nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ

    July 16, 2026

    ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ

    July 16, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ

    July 16, 2026
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ
    • ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ
    • ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ
    • ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ
    • ತುಮಕೂರು: ಗಾಂಜಾ, ಕಳ್ಳತನ, ಸುಲಿಗೆ: 5 ಪ್ರಕರಣಗಳಲ್ಲಿ 12 ಆರೋಪಿಗಳ ಬಂಧನ
    • ದೇವಾಲಯದಲ್ಲಿ ಅಕ್ಷರಾಭ್ಯಾಸ ಮಕ್ಕಳ ಜೀವನದ ಶ್ರೇಷ್ಠ ಆರಂಭ: ಡಾ.ಹನುಮಂತನಾಥ ಸ್ವಾಮೀಜಿ
    • ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ
    • ಹೊಳವನಹಳ್ಳಿ ಬೆಸ್ಕಾಂ ಶಾಖೆಯ ಸಹಾಯಕ ಇಂಜಿನಿಯರ್ ಯೋಗೇಶ್ ಅವರಿಗೆ ಬೀಳ್ಕೊಡುಗೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ವ್ಯಕ್ತಿಯ ಜೀವನದಲ್ಲಿ ಕಲಿಕೆ ನಿರಂತರ: ಪಾವಗಡದಲ್ಲಿ  ‘ಸಂಭ್ರಮ 2025’ ವಿಶೇಷ ಕಾರ್ಯಕ್ರಮ
    ಜಿಲ್ಲಾ ಸುದ್ದಿ January 13, 2025

    ವ್ಯಕ್ತಿಯ ಜೀವನದಲ್ಲಿ ಕಲಿಕೆ ನಿರಂತರ: ಪಾವಗಡದಲ್ಲಿ  ‘ಸಂಭ್ರಮ 2025’ ವಿಶೇಷ ಕಾರ್ಯಕ್ರಮ

    By adminJanuary 13, 2025No Comments1 Min Read
    Knowledge teacher

    ಪಾವಗಡ: ತಾಲೂಕಿನ ಜ್ಞಾನ ಬೋಧನಿ ಶಾಲೆಯ ವಾರ್ಷಿಕೋತ್ಸವ “ಸಂಭ್ರಮ 2025” ಭಾನುವಾರ ಸಂಜೆ ಭವ್ಯವಾಗಿ ನಡೆಯಿತು. ಕನ್ನಡ ಸಾಹಿತ್ಯ ಪರಿಷತ್ ಪಾವಗಡ ಘಟಕದ ಅಧ್ಯಕ್ಷ ಕಟ್ಟಾ ನರಸಿಂಹಮೂರ್ತಿ ಕಾರ್ಯಕ್ರಮ ಉದ್ಘಾಟಿಸಿದರು.

    ಬಳಿಕ ಮಾತನಾಡಿದ ಅವರು,  “ಕಲಿಕೆ ಎನ್ನುವುದು ಮಾನವ ಜೀವನದ ಬಹುಮುಖ್ಯ ಭಾಗ. ವಿದ್ಯಾರ್ಥಿಗಳು ತಮ್ಮ ಆಸಕ್ತಿಯನ್ನು, ಉತ್ಸಾಹವನ್ನು ನಿಂದಿರುವ ಜ್ವಾಲೆಯಂತೆ ಪ್ರಜ್ವಲಿಸುತ್ತ ಕೊಂಡೊಯ್ಯಬೇಕು. ಈ ರೀತಿಯ ಕಾರ್ಯಕ್ರಮಗಳು ಅವರ ಪ್ರತಿಭೆಗಳನ್ನು ಹೊರತರುವಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ” ಎಂದು ಹೇಳಿದರು.

    ಪೋಷಕರ ಪಾತ್ರವನ್ನು ಮುಖ್ಯಗೊಳಿಸಿದ ಉದ್ದೇಶಪೂರ್ಣ ಸಂದೇಶ:

    ಶಾಲೆಯ ಕಾರ್ಯದರ್ಶಿ ಡಾ. ಕೆ.ಎಸ್. ಅನಿಲ್ ಕುಮಾರ್, ಪೋಷಕರ ಪಾತ್ರವನ್ನು ಪ್ರಸ್ತಾಪಿಸಿ, “ಮಕ್ಕಳ ಸಮಗ್ರ ಅಭಿವೃದ್ಧಿಗೆ ಪೋಷಕರಿಂದ ದೊರೆಯುವ ಸಮಯ ಅತಿ ಮುಖ್ಯ. ಇದು ಮಕ್ಕಳಿಗೆ ನಂಬಿಕೆ ಹಾಗೂ ಶ್ರದ್ಧೆ ಮೂಡಿಸುವುದರೊಂದಿಗೆ, ಒತ್ತಡವನ್ನು ಕಡಿಮೆ ಮಾಡುವಲ್ಲಿ ಸಹಾಯ ಮಾಡುತ್ತದೆ. ಈ ಮೂಲಕ ಅವರು ಉತ್ತಮ ಪ್ರಗತಿಯನ್ನು ಸಾಧಿಸಬಹುದು” ಎಂದು ಹೇಳಿದರು.

    ಅಭಿಮಾನವನ್ನು ಹೆಚ್ಚಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು:

    ಕಾರ್ಯಕ್ರಮದ ಮುಖ್ಯ ಆಕರ್ಷಣೆಯಾಗಿ, ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ನೃತ್ಯ, ಹಾಡು, ನಾಟಕ ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳ ಮೂಲಕ ಪ್ರದರ್ಶಿಸಿದರು. ಅವರ ಪ್ರದರ್ಶನಗಳು ಪೋಷಕರು ಹಾಗೂ ಅತಿಥಿಗಳನ್ನು ಮರುಮುಗ್ಧರನ್ನಾಗಿಸಿವೆ.

    ಪ್ರಶಸ್ತಿಗಳ ವಿತರಣೆ:

    ಕಾರ್ಯಕ್ರಮದ ಕೊನೆಯಲ್ಲಿ, ಅಕಾಡಮಿಕ್ ಸಾಧನೆ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

    ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿ ಜೀವ್ ವೆಂಕಟೇಶ್, ಇಸಿಒ ವೇಣುಗೋಪಾಲ್ ರೆಡ್ಡಿ ಸೇರಿದಂತೆ ಶಾಲೆಯ ಶಿಕ್ಷಕ ವರ್ಗ, ಪೋಷಕರು ಹಾಗೂ ಶೈಕ್ಷಣಿಕ ಪ್ರೇಮಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

    ವರದಿ: ನಂದೀಶ್ ನಾಯ್ಕ ಪಿ. ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx


    Provided by
    Provided by
    admin
    • Website

    Related Posts

    ಸರಗೂರು: ಬೇಲದಕುಪ್ಪೆ ಮಹದೇಶ್ವರ ದೇವಸ್ಥಾನದಲ್ಲಿ ಆಷಾಢ ಅಮಾವಾಸ್ಯೆ ಪೂಜೆ; ಬಸ್ ವ್ಯವಸ್ಥೆಯಿಲ್ಲದೆ ಭಕ್ತರ ಪರದಾಟ

    July 15, 2026

    ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ದೇವಾಲಯದ ರಾಜಗೋಪುರಕ್ಕೆ 5 ಲಕ್ಷ ದೇಣಿಗೆ

    July 15, 2026

    ಕಾಡುಬೆಗೂರಿನಲ್ಲಿ ದಲಿತ ಮಹಿಳೆ ಮೇಲೆ ದೌರ್ಜನ್ಯ: ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ ಸ್ಥಳೀಯರ ಆಗ್ರಹ

    July 15, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ ಪ್ರಕಾಶ್ ಕೆ. ಪದಗ್ರಹಣ

    July 16, 2026

    ತಿಪಟೂರು: ನಗರದ ಸೀತಾರಾಮ ಕಲ್ಯಾಣ ಮಂಟಪದಲ್ಲಿ ಜುಲೈ 16ರ ಗುರುವಾರ ಮಧ್ಯಾಹ್ನ 12 ಗಂಟೆಗೆ ರೋಟರಿ ಸಂಸ್ಥೆಯ 67ನೇ ಅಧ್ಯಕ್ಷರಾಗಿ…

    ತುಮಕೂರು: ಜುಲೈ 17 ರಂದು ಕಾನೂನು ಅರಿವು–ನೆರವು ಕಾರ್ಯಕ್ರಮ

    July 16, 2026

    ನಿರುದ್ಯೋಗಿಗಳಿಗೆ ಸುವರ್ಣಾವಕಾಶ: ಜುಲೈ 17ರಂದು ತುಮಕೂರಿನಲ್ಲಿ ನೇರ ಸಂದರ್ಶನ

    July 16, 2026

    ತುಮಕೂರು: ಜುಲೈ 17ರಂದು ರಾಜ್ಯ ಕಿರಿಯರ ಅಥ್ಲೆಟಿಕ್ ಕೂಟಕ್ಕೆ ಆಯ್ಕೆ ಪ್ರಕ್ರಿಯೆ: ಕ್ರೀಡಾಪಟುಗಳು ಭಾಗವಹಿಸಿ

    July 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.