nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    July 16, 2026

    ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!

    July 16, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026
    Facebook Twitter Instagram
    ಟ್ರೆಂಡಿಂಗ್
    • ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
    • ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
    • ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ
    • ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ
    • ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
    • ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
    • ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಡಾ.ಬಾಬು ಜಗಜೀವನರಾಂ ಪರಿಶಿಷ್ಟ ಜಾತಿಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ
    ಚಿಕ್ಕನಾಯಕನಹಳ್ಳಿ December 25, 2021

    ಡಾ.ಬಾಬು ಜಗಜೀವನರಾಂ ಪರಿಶಿಷ್ಟ ಜಾತಿಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ

    By adminDecember 25, 2021No Comments2 Mins Read
    maha sabhe

    namma tumakuru

    ಚಿಕ್ಕನಾಯಕನಹಳ್ಳಿ: ತುಮಕೂರು ಜಿಲ್ಲೆ, ಚಿಕ್ಕನಾಯಕನಹಳ್ಳಿ ನಗರದಲ್ಲಿ, ಡಾ.ಬಾಬು ಜಗಜೀವನರಾಂ ಪರಿಶಿಷ್ಟ ಜಾತಿಯ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆಯನ್ನು ನಡೆಸಲಾಯಿತು.

    ಈ ವಾರ್ಷಿಕ ಮಹಾಸಭೆಯನ್ನು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆಯನ್ನು ಮಾಡಲಾಯಿತು.  ಈ ಮಹಾಸಭೆಯ ಅಧ್ಯಕ್ಷತೆಯನ್ನು ಆಡಳಿತಾಧಿಕಾರಿಗಳಾದ ಮಹಾಂತೇಶ್ ರವರು ವಹಿಸಿದ್ದರು.

    ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಸ್ಥಾಪಕ ಅಧ್ಯಕ್ಷರಾದ ಶಿವಣ್ಣ, ನಾವು  ಸೊಸೈಟಿಯನ್ನು 2009 ರಲ್ಲಿ ಪ್ರಾರಂಭಿಸಿ, ಇಲ್ಲಿಯವರೆಗೂ ಮುನ್ನಡೆಸಿಕೊಂಡು ಬಂದಿದ್ದೇವೆ. ಇದೇ ರೀತಿ ಇನ್ನು ಮುಂದೆಯೂ ಕೂಡ, ಮುಂದೆ ಆಯ್ಕೆಯಾಗುವ ಕಾರ್ಯಕಾರಿ ಮಂಡಳಿಯೂ ಸಹ ಯಾವುದೇ ಲೋಪ ದೋಷಗಳನ್ನು ತರದಂತೆ, ನಮ್ಮ ಮಾದಿಗ ಸಮಾಜದ ಶ್ರೇಯೋಭಿವೃದ್ಧಿಗೆ ಪೂರಕವಾಗಿ ಕಾರ್ಯಯೋಜನೆಗಳನ್ನು ರೂಪಿಸಿಕೊಂಡು, ಸಮಾಜಮುಖಿಯಾಗಿ ಕೆಲಸ ಮಾಡಿಕೊಂಡು ಹೋಗಬೇಕೆಂದು ಹೇಳಿದರು.

    ಇಡೀ ಸಂದರ್ಭದಲ್ಲಿ ಕಾತ್ರಿಕೇಹಾಲ್ ಗೋವಿಂದರಾಜು ಮಾತನಾಡಿ, ನಾವು ಇನ್ನು ಮುಂದೆ ಈ ಸೊಸೈಟಿಯನ್ನು, ನಮ್ಮ ಜಿಲ್ಲೆಯಲ್ಲಿಯೇ ಒಂದು ಮಾದರಿ ಪತ್ತಿನ ಸಹಕಾರ ಸಂಘವನ್ನಾಗೀ ಮಾಡುವತ್ತ, ಎಲ್ಲಾ ನಿರ್ದೇಶಕರುಗಳು ಪಣತೊಟ್ಟು ಕೆಲಸ ಮಾಡಬೇಕೆಂದು ಕರೆ ನೀಡಿದರು.

    ಕಂಟಲಗೆರೆ ನಂಜುಂಡಯ್ಯನವರು ಮಾತನಾಡಿ, ಸಂಘದ ಬೆಳವಣಿಗೆಯ ಕುಂಠಿತವಾಗುವುದು, ಹೆಚ್ಚು ಖರ್ಚು ವೆಚ್ಚಗಳು. ಹಾಗಾಗಿ ನಾವು ನಾವು ಖರ್ಚು ವೆಚ್ಚಗಳನ್ನು ಆದಷ್ಟೂ ಮಟ್ಟಿಗೆ ಕಡಿಮೆ ಮಾಡಿ, ಆದಾಯವನ್ನು ಹೆಚ್ಚಿಸುವುದರ ಬಗ್ಗೆ ಹೆಚ್ಚಿನ ಒತ್ತನ್ನು ನೀಡುವುದರ ಮೂಲಕ ಸಂಘವನ್ನು ಚೆನ್ನಾಗಿ ಬೆಳೆಸಬಹುದು ಎಂದು ಸಲಹೆ ನೀಡಿದರು.

    ಹಾಗೆಯೇ ಮಾಜಿ ನಿರ್ದೇಶಕರಾದ ತರಬೇನಹಳ್ಳಿ ಚಿದಾನಂದಮೂರ್ತಿ ಮಾತನಾಡಿ, ನಾವು ಸಾಲ ವಸೂಲಾತಿಯನ್ನು ಕಟ್ಟುನಿಟ್ಟಿನ ಕ್ರಮಗಳನ್ನು ಮೂಲಕ ವಸೂಲು ಮಾಡಿ ಸಂಘದ ಶೇರುದಾರರಿಗೆ, ಲಾಭಾಂಶವನ್ನು ನೀಡುವುದರ ಜೊತೆಜೊತೆಗೆ ಮಾದಿಗ ಸಮಾಜದ ಅಭಿವೃದ್ದಿಗೆ ಅನುಕೂಲಕರವಾಗುವಂತಹ ಕಾರ್ಯಕ್ರಮಗಳನ್ನು ರೂಪಿಸಿ ಅನುಷ್ಠಾನಗೊಳಿಸುವುದು ಇಂದಿನ ಕಾಲಘಟ್ಟದಲ್ಲಿ ಅತ್ಯಂತ ಅವಶ್ಯಕವಾಗಿದೆ ಎಂದು ವಿವರಿಸಿದರು.

    ಬಾಬು ಜಗಜೀವನರಾಂ ಪತ್ತಿನ ಸಹಕಾರ ಸಂಘದ ಮಾಜಿ ಅಧ್ಯಕ್ಷರುಗಳಾದ, ಶಿವಣ್ಣ, ಅಶೋಕ್, ಮಾಜಿ ನಿರ್ದೇಶಕರುಗಳಾದ ನರಸಿಂಹಯ್ಯ, ತರಬೇನಹಳ್ಳಿ  ಚಿದಾನಂದ ಮೂರ್ತಿ, ಕಾತ್ರಿಕೇಹಾಲ್ ಗೋವಿಂದರಾಜು, ಹನುಮಯ್ಯ, ಗಂಗಾಧರಯ್ಯ, ಮಾಜಿ ಪುರಸಭಾ ಸದಸ್ಯರಾದ ಶಿವಕುಮಾರ್, ಕಂಟಲಗೆರೆ ನಂಜುಂಡಯ್ಯ,  ಶ್ರೀನಿವಾಸ್, ಕಾರ್ಯದರ್ಶಿ ಮಂಜುಳಾ, ಕೆ ಇ ಬಿ ಶಿವಯ್ಯ, ನಿವೃತ್ತ ಪೊಲೀಸ್ ಅಧಿಕಾರಿ ಲಕ್ಷ್ಮಣ್, ಚಂದ್ರಯ್ಯ, ಪಂಕಜನಹಳ್ಳಿ  ರಂಗಸ್ವಾಮಿ, ಬಲ್ಲೇನಹಳ್ಳಿ ಚನ್ನಕೇಶವ ಹಾಗೂ ಸಂಘದ ಪದಾಧಿಕಾರಿಗಳು ಹಾಗೂ ಷೇರುದಾರರು ಭಾಗವಹಿಸಿದರು.

    ವರದಿ: ಚಿದಾನಂದಮೂರ್ತಿ ತರಬೇನ ಹಳ್ಳಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಪಂಚಗ್ಯಾರಂಟಿ ಯೋಜನೆಗಳ ಸ್ಥಗಿತ ಸಾಧ್ಯವಿಲ್ಲ: ಸಿ.ಡಿ. ಚಂದ್ರಶೇಖರ್

    June 27, 2026

    ಜುಲೈ 15ರಂದು ಎಲ್ಲಾ ರೈತಪರ ಸಂಘಟನೆಗಳು, ಮುಖಂಡರೊಂದಿಗೆ ಹೇಮಾವತಿ ನಾಲಾ ವೀಕ್ಷಣೆ: ಶಾಸಕ ಸಿ.ಬಿ. ಸುರೇಶ್‌ ಬಾಬು ಕರೆ

    June 12, 2026

    ಕ್ಷೇತ್ರದ ವಿದ್ಯಾರ್ಥಿಗಳಿಗೆ ಎಸ್.ಬಿ.ಚಾರಿಟಬಲ್ ಟ್ರಸ್ಟ್‌ನಿಂದ ಉಚಿತ ಸಿಇಟಿ, ನೀಟ್ ತರಬೇತಿ: ಶಾಸಕ ಸಿ.ಬಿ. ಸುರೇಶ್ ಬಾಬು

    June 12, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ

    July 16, 2026

    ಬಾಗಲಕೋಟೆ: ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಗಳನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್…

    ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!

    July 16, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    ಬೀದರ್: ಅಕ್ರಮ ಶಸ್ತ್ರಾಸ್ತ್ರ ಜಾಲ ಭೇದಿಸಿದ ಪೊಲೀಸರು; 5 ನಾಡ ಪಿಸ್ತೂಲ್, 26 ಜೀವಂತ ಗುಂಡು ಜಪ್ತಿ, ಇಬ್ಬರ ಬಂಧನ

    July 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.