nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುರು ಪೂರ್ಣಿಮಾ: ಗುರು ಶಿಷ್ಯರ ಬಾಂಧವ್ಯ ಗೌರವದ ಆಚರಣೆ: ಮಹದೇವಸ್ವಾಮಿಗಳು

    July 10, 2025

    ಶರಣ ಹಡಪದ ಅಪ್ಪಣ್ಣರನ್ನು ನಿಜಸುಖಿ ಎಂದು ಬಸವಣ್ಣ ಕರೆಯುತ್ತಿದ್ದರು: ವೈ.ಡಿ.ರಾಜಣ್ಣ 

    July 10, 2025

    ಪೊಲೀಸರು ದೈಹಿಕ, ಮಾನಸಿಕ ಆರೋಗ್ಯದ ಕಡೆ ಗಮನ ನೀಡುವಲ್ಲಿ ಅಸಹಾಯಕರು: ಸಬ್ ಇನ್ಸ್ಪೆಕ್ಟರ್ ಆರ್. ಕಿರಣ್

    July 10, 2025
    Facebook Twitter Instagram
    ಟ್ರೆಂಡಿಂಗ್
    • ಗುರು ಪೂರ್ಣಿಮಾ: ಗುರು ಶಿಷ್ಯರ ಬಾಂಧವ್ಯ ಗೌರವದ ಆಚರಣೆ: ಮಹದೇವಸ್ವಾಮಿಗಳು
    • ಶರಣ ಹಡಪದ ಅಪ್ಪಣ್ಣರನ್ನು ನಿಜಸುಖಿ ಎಂದು ಬಸವಣ್ಣ ಕರೆಯುತ್ತಿದ್ದರು: ವೈ.ಡಿ.ರಾಜಣ್ಣ 
    • ಪೊಲೀಸರು ದೈಹಿಕ, ಮಾನಸಿಕ ಆರೋಗ್ಯದ ಕಡೆ ಗಮನ ನೀಡುವಲ್ಲಿ ಅಸಹಾಯಕರು: ಸಬ್ ಇನ್ಸ್ಪೆಕ್ಟರ್ ಆರ್. ಕಿರಣ್
    • ಪಾವಗಡದಲ್ಲಿ ಬೃಹತ್ ಪ್ರತಿಭಟನೆ: ರಾಷ್ಟ್ರೀಯ ಮಹಾ ಮುಷ್ಕರದ ಅಂಗವಾಗಿ ರಸ್ತೆಗಿಳಿದ ಕಾರ್ಮಿಕರು
    • ಸಮಾಜಕ್ಕೆ ದುಡಿಯುವವರಿಗೆ ರೋಟರಿ ಸಂಸ್ಥೆ ಅತ್ಯುತ್ತಮ ವೇದಿಕೆ: ವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಶಾಸಕ ಅನೀಲ್ ಚಿಕ್ಕಮಾಧು ವಿರುದ್ಧ ಅಪಪ್ರಚಾರಕ್ಕೆ ಮುಖಂಡ ಶ್ರೀನಿವಾಸ ತಿರುಗೇಟು!
    • ವಿದ್ಯಾರ್ಥಿಗಳು ಕೆಟ್ಟ ಹವ್ಯಾಸಗಳಿಂದ ದೂರವಿರಬೇಕು: ಎಚ್.ಸಿ. ಶೋಭಾ
    • ಸರಗೂರು: ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಹೆಗ್ಗನೂರು ಸುಧೀರ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು:  ಅಖಿಲ ಭಾರತ ವೀರಶೈವ ಮಹಾಸಭಾ: ಸದಸ್ಯತ್ವ ಅಭಿಯಾನ
    ಜಿಲ್ಲಾ ಸುದ್ದಿ October 28, 2024

    ಸರಗೂರು:  ಅಖಿಲ ಭಾರತ ವೀರಶೈವ ಮಹಾಸಭಾ: ಸದಸ್ಯತ್ವ ಅಭಿಯಾನ

    By adminOctober 28, 2024No Comments1 Min Read
    sargur

    ಸರಗೂರು:  ಅಖಿಲ ಭಾರತ ವೀರಶೈವ ಮಹಾಸಭಾ ತಾಲೂಕು ಘಟಕದ ಸದಸ್ಯತ್ವ ಅಭಿಯಾನವು  ಭಾನುವಾರ ದೇವಲಾಪುರ ಹುಲ್ಲೇಮಾಳ, ತೆಲಗುಮಸಹಳ್ಳಿ, ಸಿದ್ದಾಪುರ, ತೆರಣಿಮುಂಟಿ ಗ್ರಾಮಗಳಿಗೆ ನಡೆಯಿತು.

    ಸಂಘದ ಅಧ್ಯಕ್ಷ ನಟರಾಜು ಸಮ್ಮುಖದಲ್ಲಿ ಹಾಗೂ ಪದಾಧಿಕಾರಿಗಳ ಸಮ್ಮುಖದಲ್ಲಿ ಸದಸ್ಯತ್ವ ಅಭಿಯಾನ ನಡೆಸಲಾಯ್ತು.  ಮುಂದಿನ ದಿನಗಳಲ್ಲಿ ಸಂಘದ ವತಿಯಿಂದ ಹೆಚ್ಚಿನ ಕೆಲಸ ಮಾಡುವ  ನಿಟ್ಟಿನಲ್ಲಿ ಈ ಸದಸ್ಯತ್ವ ಅಭಿಯಾನ ನಡೆಸಲಾಯ್ತು.


    Provided by
    Provided by

    ಇದೇ ವೇಳೆ ಪ್ರಧಾನ ಕಾರ್ಯದರ್ಶಿ ಮನುಗನಹಳ್ಳಿ ಗುರುಸ್ವಾಮಿ ಮಾತನಾಡಿ, ಪ್ರತಿ ಗ್ರಾಮಗಳಲ್ಲಿ 100 ರಿಂದ 200 ಜನರು ಸದಸ್ಯತ್ವ ಪಡೆದುಕೊಂಡು ನಮ್ಮ ಜನಾಂಗವನ್ನು ರಾಷ್ಟ್ರ ಮಟ್ಟಕ್ಕೆ ತೋರಿಸಬೇಕು. ನಮ್ಮ ಜನಾಂಗದ ಯುವ ಪೀಳಿಗೆ ಮುಂದಿನ ಭವಿಷ್ಯಗಳಿಗೆ ಮಾದರಿವಾಗುವ ನಿಟ್ಟಿನಲ್ಲಿ,  ಎಲ್ಲಾ ಗ್ರಾಮದ ಮುಖಂಡರು ಮತ್ತು ಯುವಕರು ನಮ್ಮ ಜೊತೆ ಕೈಜೋಡಿಸಲು ಮುಂದೆ ಬನ್ನಿ  ಎಂದು ಕರೆ ನೀಡಿದರು.

    ನಾವುಗಳು ತಾಲ್ಲೂಕು ಮಟ್ಟದಿಂದ 1,000 ಸಾವಿರಕ್ಕಿಂತ ಹೆಚ್ಚು ಸದಸ್ಯತ್ವ ಮಾಡಿ  ಜಿಲ್ಲಾ ಮತ್ತು ರಾಜ್ಯಕ್ಕೆ ಕಳಿಸಿ, ನಂತರ ರಾಷ್ಟ್ರಿಯ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾಕ್ಕೆ ಮಾಹಿತಿಯನ್ನು ನೀಡಲಾಗುವುದು ಹೇಳಿದರು.

    ಈ ಸಂದರ್ಭದಲ್ಲಿ ಬಸವ ಬಳಗ ಅಧ್ಯಕ್ಷ ಗಣಪತಿ, ಕಾರ್ಯದರ್ಶಿ ಬಸವರಾಜು ಎಂ.ಎನ್., ನಿರ್ದೇಶಕರಾದ  ಬಿ. ಮಾದಪ್ಪ,  ಸಿದ್ದಪ್ಪ, ಜಯಕುಮಾರ್, ಶಿವಾನಂದ, ಮುಖಂಡರಾದ ಹಂಚಿಪುರ ಬಸವಣ್ಣ, ಗಿರೀಶ್, ನಂಜಪ್ಪ, ಯುವ ಸಮಿತಿ ಅಧ್ಯಕ್ಷ ನಂದೀಶ, ಬಸವರಾಜ್, ರವೀಶ್, ಲೋಕೇಶ್, ತೆಲುಗು ಮಸಳ್ಳಿ ಗ್ರಾಮದ ಮಲ್ಲಪ್ಪ, ಗುರುಮಲ್ಲಪ್ಪ, ದೊಡ್ಡಣ್ಣ, ನಾಗರಾಜಪ್ಪ, ಗಿರೀಶ್, ಚಂದ್ರಪ್ಪ, ಸುರೇಶ್ ಮುಖಂಡರಾದ ಹಂಚಿಪುರ ಬಸವಣ್ಣ, ಪರಶಿವಮೂರ್ತಿ,  ಗ್ರಾಮದ ಮುಖಂಡರಾದ ಮಹದೇವಸ್ವಾಮಿ, ದೇವರಾಜು, ಪ್ರಕಾಶ್, ನಾಗೇಂದ್ರ ಸ್ವಾಮಿ, ಸುರೇಶ್, ಪ್ರತಾಪ್, ನಂದೀಶ್, ಮಹೇಶ್, ವಿರುಪಾಕ್ಷ, ಯೋಗೇಶ್, ಸಿದ್ದ ಮಲ್ಲಪ್ಪ ಎಲ್ಲಾ ಗ್ರಾಮದ ಮುಖಂಡರು ಹಾಗೂ ಯಜಮಾನರು ಹಾಜರಾಗಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಗುರು ಪೂರ್ಣಿಮಾ: ಗುರು ಶಿಷ್ಯರ ಬಾಂಧವ್ಯ ಗೌರವದ ಆಚರಣೆ: ಮಹದೇವಸ್ವಾಮಿಗಳು

    July 10, 2025

    ಶರಣ ಹಡಪದ ಅಪ್ಪಣ್ಣರನ್ನು ನಿಜಸುಖಿ ಎಂದು ಬಸವಣ್ಣ ಕರೆಯುತ್ತಿದ್ದರು: ವೈ.ಡಿ.ರಾಜಣ್ಣ 

    July 10, 2025

    ಪೊಲೀಸರು ದೈಹಿಕ, ಮಾನಸಿಕ ಆರೋಗ್ಯದ ಕಡೆ ಗಮನ ನೀಡುವಲ್ಲಿ ಅಸಹಾಯಕರು: ಸಬ್ ಇನ್ಸ್ಪೆಕ್ಟರ್ ಆರ್. ಕಿರಣ್

    July 10, 2025
    Our Picks

    ಮಹಾತ್ಮ ಗಾಂಧಿಯವರ ಪ್ರತಿಮೆ ಅಪವಿತ್ರಗೊಳಿಸಲು ಯತ್ನ: ಆರೋಪಿಯ ಬಂಧನ

    July 8, 2025

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಗುರು ಪೂರ್ಣಿಮಾ: ಗುರು ಶಿಷ್ಯರ ಬಾಂಧವ್ಯ ಗೌರವದ ಆಚರಣೆ: ಮಹದೇವಸ್ವಾಮಿಗಳು

    July 10, 2025

    ಸರಗೂರು:  ಗುರು ಪೂರ್ಣಿಮಾವನ್ನು ಆಷಾಢ ಮಾಸದ ಹುಣ್ಣಿಮೆಯ ದಿನದಂದು ಆಚರಿಸಲಾಗುತ್ತದೆ. ಗುರು ಪೂರ್ಣಿಮಾವನ್ನು ಗುರು ಮತ್ತು ಶಿಷ್ಯರ ನಡುವಿನ ಬಾಂದವ್ಯವನ್ನು…

    ಶರಣ ಹಡಪದ ಅಪ್ಪಣ್ಣರನ್ನು ನಿಜಸುಖಿ ಎಂದು ಬಸವಣ್ಣ ಕರೆಯುತ್ತಿದ್ದರು: ವೈ.ಡಿ.ರಾಜಣ್ಣ 

    July 10, 2025

    ಪೊಲೀಸರು ದೈಹಿಕ, ಮಾನಸಿಕ ಆರೋಗ್ಯದ ಕಡೆ ಗಮನ ನೀಡುವಲ್ಲಿ ಅಸಹಾಯಕರು: ಸಬ್ ಇನ್ಸ್ಪೆಕ್ಟರ್ ಆರ್. ಕಿರಣ್

    July 10, 2025

    ಪಾವಗಡದಲ್ಲಿ ಬೃಹತ್ ಪ್ರತಿಭಟನೆ: ರಾಷ್ಟ್ರೀಯ ಮಹಾ ಮುಷ್ಕರದ ಅಂಗವಾಗಿ ರಸ್ತೆಗಿಳಿದ ಕಾರ್ಮಿಕರು

    July 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.