nammatumakuru

    Subscribe to Updates

    Get the latest creative news from FooBar about art, design and business.

    What's Hot

    ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

    May 23, 2026

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026
    Facebook Twitter Instagram
    ಟ್ರೆಂಡಿಂಗ್
    • ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ
    • ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ
    • ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ
    • ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಮಾದಾವರ–ತುಮಕೂರು ಮೆಟ್ರೋ ರೈಲು ಯೋಜನೆ: ಸರ್ಕಾರಕ್ಕೆ ಸಲ್ಲಿಕೆಯಾಯ್ತು ಡಿಪಿಆರ್ ವರದಿ
    • ಪಕ್ಷದ ಜವಾಬ್ದಾರಿ ನಿರ್ವಹಿಸದಿದ್ದರೆ ಶಿಸ್ತು ಕ್ರಮ: ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಶಾಸಕ ಕೆ. ಷಡಕ್ಷರಿ ಎಚ್ಚರಿಕೆ
    • ಗುಬ್ಬಿ ಶಾಸಕರು, ಪುತ್ರನಿಂದ ಕುತಂತ್ರ ರಾಜಕಾರಣ: ಷಡ್ಯಂತ್ರಗಳಿಗೆ ಜಗ್ಗುವುದಿಲ್ಲ: ಜೆಡಿಎಸ್ ಮುಖಂಡ ನಾಗರಾಜು ಕಿಡಿ
    • ತುಮಕೂರು: ಕುಲ್ಲಕ ವಿಷಯಕ್ಕೆ ಜಗಳ: ಕೊಲೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಬಾಬು ಜಗಜೀವನರಾಂ ಪರಿಶಿಷ್ಟ ಜಾತಿಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ
    ಚಿಕ್ಕನಾಯಕನಹಳ್ಳಿ December 25, 2021

    ಡಾ.ಬಾಬು ಜಗಜೀವನರಾಂ ಪರಿಶಿಷ್ಟ ಜಾತಿಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

    By adminDecember 25, 2021No Comments2 Mins Read
    maha sabhe

    namma tumakuru

    ಚಿಕ್ಕನಾಯಕನಹಳ್ಳಿ: ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ನಗರದಲ್ಲಿ, ಡಾ.ಬಾಬು ಜಗಜೀವನರಾಂ ಪರಿಶಿಷ್ಟ ಜಾತಿಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯನ್ನು ನಡೆಸಲಾಯಿತು.


    Provided by
    Provided by

    ಈ ವಾರ್ಷಿಕ ಮಹಾಸಭೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆಯನ್ನು ಮಾಡಲಾಯಿತು.  ಈ ಮಹಾಸಭೆಯ ಅಧ್ಯಕ್ಷತೆಯನ್ನು ಆಡಳಿತಾಧಿಕಾರಿಗಳಾದ ಮಹಾಂತೇಶ್ ರವರು ವಹಿಸಿದ್ದರು.

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥಾಪಕ ಅಧ್ಯಕ್ಷರಾದ ಶಿವಣ್ಣ, ನಾವು  ಸೊಸೈಟಿಯನ್ನು 2009 ರಲ್ಲಿ ಪ್ರಾರಂಭಿಸಿ, ಇಲ್ಲಿಯವರೆಗೂ ಮುನ್ನಡೆಸಿಕೊಂಡು ಬಂದಿದ್ದೇವೆ. ಇದೇ ರೀತಿ ಇನ್ನು ಮುಂದೆಯೂ ಕೂಡ, ಮುಂದೆ ಆಯ್ಕೆಯಾಗುವ ಕಾರ್ಯಕಾರಿ ಮಂಡಳಿಯೂ ಸಹ ಯಾವುದೇ ಲೋಪ ದೋಷಗಳನ್ನು ತರದಂತೆ, ನಮ್ಮ ಮಾದಿಗ ಸಮಾಜದ ಶ್ರೇಯೋಭಿವೃದ್ಧಿಗೆ ಪೂರಕವಾಗಿ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು, ಸಮಾಜಮುಖಿಯಾಗಿ ಕೆಲಸ ಮಾಡಿಕೊಂಡು ಹೋಗಬೇಕೆಂದು ಹೇಳಿದರು.

    ಇಡೀ ಸಂದರ್ಭದಲ್ಲಿ ಕಾತ್ರಿಕೇಹಾಲ್ ಗೋವಿಂದರಾಜು ಮಾತನಾಡಿ, ನಾವು ಇನ್ನು ಮುಂದೆ ಈ ಸೊಸೈಟಿಯನ್ನು, ನಮ್ಮ ಜಿಲ್ಲೆಯಲ್ಲಿಯೇ ಒಂದು ಮಾದರಿ ಪತ್ತಿನ ಸಹಕಾರ ಸಂಘವನ್ನಾಗೀ ಮಾಡುವತ್ತ, ಎಲ್ಲಾ ನಿರ್ದೇಶಕರುಗಳು ಪಣತೊಟ್ಟು ಕೆಲಸ ಮಾಡಬೇಕೆಂದು ಕರೆ ನೀಡಿದರು.

    ಕಂಟಲಗೆರೆ ನಂಜುಂಡಯ್ಯನವರು ಮಾತನಾಡಿ, ಸಂಘದ ಬೆಳವಣಿಗೆಯ ಕುಂಠಿತವಾಗುವುದು, ಹೆಚ್ಚು ಖರ್ಚು ವೆಚ್ಚಗಳು. ಹಾಗಾಗಿ ನಾವು ನಾವು ಖರ್ಚು ವೆಚ್ಚಗಳನ್ನು ಆದಷ್ಟೂ ಮಟ್ಟಿಗೆ ಕಡಿಮೆ ಮಾಡಿ, ಆದಾಯವನ್ನು ಹೆಚ್ಚಿಸುವುದರ ಬಗ್ಗೆ ಹೆಚ್ಚಿನ ಒತ್ತನ್ನು ನೀಡುವುದರ ಮೂಲಕ ಸಂಘವನ್ನು ಚೆನ್ನಾಗಿ ಬೆಳೆಸಬಹುದು ಎಂದು ಸಲಹೆ ನೀಡಿದರು.

    ಹಾಗೆಯೇ ಮಾಜಿ ನಿರ್ದೇಶಕರಾದ ತರಬೇನಹಳ್ಳಿ ಚಿದಾನಂದಮೂರ್ತಿ ಮಾತನಾಡಿ, ನಾವು ಸಾಲ ವಸೂಲಾತಿಯನ್ನು ಕಟ್ಟುನಿಟ್ಟಿನ ಕ್ರಮಗಳನ್ನು ಮೂಲಕ ವಸೂಲು ಮಾಡಿ ಸಂಘದ ಶೇರುದಾರರಿಗೆ, ಲಾಭಾಂಶವನ್ನು ನೀಡುವುದರ ಜೊತೆಜೊತೆಗೆ ಮಾದಿಗ ಸಮಾಜದ ಅಭಿವೃದ್ದಿಗೆ ಅನುಕೂಲಕರವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವುದು ಇಂದಿನ ಕಾಲಘಟ್ಟದಲ್ಲಿ ಅತ್ಯಂತ ಅವಶ್ಯಕವಾಗಿದೆ ಎಂದು ವಿವರಿಸಿದರು.

    ಬಾಬು ಜಗಜೀವನರಾಂ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರುಗಳಾದ, ಶಿವಣ್ಣ, ಅಶೋಕ್, ಮಾಜಿ ನಿರ್ದೇಶಕರುಗಳಾದ ನರಸಿಂಹಯ್ಯ, ತರಬೇನಹಳ್ಳಿ  ಚಿದಾನಂದ ಮೂರ್ತಿ, ಕಾತ್ರಿಕೇಹಾಲ್ ಗೋವಿಂದರಾಜು, ಹನುಮಯ್ಯ, ಗಂಗಾಧರಯ್ಯ, ಮಾಜಿ ಪುರಸಭಾ ಸದಸ್ಯರಾದ ಶಿವಕುಮಾರ್, ಕಂಟಲಗೆರೆ ನಂಜುಂಡಯ್ಯ,  ಶ್ರೀನಿವಾಸ್, ಕಾರ್ಯದರ್ಶಿ ಮಂಜುಳಾ, ಕೆ ಇ ಬಿ ಶಿವಯ್ಯ, ನಿವೃತ್ತ ಪೊಲೀಸ್ ಅಧಿಕಾರಿ ಲಕ್ಷ್ಮಣ್, ಚಂದ್ರಯ್ಯ, ಪಂಕಜನಹಳ್ಳಿ  ರಂಗಸ್ವಾಮಿ, ಬಲ್ಲೇನಹಳ್ಳಿ ಚನ್ನಕೇಶವ ಹಾಗೂ ಸಂಘದ ಪದಾಧಿಕಾರಿಗಳು ಹಾಗೂ ಷೇರುದಾರರು ಭಾಗವಹಿಸಿದರು.

    ವರದಿ: ಚಿದಾನಂದಮೂರ್ತಿ ತರಬೇನ ಹಳ್ಳಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಹುಳಿಯಾರು: ಮೇ 20 ರಂದು ವಿಶ್ವ ತಾಯಂದಿರ ದಿನಾಚರಣೆ

    May 18, 2026

    ಮೇ 16ರಂದು ಚಿಕ್ಕನಾಯಕನಹಳ್ಳಿಯಲ್ಲಿ ‘ನಮಗೆ ಪ್ರೇರಣೆ ನಮ್ಮ ಮೇಷ್ಟ್ರು’ ಕಾರ್ಯಕ್ರಮ: ಶಿಕ್ಷಕರಿಗೆ ಗೌರವ ಸಮರ್ಪಣೆ

    May 15, 2026

    ಹುಳಿಯಾರು: ಮಳೆ ಕೊರತೆಯಿಂದ ಕಂಗಾಲಾದ ರೈತರು; ಟ್ಯಾಂಕರ್ ನೀರಿಗೆ ಹೆಚ್ಚಿದ ಬೇಡಿಕೆ

    May 7, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ದೇಶದ 2ನೇ ಅತಿ ದೊಡ್ಡ ಕ್ರಿಕೆಟ್ ಕ್ರೀಡಾಂಗಣಕ್ಕೆ ಸಿಎಂ ಸಿದ್ದರಾಮಯ್ಯ ಶಂಕುಸ್ಥಾಪನೆ

    May 23, 2026

    ಬೆಂಗಳೂರು: ಬೆಂಗಳೂರಿನ ಹೊರವಲಯದ ಆನೇಕಲ್‌ನಲ್ಲಿ ಒಟ್ಟು 100 ಎಕರೆ ವಿಸ್ತೀರ್ಣದಲ್ಲಿ ನಿರ್ಮಾಣವಾಗಲಿರುವ ಭಾರತದ ಎರಡನೇ ಅತಿ ದೊಡ್ಡ ಅಂತರರಾಷ್ಟ್ರೀಯ ಕ್ರಿಕೆಟ್…

    ಈ ವರ್ಷ 52 ಸಾವಿರ ಅತಿಥಿ ಶಿಕ್ಷಕರ ನೇಮಕ: ಸಚಿವ ಮಧು ಬಂಗಾರಪ್ಪ

    May 23, 2026

    ಬೀದರ್ ಬ್ರಿಮ್ಸ್ (BRIMS) ಆಸ್ಪತ್ರೆಯಲ್ಲಿ ಕರ್ತವ್ಯ ನಿರತ ವೈದ್ಯರ ಮೇಲೆ ಭೀಕರ ಹಲ್ಲೆ: 7 ಮಂದಿ ಆರೋಪಿಗಳ ಬಂಧನ

    May 23, 2026

    ತುಮಕೂರು ಜಿಲ್ಲೆಗೆ ‘ತುಮಕೂರು (ಬೆಂಗಳೂರು ಉತ್ತರ)’ ಎಂದು ಮರುನಾಮಕರಣ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    May 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.