nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025
    Facebook Twitter Instagram
    ಟ್ರೆಂಡಿಂಗ್
    • ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು
    • ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ
    • ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ
    • ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ
    • ನಂದಿಹಳ್ಳಿ ಮಲ್ಲಸಂದ್ರ ಬೈಪಾಸ್‌ ರಸ್ತೆಗೆ ವಿರೋಧ: ಸಮೀಕ್ಷೆಗೆ ತೆರಳಿದ್ದ ಅಧಿಕಾರಿಗಳು ವಾಪಸ್
    • ಕುಣಿಗಲ್ | ನರೇಗಾ ಯೋಜನೆ ಬಿಲ್ ಪಾವತಿಗೆ ಒತ್ತಾಯಿಸಿ ಗ್ರಾ.ಪಂ.ಗೆ ಬೀಗ ಜಡಿದು ಪ್ರತಿಭಟನೆ
    • ಅಂತರ್ಜಲ ಹೆಚ್ಚಳಕ್ಕೆ ಬ್ರಿಡ್ಜ್ ಕಂ ಬ್ಯಾರೇಜ್‌ ನಿರ್ಮಾಣ: ಶಾಸಕ ಟಿ.ಬಿ.ಜಯಚಂದ್ರ
    • ಮಕ್ಕಳನ್ನು ದತ್ತು ತೆಗೆದುಕೊಳ್ಳುವುದು ಕಾನೂನಾತ್ಮಕವಾಗಿರಬೇಕು: ಶಾಸಕ ಸಿ.ಬಿ.ಸುರೇಶ್ ಬಾಬು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರಿನಲ್ಲಿ ‘ನಮ್ಮ ಅಪ್ಪಾಜಿ ಕ್ಯಾಂಟಿನ್’ ಉದ್ಘಾಟನೆ
    ಜಿಲ್ಲಾ ಸುದ್ದಿ November 16, 2022

    ಸರಗೂರಿನಲ್ಲಿ ‘ನಮ್ಮ ಅಪ್ಪಾಜಿ ಕ್ಯಾಂಟಿನ್’ ಉದ್ಘಾಟನೆ

    By adminNovember 16, 2022No Comments2 Mins Read
    saraguru

    ಸರಗೂರು : ತಾಲ್ಲೂಕಿನ ಪಟ್ಟಣದ ಬಸ್ ನಿಲ್ದಾಣ ಎದುರು ಬಳಿ ತಾಲ್ಲೂಕಿನ ಎಲ್ಲಾ ಸ್ವಾಮೀಜಿಗಳ ಸಮ್ಮುಖದಲ್ಲಿ ಹಾಗೂ ಅಪ್ಪಾಜಿ ಕ್ಯಾಂಟಿನ್ ಸಂಸ್ಥಾಪಕ ಹಾಗೂ ಜೆಡಿಎಸ್ ಮುಖಂಡ ಕೆ ಎಂ ಕೃಷ್ಣನಾಯಕ ರವರ ಉಪಸ್ಥಿತಿಯಲ್ಲಿ ನಮ್ಮ ಅಪ್ಪಾಜಿ ಕ್ಯಾಂಟಿನ್ ಉದ್ಘಾಟನೆ ನೆರವೇರಿತು.

    ಸರಗೂರು ತಾಲ್ಲೂಕಿನ ನಾಗದೇವತೆ ಚಿಕ್ಕದೇವಮ್ಮನ ಸನ್ನಿಧಾನಕ್ಕೆ ಹೋಗಿ ಪೂಜೆ ಸಲ್ಲಿಸಿ ನಂತರ ಪಟ್ಟಣದ ಅಂಬೇಡ್ಕರ್ ಭವನದಿಂದ ವಾದ್ಯ ನಗರಿ ಮತ್ತು ಪೂಜೆ ಕುಣಿತ ವೀರಗಾಸೆ ನೃತ್ಯ ಪ್ರದರ್ಶನ ದೊಂದಿಗೆ ಬಂದ ಮೆರವಣಿಗೆ ಬಸ್ ನಿಲ್ದಾಣ ಬಳಿ ತಲುಪಿತು.


    Provided by
    Provided by

    ಅಪ್ಪಾಜಿ ಕ್ಯಾಂಟಿನ್ ಉದ್ಘಾಟನೆ ಬಳಿಕ ಪಡಗಲು ವಿರಕ್ತಮಠದ ಶ್ರೀ ಮಹದೇವಸ್ವಾಮಿ ಸ್ವಾಮೀಜಿ ಮಾತನಾಡಿ, ಈ ಕ್ಯಾಂಟಿನ್ ನಿಂದಾಗಿ ಬಡವರು ಹಾಗೂ ಶಾಲಾ ಕಾಲೇಜುಗಳ ಮಕ್ಕಳಿಗೆ ಅನುಕೂಲವಾಗಲಿದೆ. ಎಂ ಕೃಷ್ಣನಾಯಕರವರು ಅಪ್ಪಾಜಿ ಕ್ಯಾಂಟೀನ್ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ಕ್ಯಾಂಟಿನ್ ಸಂಸ್ಥಾಪಕ ಕೆ.ಎಂ.ಕೃಷ್ಣನಾಯಕ ಮಾತನಾಡಿ, ನಾನು ತಾಲ್ಲೂಕಿಗೆ ಬಡವರ ಸೇವೆ ಮಾಡಲು ಬಂದಿದ್ದೇನೆಯೇ ಹೊರತು ರಾಜಕೀಯ ಮಾಡಲು ಅಲ್ಲ. ಕಡುಬಡವರ ಹಸಿವು ನೀಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಶಾಲೆಯ ಮಕ್ಕಳು, ಕೂಲಿ ಕಾರ್ಮಿಕರು ಅನುಕೂಲವಾಗಲಿ ಅನ್ನೋದು ನಮ್ಮ ಉದ್ದೇಶ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ಈ ಕ್ಯಾಂಟಿನ್ ಅನ್ನು ಸರಗೂರು ತಾಲೂಕಿನಲ್ಲಿ ತೆರೆದಿದ್ದೇನೆ ಎಂದು ಅವರು ಹೇಳಿದರು.

    ಇದೇ ವೇಳೆ ದಡದಹಳ್ಳಿ ಮಠದ ಪಡಕ್ಷರ ಸ್ವಾಮೀಜಿ, ಹಂಚೀಪುರ ಸ್ವಾಮೀಜಿ, ಸಾರನಾಥ ಬುದ್ದ ವಿಹಾರ ಬಂತೇಜಿ, ಜೆಡಿಎಸ್ ಮುಖಂಡ ಸಿ.ವಿ.ನಾಗರಾಜು ಮಾತನಾಡಿದ್ದರು.

    ಬಸವರಾಜು, ಶೇಖರೇಲಿಂಗಗೌಡ, ದಾಸೇಗೌಡ, ದಸಂಸ ಜಿಲ್ಲಾ ಸಂಘಟನಾ ಸಂಚಾಲಕರು ಚಾ ಶಿವಕುಮಾರ್, ಶಿವಮಾದು, ಮುಖಂಡರು ಶಂಭೇಗೌಡರು, ಬಸವರಾಜು, ಸಿಂಡೇನಹಳ್ಳಿ ಯತೀಶ್, ಬಿ ಮಟಕೇರಿ ಜಿತೇಂದ್ರ, ವಡ್ಡರಗುಡ್ಡಿ ರಘು, ಗ್ರಾಪಂ ಸದಸ್ಯ ಗಿರೀಶ್, ಮಾರುತಿ, ಹಳ್ಳದಮನುಗನಹಳ್ಳಿ ಸುರೇಶ್, ರಾಮೇಗೌಡ, ಕಾಳಿಹುಂಡಿ ಕಿಟ್ಟಿ, ಹೈರಿಗೆ ಸಿರಿ.ವೈಕುಟನಾಯಕ, ಬಿದರಹಳ್ಳಿ ಪುಟ್ಟಸಿದ್ದನಾಯಕ, ಬೂದುನೂರು ಶಿವಮಲ್ಲಪ್ಪ, ಕಲ್ಲಂಬಾಳು ಗೊವಿಂದರಾಜು, ವಕೀಲರು ಪ್ರಸಾಂತ್ ಜಿ., ಎನ್.ಪ್ರಸನಕುಮಾರ್, ಮುತ್ತಿಗೆಹುಂಡಿ ಬಸವಣ್ಣ, ಎತ್ತಿಗೆ ಶೇಖರ್, ಸಾಗರೆಶಂಖರ್, ಕಾಳಪಾಜಿ, ಶಿವಯ್ಯ, ನೆನಪುರವಿ, ದಿನೇಶ್, ಮುಳ್ಳೂರು ನಿಂಗರಾಜು ಇನ್ನೂ ಪಕ್ಷದ ಕಾರ್ಯಕರ್ತರು 4,000 ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.

    ವರದಿ: ಹಾದನೂರು ಚಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

     

    admin
    • Website

    Related Posts

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    November 13, 2025

    ಕಬ್ಬಿಗೆ ಬೆಲೆ ನಿಗದಿ ವಿಚಾರ: ಹುಮನಾಬಾದ್‌ ನಲ್ಲಿ ರೈತರಿಂದ ಬೃಹತ್ ಪ್ರತಿಭಟನೆ

    November 13, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಚಿರತೆಗಳ ಕಾದಾಟ: ಎರಡು ವರ್ಷದ ಗಂಡು ಚಿರತೆ ಸಾವು

    November 13, 2025

    ಕೊರಟಗೆರೆ: ಎರಡು ಚಿರತೆಗಳ ಕಾದಾಟದಲ್ಲಿ ಒಂದು ಗಂಡು ಚಿರತೆ ಅಸ್ವಸ್ಥವಾಗಿ ಬಿದ್ದಿದ್ದು, ಅರಣ್ಯ ಇಲಾಖೆಯ ಅಧಿಕಾರಿಗಳು ಚಿಕಿತ್ಸೆ ನೀಡುವ ಸಂದರ್ಭದಲ್ಲಿ…

    ತುಮಕೂರು|  ಪತ್ರಕರ್ತರ ಸಂಘದ ಚುನಾವಣೆ: ಕೊರಟಗೆರೆಯ ಮೂವರು ಪತ್ರಕರ್ತರ ಆಯ್ಕೆ

    November 13, 2025

    ಸರಗೂರು:  ಕಾಡಾನೆ ದಾಳಿಯಿಂದ ಲಕ್ಷಾಂತರ ರೂ. ಬೆಳೆ ನಾಶ: ರೈತರಿಂದ ಆಕ್ರೋಶ

    November 13, 2025

    ಬೀದರ್ | 96,510 ರೈತರ ಖಾತೆಗೆ ₹69 ಕೋಟಿ ಬೆಳೆ ಪರಿಹಾರದ ಹಣ ಜಮೆ: ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ

    November 13, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.