ಬೀದರ್: ಔರಾದ ಮತ ಕ್ಷೇತ್ರದ ಬೆಳಕುಣಿ ಚೌಧರಿ ಚಿಕ್ಲಿ, ಜಂಬಗಿ, ಮಾಹಾರಾಜವಾಡಿ, ವಲ್ಲೆಪೂರ, ಸೋರಳ್ಳಿ, ಕಂದಗೂಳ, ವಡಗಾಂವ, ಮಸ್ಕಲ, ನಾಗೂರ (ಬಿ) ಗ್ರಾಮದಲ್ಲಿ ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಸಾಗರ್ ಖಂಡ್ರೆ ಪರ ಮನೆಮನೆಗಳಿಗೆ ತೆರಳಿ ಪ್ರಚಾರ ನಡೆಸಲಾಯಿತು.
ಈ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರ ಡಾ.ಭೀಮಸೇನರಾವ ಸಿಂಧೆ, ರಾಜಕುಮಾರ ಹಲ್ಬುರ್ಗೆ, ಮಲ್ಲಿಕಾರ್ಜುನ ಪಾಟೀಲ, ಶಿವರಾಜ ದೇಶಮುಖ, ಪರಮೇಶ್ವರ ಮೆತ್ರ, ಗ್ರಾಮ ಪಂಚಾಯತ್ ಸದಸ್ಯರು ದೇವಿದಾಸ ಮಾಳಗೆ ಗ್ರಾ.ಪಂ. ಸದಸ್ಯ ಕರಬಸಪ್ಪಾ ಸೊರಾಳೆ, ಎಂ.ಡಿ. ನಯೂಮ್, ಅಲಾವವುದ್ದೀನ್, ಮಾಜಿ ಗ್ರಾ.ಪಂ. ಅಧ್ಯಕ್ಷರು ದೇವಿದಾಸ ಧೋಳ ಉಪಸ್ಥಿತರಿದ್ದರು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296