nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿಯಲ್ಲಿ 2,800 ಕೋ.ರೂ. ಯೋಜನೆ ಕಾಮಗಾರಿ ಪ್ರಗತಿ: ಡಿ.ಕೆ.ಶಿವಕುಮಾರ್

    December 12, 2025

    ತಿಪಟೂರು  | ಡಿಸೆಂಬರ್ 16ರಂದು ಪತ್ರ ಬರಹಗಾರರಿಂದ ಬೆಳಗಾವಿ ಚಲೋ

    December 12, 2025

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿಯಲ್ಲಿ 2,800 ಕೋ.ರೂ. ಯೋಜನೆ ಕಾಮಗಾರಿ ಪ್ರಗತಿ: ಡಿ.ಕೆ.ಶಿವಕುಮಾರ್
    • ತಿಪಟೂರು  | ಡಿಸೆಂಬರ್ 16ರಂದು ಪತ್ರ ಬರಹಗಾರರಿಂದ ಬೆಳಗಾವಿ ಚಲೋ
    • ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್
    • ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು
    • ರಾಷ್ಟ್ರೀಯ ಗಣಿತ ದಿನಾಚರಣೆ: ಡಿ.21ರಂದು ಸರ್ವೋದಯ ಕಾಲೇಜಿನಲ್ಲಿ ಗಣಿತ–ವಿಜ್ಞಾನ ಒಲಂಪಿಯಾಡ್
    • ಡಿ.13ರಂದು ಜಿಲ್ಲಾ ಬಂಜಾರ ಭವನದ ಕಟ್ಟಡ ಉದ್ಘಾಟನೆ
    • ಕಿತ್ತೂರು ರಾಣಿಚೆನ್ನಮ್ಮ, ವೀರ ಮಹಿಳೆ ಪ್ರಶಸ್ತಿಗೆ ಅರ್ಜಿ ಆಹ್ವಾನ
    • ಉದ್ಯಮಶೀಲತಾ ಅಭಿವೃದ್ಧಿ ತರಬೇತಿ: ಯುವನಿಧಿ ಫಲಾನುಭವಿಗಳಿಂದ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಲ್ಲಿಕಾರ್ಜುನ ಗೌಡ ವಜಾ, ಗಡಿಪಾರಿಗೆ ಒತ್ತಾಯಿಸಿ ಸಂವಿಧಾನ ಸಂರಕ್ಷಣಾ ಸಮಿತಿ ಪ್ರತಿಭಟನೆ
    Uncategorized February 8, 2022

    ಮಲ್ಲಿಕಾರ್ಜುನ ಗೌಡ ವಜಾ, ಗಡಿಪಾರಿಗೆ ಒತ್ತಾಯಿಸಿ ಸಂವಿಧಾನ ಸಂರಕ್ಷಣಾ ಸಮಿತಿ ಪ್ರತಿಭಟನೆ

    By adminFebruary 8, 2022No Comments2 Mins Read
    protest

    ಸರಗೂರು: ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ  ರಾಯಚೂರು ಜಿಲ್ಲೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡನ ಸೇವೆಯಿಂದ ವಜಾಗೊಳಿಸಿ  ಬೃಹತ್ ಪ್ರತಿಭಟನೆ ನಡಿಸಲಾಯಿತು.

    ಸರಗೂರು ಪಟ್ಟಣದ ಅಂಗಡಿ ಮುಗ್ಗಟ್ಟು ಮಾಲಿಕರು ಸೇರಿದಂತೆ, ಸರಗೂರು ಬಂದ್ ಗೆ  ಸಂವಿಧಾನ ಸಂರಕ್ಷಣಾ ಸಮಿತಿ ವರ್ತಕರ ಮಂಡಳಿ ಕರೆ ನೀಡಿದ ಬಳಿಕ ಎಲ್ಲಾ ಬಂದ್ ಗೆ ಬೆಂಬಲ ನೀಡಿದರು.


    Provided by
    Provided by

    protest

    ಬಾಬಾ ಸಾಹೇಬ್ ಅಂಬೇಡ್ಕರ್ ಭವನದಿಂದ ಶುರುವಾದ  ಮೆರವಣಿಗೆ ತಹಶೀಲ್ದಾರ್ ಕಚೇರಿವರೆಗೆ ನಡೆಯಿತು. ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಅನುಯಾಯಿಗಳು , ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಜನರು ಭಾರೀ ಜನಸಂಖ್ಯೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ಇದೇ ವೇಳೆ  ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿ ಮತ್ತು ಗಡಿಪಾರು ಮಾಡಿ ಪ್ರತಿಭಟನಾಕಾರರು ಘೋಷಣೆ ಕೂಗಿದರು.

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ, ಪ.ಪಂ. ಸದಸ್ಯ ಎಸ್.ಎಲ್.ರಾಜಣ್ಣ, ಮಲ್ಲಿಕಾರ್ಜುನ ಗೌಡ ಕಿಡಿಗೇಡಿ, ದೇಶದ್ರೋಹಿ, ಮನುವಾದಿ ಮನಸ್ಥಿತಿಯ ನ್ಯಾಯಾಧೀಶ ಎಂದು ಆಕ್ರೋಶ ವ್ಯಕ್ತಪಡಿಸಿ, ಅವರನ್ನು ತಕ್ಷಣವೇ ವಜಾಗೊಳಿಸಿ, ಗಡಿಪಾರು ಮಾಡಲು ಒತ್ತಾಯಿಸಿದರು.

    ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ,  ತಕ್ಷಣವೇ ಸರ್ಕಾರ ನ್ಯಾಯಾಧೀಶರ ವಿರುದ್ಧ ಕ್ರಮಕೈಗೊಳ್ಳದಿದ್ದರೆ, ಮೈಸೂರಿನಿಂದ ಬೆಂಗಳೂರುವರೆಗೆ ಪಾದಯಾತ್ರೆ ಯನ್ನು ಹಮ್ಮಿಕೊಳ್ಳಗುತ್ತದೆ ಎಂದರು.

    ಜೆಡಿಎಸ್ ಪಕ್ಷದ ಮುಖಂಡ ಜಯಪ್ರಕಾಶ್, ದಸಂಸ ಜಿಲ್ಲಾ ಸಂಚಾಲಕರಾದ ಕೋಟೆ ಬೆಟ್ಟಯ್ಯ, ಹೆಚ್.ಸಿ.ನರಸಿಂಹಮೂರ್ತಿ ಇನ್ನೂ ಮುಖಂಡರು ಮಾತನಾಡಿದರು.

    protest

    ಈ ಪ್ರತಿಭಟನೆಯಲ್ಲಿ ಮುದ್ದುಮಲ್ಲಯ್ಯ ಹೈರಿಗೆ, ಶಿವಣ್ಣ ಸರಗೂರು, ಶಿವಕುಮಾರ್, ಮುತ್ತಯ್ಯ, ಸರಗೂರು ಕೃಷ್ಣ, ಶಿವಣ್ಣ ಬಿಡಗಲು, ಇಟ್ನರಾಜಣ್ಣ, ಲಕ್ಷಣ್, ಮಹೇಶ್ ಜೀವಾ, ಸಂಶೋಧಕರ ಸಂಘದ ರಾಜ್ಯಾಧ್ಯಕ್ಷ ಮರಿದೇವಯ್ಯ, ಮಹಾನಾಯಕ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ದೈತ್ಯ ರಾಜು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರಾದ ಚಿಕ್ಕವೀರನಾಯಕ, ಭಾಗ್ಯಲಕ್ಷ್ಮಿ, ಶಿವರಾಜ್ ಕಂದೇಗಾಲ, ಹಾದನೂರು ಗ್ರಾಮದ ಮಹದೇವಯ್ಯ, ಪ್ರಕಾಶ್, ಪುಟ್ಟಸ್ವಾಮಿ, ಸಿದ್ದರಾಜು, .ಶಿವರಾಜ್ ಅರಸು, ಸುರೇಶ್, ಲೋಕೇಶ್, ಚಿಕ್ಕಣ್ಣ, ಶಿವಲಿಂಗಯ್ಯ, ಮಂಜು, ಮಲ್ಲೇಶ್, ಗ್ರಾ.ಪಂ. ಸದಸ್ಯ ಬೆಟ್ಟಸ್ವಾಮಿ, ಗೊವಿಂದರಾಜು ಕೂಡಿಗಿ, ಕುಮಾರ್ ಚೌಂಗೌಡನಹುಂಡಿ, ಸಿದ್ದರಾಜು ಹೊಸಹೆಗ್ಗುಡಿಲು, ಪಪಂ ಸದಸ್ಯ ಶ್ರೀನಿವಾಸ, ಸಿದ್ದರಾಜು ಹೂವಿನಕೊಳ, ಸಿದ್ದರಾಜು ದೇವಲಾಪುರ ಮೊದಲಾದವರು ಭಾಗವಹಿಸಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಲಂಕೆ ಗ್ರಾಮ ಮಾದರಿ ಗ್ರಾಮ ಮಾಡಲು ಪ್ರಯತ್ನ: ಶಾಸಕ ಅನಿಲ್ ಚಿಕ್ಕಮಾದು

    December 8, 2025

    ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರಿಂದ ಪ್ರತಿಭಟನೆ

    November 29, 2025

    ಕರ್ತವ್ಯ ಲೋಪ: ಅರಣ್ಯ ಅಧಿಕಾರಿಗಳ ವಿರುದ್ಧ ಕ್ರಮ, ಕಾಡುಪ್ರಾಣಿಗಳ ಹಾವಳಿ ತಡೆಗೆ ಡಿಎಸ್ ಎಸ್ ಒತ್ತಾಯ

    November 12, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಚಿಕ್ಕನಾಯಕನಹಳ್ಳಿಯಲ್ಲಿ 2,800 ಕೋ.ರೂ. ಯೋಜನೆ ಕಾಮಗಾರಿ ಪ್ರಗತಿ: ಡಿ.ಕೆ.ಶಿವಕುಮಾರ್

    December 12, 2025

    ಬೆಳಗಾವಿ: ಚಿಕ್ಕನಾಯಕನಹಳ್ಳಿ ತಾಲ್ಲೂಕು ಒಂದರಲ್ಲೇ ಕಾವೇರಿ ನೀರಾವರಿ ನಿಗಮ ನಿಯಮಿತ, ವಿಜೆಎನ್ ಎಲ್, ಭದ್ರಾ ಮೇಲ್ದಂಡೆ ಯೋಜನೆಗಳನ್ನು ಪಡೆದುಕೊಂಡಿದ್ದಾರೆ. ಸುಮಾರು…

    ತಿಪಟೂರು  | ಡಿಸೆಂಬರ್ 16ರಂದು ಪತ್ರ ಬರಹಗಾರರಿಂದ ಬೆಳಗಾವಿ ಚಲೋ

    December 12, 2025

    ಡ್ರಗ್ಸ್ ಕಂಟ್ರೋಲ್ ಆಗುವವರೆಗೂ ದಂಧೆಕೋರರ ವಿರುದ್ಧ ಸಮರ: ಗೃಹ ಸಚಿವ ಪರಮೇಶ್ವರ್

    December 11, 2025

    ಗರ್ಭ ಧರಿಸಿದ 325 ಬಾಲಕಿಯರು: ತುಮಕೂರಿನಲ್ಲಿ ಹೆಚ್ಚಿದ ಪೋಕ್ಸೋ ಪ್ರಕರಣಗಳು

    December 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.