nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅದೃಷ್ಟ ಒಲಿದು ಬಂದಾಗ

    February 14, 2026

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026
    Facebook Twitter Instagram
    ಟ್ರೆಂಡಿಂಗ್
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    • ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!
    • ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ
    • ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ
    • ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ
    • ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೌಂದರ್ಯಕ್ಕೂ ಉಪ್ಪು ಉಪಯುಕ್ತ: ಇಲ್ಲಿದೆ ನೋಡಿ ಮಾಹಿತಿ
    ರಾಜ್ಯ ಸುದ್ದಿ February 13, 2024

    ಸೌಂದರ್ಯಕ್ಕೂ ಉಪ್ಪು ಉಪಯುಕ್ತ: ಇಲ್ಲಿದೆ ನೋಡಿ ಮಾಹಿತಿ

    By adminFebruary 13, 2024No Comments1 Min Read
    beuty

    ಸೌಂದರ್ಯಕ್ಕೂ ಉಪ್ಪು ಉಪಯುಕ್ತ ಎನ್ನುವುದು ಅನೇಕರಿಗೆ ಮಾತ್ರ ತಿಳಿದಿದೆ. ಉಪ್ಪು ಸೌಂದರ್ಯವರ್ಧಕ. ಸುಲಭವಾಗಿ, ಕಡಿಮೆ ದರದಲ್ಲಿ ಸಿಗುವಂತ ಉಪ್ಪಿನಿಂದ ನಿಮ್ಮ ಮುಖದ ಕಾಂತಿಯನ್ನು ಹೆಚ್ಚಿಸಿಕೊಳ್ಳಬಹುದು . ಬೆಚ್ಚಗಿನ ನೀರಿಗೆ ಉಪ್ಪನ್ನು ಹಾಕಿ , ಅದರಲ್ಲಿ ಪಾದಗಳನ್ನಿಟ್ಟು ಕುಳಿತುಕೊಂಡರೆ ವಿಶ್ರಾಂತಿ ಸಿಗುವುದಲ್ಲದೇ , ಪಾದಗಳ ಉರಿಯನ್ನು ತಪ್ಪಿಸಬಹುದು . ಇದರ ಜೊತೆಗೆ ಉಪ್ಪು ಮುಖದ ಸೌಂದರ್ಯಕ್ಕೂ ಒಳ್ಳೆಯದು.

    ಎಣ್ಣೆಯುಕ್ತ ಚರ್ಮಕ್ಕೆ ಉಪ್ಪು ಬಹಳ ಉತ್ತಮ. ಉಗುರು ಬೆಚ್ಚಗಿನ ನೀರಿನಲ್ಲಿಒಂದು ಚಮಚ ಉಪ್ಪನ್ನು ಹಾಕಿ, ಮುಖದ ಮೇಲೆ ಚಿಮುಕಿಸಿ. ನಂತರ ಹತ್ತಿಯಿಂದ ಒರೆಸಿಕೊಂಡು, ಮುಖವನ್ನುತೊಳೆದುಕೊಳ್ಳಿ.


    Provided by
    Provided by

    ಬೆಚ್ಚಗಿನ ನೀರಿಗೆ ಉಪ್ಪು ಹಾಕಿ, ಅದರ ಆವಿಯನ್ನು ತೆಗೆದುಕೊಳ್ಳುವುದು ಒಳ್ಳೆಯದು. ಇದರಿಂದಲೂ ಎಣ್ಣೆಯುಕ್ತ ಚರ್ಮದವರು ಕಾಂತಿಯುತ ತ್ವಜೆ ಪಡೆಯಬಹುದು.

    ಕಣ್ಣಿನ ಉರಿಯೂತ ತಡೆಯಲು ಇದು ಸಹಕಾರಿ. ಆಯಾಸದ ಕಾರಣ ಹಾಗೂ ಸರಿಯಾಗಿ ನಿದ್ದೆ ಬರದಿದ್ದಲ್ಲಿ ಕಣ್ಣು ಊದಿಕೊಳ್ಳುತ್ತದೆ. ಉಪ್ಪನ್ನು ಬೆರೆಸಿರುವ ಬೆಚ್ಚಗಿನ ನೀರಿನಿಂದ ಉಬ್ಬಿದ ಜಾಗಕ್ಕೆ ಮಸಾಜ್ಮಾಡಿದರೆ, ಊತ ಕಡಿಮೆಯಾಗುತ್ತದೆ.

    ಉಪ್ಪೊಂದು ಉತ್ತಮ ಸ್ಕ್ರಬ್ಬರ್ ಆಗಿದೆ. ಕೈನಲ್ಲಿ ಸ್ವಲ್ಪ ಉಪ್ಪು ತೆಗೆದುಕೊಳ್ಳಿ. ಅದಕ್ಕೆ ನೀರು ಸೇರಿಸಿ. ಇದನ್ನು ಮುಖದ ಮೇಲೆ ಹಾಕಿಕೊಂಡು ಬರಿಗೈನಿಂದ ಮಸಾಜ್ಮಾಡಿ. ಇದರಿಂದ ಚರ್ಮ ಮೃದುವಾಗಿ, ಹೊಳೆಯುತ್ತದೆ.

    ಹಲ್ಲಿಗೆ ಕೂಡ ಇದು ಉಪಯೋಗಕಾರಿ. ಸ್ವಲ್ಪ ಉಪ್ಪು ಹಾಗೂ ಅಡುಗೆ ಸೋಡಾವನ್ನು ಬಳಸಿ ಹಲ್ಲುಜ್ಜಿದರೆ, ಹಲ್ಲುಗಳು ಹೊಳೆಯುತ್ತವೆ.

    ಸಾಮಾನ್ಯ ಉಪ್ಪನ್ನು ಬಳಸುವ ಬದಲು ಸಮುದ್ರದ ಉಪ್ಪನ್ನು ಬಳಸುವುದು ಒಳ್ಳೆಯದು. ಇದರಿಂದ ಅಡ್ಡ ಪರಿಣಾಮಗಳನ್ನು ತಪ್ಪಿಸಬಹುದು.

     

    admin
    • Website

    Related Posts

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಕುರ್ಚಿ ಉಳಿಸಿಕೊಳ್ಳಲು ಶಾಸಕರನ್ನು ವಿದೇಶಕ್ಕೆ ಕಳಿಸುತ್ತಿದ್ದಾರೆ ಸಿದ್ದರಾಮಯ್ಯ: ಬಿ.ವೈ.ವಿಜಯೇಂದ್ರ ವಾಗ್ದಾಳಿ

    February 12, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಅದೃಷ್ಟ ಒಲಿದು ಬಂದಾಗ

    February 14, 2026

    ಬಹಳ ಹಿಂದೆ ಸೂರ್ಯಕೇತು ಎಂಬ ವ್ಯಕ್ತಿಯಿದ್ದ. ಇವನು ತುಂಬಾ ಬಡವ ಮತ್ತು ಮಹಾನ್ ದೈವಭಕ್ತ. ದೇವರ ಧ್ಯಾನಕ್ಕೆ ಕುಳಿತು ಬಹಳ…

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026

    ತುಮಕೂರು: ಅವೈಜ್ಞಾನಿಕ ಹಂಪ್‌ ನಿಂದ ಸರಣಿ ಅಪಘಾತ: ಹಂಪ್ ನಿಂದ ಹಾರಿ ಗುಂಡಿಗೆ ಬೀಳುತ್ತಿರುವ ವಾಹನಗಳು!

    February 14, 2026

    ಶಾಲಾ–ಅಂಗನವಾಡಿ ಆಹಾರ ‘ಅತೀ ಸೂಕ್ಷ್ಮ ವರ್ಗ’ಕ್ಕೆ ಸೇರಲಿ: ಉಗ್ರಾಣ ಪರಿಶೀಲನೆ ಬಳಿಕ ಡಾ.ತಿಪ್ಪೇಸ್ವಾಮಿ ಸೂಚನೆ

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.