ ಹಾಕಬಹುದು. ಆದರೆ ಗುತ್ತಿಗೆದಾರರ ಕೈಚಳಕದಿಂದ 40 ಸಾವಿರ ಅಥವ 50 ಸಾವಿರ ರೂಪಾಯಿಗಳು ಬಿಡುಗಡೆ ಆಗುತ್ತದೆ ಎಂದು ಹೇಳಲಾಗಿದೆ.

    ನರೇಗ ಯೋಜನೆ ಅಕ್ರಮಗಳು ಹಿರಿಯ ಅಧಿಕಾರಿಗಳಿಗೆ ಗಮನಕ್ಕೆ ಬಾರದೆ ಇರುತ್ತದಾ ಎಂಬುದು ನಾಗರಿಕರ ಪ್ರಶ್ನೆಯಾಗಿದೆ. ನಾಗರಿಕರು ಇಂತದ  ಅಕ್ರಮಗಳ ಬಗ್ಗೆ ದೂರು ಬಂದಾಗ ತಪ್ಪು ಮಾಡುವ ಅಧಿಕಾರಿಗಳ ಮೇಲೆ ಕ್ರಮ ತೆಗೆದುಕೊಳ್ಳದೆ ಇದ್ದರೆ, ಈ ಅಧಿಕಾರಿಗಳಿಗೆ ಸಹ ಇದರಲ್ಲಿ ಪಾಲು ಇದೆ ಎಂಬ ಸಂದೇಶ ಸಾರ್ವಜನಿಕರಿಗೆ ನೀಡಿದಂತೆ ಆಗುತ್ತದೆ.

    ನರೇಗ ಯೋಜನೆ ಅಧಿಕಾರಿಗಳಿಗೂ ಹಾಗೂ ಗುತ್ತಿಗೆದಾರರ ಪಾಲು ಆಗಿ ನರೇಗ ಯೋಜನೆ ಹಳ್ಳ ಹಿಡಿಯುವಲ್ಲಿ ಸಂಶಯ ಇಲ್ಲ ಎಂಬ ಮಾತು ಪ್ರಜ್ಞಾವಂತ ರೈತರಿಂದ ಕೇಳಿ ಬಂದಿದೆ. ನರೇಗ ಯೋಜನೆ ಪ್ರಗತಿಯ ಬಗೆ ಸರ್ಕಾರ ಗಮನ ನೀಡುವ ಅವಶ್ಯಕತೆ ಇದೆ ಎಂಬುದು ನಾಗರಿಕರ ಆಶಯ ಆಗಿದೆ..

    N.S. ಈಶ್ವರಪ್ರಸಾದ್.

    ನೇರಳೇಕೆರೆ. ಮಧುಗಿರಿ ತಾಲ್ಲೂಕ್


     

    admin
    • Website

    Related Posts

    ಮನುವಾದಿಗಳ ಸಂಚಿನಿಂದ ಸಮಾಜ ಬದಲಾವಣೆ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

    October 16, 2025

    ಪಕ್ಷನಿಷ್ಠೆಗೆ ಜೈಲುವಾಸ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್

    October 16, 2025

    2.15 ಮೌಲ್ಯದ ಡ್ರಗ್ಸ್ ಮಾರಾಟ: ಇಬ್ಬರು ವಿದೇಶಿ ಪ್ರಜೆಗಳ ಬಂಧನ

    October 14, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಮನುವಾದಿಗಳ ಸಂಚಿನಿಂದ ಸಮಾಜ ಬದಲಾವಣೆ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

    October 16, 2025

    ಮೈಸೂರು: ಸಮಾಜದಲ್ಲಿ ಜಾತಿ ವ್ಯವಸ್ಥೆ ಆಳವಾಗಿ ಬೇರೂರಿದ್ದು, ಕೆಲವು ಮನುವಾದಿಗಳ ಸಂಚಿನಿಂದ ಇಂದಿಗೂ ಬದಲಾವಣೆ ಸಾಧ್ಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

    ಪಕ್ಷನಿಷ್ಠೆಗೆ ಜೈಲುವಾಸ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್

    October 16, 2025

    ಸಂತೆ ಮೈದಾನದಲ್ಲಿ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ಪ್ರತಿಭಟನೆ | 6ನೇ ದಿನವೂ ರೈತರ ಪ್ರತಿಭಟನೆ

    October 16, 2025

    ಕೊರಟಗೆರೆ | ವಿದ್ಯಾರ್ಥಿಗಳಿಗೆ ಇಟಲಿಯ ಏಕೀಕರಣ ಕುರಿತು ವಿಶೇಷ ಉಪನ್ಯಾಸ

    October 16, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.