nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026
    Facebook Twitter Instagram
    ಟ್ರೆಂಡಿಂಗ್
    • ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ
    • ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ
    • ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ
    • ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ
    • ತುರುವೇಕೆರೆಯ ಮಲ್ಲಾಘಟ್ಟ ಕೆರೆ: 35 ಕೋಟಿ ರೂ.ವೆಚ್ಚದ ಕಾಮಗಾರಿ: ಸಿಎಂ ಡಿ.ಕೆ.ಶಿವಕುಮಾರ್
    • ನೊಣವಿನಕೆರೆ ಅಜ್ಜಯ್ಯನ ದರ್ಶನ ಪಡೆದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್:  ಕುಣಿಗಲ್ ನಲ್ಲಿ ಅಭಿಮಾನಿಗಳಿಂದ ಸ್ವಾಗತ
    • 6 ವರ್ಷದ ಮಗುವಿನ ನಿಗೂಢ ಸಾವು: ತಾಯಿ, ಲಿವ್–ಇನ್ ಪಾರ್ಟ್ನರ್ ವಿರುದ್ಧ ಕೊಲೆ ಪ್ರಕರಣ ದಾಖಲು!
    • ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾಮಾಜಿಕ ಕಾರ್ಯಕರ್ತರಿಗೆ ಬೆಂಬಲ ಏಕಿಲ್ಲ?
    ಲೇಖನ March 9, 2023

    ಸಾಮಾಜಿಕ ಕಾರ್ಯಕರ್ತರಿಗೆ ಬೆಂಬಲ ಏಕಿಲ್ಲ?

    By adminMarch 9, 2023No Comments2 Mins Read
    ishwar

    ರಾಜ್ಯದಲ್ಲಿ ಸರ್ಕಾರದಲ್ಲಿ ನಡೆಯುವ ಅವ್ಯವಹಾರದ ಬಗ್ಗೆ  ಅಂದರೆ ಮರಳುಮಾಫಿಯ, ಸರ್ಕಾರಿ ಇಲಾಖೆಗಳಲ್ಲಿ ನಡಿವ ಅವ್ಯವಹಾರಗಳ ಬಗ್ಗೆ ಪ್ರಾಮಾಣಿಕ ಸಾಮಾಜಿಕ ಕಾರ್ಯಕರ್ತರು, ಆರ್‌ಟಿಐ ಕಾಯ್ದೆಯ ಸದುಪಯೋಗ ಮಾಡಿಕೊಂಡು ಈ ಕಾಯ್ದೆಯಿಂದ ಮಾಹಿತಿ ಪಡೆದುಕೊಂಡು, ಮಾಧ್ಯಮಗಳಿಗೆ ಬಿಡುಗಡೆ ಹಾಗೂ ಸರ್ಕಾರಗಳ ಮೇಲೆ ಒತ್ತಡ ತರುವ ಸಂದರ್ಭದಲ್ಲಿ  ರಾಜಕಾರಣಿಗಳು ಹಾಗೂ ಅಧಿಕಾರಿಗಳು ತಮ್ಮ ಪಟಲಂ ಕಟ್ಟಿಕೊಂಡು ಸಾಮಾಜಿಕ ಕಾರ್ಯಕರ್ತರ ಮೇಲೆ ಹಲ್ಲೆ, ಹಾಗೂ ಅನೇಕ ಕಾರ್ಯಕರ್ತರನ್ನು ಕೊಲೆಗೈದಿರುವುದು ಮಾಧ್ಯಮಗಳಲ್ಲಿ ನೋಡಿದ್ದೇವೆ, ಆದರೆ ಸಾಮಾಜಿಕ ಕಾರ್ಯಕರ್ತರು ಜನಸಾಮಾನ್ಯರ ಅನುಕೂಲಕ್ಕಾಗಿ ಹಾಗೂ ಕಾನೂನುಗಳನ್ನು ರಕ್ಷಣೆ ಮಾಡುವ ಉದ್ದೇಶದಿಂದ ಸಾಮಾಜಿಕ ಕಾರ್ಯಕರ್ತರು ತಮ್ಮ ಪ್ರಾಣ ಭಯ ಬಿಟ್ಟು, ಹೋರಾಟ ಮಾಡುವ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡಾಗಲು, ಯಾವುದೇ ರಾಜಕೀಯ ಪಕ್ಷಗಳಾಗಲಿ ಅಥವಾ ಸಂಘಟನೆಗಳಾಗಲಿ ಇವರ ಪರ ಹೋರಾಟ ಮಾಡಿದ್ದು ಆಗಲಿ ಅಥವಾ ಹೇಳಿಕೆ ಕೊಟ್ಟಿದ್ದು ಆಗಲಿ ಕಂಡುಬಂದಿರುವುದಿಲ್ಲ ಎಂಬುದು ಹಲವಾರು ಪ್ರಜ್ಞಾವಂತರಿಂದ ಕೇಳಿ ಬರುತ್ತದೆ.

    ರಾಜಕಾರಣಿಗಳ ಮೇಲೆ ಅಧಿಕಾರಿಗಳ ಮೇಲೆ ತನಿಖಾ ಸಂಸ್ಥೆಗಳು ದಾಳಿ ಮಾಡಿ, ಇವರ ಆದಾಯ ಮೀರಿ ಬಂಡವಾಳ ಮಾಡಿರುವ ಬಗ್ಗೆ ಬಹಿರಂಗಪಡಿಸುವ ಸಂದರ್ಭದಲ್ಲಿ  ಹಾಗೂ ಜೈಲಿಗೆ ಕಳಿಸುವ ಸಂದರ್ಭದಲ್ಲಿ, ಬಲೆಗೆ ಬಿದ್ದಿರುವ  ರಾಜಕಾರಣಿಗಳ ರಾಜಕೀಯ ಪಕ್ಷಗಳು ಹಾಗೂ ಜಾತಿ ಸಂಘಟನೆಗಳು ಅವರ ಪರ ಹೋರಾಟ ಮಾಡುವುದನ್ನು ಮಾಧ್ಯಮಗಳಲ್ಲಿ ನೋಡಿದ್ದೇವೆ, ಇವರು ಭ್ರಷ್ಟರಾಗಿದ್ದರು ಸಹ ಇವರ ಪರ ನಿಲ್ಲುವ ರಾಜಕೀಯ ಪಕ್ಷಗಳು ಹಾಗೂ ಜಾತಿ ಸಂಘಟನೆಗಳು, ಸಮಾಜಕ್ಕಾಗಿ  ಜನಸಾಮಾನ್ಯರ ಪರವಾಗಿ ಹೋರಾಟ ಮಾಡಿದ ಸಂದರ್ಭದಲ್ಲಿ ಪ್ರಾಣ ಕಳೆದುಕೊಂಡ ಸಾಮಾಜಿಕ ಕರ್ತರ ಪರವಾಗಿ ರಾಜಕೀಯ ಪಕ್ಷಗಳು, ಸಂಘಟನೆಗಳು ಹೋರಾಟ ಮಾಡಿದ ಉದಾಹರಣೆಗಳು ಕಂಡುಬಂದಿರುವುದಿಲ್ಲ.


    Provided by
    Provided by

    ಈ ರೀತಿ ಸಮಾಜ ನಡೆದುಕೊಂಡರೆ ಸಾಮಾಜಿಕ ಕಾರ್ಯಕರ್ತರು ಮನೋಸ್ಥೈರ್ಯ ಕುಗ್ಗಲು ಸಹ ಕಾರಣ ಆಗಬಹುದು, ಹಾಗೂ ಸಾಮಾಜಿಕ ಕಾರ್ಯಕರ್ತರ  ಸಂಖ್ಯೆ ಇಳಿಮುಖ ಆಗುವ ಸಾಧ್ಯತೆಗಳು ಕಂಡುಬರುತ್ತವೆ, ಆದಕಾರಣ ಅವರ ಹೋರಾಟಗಳಿಗೆ ನೈತಿಕ ಬೆಂಬಲ ನೀಡಲು ರಾಜ್ಯದಲ್ಲಿ ಅನೇಕ ರೀತಿ ಸಂಘಟನೆಗಳು  ಇರುವುದರಿಂದ, ಇವರಿಗೆ ಬೆಂಬಲ ನೀಡುವ ಹಾಗೂ ಇವರ ಪರ ಹೋರಾಟ ಮಾಡುವ ಇಚ್ಛಾಶಕ್ತಿಯನ್ನು ಬೆಳೆಸಿಕೊಳ್ಳಬೇಕಾಗಿದೆ ಎಂಬುದು ಹಲವು ಪ್ರಜ್ಞಾವಂತರಿಂದ ಕೇಳಿ ಬರುತ್ತದೆ. ಭವಿಷ್ಯದಲ್ಲಿ ಈ ರೀತಿ ಬೆಳವಣಿಗೆ ಹಾಗುವ ಪ್ರಜ್ಞಾವಂತರಲ್ಲಿ ಆಶಯ ಕೇಳಿ ಬರುತ್ತದೆ.

    –N. S. ಈಶ್ವರ್ ಪ್ರಸಾದ್,  ನೆರಳೇಕೆರೆ. ಮಧುಗಿರಿ ತಾಲೂಕು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ಮೂರ್ಖರು ಯಾರು? | ರಚನೆ: ವೇಣುಗೋಪಾಲ್, ತುಮಕೂರು

    May 27, 2026

    ದಿಢೀರ್ ಹವಾಮಾನ ಬದಲಾವಣೆಗೆ AI ಡೇಟಾ ಸೆಂಟರ್‌ ಕಾರಣ ಆಗ್ತಾ ಇದೆಯೇ?

    May 25, 2026

    “ರಕ್ಕಿ” ಚಿತ್ರದ ಮೊದಲ ಹಾಡು “ರಗಡೋ ರಕ್ಕಿ” ಬಿಡುಗಡೆ | ನಾಯಕನ ಹೆಸರೆ ಸಿನಿಮಾ ಶೀರ್ಷಿಕೆಯಾಗಿರುವುದು ವಿಶೇಷ

    May 19, 2026

    Comments are closed.

    Our Picks

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026

    ದ್ವೇಷ ಭಾಷಣ ಮಸೂದೆಗೆ ಕೇಂದ್ರ ಗೃಹ ಸಚಿವಾಲಯ ಬ್ರೇಕ್: ಕರ್ನಾಟಕ ಸರ್ಕಾರಕ್ಕೆ ಭಾರಿ ಹಿನ್ನಡೆ!

    May 26, 2026

    ಥಿಯೇಟರ್‌ ಗಳಲ್ಲಿ ಹೊಸ ತಮಿಳು ಸಿನಿಮಾಗಳಿಗೆ ದಿನಕ್ಕೆ 5 ಶೋ ಪ್ರದರ್ಶನ: ಸಿಎಂ ವಿಜಯ್ ಮಹತ್ವದ ಆದೇಶ

    May 26, 2026

    ಬಾಲಕನ ಬಲಿ ಪಡೆದಿದ್ದ ಚಿರತೆ ಕೊನೆಗೂ ಸೆರೆ: 14 ದಿನಗಳ ಕಾರ್ಯಾಚರಣೆ ಬಳಿಕ ಸ್ಥಳೀಯರು ನಿಟ್ಟುಸಿರು

    May 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಸಿರಾ: ಟಿ.ಬಿ. ಜಯಚಂದ್ರ ಅವರಿಗೆ ಸಚಿವ ಸ್ಥಾನಕ್ಕೆ ಯುವ ಕಾಂಗ್ರೆಸ್ ಒತ್ತಾಯ

    June 7, 2026

    ಸಿರಾ: ಸಿರಾ ಕ್ಷೇತ್ರದ ಶಾಸಕರಾದ ಟಿ.ಬಿ. ಜಯಚಂದ್ರ ಅವರು ನುರಿತ ರಾಜಕೀಯ ಮುತ್ಸದ್ದಿಯಷ್ಟೇ ಅಲ್ಲದೆ ಕಳೆದ 50 ವರ್ಷಗಳ ರಾಜಕೀಯ…

    ಬಿತ್ತನೆ ಬೀಜ:  ರೈತರು ಸದುಪಯೋಗ ಮಾಡಿಕೊಳ್ಳಿ: ಶಾಸಕ ಕೆ.ಎನ್.ರಾಜಣ್ಣ ಕರೆ

    June 7, 2026

    ಇತಿಹಾಸ ಪ್ರಸಿದ್ಧ ಬೋಡಬಂಡೇನಹಳ್ಳಿ ಶ್ರೀ ಚೌಡೇಶ್ವರಿ ಸನ್ನಿಧಾನಕ್ಕೆ ಬಿಜೆಪಿ ಮುಖಂಡ ಅನಿಲ್ ಕುಮಾರ್ ಭೇಟಿ

    June 7, 2026

    ಉಚಿತ ಕಂಪ್ಯೂಟರ್ ತರಬೇತಿ ಪಡೆಯ ಬೇಕೆ?: ಅರ್ಜಿ ಸಲ್ಲಿಸಿ

    June 7, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.