nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಾನ್ ಬಾಸ್ಕೋ ಐಟಿಐ ಕಾಲೇಜಿನಲ್ಲಿ ಟೈಲರಿಂಗ್ ತರಗತಿಯ ಉದ್ಘಾಟನೆ

    October 30, 2025

    ಬೀದರ್ | ಗ್ರಾ.ಪಂ. ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ: ಪಿಡಿಒ ಅಮಾನತು

    October 30, 2025

    ಚಳಿಗಾಲದ ರೇಸ್ ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ: ಕುಣಿಗಲ್ ಗೆ ಸ್ಥಳಾಂತರ?

    October 30, 2025
    Facebook Twitter Instagram
    ಟ್ರೆಂಡಿಂಗ್
    • ಡಾನ್ ಬಾಸ್ಕೋ ಐಟಿಐ ಕಾಲೇಜಿನಲ್ಲಿ ಟೈಲರಿಂಗ್ ತರಗತಿಯ ಉದ್ಘಾಟನೆ
    • ಬೀದರ್ | ಗ್ರಾ.ಪಂ. ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ: ಪಿಡಿಒ ಅಮಾನತು
    • ಚಳಿಗಾಲದ ರೇಸ್ ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ: ಕುಣಿಗಲ್ ಗೆ ಸ್ಥಳಾಂತರ?
    • ಕೈಕೊಟ್ಟ ಮಳೆ: ಶೇಂಗಾ ಇಳುವರಿ ಕುಂಠಿತ
    • ಪದವೀಧರರ ಮತಪಟ್ಟಿಗೆ ಹೆಸರು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲು ಮನವಿ
    • ಯಶಸ್ವಿನಿ ಟ್ರಸ್ಟಿಯಾಗಿ ಡಾ. ಶ್ರೀಧರ್ ನೇಮಕ ಹಿಂಪಡೆದ ಕ್ರಮ ಸ್ವಾಗತ: ಸಿ.ಬಿ.ಶಶಿಧರ್
    • ಕೃತಕ ಬುದ್ಧಿಮತ್ತೆ ಬುದ್ಧಿವಂತಿಕೆಯಿಂದ ಬಳಸಬೇಕಿದೆ: ಕಂಪ್ಯೂಟರ್ ತಜ್ಞ ಪ್ರೊ.ಕೆ.ಪಿ.ರಾವ್ ಸಲಹೆ
    • ಕಾಡು ಪ್ರಾಣಿಗಳಿಂದ ಬೆಳೆ ಮತ್ತು ಪ್ರಾಣ ಹಾನಿ: ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಹಕಾರ ಸಂಘಗಳಿಗೆ ಪೀಠೋಪಕರಣಗಳನ್ನು ವಿತರಣೆ ಮಾಡಿದ ವಿಧಾನಪರಿಷತ್ ಸದಸ್ಯ ರಾಜೇಂದ್ರ
    ಜಿಲ್ಲಾ ಸುದ್ದಿ June 7, 2022

    ಸಹಕಾರ ಸಂಘಗಳಿಗೆ ಪೀಠೋಪಕರಣಗಳನ್ನು ವಿತರಣೆ ಮಾಡಿದ ವಿಧಾನಪರಿಷತ್ ಸದಸ್ಯ ರಾಜೇಂದ್ರ

    By adminJune 7, 2022No Comments2 Mins Read
    rajendra

    ಪಾವಗಡ:  ತಾಲೂಕಿನ ಪ್ರಾರ್ಥಮಿಕ ವ್ಯವಸಾಯ ಸೇವಾ ಸಹಕಾರ ಸಂಘಗಳಿಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ನಿಯಮಿತಿ ವತಿಯಿಂದ ಹಾಗೂ ತುಮಕೂರು ಜಿಲ್ಲಾ ಸಹಕಾರ ಬ್ಯಾಂಕ್ ಆಶ್ರಯದಲ್ಲಿ ತಾಲೂಕಿನ ಪ್ರಾಥಮಿಕ ಸಹಕಾರ ಸಂಘಗಳಿಗೆ ತಾಲೂಕಿನ ಪಟ್ಟಣದ ಎಸ್. ಎಸ್. ಕೆ. ಸಮುದಾಯಭವನದಲ್ಲಿ ಪೀಠೋಪಕರಣಗಳ ವಿತರಣೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು.

    ಕಾರ್ಯಕ್ರಮದಲ್ಲಿ ವಿಧಾನಪರಿಷತ್ ಸದಸ್ಯ ಹಾಗೂ  ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಳಿ ನಿರ್ದೇಶಕರಾದ ಆರ್. ರಾಜೇಂದ್ರ ಭಾಗವಹಿಸಿ ಮಾತನಾಡಿ,  ಪಾವಗಡ ಪಾವಗಡ ತಾಲೂಕು ಅತೀ  ಹಿಂದುಳಿದಿದ್ದು,  ತಾಲೂಕಿನ ಅಭಿವೃದ್ಧಿಗೆ ಪಕ್ಷತೀತವಾಗಿ ಕೆಲಸ  ಮಾಡಲಾಗುವುದು ಹಾಗೂ ತಾಲೂಕಿನ ಸಹಕಾರ ಸಂಘಗಳ ಅಭಿವೃದ್ದಿಗೆ ಶಕ್ತಿ ತುಂಬಿ ಅಭಿವೃದ್ಧಿಪಡಿಸುತ್ತೇವೆ ಮತ್ತು ತಾಲೂಕಿನ ಸಮಗ್ರ ನೀರಾವರಿ ಯೋಜನೆಗೆ ಜಾರಿಗೆ ತರಲು ಸರ್ಕಾರ ಮಟ್ಟದಲ್ಲಿ ಒತ್ತಾಯಿಸಲಾಗುವುದು ಮುಂದಿನ ದಿನಗಳಲ್ಲಿ ತಾಲೂಕಿನ ಗ್ರಾಮ ಪಂಚಾಯಿತಿಗಳಿಗೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಚರ್ಚಿಸಲಾಗುವುದು ಎಂದು ತಿಳಿಸಿದರು.


    Provided by
    Provided by

    ಕಾರ್ಯಕ್ರಮದಲ್ಲಿ ಭಾಗವಹಿಸಿ ಶಾಸಕ ವೆಂಕಟರವಣಪ್ಪ ,  ಸಹಕಾರ ಸಂಘಗಳು ರೈತರಿಗೆ ಸಾಲ ಸೌಲಭ್ಯ ನೀಡಿ ಕೃಷಿ ಚಟುವಟಿಕೆಗಳಿಗೆ ಸಹಾಯ ಸಹಕಾರ ಮಾಡಬೇಕು . ಸಹಕಾರ ಸಂಘಗಳ ಮೂಲಕ ಸಾಲ ಪಡೆದ ರೈತರು ಸಕಾಲದಲ್ಲಿ ಮರುಪಾವತಿ ಮಾಡಬೇಕು ಹಾಗೂ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಆಡಳಿತಾಧಿಕಾರಿಗಳು ಸಂಘದ ಅಭಿವೃದ್ದಿಗೆ ದುಡಿಯಬೇಕೆಂದು ಕರೆ ನೀಡಿದರು.

    ಕಾರ್ಯಕ್ರಮದಲ್ಲಿ ಜಿಲ್ಲಾ ಬ್ಯಾಂಕ್ ಸಲಹೆಗಾರರಾದ  ಜಂಗಮಪ್ಪ  ಮಾತನಾಡಿ,  ಜಿಲ್ಲಾ ಸಹಕಾರ ಬ್ಯಾಂಕಿನಿಂದ ತಾಲೂಕಿನ ಎಲ್ಲಾ ಸಹಕಾರಿ ಪ್ರಾರ್ಥಮಿಕ ಸಹಕಾರ ಸಂಘಗಳ ಮೂಲಕ ರೈತರಿಗೆ ಸಾಲ ಸೌಲಭ್ಯವನ್ನು ನೀಡಿದ್ದೇವೆ ಹಾಗೂ ಸ್ತ್ರೀಶಕ್ತಿ ಸಂಘದ ಸಂಘಗಳಿಗೆ ಆರ್ಥಿಕ ನೆರವು ನೀಡಿದ್ದು ರೈತರು ಮತ್ತು ಸ್ವಸಹಾಯ ಸಂಘಗಳ ಮಹಿಳೆಯರು ಸಾಲ ಸೌಲಭ್ಯವನ್ನು ಬಳಸಿಕೊಂಡು ಆರ್ಥಿಕ ಸ್ವಾವಲಂಬಿಗಳಾಗಬೇಕು. ರಾಜ್ಯದಲ್ಲಿ ಪ್ರಥಮ ಬಾರಿಗೆ ತುಮಕೂರು ಜಿಲ್ಲಾ ಡಿ.ಸಿ.ಸಿ. ಬ್ಯಾಂಕಿನ ಅಧ್ಯಕ್ಷರಾದ ಕೆ.ಎನ್. ರಾಜಣ್ಣ ರೈತರು ಬೆಳೆ ಸಾಲ ಪಡೆದು ಮರಣ ಹೊಂದಿದ ರೈತರಿಗೆ 1 ಲಕ್ಷದವರೆಗೆ ಸಾಲ ಮನ್ನಾ ಮಾಡಿ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಜಿಲ್ಲಾ ಬ್ಯಾಂಕ್ ಕೆ.ಎನ್. ರಾಜಣ್ಣ ಅಧ್ಯಕ್ಷತೆಯಲ್ಲಿ ಮಾದರಿಯಾಗಿದೆ ಹಾಗೂ ಪ್ರಾಥಮಿಕ ಸಹಕಾರ ಸಂಘಗಳು ಕೇವಲ ಬರೀ ಪಡಿತರ ವಿತರಿಸುವುದು ಹಾಗೂ ಡಿ.ಸಿ.ಸಿ .ಬ್ಯಾಂಕ್ ನಿಂದ ನೀಡುವ ಕೆ.ಪಿ.ಸಿ.ಸಿ. ಸಾಲ ವಿತರಿಸುವುದರ ಜೋತೆಗೆ ಸಹಕಾರ ಸಂಘದ ಮೂಲಕ ಇತರ ಚಟುವಟಿಕೆಗಳನ್ನು ಕೈಗೊಂಡು ಸಹಕಾರ ಸಂಘಗಳನ್ನು ಅಭಿವೃದ್ಧಿಯತ್ತ ಕೊಂಡೊಯ್ಯಬೇಕೆಂದು ಸಹಕಾರಿ ಸಂಘಗಳ ಅಧ್ಯಕ್ಷರು ಮತ್ತು ಸಿ.ಇ.ಓ ರವರುಗಳಿಗೆ ತಿಳಿಸಿದರು

    ಪಾವಗಡ ತಾಲೂಕಿನ ಪ್ರತಿ ವ್ಯವಸಾಯ ಸೇವಾ ಪ್ರಾಥಮಿಕ ಸಹಕಾರ ಸಂಘಗಳಿಗೆ 30 ಸಾವಿರ ರೂಪಾಯಿ ವೆಚ್ಚದ ಪೀಠೋಪಕರಣಗಳನ್ನು ನೀಡಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಬ್ಯಾಂಕ್ ನಿರ್ದೇಶಕ  ತಾಳೆಮರದಲ್ಲಿ ನರಸಿಂಹಯ್ಯ ಹಾಲು ಒಕ್ಕೂಟ ನಿರ್ದೇಶಕರಾದ ಚೆನ್ನಮಲ್ಲಯ್ಯ,  ಸಹಕಾರ ಮಂಡಳಿ ತಾಲೂಕ್ ನಿರ್ದೇಶಕ ಕೇಶವಚಂದ್ರ ದಾಸ್,  ಜಿಲ್ಲಾ ಬ್ಯಾಂಕ್ ಸಿ.ಇ.ಓ. ಶ್ರೀಧರ್ ಜಿಲ್ಲಾ ಬ್ಯಾಂಕ್‌ ನ ರಾಮಕೃಷ್ಣ ನಾಯಕ,  ಮೇಲ್ವಿಚಾರಕ ಸೇವಾ ನಾಯ್ಕ,  ತಾಲೂಕಿನ ವ್ಯವಸಾಯ ಸೇವಾ ಪ್ರಾಥಮಿಕ ಸಹಕಾರ ಸಂಘಗಳ ಅಧ್ಯಕ್ಷರುಗಳು ಹಾಗೂ  ಸಿ.ಇ.ಓ.ಗಳು ಮತ್ತು ನಿರ್ದೇಶಕರುಗಳು  ಮುಂತಾದವರು ಭಾಗವಹಿದ್ದರು

    ವರದಿ ರಾಮಪ್ಪ. ಸಿ.ಕೆ.ಪುರ, ಪಾವಗಡ


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಡಾನ್ ಬಾಸ್ಕೋ ಐಟಿಐ ಕಾಲೇಜಿನಲ್ಲಿ ಟೈಲರಿಂಗ್ ತರಗತಿಯ ಉದ್ಘಾಟನೆ

    October 30, 2025

    ಬೀದರ್ | ಗ್ರಾ.ಪಂ. ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ: ಪಿಡಿಒ ಅಮಾನತು

    October 30, 2025

    ಕಾಡು ಪ್ರಾಣಿಗಳಿಂದ ಬೆಳೆ ಮತ್ತು ಪ್ರಾಣ ಹಾನಿ: ಬಿಜೆಪಿ ರೈತ ಮೋರ್ಚಾ ಪ್ರತಿಭಟನೆ

    October 29, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಡಾನ್ ಬಾಸ್ಕೋ ಐಟಿಐ ಕಾಲೇಜಿನಲ್ಲಿ ಟೈಲರಿಂಗ್ ತರಗತಿಯ ಉದ್ಘಾಟನೆ

    October 30, 2025

    ಬೀದರ್‌: ಡಾನ್ ಬಾಸ್ಕೋ ಐಟಿಐ ಕಾಲೇಜಿನಲ್ಲಿ ಅಕ್ಟೋಬರ್ 29, 2025 ರಂದು ಹೊಸ ಟೈಲರಿಂಗ್ ತರಗತಿಯ ಉದ್ಘಾಟನಾ ಕಾರ್ಯಕ್ರಮವನ್ನು ನಡೆಸಲಾಯಿತು.…

    ಬೀದರ್ | ಗ್ರಾ.ಪಂ. ಅಧ್ಯಕ್ಷರ ಅಧಿಕಾರ ಚಲಾವಣೆ ಆರೋಪ: ಪಿಡಿಒ ಅಮಾನತು

    October 30, 2025

    ಚಳಿಗಾಲದ ರೇಸ್ ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ: ಕುಣಿಗಲ್ ಗೆ ಸ್ಥಳಾಂತರ?

    October 30, 2025

    ಕೈಕೊಟ್ಟ ಮಳೆ: ಶೇಂಗಾ ಇಳುವರಿ ಕುಂಠಿತ

    October 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.