nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026
    Facebook Twitter Instagram
    ಟ್ರೆಂಡಿಂಗ್
    • ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ
    • 77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ
    • ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ
    • 77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು
    • “ಹೊಸ ಮಸೂದೆ ಜಾರಿ ಅಸಾಧ್ಯ; ಅದಕ್ಕೆ ಹಣ ನೀಡುವವರು ಯಾರು?”: ಕೇಂದ್ರದ ವಿರುದ್ಧ ಡಿ.ಕೆ. ಶಿವಕುಮಾರ್ ವಾಗ್ದಾಳಿ
    • ತುಮಕೂರಿನಲ್ಲಿ ಗಣರಾಜ್ಯೋತ್ಸವ ಸಂಭ್ರಮ: ಮಹಾತ್ಮ ಗಾಂಧಿ ಕ್ರೀಡಾಂಗಣದಲ್ಲಿ ಆಕರ್ಷಕ ಪಥಸಂಚಲನ
    • ತುಮಕೂರು: ಲಾರಿ — ಕಾರು ಮಧ್ಯೆ ಭೀಕರ ಅಪಘಾತ; ಮೂವರು ಸ್ಥಳದಲ್ಲೇ ಸಾವು
    • ನಾರಾಯಣ ನೇತ್ರಾಲಯದಿಂದ ದೃಷ್ಟಿ ವಿಶೇಷ ಚೇತನರಿಗೆ ಹೊಸ ಸಾಧನ: ಎಐ ಕನ್ನಡಕ: ‘ಸ್ಮಾರ್ಟ್ ವಿಷನ್ ಗ್ಲಾಸಸ್ ಅಲ್ಟ್ರಾ’ ಲೋಕಾರ್ಪಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಜೆಎಸ್ ಎಸ್ ಶಾಲೆಯಲ್ಲಿ ಶೈಕ್ಷಣಿಕ ವಸ್ತು ಪ್ರದರ್ಶನ ಕಾರ್ಯಕ್ರಮ
    ಜಿಲ್ಲಾ ಸುದ್ದಿ November 29, 2024

    ಸರಗೂರು: ಜೆಎಸ್ ಎಸ್ ಶಾಲೆಯಲ್ಲಿ ಶೈಕ್ಷಣಿಕ ವಸ್ತು ಪ್ರದರ್ಶನ ಕಾರ್ಯಕ್ರಮ

    By adminNovember 29, 2024No Comments2 Mins Read
    jss

    ಸರಗೂರು:  ಇಂದಿನ ಮಕ್ಕಳು ಬರೀ ಪಠ್ಯ ವಾಚನ ಮಾಡಿದರೆ ಸಾಲದು ಆಟೋಟ, ಪ್ರದರ್ಶನ, ಮನರಂಜನೆ ಕೂಡ ಮುಖ್ಯ ಎಂದು ಜೆಎಸ್ಎಸ್ ಹಿರಿಯ ಪ್ರಾಥಮಿಕ ಶಾಲೆ ಮುಖ್ಯ ಶಿಕ್ಷಕ  ಅಂಜುಂಪಾಷ ಎಂದರು.

    ತಾಲೂಕಿನ ಪಟ್ಟಣದ ಜೆಎಸ್ ಎಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 2024 — 25 ನೇ ಸಾಲಿನ ಶೈಕ್ಷಣಿಕ ವಸ್ತು ಪ್ರದರ್ಶನವನ್ನು ಶುಕ್ರವಾರದಂದು ಏರ್ಪಡಿಸಲಾಗಿತ್ತು. ಸುತ್ತೂರು ಸ್ವಾಮೀಜಿಗಳ ಪೋಟೋಗೆ ಪುಷ್ಪಾರ್ಚನೆ ಸಲ್ಲಿಸಿ ಕಾರ್ಯಕ್ರಮದ  ಉದ್ಘಾಟಿಸಿ ನಂತರ ಮಾತನಾಡಿದರು.


    Provided by
    Provided by

    ಇಂದಿನ  ಪೀಳಿಗೆಗೆ ಇಂತಹ ವಸ್ತು ಪ್ರದರ್ಶನಗಳು ಆಗಿಂದಾಗ್ಗೆ ಏರ್ಪಡಿಸುತ್ತಾ ಬಂದರೆ, ವಿದ್ಯಾರ್ಥಿಗಳಲ್ಲಿ ಅತ್ಯುತ್ಸಾಹ ಉಂಟಾಗಿ ತಮ್ಮ ಭವಿಷ್ಯವನ್ನು ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ. ಎಂದರು.

    ವಸ್ತು ಪ್ರದರ್ಶನಗಳು ಸೀಮಿತ ಅವಧಿಯಲ್ಲಿ ತಾತ್ಕಾಲಿಕವಾಗಿ ಪ್ರಾರಂಭವಾಗಿ ಸೀಮಿತಾವಧಿಗೆ ಮುಕ್ತಾಯವಾಗುತ್ತದೆ. ಆದರೆ ತಾತ್ಕಾಲಿಕವಾಗಿ ಏರ್ಪಾಡು ಮಾಡುವ ಶೈಕ್ಷಣಿಕ ವಸ್ತು ಪ್ರದರ್ಶನದಲ್ಲಿ ಪಡೆಯುವ ಜ್ಞಾನ ಶಾಶ್ವತವಾಗಿ ವಿದ್ಯಾರ್ಥಿಗಳ ಮನದಲ್ಲಿ ಉಳಿದುಕೊಳ್ಳುತ್ತದೆ ಎಂದರು.

    ಪ್ರಾಂಶುಪಾಲರು ಕೆ.ಎಸ್.ಮಹದೇವಸ್ವಾಮಿ ಮಾತನಾಡಿ, ವಿದ್ಯಾರ್ಥಿಗಳು ಕ್ರಿಯಾಶೀಲರಾಗಲು ಹಾಗೂ ವೈಜ್ಞಾನಿಕವಾಗಿ ಹೆಚ್ಚಿನ ಆಸಕ್ತಿಯನ್ನು ಬೆಳೆಸಿಕೊಳ್ಳಲು ಇಂತಹ ಕಾರ್ಯಕ್ರಮಗಳು ಅನಿವಾರ್ಯವಾಗುತ್ತದೆ. ಇದರಿಂದ ಜ್ಞಾನ ಲಭಿಸುತ್ತದೆ ಎಂದರು

    ಜೆಎಸ್ಎಸ್ ಕಾಲೇಜಿನ ಉಪನ್ಯಾಸಕರಾದ ಮಹದೇವಸ್ವಾಮಿ ಮಾತನಾಡಿ, ಇಂತಹ ಶೈಕ್ಷಣಿಕ ವಸ್ತು ಪ್ರದರ್ಶನಗಳನ್ನು ಏರ್ಪಾಡು ಮಾಡುವುದರಿಂದ, ಮಕ್ಕಳ ಮುಂದಿನ ಭವಿಷ್ಯದ ದೃಷ್ಟಿಯಿಂದ, ಜ್ಞಾನ ಸಂಪಾದನೆಯ ದೃಷ್ಟಿಯಿಂದ, ಸರ್ವ ರೀತಿಯಲ್ಲೂ ವಿದ್ಯಾರ್ಥಿಗಳಿಗೆ ಉಪಯುಕ್ತವಾಗಲಿದೆ. ಇದರಿಂದ ಶೈಕ್ಷಣಿಕವಾಗಿ ಎಲ್ಲಾ ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಲು ಸಹಕಾರಿಯಾಗುತ್ತದೆ  ಎಂದರು.

    ಮುಖ್ಯ ಶಿಕ್ಷಕರಾದ ಶ್ರೀನಿವಾಸ್ ಮೂರ್ತಿ ಮಾತನಾಡಿದರು.  ಈ ಕಾರ್ಯಕ್ರಮದಲ್ಲಿ ಶಾಲಾ ಕಾಲೇಜಿನ ಅಧ್ಯಾಪಕ ವೃಂದದವರು ಉಪಸ್ಥಿತರಿದ್ದು, ಪೋಷಕರು ಹಾಗೂ ಸಾರ್ವಜನಿಕರು ಈ ವಸ್ತು ಪ್ರದರ್ಶನವನ್ನು ವೀಕ್ಷಿಸಿ ಸಲಹೆ ಮತ್ತು ಮಾರ್ಗದರ್ಶನ ನೀಡುವುದರ ಮೂಲಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದರು. ಅತ್ಯುತ್ತಮವಾದ ಮಾದರಿಗಳಿಗೆ ಬಹುಮಾನ ನೀಡಲಾಯಿತು.

    ಈ ಸಂದರ್ಭದಲ್ಲಿ ಶಾಲೆಯ ಶಿಕ್ಷಕರು ಜಯಲಕ್ಷ್ಮಿ, ನಂದಿನಿ ಎಸ್, ನಂದಿನಿ ಎಂ.ಎಸ್, ಶಿಲಾ, ಶೋಭಾ ರಾಣಿ, ಅಂತೋನಿ ಮೇರಿ, ಶಿಲ್ಪ,ರಂಜೀನಿ ಆರಸ್,ಜಯಣ್ಣ, ಮಂಜುನಾಥ, ಕೃಷ್ಣಮೂರ್ತಿ, ಇನ್ನೂ ಶಿಕ್ಷಕರು ಹಾಗೂ ಪೋಷಕರು ಶಾಲೆಯ ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

    admin
    • Website

    Related Posts

    ಮಾಡೆಲ್ ಹೌಸ್​​ಗೆ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಲಾಗಿದೆ: ಶಾಸಕ ಜನಾರ್ದನ ರೆಡ್ಡಿ ಗಂಭೀರ ಆರೋಪ

    January 25, 2026

    ಶ್ರೀ ಚಿಕ್ಕದೇವಮ್ಮನವರ 49ನೇ ವರ್ಷದ ವಿಶೇಷ ಪೂಜಾ ಮಹೋತ್ಸವ, ಪಲ್ಲಕ್ಕಿ ಉತ್ಸವ

    January 24, 2026

    ಬ್ಯಾನರ್ ವಿವಾದದ ಬೆನ್ನಲ್ಲೇ ಜನಾರ್ದನ ರೆಡ್ಡಿ ಮಾಡೆಲ್ ಹೌಸ್‌ ಗೆ ಕಿಡಿಗೇಡಿಗಳಿಂದ ಬೆಂಕಿ!

    January 24, 2026

    Comments are closed.

    Our Picks

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026

    EPF ರಿಟರ್ನ್ ಸಲ್ಲಿಕೆಗೆ ಜನವರಿ 20ರವರೆಗೆ ಅವಧಿ ವಿಸ್ತರಣೆ

    January 17, 2026

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಗುಬ್ಬಿ

    ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ: ಒಗ್ಗೂಡಿ ಹಿಂದೂ ಸಮಾಜವನ್ನು ಕಟ್ಟೋಣ: ಬಿ.ಎಲ್.ಸಂತೋಷ್ ಕರೆ

    January 26, 2026

    ಗುಬ್ಬಿ: ಗುಬ್ಬಿ ಪಟ್ಟಣದಲ್ಲಿ ಹಿಂದೂ ಸಮಾಜೋತ್ಸವ ಸಮಿತಿ ವತಿಯಿಂದ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾವಿರಾರು ಹಿಂದೂ ಸಮಾಜದ ಮುಖಂಡರುಗಳು…

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಸಿದ್ದರಾಮಯ್ಯ ಸರ್ಕಾರ ಕರ್ನಾಟಕವನ್ನು ‘ಕುಡುಕರ ರಾಜ್ಯ’ವನ್ನಾಗಿ ಮಾಡುತ್ತಿದೆ: ಬಿ.ವೈ.ವಿಜಯೇಂದ್ರ ಕಿಡಿ

    January 26, 2026

    77ನೇ ಗಣರಾಜ್ಯೋತ್ಸವ: ರಾಜ್ಯ ಸರ್ಕಾರ ಸಿದ್ದಪಡಿಸಿಕೊಟ್ಟ ಭಾಷಣವನ್ನು ಯಥಾವತ್ ಓದಿದ ರಾಜ್ಯಪಾಲರು

    January 26, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.