nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ

    May 8, 2026

    ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ

    May 8, 2026

    ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ

    May 8, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ
    • ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ
    • ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ
    • ತುಮಕೂರು: ಮತ್ತೆ ಮೂರು ನವಿಲುಗಳು ಸಾವು
    • ತಿಪಟೂರು: ಎಟಿಎಂ ಯಂತ್ರ ಒಡೆದು 5 ಲಕ್ಷಕ್ಕೂ ಅಧಿಕ ಹಣ ದರೋಡೆ
    • ಮೇ 9ರಂದು ಬಿ.ಎಸ್.ಯಡಿಯೂರಪ್ಪ ಅಭಿಮಾನೋತ್ಸವಕ್ಕೆ ತುಮಕೂರಿನಿಂದ 50 ಸಾವಿರ ಜನ
    • ಕನ್ನಡ ಸಾಹಿತ್ಯ ದ್ವೇಷ ಸಾಹಿತ್ಯದ ಹಿಂದೆ ಚಲಿಸುತ್ತಿರುವುದು, ವಿಷಾದನೀಯ: ಚಿಂತಕ ಪ್ರೊ. ಕೃಷ್ಣಮೂರ್ತಿ ಬಿಳಿಗೆರೆ
    • ಮೇ 8ರವರೆಗೆ ಶ್ರೀ ಮಾರುತಿ ದೇವಾಲಯ ಲೋಕಾರ್ಪಣೆ ಕಾರ್ಯಕ್ರಮ: ಶಾಸಕ ಎಂ.ಟಿ.ಕೃಷ್ಣಪ್ಪ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರಿನಲ್ಲಿ ‘ನಮ್ಮ ಅಪ್ಪಾಜಿ ಕ್ಯಾಂಟಿನ್’ ಉದ್ಘಾಟನೆ
    ಜಿಲ್ಲಾ ಸುದ್ದಿ November 16, 2022

    ಸರಗೂರಿನಲ್ಲಿ ‘ನಮ್ಮ ಅಪ್ಪಾಜಿ ಕ್ಯಾಂಟಿನ್’ ಉದ್ಘಾಟನೆ

    By adminNovember 16, 2022No Comments2 Mins Read
    saraguru

    ಸರಗೂರು : ತಾಲ್ಲೂಕಿನ ಪಟ್ಟಣದ ಬಸ್ ನಿಲ್ದಾಣ ಎದುರು ಬಳಿ ತಾಲ್ಲೂಕಿನ ಎಲ್ಲಾ ಸ್ವಾಮೀಜಿಗಳ ಸಮ್ಮುಖದಲ್ಲಿ ಹಾಗೂ ಅಪ್ಪಾಜಿ ಕ್ಯಾಂಟಿನ್ ಸಂಸ್ಥಾಪಕ ಹಾಗೂ ಜೆಡಿಎಸ್ ಮುಖಂಡ ಕೆ ಎಂ ಕೃಷ್ಣನಾಯಕ ರವರ ಉಪಸ್ಥಿತಿಯಲ್ಲಿ ನಮ್ಮ ಅಪ್ಪಾಜಿ ಕ್ಯಾಂಟಿನ್ ಉದ್ಘಾಟನೆ ನೆರವೇರಿತು.

    ಸರಗೂರು ತಾಲ್ಲೂಕಿನ ನಾಗದೇವತೆ ಚಿಕ್ಕದೇವಮ್ಮನ ಸನ್ನಿಧಾನಕ್ಕೆ ಹೋಗಿ ಪೂಜೆ ಸಲ್ಲಿಸಿ ನಂತರ ಪಟ್ಟಣದ ಅಂಬೇಡ್ಕರ್ ಭವನದಿಂದ ವಾದ್ಯ ನಗರಿ ಮತ್ತು ಪೂಜೆ ಕುಣಿತ ವೀರಗಾಸೆ ನೃತ್ಯ ಪ್ರದರ್ಶನ ದೊಂದಿಗೆ ಬಂದ ಮೆರವಣಿಗೆ ಬಸ್ ನಿಲ್ದಾಣ ಬಳಿ ತಲುಪಿತು.


    Provided by
    Provided by

    ಅಪ್ಪಾಜಿ ಕ್ಯಾಂಟಿನ್ ಉದ್ಘಾಟನೆ ಬಳಿಕ ಪಡಗಲು ವಿರಕ್ತಮಠದ ಶ್ರೀ ಮಹದೇವಸ್ವಾಮಿ ಸ್ವಾಮೀಜಿ ಮಾತನಾಡಿ, ಈ ಕ್ಯಾಂಟಿನ್ ನಿಂದಾಗಿ ಬಡವರು ಹಾಗೂ ಶಾಲಾ ಕಾಲೇಜುಗಳ ಮಕ್ಕಳಿಗೆ ಅನುಕೂಲವಾಗಲಿದೆ. ಎಂ ಕೃಷ್ಣನಾಯಕರವರು ಅಪ್ಪಾಜಿ ಕ್ಯಾಂಟೀನ್ ಮೂಲಕ ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
    ಕ್ಯಾಂಟಿನ್ ಸಂಸ್ಥಾಪಕ ಕೆ.ಎಂ.ಕೃಷ್ಣನಾಯಕ ಮಾತನಾಡಿ, ನಾನು ತಾಲ್ಲೂಕಿಗೆ ಬಡವರ ಸೇವೆ ಮಾಡಲು ಬಂದಿದ್ದೇನೆಯೇ ಹೊರತು ರಾಜಕೀಯ ಮಾಡಲು ಅಲ್ಲ. ಕಡುಬಡವರ ಹಸಿವು ನೀಗಿಸುವ ನಿಟ್ಟಿನಲ್ಲಿ ಕೆಲಸ ಮಾಡುತ್ತೇನೆ. ಶಾಲೆಯ ಮಕ್ಕಳು, ಕೂಲಿ ಕಾರ್ಮಿಕರು ಅನುಕೂಲವಾಗಲಿ ಅನ್ನೋದು ನಮ್ಮ ಉದ್ದೇಶ. ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಆದೇಶದ ಮೇರೆಗೆ ಈ ಕ್ಯಾಂಟಿನ್ ಅನ್ನು ಸರಗೂರು ತಾಲೂಕಿನಲ್ಲಿ ತೆರೆದಿದ್ದೇನೆ ಎಂದು ಅವರು ಹೇಳಿದರು.

    ಇದೇ ವೇಳೆ ದಡದಹಳ್ಳಿ ಮಠದ ಪಡಕ್ಷರ ಸ್ವಾಮೀಜಿ, ಹಂಚೀಪುರ ಸ್ವಾಮೀಜಿ, ಸಾರನಾಥ ಬುದ್ದ ವಿಹಾರ ಬಂತೇಜಿ, ಜೆಡಿಎಸ್ ಮುಖಂಡ ಸಿ.ವಿ.ನಾಗರಾಜು ಮಾತನಾಡಿದ್ದರು.

    ಬಸವರಾಜು, ಶೇಖರೇಲಿಂಗಗೌಡ, ದಾಸೇಗೌಡ, ದಸಂಸ ಜಿಲ್ಲಾ ಸಂಘಟನಾ ಸಂಚಾಲಕರು ಚಾ ಶಿವಕುಮಾರ್, ಶಿವಮಾದು, ಮುಖಂಡರು ಶಂಭೇಗೌಡರು, ಬಸವರಾಜು, ಸಿಂಡೇನಹಳ್ಳಿ ಯತೀಶ್, ಬಿ ಮಟಕೇರಿ ಜಿತೇಂದ್ರ, ವಡ್ಡರಗುಡ್ಡಿ ರಘು, ಗ್ರಾಪಂ ಸದಸ್ಯ ಗಿರೀಶ್, ಮಾರುತಿ, ಹಳ್ಳದಮನುಗನಹಳ್ಳಿ ಸುರೇಶ್, ರಾಮೇಗೌಡ, ಕಾಳಿಹುಂಡಿ ಕಿಟ್ಟಿ, ಹೈರಿಗೆ ಸಿರಿ.ವೈಕುಟನಾಯಕ, ಬಿದರಹಳ್ಳಿ ಪುಟ್ಟಸಿದ್ದನಾಯಕ, ಬೂದುನೂರು ಶಿವಮಲ್ಲಪ್ಪ, ಕಲ್ಲಂಬಾಳು ಗೊವಿಂದರಾಜು, ವಕೀಲರು ಪ್ರಸಾಂತ್ ಜಿ., ಎನ್.ಪ್ರಸನಕುಮಾರ್, ಮುತ್ತಿಗೆಹುಂಡಿ ಬಸವಣ್ಣ, ಎತ್ತಿಗೆ ಶೇಖರ್, ಸಾಗರೆಶಂಖರ್, ಕಾಳಪಾಜಿ, ಶಿವಯ್ಯ, ನೆನಪುರವಿ, ದಿನೇಶ್, ಮುಳ್ಳೂರು ನಿಂಗರಾಜು ಇನ್ನೂ ಪಕ್ಷದ ಕಾರ್ಯಕರ್ತರು 4,000 ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿದ್ದರು.

    ವರದಿ: ಹಾದನೂರು ಚಂದ್ರ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

     

    admin
    • Website

    Related Posts

    ಬಾತುಕೋಳಿ ಹಿಡಿಯಲು ಹೋಗಿ ಕೆರೆಯಲ್ಲಿ ಮುಳುಗಿ ನಾಲ್ವರು ಮಕ್ಕಳು ಸಾವು, ಓರ್ವನ ಸ್ಥಿತಿ ಗಂಭೀರ

    May 5, 2026

    ಶೃಂಗೇರಿ ಕ್ಷೇತ್ರದಲ್ಲಿ ಮರು ಎಣಿಕೆ ಬಳಿಕ ಬಿಜೆಪಿಯ ಡಿ.ಎನ್. ಜೀವರಾಜ್‌ ಗೆ ಗೆಲುವು

    May 4, 2026

    ಚಿಕ್ಲಿ (ಜೆ) ಗ್ರಾಮದಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ: ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ

    May 2, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಇಬ್ಬರು ಅಪರಿಚಿತ ವ್ಯಕ್ತಿಗಳ ಸಾವು: ವಾರಸುದಾರರು ಇದ್ದಲ್ಲಿ ಸಂಪರ್ಕಿಸಿ

    May 8, 2026

    ತುಮಕೂರು: ನಗರದ ರೈಲ್ವೆ ಸ್ಟೇಷನ್ ರಸ್ತೆಯ ಜಿಯೋ ಸ್ಕ್ಯಾನಿಂಗ್ ಸೆಂಟರ್ ಮುಂಭಾಗ 35 ವರ್ಷದ ಅಪರಿಚಿತ ವ್ಯಕ್ತಿಯೊಬ್ಬ ನಿಸ್ತ್ರಾಣವಾಗಿ ಬಿದ್ದಿದ್ದು,…

    ಆಗಸ್ಟ್ 21 ರಿಂದ 3 ದಿನ ವಿಶೇಷ ಲೋಕ್ ಅದಾಲತ್: ವಿಡಿಯೋ ಕಾನ್ಫರೆನ್ಸ್ ಮೂಲಕ ಇತ್ಯರ್ಥ

    May 8, 2026

    ತುರುವೇಕೆರೆ: ಪೇಪರ್ ಲೆಸ್ ನೋಂದಣಿ ವಿರುದ್ಧ ಹೋರಾಟ

    May 8, 2026

    ತುಮಕೂರು: ಮತ್ತೆ ಮೂರು ನವಿಲುಗಳು ಸಾವು

    May 8, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.