nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
    • ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ
    • ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    • ತುಮಕೂರು: ಮೇ 15ರಂದು ಇತಿಹಾಸೋತ್ಸವ
    • ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ:  ನ್ಯಾಯಕ್ಕಾಗಿ ಪೋಷಕರಿಂದಲೇ ಜಿಲ್ಲೆ, ತಾಲ್ಲೂಕು ಆಂದೋಲನ: ಮುರಳಿಧರ ಹಾಲಪ್ಪ
    • ಕೇರಳ ಲಾಟರಿ ಆಮಿಷಕ್ಕೆ ಬಿದ್ದ ಮಹಿಳೆ: 1.81 ಲಕ್ಷ ರೂ. ಕಳೆದುಕೊಂಡು ಕಂಗಾಲು
    • ತುಮಕೂರು: ಮಾಲೀಕನಿಗೇ ಮಂಕುಬೂದಿ ಎರಚಿದ ಕೆಲಸಗಾರ: ಗುತ್ತಿಗೆ ಕೊಡಿಸುವುದಾಗಿ ನಂಬಿಸಿ 4 ಲಕ್ಷ ರೂ. ವಂಚನೆ!
    • ತುಮಕೂರು: ಆನ್ ಲೈನ್ ಶಾಪಿಂಗ್ ಮಾಡುವ ಮುನ್ನ ಎಚ್ಚರಿಕೆ:  44 ಸಾವಿರಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಲ್ಲಿಕಾರ್ಜುನ ಗೌಡ ವಜಾ, ಗಡಿಪಾರಿಗೆ ಒತ್ತಾಯಿಸಿ ಸಂವಿಧಾನ ಸಂರಕ್ಷಣಾ ಸಮಿತಿ ಪ್ರತಿಭಟನೆ
    Uncategorized February 8, 2022

    ಮಲ್ಲಿಕಾರ್ಜುನ ಗೌಡ ವಜಾ, ಗಡಿಪಾರಿಗೆ ಒತ್ತಾಯಿಸಿ ಸಂವಿಧಾನ ಸಂರಕ್ಷಣಾ ಸಮಿತಿ ಪ್ರತಿಭಟನೆ

    By adminFebruary 8, 2022No Comments2 Mins Read
    protest

    ಸರಗೂರು: ಪಟ್ಟಣದಲ್ಲಿ ಸಂವಿಧಾನ ಸಂರಕ್ಷಣಾ ಸಮಿತಿ ವತಿಯಿಂದ  ರಾಯಚೂರು ಜಿಲ್ಲೆ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡನ ಸೇವೆಯಿಂದ ವಜಾಗೊಳಿಸಿ  ಬೃಹತ್ ಪ್ರತಿಭಟನೆ ನಡಿಸಲಾಯಿತು.

    ಸರಗೂರು ಪಟ್ಟಣದ ಅಂಗಡಿ ಮುಗ್ಗಟ್ಟು ಮಾಲಿಕರು ಸೇರಿದಂತೆ, ಸರಗೂರು ಬಂದ್ ಗೆ  ಸಂವಿಧಾನ ಸಂರಕ್ಷಣಾ ಸಮಿತಿ ವರ್ತಕರ ಮಂಡಳಿ ಕರೆ ನೀಡಿದ ಬಳಿಕ ಎಲ್ಲಾ ಬಂದ್ ಗೆ ಬೆಂಬಲ ನೀಡಿದರು.


    Provided by
    Provided by

    protest

    ಬಾಬಾ ಸಾಹೇಬ್ ಅಂಬೇಡ್ಕರ್ ಭವನದಿಂದ ಶುರುವಾದ  ಮೆರವಣಿಗೆ ತಹಶೀಲ್ದಾರ್ ಕಚೇರಿವರೆಗೆ ನಡೆಯಿತು. ತಾಲ್ಲೂಕಿನ ಸುತ್ತಮುತ್ತಲಿನ ಗ್ರಾಮಗಳಿಂದ ಬಾಬಾ ಸಾಹೇಬ್ ಅಂಬೇಡ್ಕರ್ ರವರ ಅನುಯಾಯಿಗಳು , ಹೆಚ್.ಡಿ.ಕೋಟೆ ಮತ್ತು ಸರಗೂರು ತಾಲ್ಲೂಕಿನ ಜನರು ಭಾರೀ ಜನಸಂಖ್ಯೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

    ಇದೇ ವೇಳೆ  ಮಲ್ಲಿಕಾರ್ಜುನ ಗೌಡ ಅವರನ್ನು ಸೇವೆಯಿಂದ ವಜಾಗೊಳಿಸಿ ಮತ್ತು ಗಡಿಪಾರು ಮಾಡಿ ಪ್ರತಿಭಟನಾಕಾರರು ಘೋಷಣೆ ಕೂಗಿದರು.

    ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ, ಪ.ಪಂ. ಸದಸ್ಯ ಎಸ್.ಎಲ್.ರಾಜಣ್ಣ, ಮಲ್ಲಿಕಾರ್ಜುನ ಗೌಡ ಕಿಡಿಗೇಡಿ, ದೇಶದ್ರೋಹಿ, ಮನುವಾದಿ ಮನಸ್ಥಿತಿಯ ನ್ಯಾಯಾಧೀಶ ಎಂದು ಆಕ್ರೋಶ ವ್ಯಕ್ತಪಡಿಸಿ, ಅವರನ್ನು ತಕ್ಷಣವೇ ವಜಾಗೊಳಿಸಿ, ಗಡಿಪಾರು ಮಾಡಲು ಒತ್ತಾಯಿಸಿದರು.

    ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮೇಯರ್ ಪುರುಷೋತ್ತಮ್ ಮಾತನಾಡಿ,  ತಕ್ಷಣವೇ ಸರ್ಕಾರ ನ್ಯಾಯಾಧೀಶರ ವಿರುದ್ಧ ಕ್ರಮಕೈಗೊಳ್ಳದಿದ್ದರೆ, ಮೈಸೂರಿನಿಂದ ಬೆಂಗಳೂರುವರೆಗೆ ಪಾದಯಾತ್ರೆ ಯನ್ನು ಹಮ್ಮಿಕೊಳ್ಳಗುತ್ತದೆ ಎಂದರು.

    ಜೆಡಿಎಸ್ ಪಕ್ಷದ ಮುಖಂಡ ಜಯಪ್ರಕಾಶ್, ದಸಂಸ ಜಿಲ್ಲಾ ಸಂಚಾಲಕರಾದ ಕೋಟೆ ಬೆಟ್ಟಯ್ಯ, ಹೆಚ್.ಸಿ.ನರಸಿಂಹಮೂರ್ತಿ ಇನ್ನೂ ಮುಖಂಡರು ಮಾತನಾಡಿದರು.

    protest

    ಈ ಪ್ರತಿಭಟನೆಯಲ್ಲಿ ಮುದ್ದುಮಲ್ಲಯ್ಯ ಹೈರಿಗೆ, ಶಿವಣ್ಣ ಸರಗೂರು, ಶಿವಕುಮಾರ್, ಮುತ್ತಯ್ಯ, ಸರಗೂರು ಕೃಷ್ಣ, ಶಿವಣ್ಣ ಬಿಡಗಲು, ಇಟ್ನರಾಜಣ್ಣ, ಲಕ್ಷಣ್, ಮಹೇಶ್ ಜೀವಾ, ಸಂಶೋಧಕರ ಸಂಘದ ರಾಜ್ಯಾಧ್ಯಕ್ಷ ಮರಿದೇವಯ್ಯ, ಮಹಾನಾಯಕ ರಕ್ಷಣಾ ಸಮಿತಿ ರಾಜ್ಯಾಧ್ಯಕ್ಷ ದೈತ್ಯ ರಾಜು, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ರಾದ ಚಿಕ್ಕವೀರನಾಯಕ, ಭಾಗ್ಯಲಕ್ಷ್ಮಿ, ಶಿವರಾಜ್ ಕಂದೇಗಾಲ, ಹಾದನೂರು ಗ್ರಾಮದ ಮಹದೇವಯ್ಯ, ಪ್ರಕಾಶ್, ಪುಟ್ಟಸ್ವಾಮಿ, ಸಿದ್ದರಾಜು, .ಶಿವರಾಜ್ ಅರಸು, ಸುರೇಶ್, ಲೋಕೇಶ್, ಚಿಕ್ಕಣ್ಣ, ಶಿವಲಿಂಗಯ್ಯ, ಮಂಜು, ಮಲ್ಲೇಶ್, ಗ್ರಾ.ಪಂ. ಸದಸ್ಯ ಬೆಟ್ಟಸ್ವಾಮಿ, ಗೊವಿಂದರಾಜು ಕೂಡಿಗಿ, ಕುಮಾರ್ ಚೌಂಗೌಡನಹುಂಡಿ, ಸಿದ್ದರಾಜು ಹೊಸಹೆಗ್ಗುಡಿಲು, ಪಪಂ ಸದಸ್ಯ ಶ್ರೀನಿವಾಸ, ಸಿದ್ದರಾಜು ಹೂವಿನಕೊಳ, ಸಿದ್ದರಾಜು ದೇವಲಾಪುರ ಮೊದಲಾದವರು ಭಾಗವಹಿಸಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB

    admin
    • Website

    Related Posts

    ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ

    May 10, 2026

    ರಸ್ತೆ, ಅಭಿವೃದ್ಧಿ ಕಾಮಗಾರಿ ಗುಣಮಟ್ಟದಿಂದ ನಿರ್ಮಿಸಿ: ಶಾಸಕ ಕೆ.ಎನ್.ರಾಜಣ್ಣ ಸೂಚನೆ

    May 7, 2026

    ಮೇ 3ರಿಂದ ತುಮಕೂರು ಓಪನ್ ಅಂತಾರಾಷ್ಟ್ರೀಯ ಮಹಿಳಾ ಟೆನಿಸ್ ಚಾಂಪಿಯನ್ ಶಿಪ್

    May 2, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು

    May 14, 2026

    ಕೊರಟಗೆರೆ: ತಾಲೂಕಿನ ಬೂದಗವಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಅಪೂರ್ವ ಸಂತರಾಮು ಅವರ ಅಧ್ಯಕ್ಷತೆಯಲ್ಲಿ ಮಹತ್ವದ…

    ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ

    May 14, 2026

    ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ

    May 14, 2026

    ತುಮಕೂರು: ಮೇ 15ರಂದು ಇತಿಹಾಸೋತ್ಸವ

    May 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.