nammatumakuru

    Subscribe to Updates

    Get the latest creative news from FooBar about art, design and business.

    What's Hot

    BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ

    November 10, 2025

    ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ  ಪ್ರತಿಭಟನೆ

    November 10, 2025

    ಸರಗೂರು |  ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ

    November 10, 2025
    Facebook Twitter Instagram
    ಟ್ರೆಂಡಿಂಗ್
    • BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ
    • ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ  ಪ್ರತಿಭಟನೆ
    • ಸರಗೂರು |  ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ
    • ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ
    • ಕನಕದಾಸರು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು: ಸಿ.ವಿ.ಕುಮಾರ್
    • ಅವೈಜ್ಞಾನಿಕ ಸುತ್ತೋಲೆ ವಾಪಸ್ ಸಹಿತ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಪ್ರಾಂಶುಪಾಲರ, ಉಪನ್ಯಾಸಕರ ಸಂಘ ಆಗ್ರಹ
    • ತುಮಕೂರು | ಕಾಂಗ್ರೆಸ್‌ ಭವನ ಕಟ್ಟಡ ನಿರ್ಮಾಣಕ್ಕೆ ತಡೆಯಾಜ್ಞೆ
    • ಕುಲವಿಲ್ಲದ ನೆಲೆಗಾಗಿ ನಡೆದಾಡಿದ ಸಂತ ಕವಿ ಕನಕದಾಸರು: ಬಿಡಗಲು ಶಿವಣ್ಣ ಅಭಿಮತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಬಾಬು ಜಗಜೀವನರಾಂ ಪರಿಶಿಷ್ಟ ಜಾತಿಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ
    ಚಿಕ್ಕನಾಯಕನಹಳ್ಳಿ December 25, 2021

    ಡಾ.ಬಾಬು ಜಗಜೀವನರಾಂ ಪರಿಶಿಷ್ಟ ಜಾತಿಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

    By adminDecember 25, 2021No Comments2 Mins Read
    maha sabhe

    namma tumakuru

    ಚಿಕ್ಕನಾಯಕನಹಳ್ಳಿ: ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ನಗರದಲ್ಲಿ, ಡಾ.ಬಾಬು ಜಗಜೀವನರಾಂ ಪರಿಶಿಷ್ಟ ಜಾತಿಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯನ್ನು ನಡೆಸಲಾಯಿತು.


    Provided by
    Provided by

    ಈ ವಾರ್ಷಿಕ ಮಹಾಸಭೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆಯನ್ನು ಮಾಡಲಾಯಿತು.  ಈ ಮಹಾಸಭೆಯ ಅಧ್ಯಕ್ಷತೆಯನ್ನು ಆಡಳಿತಾಧಿಕಾರಿಗಳಾದ ಮಹಾಂತೇಶ್ ರವರು ವಹಿಸಿದ್ದರು.

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥಾಪಕ ಅಧ್ಯಕ್ಷರಾದ ಶಿವಣ್ಣ, ನಾವು  ಸೊಸೈಟಿಯನ್ನು 2009 ರಲ್ಲಿ ಪ್ರಾರಂಭಿಸಿ, ಇಲ್ಲಿಯವರೆಗೂ ಮುನ್ನಡೆಸಿಕೊಂಡು ಬಂದಿದ್ದೇವೆ. ಇದೇ ರೀತಿ ಇನ್ನು ಮುಂದೆಯೂ ಕೂಡ, ಮುಂದೆ ಆಯ್ಕೆಯಾಗುವ ಕಾರ್ಯಕಾರಿ ಮಂಡಳಿಯೂ ಸಹ ಯಾವುದೇ ಲೋಪ ದೋಷಗಳನ್ನು ತರದಂತೆ, ನಮ್ಮ ಮಾದಿಗ ಸಮಾಜದ ಶ್ರೇಯೋಭಿವೃದ್ಧಿಗೆ ಪೂರಕವಾಗಿ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು, ಸಮಾಜಮುಖಿಯಾಗಿ ಕೆಲಸ ಮಾಡಿಕೊಂಡು ಹೋಗಬೇಕೆಂದು ಹೇಳಿದರು.

    ಇಡೀ ಸಂದರ್ಭದಲ್ಲಿ ಕಾತ್ರಿಕೇಹಾಲ್ ಗೋವಿಂದರಾಜು ಮಾತನಾಡಿ, ನಾವು ಇನ್ನು ಮುಂದೆ ಈ ಸೊಸೈಟಿಯನ್ನು, ನಮ್ಮ ಜಿಲ್ಲೆಯಲ್ಲಿಯೇ ಒಂದು ಮಾದರಿ ಪತ್ತಿನ ಸಹಕಾರ ಸಂಘವನ್ನಾಗೀ ಮಾಡುವತ್ತ, ಎಲ್ಲಾ ನಿರ್ದೇಶಕರುಗಳು ಪಣತೊಟ್ಟು ಕೆಲಸ ಮಾಡಬೇಕೆಂದು ಕರೆ ನೀಡಿದರು.

    ಕಂಟಲಗೆರೆ ನಂಜುಂಡಯ್ಯನವರು ಮಾತನಾಡಿ, ಸಂಘದ ಬೆಳವಣಿಗೆಯ ಕುಂಠಿತವಾಗುವುದು, ಹೆಚ್ಚು ಖರ್ಚು ವೆಚ್ಚಗಳು. ಹಾಗಾಗಿ ನಾವು ನಾವು ಖರ್ಚು ವೆಚ್ಚಗಳನ್ನು ಆದಷ್ಟೂ ಮಟ್ಟಿಗೆ ಕಡಿಮೆ ಮಾಡಿ, ಆದಾಯವನ್ನು ಹೆಚ್ಚಿಸುವುದರ ಬಗ್ಗೆ ಹೆಚ್ಚಿನ ಒತ್ತನ್ನು ನೀಡುವುದರ ಮೂಲಕ ಸಂಘವನ್ನು ಚೆನ್ನಾಗಿ ಬೆಳೆಸಬಹುದು ಎಂದು ಸಲಹೆ ನೀಡಿದರು.

    ಹಾಗೆಯೇ ಮಾಜಿ ನಿರ್ದೇಶಕರಾದ ತರಬೇನಹಳ್ಳಿ ಚಿದಾನಂದಮೂರ್ತಿ ಮಾತನಾಡಿ, ನಾವು ಸಾಲ ವಸೂಲಾತಿಯನ್ನು ಕಟ್ಟುನಿಟ್ಟಿನ ಕ್ರಮಗಳನ್ನು ಮೂಲಕ ವಸೂಲು ಮಾಡಿ ಸಂಘದ ಶೇರುದಾರರಿಗೆ, ಲಾಭಾಂಶವನ್ನು ನೀಡುವುದರ ಜೊತೆಜೊತೆಗೆ ಮಾದಿಗ ಸಮಾಜದ ಅಭಿವೃದ್ದಿಗೆ ಅನುಕೂಲಕರವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವುದು ಇಂದಿನ ಕಾಲಘಟ್ಟದಲ್ಲಿ ಅತ್ಯಂತ ಅವಶ್ಯಕವಾಗಿದೆ ಎಂದು ವಿವರಿಸಿದರು.

    ಬಾಬು ಜಗಜೀವನರಾಂ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರುಗಳಾದ, ಶಿವಣ್ಣ, ಅಶೋಕ್, ಮಾಜಿ ನಿರ್ದೇಶಕರುಗಳಾದ ನರಸಿಂಹಯ್ಯ, ತರಬೇನಹಳ್ಳಿ  ಚಿದಾನಂದ ಮೂರ್ತಿ, ಕಾತ್ರಿಕೇಹಾಲ್ ಗೋವಿಂದರಾಜು, ಹನುಮಯ್ಯ, ಗಂಗಾಧರಯ್ಯ, ಮಾಜಿ ಪುರಸಭಾ ಸದಸ್ಯರಾದ ಶಿವಕುಮಾರ್, ಕಂಟಲಗೆರೆ ನಂಜುಂಡಯ್ಯ,  ಶ್ರೀನಿವಾಸ್, ಕಾರ್ಯದರ್ಶಿ ಮಂಜುಳಾ, ಕೆ ಇ ಬಿ ಶಿವಯ್ಯ, ನಿವೃತ್ತ ಪೊಲೀಸ್ ಅಧಿಕಾರಿ ಲಕ್ಷ್ಮಣ್, ಚಂದ್ರಯ್ಯ, ಪಂಕಜನಹಳ್ಳಿ  ರಂಗಸ್ವಾಮಿ, ಬಲ್ಲೇನಹಳ್ಳಿ ಚನ್ನಕೇಶವ ಹಾಗೂ ಸಂಘದ ಪದಾಧಿಕಾರಿಗಳು ಹಾಗೂ ಷೇರುದಾರರು ಭಾಗವಹಿಸಿದರು.

    ವರದಿ: ಚಿದಾನಂದಮೂರ್ತಿ ತರಬೇನ ಹಳ್ಳಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಚಿಕ್ಕನಾಯಕನಹಳ್ಳಿ: ತುಳುನಾಡಿನ ಪಂಜುರ್ಲಿ ದೈವಕ್ಕೆ ಭಕ್ತಿ ಸಮರ್ಪಣೆ

    November 8, 2025

    ಅಂಗನವಾಡಿ | ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ: ಆಕ್ಷೇಪಣೆ ಸಲ್ಲಿಸಲು ಅವಕಾಶ

    November 6, 2025

    ವಾರದ ಸಂತೆಗೆ ವ್ಯಾಪಾರಿಗಳಿಗೆ ಜಾಗ ಹಂಚಿಕೆಗೆ ನಿರ್ಧಾರ!

    October 31, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    BPS: ಪದಾಧಿಕಾರಿಗಳ ಆಯ್ಕೆ, ಎಂಬಿಬಿಎಸ್ ವಿದ್ಯಾರ್ಥಿಗೆ ಸನ್ಮಾನ

    November 10, 2025

    ಪಾವಗಡ: ಭಾರತೀಯ ಪರಿವರ್ತನ ಸಂಘ –BPS ಪಾವಗಡ ತಾಲ್ಲೂಕು ವತಿಯಿಂದ ಪಾವಗಡ ಟೌನ್ ಆದರ್ಶ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ತಾಲೂಕು…

    ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ  ಪ್ರತಿಭಟನೆ

    November 10, 2025

    ಸರಗೂರು |  ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ

    November 10, 2025

    ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ

    November 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.