nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026
    Facebook Twitter Instagram
    ಟ್ರೆಂಡಿಂಗ್
    • ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್
    • ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ
    • ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು
    • ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್
    • ಕೇರಳದಲ್ಲಿ ಮಲಯಾಳಂ ಕಡ್ಡಾಯ ವಿರೋಧಿಸಿ ಹೋರಾಟದ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ
    • ಸದೃಢ ದೇಹ ಮತ್ತು ಮಾಂಸಖಂಡಗಳ ಬೆಳವಣಿಗೆಗೆ ಇಲ್ಲಿವೆ 7 ಅದ್ಭುತ ಆಹಾರಗಳು!
    • ವಿಜಯಪುರ ಸೈನಿಕ ಶಾಲೆಯಲ್ಲಿ ಬೃಹತ್ ನೇಮಕಾತಿ: ಶಿಕ್ಷಕರು ಹಾಗೂ ವಾರ್ಡ್ ಬಾಯ್ ಹುದ್ದೆಗಳಿಗೆ ಅರ್ಜಿ ಆಹ್ವಾನ
    • ಸರಗೂರು: ಅರ್ಜುನ ಯೂತ್ಸ್ ಸ್ಪೋರ್ಟ್ ಕ್ಲಬ್  ಮಾದರಿ: ಪುರಸಭೆ ಸದಸ್ಯ ಎಚ್.ಸಿ.ನರಸಿಂಹಮೂರ್ತಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಮವಸ್ತ್ರ ವಿವಾದ: ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಕಟ್ಟೆಚ್ಚರ
    Uncategorized February 12, 2022

    ಸಮವಸ್ತ್ರ ವಿವಾದ: ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಕಟ್ಟೆಚ್ಚರ

    By adminFebruary 12, 2022No Comments1 Min Read
    rahul kumar

    ತುಮಕೂರು: ಜಿಲ್ಲೆಯ ಜನತೆ ಶಾಂತಿಪ್ರಿಯರು, ಇಲ್ಲಿನ ಎಲ್ಲಾ ಸಮುದಾಯ, ಎಲ್ಲಾ ವರ್ಗ, ಸಂಘ-ಸಂಸ್ಥೆಗಳು ಸೇರಿದಂತೆ ಎಲ್ಲರೂ ಸಹ ಶಾಂತಿಪ್ರಿಯರು ಎಂದು ತುಮಕೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಪೂರ್ವಾಡ್  ಹೇಳಿದರು.

    ಶಾಲಾ ಕಾಲೇಜುಗಳಲ್ಲಿ ಸೃಷ್ಟಿಸಲಾಗಿರುವ  ಹಿಜಬ್ ಹಾಗೂ ಕೇಸರಿ ಶಾಲು ವಿವಾದ ಸಂಬಂಧ ಪ್ರತಿಕ್ರಿಯಿಸಿದ ಅವರು, ತುಮಕೂರು ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆದಿಲ್ಲ. ಜಿಲ್ಲಾಡಳಿತ , ಪೊಲೀಸ್ ಇಲಾಖೆ ಹಾಗೂ ಶಿಕ್ಷಣ ಇಲಾಖೆಯ ಸಹಕಾರದಿಂದ ಜಿಲ್ಲೆಯಲ್ಲಿ ಯಾವುದೇ ಅಹಿತಕರ ನಡೆಯದಂತೆ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ ಎಂದು ತಿಳಿಸಿದರು.


    Provided by
    Provided by

    ಧಾರ್ಮಿಕ ಭಾವನೆಗಳ ಸಂಕೇತವಾಗಿರುವ ಯಾವುದೇ ವಸ್ತ್ರಗಳನ್ನು ಧರಿಸಿ ಶಾಲಾ-ಕಾಲೇಜುಗಳಿಗೆ ತೆರಳದಂತೆ ಹೈಕೋರ್ಟ್ ನೀಡಿರುವ ಆದೇಶದ ಹಿನ್ನೆಲೆಯಲ್ಲಿ  ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಸರ್ಕಾರದ ಆದೇಶದ ಅನ್ವಯ ಟಾಸ್ಕ್ ಫೋರ್ಸ್ ರಚನೆ ಮಾಡಲಾಗಿದ್ದು,  ಜಿಲ್ಲಾಧಿಕಾರಿಗಳು , ಪೊಲೀಸ್ ಇಲಾಖೆ, ಜಿಲ್ಲಾ ಪಂಚಾಯತ್ ಮುಖ್ಯ ಅಧಿಕಾರಿಗಳು ಹಾಗೂ ಶಿಕ್ಷಣ ಇಲಾಖೆಯ ಆದೇಶದ ಅನ್ವಯ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ತುಮಕೂರು ಜಿಲ್ಲೆ ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲೆಯ ಸೂಕ್ಷ್ಮ ಪ್ರದೇಶಗಳಿಗೆ ಈಗಾಗಲೇ ಭೇಟಿ ನೀಡಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.  ಎಲ್ಲಾ ಧಾರ್ಮಿಕ ಮುಖಂಡರು, ರಾಜಕಾರಣಿಗಳು, ಸಂಘ-ಸಂಸ್ಥೆಗಳು ಸಂಪರ್ಕದಲ್ಲಿದ್ದಾರೆ. ಯಾವುದೇ ಕಾರಣಕ್ಕೂ ಜಿಲ್ಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ ಎಂದು ಅವರು ತಿಳಿಸಿದರು.

    ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ಪೊಲೀಸ್ ಇಲಾಖೆ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಪೋಷಕರು ಹಾಗೂ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಸಾಧಿಸಿ ಸರ್ಕಾರದ ಮಾರ್ಗಸೂಚಿಗಳನ್ನು ಅನುಸರಿಸುವಂತೆ ತಿಳಿಸಲಾಗಿದೆ ಎಂದಿದ್ದಾರೆ.

    ವರದಿ: ಮಾರುತಿ ಪ್ರಸಾದ್, ತುಮಕೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಡ್ರಾಪ್ ಕೊಡುವ ನೆಪದಲ್ಲಿ ಚಿನ್ನದ ಆಭರಣ ದೋಚುತ್ತಿದ್ದ ಕಳ್ಳನ ಬಂಧನ

    January 1, 2026

    ಕೊರಟಗೆರೆ ಇತಿಹಾಸದಲ್ಲೇ ಮೊದಲ ಬಾರಿಗೆ ಲೋಕ ಕಲ್ಯಾಣಕ್ಕಾಗಿ ಶ್ರೀನಿವಾಸ ಕಲ್ಯಾಣೋತ್ಸವ

    December 21, 2025

    ಪೊಲೀಸ್ ಠಾಣೆ ಆವರಣದಲ್ಲಿ ಕಾರಿನೊಳಗೆ ಅವಿತುಕೊಂಡ ಚಿರತೆ

    December 12, 2025

    Leave A Reply Cancel Reply

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ತಾಳ್ಮೆ ಕಳೆದುಕೊಳ್ಳದೇ ಒರಟು ಸ್ವಭಾವದವರ ಜೊತೆಗೆ ವ್ಯವಹರಿಸುವುದು ಹೇಗೆ?: ಇಲ್ಲಿದೆ 7 ಟಿಪ್ಸ್

    January 11, 2026

    ನಮ್ಮ ಜೀವನದಲ್ಲಿ ನಾನಾ ರೀತಿಯ ವ್ಯಕ್ತಿಗಳು ಎದುರಾಗುತ್ತಾರೆ. ಕೆಲವರು ಸೌಮ್ಯ ಸ್ವಭಾವದವರಾಗಿದ್ದರೆ, ಇನ್ನು ಕೆಲವರು ನಮ್ಮ ತಾಳ್ಮೆಯನ್ನು ಪರೀಕ್ಷಿಸುವಂತಿರುತ್ತಾರೆ. ಕಚೇರಿಯಲ್ಲಿ…

    ಬಿಸಿಯೂಟ ತಯಾರಕರ ಫೆಡರೇಷನ್ ತಾಲೂಕು ಅಧ್ಯಕ್ಷರಿಗೆ ಸನ್ಮಾನ

    January 11, 2026

    ಮಾಜಿ ಸಚಿವ ಭೀಮಣ್ಣ ಖಂಡ್ರೆ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

    January 11, 2026

    ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    January 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.