nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೊರಟಗೆರೆ:  ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ

    December 23, 2025

    ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ

    December 23, 2025

    ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ  ಚಿರತೆ ಸೆರೆ

    December 23, 2025
    Facebook Twitter Instagram
    ಟ್ರೆಂಡಿಂಗ್
    • ಕೊರಟಗೆರೆ:  ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ
    • ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ
    • ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ  ಚಿರತೆ ಸೆರೆ
    • ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ
    • ಪಾವಗಡ: ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ
    • ಡಿಸೆಂಬರ್ 31ರಂದು ಸಿರಿಧಾನ್ಯ ಪಾಕ ಸ್ಪರ್ಧೆಗೆ ಅರ್ಜಿ: ವಿಜೇತರಿಗೆ ನಗದು ಬಹುಮಾನ | ಯಾರೆಲ್ಲ ಭಾಗವಹಿಸಬಹುದು?
    • ಚಾಮರಾಜನಗರ: ಗ್ರಾಮದ ಬಳಿ ಐದು ಹುಲಿಗಳ ಪ್ರತ್ಯಕ್ಷ; ಆತಂಕದಲ್ಲಿ ಜನತೆ, ನಿಷೇಧಾಜ್ಞೆ ಜಾರಿ
    • ಹುಸಿ ಬಾಂಬ್  ಇ–ಮೇಲ್ ಬೆದರಿಕೆ ಸಂದೇಶ: ಸರಗೂರು ತಾಲೂಕು ಕಚೇರಿಯಲ್ಲಿ ಬಾಂಬ್ ನಿಷ್ಕ್ರಿಯದಳ ಪರಿಶೀಲನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಂಜು ಸಮ್ಸನ್ ಆಟದ ಬಗ್ಗೆ ಕಪಿಲ್‍ ದೇವ್ ಬೇಸರ
    ರಾಷ್ಟ್ರೀಯ ಸುದ್ದಿ June 17, 2022

    ಸಂಜು ಸಮ್ಸನ್ ಆಟದ ಬಗ್ಗೆ ಕಪಿಲ್‍ ದೇವ್ ಬೇಸರ

    By adminJune 17, 2022No Comments2 Mins Read
    kapildev

    ಐಪಿಎಲ್‍ ನಲ್ಲಿ ರನ್ನರ್ ಅಪ್ ಆದ ರಾಜಸ್ಥಾನ್ ರಾಯಲ್ಸ್‍ನ ನಾಯಕ ಸಂಜು ಸಮ್ಸನ್‍ರ ಆಟದ ವೈಖರಿ ಕುರಿತು ವಿಶ್ವಕಪ್ ವಿಜೇತ ನಾಯಕ ಕಪಿಲ್‍ದೇವ್ ಅವರು ಕಿಡಿಕಾರಿದ್ದಾರೆ. ಸಂಜು ಸಮ್ಸನ್ ಅವರು ತಮ್ಮ ಬ್ಯಾಟಿಂಗ್‍ ನಲ್ಲಿ ಸ್ಥಿರತೆ ಕಾಪಾಡಿಕೊಳ್ಳಲು ಎಡವುತ್ತಿರು ವುದರಿಂದ ಅವರು ತಂಡದಲ್ಲಿ ಖಾಯಂ ಸ್ಥಾನ ಪಡೆದುಕೊಳ್ಳಲು ಆಗುತ್ತಿಲ್ಲ ಎಂದ ಕಪಿಲ್‍ದೇವ್, ಐಪಿಎಲ್ 2022ರಲ್ಲಿ ರಾಜಸ್ಥಾನ್ ರಾಯಲ್ಸ್ ತಂಡವನ್ನು ಸಮರ್ಥವಾಗಿ ನಿಭಾಯಿಸಿದ ಸಂಜು ಸಮ್ಸನ್ 458 ರನ್‍ ಗಳನ್ನು ಗಳಿಸಿದರೂ ಕೂಡ ಅವರು ಸ್ಥಿರ ಬ್ಯಾಟಿಂಗ್ ಪ್ರದರ್ಶನ ನೀಡುವಲ್ಲಿ ಎಡವಿದ್ದರು. ಅವರು ಒಂದೆರಡು ಪಂದ್ಯಗಳಲ್ಲಿ ಗರಿಷ್ಠ ರನ್‍ಗಳನ್ನು ದಾಖಲಿಸಿದ್ದರಿಂದ ಅವರ ಅಷ್ಟೊಂದು ರನ್‍ಗಳನ್ನು ಗಳಿಸಲು ಸಾಧ್ಯವಾಯಿತಷ್ಟೇ ಎಂದು ಹೇಳಿದರು.

    ಸಂಜು ಸಮ್ಸನ್ ಅವರು ಕಳೆದ ಕೆಲವು ವರ್ಷಗಳಿಂದ ಭಾರತ ತಂಡಕ್ಕೆ ಮರಳಲು ಪ್ರಯತ್ನಿಸುತ್ತಿದ್ದರಾದರೂ ಅವರು ಮೈದಾನದಲ್ಲಿ ಕಾಣಿಸಿಕೊಂಡಿದ್ದಕ್ಕಿಂತ ಬೆಂಚ್ ಕಾದಿದ್ದೇ ಹೆಚ್ಚು, ಶ್ರೀಲಂಕಾ ಸರಣಿಯಲ್ಲಿ ಸಂಜು ಸಮ್ಸನ್ ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಳ್ಳದಿದ್ದರಿಂದ ಅವರನ್ನು ದಕ್ಷಿಣ ಆಫ್ರಿಕಾ ಸರಣಿಯಿಂದ ಹೊರಗಿಡಲಾಗಿದೆ ಎಂದರು.


    Provided by
    Provided by

    2015ರಲ್ಲಿ ಟ್ವೆಂಟಿ-20 ಮಾದರಿ ಕ್ರಿಕೆಟಿಗೆ ಪಾದಾರ್ಪಣೆ ಮಾಡಿದ ಸಂಜು ಸಮ್ಸನ್ ಆಡಿರುವ 13 ಪಂದ್ಯಗಳಿಂದ 14.5 ಸರಾಸರಿಯಲ್ಲಿ 174 ರನ್‍ಗಳನ್ನು ಗಳಿಸಲಷ್ಟೇ ಶಕ್ತರಾಗಿದ್ದು 39 ಗರಿಷ್ಠ ರನ್ ದಾಖಲಿಸಿದ್ದಾರೆ.

    ಸಮರ್ಥ ವಿಕೆಟ್‍ಕೀಪರ್:

    ಸಂಜು ಸಮ್ಸನ್ ಅವರು ಒಬ್ಬ ಆಟಗಾರನಾಗಿ ಮಾತ್ರವಲ್ಲದೆ ವಿಕೆಟ್ ಕೀಪರ್ ಆಗಿಯೂ ಪಾತ್ರ ನಿಭಾಯಿಸಬಲ್ಲರು, ಆದರೆ ಸಂಜು ಸಮ್ಸನ್ ಬ್ಯಾಟಿಂಗ್ ಸ್ಥಿರತೆ ಕಾಪಾಡಿಕೊಳ್ಳಲು ಎಡವುತ್ತಿದ್ದರೆ, ಇವರಷ್ಟೇ ಅಲ್ಲ ಟೀಂ ಇಂಡಿಯಾದ ನಾಲ್ವರು ವಿಕೆಟ್ ಕೀಪರ್‍ಗಳು (ರಿಷಭ್‍ಪಂತ್, ದಿನೇಶ್ ಕಾರ್ತಿಕ್, ಇಶಾನ್‍ಕಿಶನ್) ಅವರು ಕೂಡ ಉತ್ತಮ ಬ್ಯಾಟ್ಸ್‍ಮನ್‍ಗಳಾಗಿದ್ದು, ಪಂದ್ಯಗಳನ್ನು ಗೆಲ್ಲಿಸಿಕೊಡುವ ಸಾಮಥ್ರ್ಯವನ್ನು ಹೊಂದಿದ್ದಾರೆ, ಆದರೆ ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವಿದ್ದಾರೆ ಎಂದು ಹೇಳಿದರು.

    ದಿನೇಶ್ ಕಾರ್ತಿಕ್ ಗುಣಗಾನ: ಭಾರತದ ವಿಕೆಟ್ ಕೀಪರ್‍ಗಳಿಗೆ ಹೋಲಿಸಿದರೆ ದಿನೇಶ್ ಕಾರ್ತಿಕ್ ಅವರು ಸಮರ್ಥ ಆಟಗಾರರಾಗಿದ್ದು ಸಂಜು ಸಮ್ಸನ್ ಮತ್ತು ಇಶಾನ್ ಕಿಶನ್‍ಗೆ ಹೋಲಿಸಿದರೆ ಬ್ಯಾಟಿಂಗ್ ಸ್ಥಿರತೆಯನ್ನು ಕಾಪಾಡಿಕೊಳ್ಳುವ ಚಾಕಚಕ್ಯತೆ ಹೊಂದಿದ್ದಾರೆ ಎಂದು ಕಪಿಲ್‍ದೇವ್ ಹೇಳಿದರು.

    ಯುವ ಆಟಗಾರ ಇಶಾನ್‍ಕಿಶನ್ ಐಪಿಎಲ್‍ನಲ್ಲಿ ಸ್ಥಿರ ಪ್ರದರ್ಶನ ನೀಡುವಲ್ಲಿ ಎಡವಲು ಅವರು ಪಡೆದಿದ್ದ ಕೋಟಿ ಸಂಭಾವನೆ ಮುಖ್ಯ ಕಾರಣವಾಗಿತ್ತು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

    ವರದಿ: ಆಂಟೋನಿ ಬೇಗೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    Leave A Reply Cancel Reply

    Our Picks

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕೊರಟಗೆರೆ:  ಜಿ.ಎಂ.ಕಾಮರಾಜ್ ಪಶ್ಚಿಮ ರೈಲ್ವೆ ಬೋರ್ಡ್ ನಿರ್ದೇಶಕರಾಗಿ ಆಯ್ಕೆ

    December 23, 2025

    ಕೊರಟಗೆರೆ: ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಕಾಮರಾಜು ಪಶ್ಚಿಮ ವಲಯ ರೈಲ್ವೆ ಅಂದ್ರೆ ಇದು ಹುಬ್ಬಳ್ಳಿ ವಲಯ ಅದಕ್ಕೆ ಸಂಬಂಧ…

    ಭ್ರಷ್ಟಾಚಾರ ಆರೋಪ: ಶ್ರವಣೂರು ಗ್ರಾಮ ಪಂಚಾಯಿತಿ ಪಿಡಿಒ ವಿರುದ್ಧ ತಮಟೆ ಚಳವಳಿ

    December 23, 2025

    ಚಿರತೆ ದಾಳಿಯಿಂದಾಗಿ ಮಹಿಳೆ ಸಾವು: ದಾಳಿ ನಡೆದ 24 ಗಂಟೆ ಒಳಗೆ  ಚಿರತೆ ಸೆರೆ

    December 23, 2025

    ತಿಪಟೂರು: ಡಿಸೆಂಬರ್ 24ರಂದು ‘ಸಾಂಸ್ಕೃತಿಕ ವೈಭವ’ ಬೃಹತ್ ಕಾರ್ಯಕ್ರಮ

    December 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.