nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ

    May 21, 2026

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    May 21, 2026
    Facebook Twitter Instagram
    ಟ್ರೆಂಡಿಂಗ್
    • ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ
    • ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?
    • ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ
    • ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು
    • ತುಮಕೂರು ಜಿಲ್ಲೆಯ ಅಸ್ತಿತ್ವ ಕಳೆಯಬೇಡಿ: ಬೆಂಗಳೂರು ಉತ್ತರ ಜಿಲ್ಲೆ ಪ್ರಸ್ತಾಪಕ್ಕೆ ಬಿಜೆಪಿ ವಿರೋಧ
    • ತುಮಕೂರು: ಅಕ್ರಮ ಶೆಡ್ ನಿರ್ಮಿಸಲು ಹೊರಟಿರುವವರನ್ನು ತೆರವುಗೊಳಿಸಲು ಮನವಿ
    • ಕುಣಿಗಲ್: ಗ್ರಾಪಂ ಸ್ವತ್ತಿನಲ್ಲಿ ಅಕ್ರಮ ಮಳಿಗೆ: ಒತ್ತುವರಿ ಜಾಗದಲ್ಲಿ ಗ್ರಂಥಾಲಯಕ್ಕೆ ದಲಿತ ಸಂಘಟನೆ ಆಗ್ರಹ
    • ತುಮಕೂರು: ಕಂಪ್ಯೂಟರ್ ಡಿಟಿಪಿ ತರಬೇತಿಗೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ
    ಜಿಲ್ಲಾ ಸುದ್ದಿ July 3, 2025

    ಸರಗೂರು: ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮ

    By adminJuly 3, 2025No Comments2 Mins Read
    sargur

    ಸರಗೂರು:  ರಾಷ್ಟ್ರೀಯ ಆರೋಗ್ಯ ಅಭಿಯಾನದ ಅಡಿಯಲ್ಲಿ ಅಂಧತ್ವ ನಿವಾರಣೆಗಾಗಿ ಇಂದಿನಿಂದ  ರಾಜ್ಯಾದ್ಯಂತ ಆಶಾಕಿರಣ ದೃಷ್ಟಿ ಕೇಂದ್ರಗಳನ್ನು  ಜುಲೈ 3ರಂದು ರಾಜ್ಯದಲ್ಲಿ ಒಟ್ಟು 393 ಕೇಂದ್ರಗಳಲ್ಲಿ ಏಕಕಾಲದಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಲೋಕಾರ್ಪಣೆಗೊಳಿಸುತ್ತಿದ್ದಾರೆ ಎಂದು ತಾಲೂಕು ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್ ತಿಳಿಸಿದರು.

    ತಾಲೂಕಿನ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ವತಿಯಿಂದ ಸಮುದಾಯ ಆರೋಗ್ಯ ಕೇಂದ್ರದ ಸಹಯೋಗದೊಂದಿಗೆ, ಆಶಾ ಕಿರಣ ದೃಷ್ಟಿ ಕೇಂದ್ರ ಉದ್ಘಾಟನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು ಗಣ್ಯರು ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ಈ ಕಾರ್ಯ ಕ್ರಮದಲ್ಲಿ ಮೊದಲಿಗೆ ಆಶಾ ಕಾರ್ಯಕರ್ತೆಯರು ಮತ್ತು ಸಮುದಾಯ ಆರೋಗ್ಯ ಅಧಿಕಾರಿಗಳು ದಿನ ನಿತ್ಯದ ಚಟುವಟಿಕೆಯಲ್ಲಿ ಮನೆ ಮನೆ ಭೇಟಿ ನೀಡಿ ಪ್ರಾಥಮಿಕ ತಪಾಸಣೆ ಮಾಡುತ್ತಾರೆ, ತಪಾಸಣೆಯಲ್ಲಿ ಶಂಕಿತ ಪ್ರಕರಣಗಳು ಕಂಡು ಬಂದಲ್ಲಿ ಹೆಚ್ಚಿನ ತಪಾಸಣೆಗೆ ಹತ್ತಿರದ ದೃಷ್ಟಿ ಕೇಂದ್ರಗಳಿಗೆ ಕಳಿಸುವುದು, ಅಗತ್ಯ ಚಿಕಿತ್ಸೆಗೆ ನೆರವು ಮಾಡಿ ಕೊಡುವುದು ಎಂದರು.

    ಸರಗೂರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಒಟ್ಟು  1,470 ಕನ್ನಡಕಗಳು ಬಂದಿರುತ್ತವೆ. ಇದರಲ್ಲಿ1,092 ಫಲಾನುಭವಿಗಳಿಗೆ ಕನ್ನಡಕವನ್ನು ವಿತರಣೆ ಮಾಡಿದ್ದೇವೆ. ಇನ್ನು ಉಳಿದ  378 ಕನ್ನಡಕಗಳನ್ನು ವಿತರಣೆ ಮಾಡುತ್ತೇವೆ ಎಂದರು.

    ನಂತರ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ  ರಾಧಿಕಾ ಶ್ರೀನಾಥ್ ಮಾತನಾಡಿ, ನಮ್ಮ ತಾಲೂಕಿನಲ್ಲಿ ಈ ರೀತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದು ಸಂತೋಷಕರವಾದ ವಿಷಯ. ಸರಗೂರು ಪಟ್ಟಣದ ಜನರು ಮತ್ತು ಸುತ್ತಮುತ್ತಲಿನ ಗ್ರಾಮ ಗ್ರಾಮದ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಿ ಮತ್ತು ಕನ್ನಡವನ್ನು ಪಡೆದುಕೊಳ್ಳಿ ಎಂದು ತಿಳಿಸಿದರು.

    ಈ ಕಾರ್ಯಕ್ರಮದಲ್ಲಿ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ವೀರೇಶ್, ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞ ಡಾ. ಭಾಗ್ಯಲಕ್ಷ್ಮಿ, ವೈದ್ಯಾಧಿಕಾರಿ ಡಾ ಸುಜಾತ, ನೇತ್ರಾಧಿಕಾರಿ  ಗಿರೀಶ್, ಕಚೇರಿ ಅಧೀಕ್ಷಕ ವಿಜಯ ರಾಘವ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಿಬ್ಬಂದಿ ವರ್ಗದವರಾದ ರವಿರಾಜ್, ಅರ್ಚನಾ, ರೇಖಾ, ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗದರಾದ ಹರೀಶ್ ನಿಲವಾಗಿಲು, ಜಗದೀಶ್, ಹರೀಶ್ ಮಹೇಶ್, ಪುಷ್ಪ, ಶಾಂತಿ , ಮಹಾದೇವ, ಮಹದೇವಸ್ವಾಮಿ, ಚಂದ್ರ ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ‘ಅಕ್ಕ ಪಡೆ’ಯಿಂದ ಸಂಚಾರಿ ನಿಯಮ ಹಾಗೂ ಮಹಿಳಾ ಸುರಕ್ಷತೆಯ ವಿಶೇಷ ಅರಿವು ಕಾರ್ಯಕ್ರಮ

    May 18, 2026

    ನೀರು ಕೊಡಿ ಇಲ್ಲವೇ ಕುರ್ಚಿ ಬಿಡಿ: ಅಧಿಕಾರಿಗಳ ವಿರುದ್ಧ ಬಂಟಿ ದರ್ಬಾರೆ ಗುಡುಗು ! 

    May 18, 2026

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    Comments are closed.

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಕರ್ನಾಟಕ ರಾಜ್ಯ ರೈತ ಸಂಘ: ಕೊರಟಗೆರೆ ನಗರ ನೂತನ ಘಟಕ ಸ್ಥಾಪನೆ

    May 21, 2026

    ಕೊರಟಗೆರೆ : ದೇಶದ ಶೇ.60 ಭಾಗ ಉದ್ಯೋಗ ಸೃಷ್ಠಿ ಮಾಡಿ 140 ಕೋಟಿ ಜನಸಂಖ್ಯೆಗೆ ಅನ್ನ ನೀಡುವ ಕೃಷಿ ಕ್ಷೇತ್ರ.…

    ಕೋಡಿಗೇನಹಳ್ಳಿ: ಗ್ರಾಮೀಣ ಭಾಗದಲ್ಲೂ ಔಷಧ ಅಂಗಡಿಗಳು ಬಂದ್: ಬೇಡಿಕೆಗಳೇನು?

    May 21, 2026

    ಸರ್ಕಾರಿ ಗೋಮಾಳ ತೆರವಿಗೆ ಗ್ರಾಮಸ್ಥರ ಆಗ್ರಹ: 4.28 ಎಕರೆ ಬದಲು 18.27 ಎಕರೆ ಗೋಮಾಳ ಅಕ್ರಮ ಖಾತೆ ಆರೋಪ

    May 21, 2026

    ಕೊರಟಗೆರೆ: ದ್ವಿಚಕ್ರ ವಾಹನದ ಮೇಲೆ ಬಿದ್ದ ಗೂಡ್ಸ್ ವಾಹನ: ಸವಾರ ಸಾವು

    May 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.