nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!

    December 30, 2025

    ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು

    December 30, 2025

    ತುಮಕೂರು ಮಹಾನಗರ ಪಾಲಿಕೆಗೆ 14 ಗ್ರಾಮ ಪಂಚಾಯಿತಿಗಳ ಸೇರ್ಪಡೆ: ಸಚಿವ ಸಂಪುಟದಿಂದ ಅನುಮೋದನೆ

    December 30, 2025
    Facebook Twitter Instagram
    ಟ್ರೆಂಡಿಂಗ್
    • ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
    • ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು
    • ತುಮಕೂರು ಮಹಾನಗರ ಪಾಲಿಕೆಗೆ 14 ಗ್ರಾಮ ಪಂಚಾಯಿತಿಗಳ ಸೇರ್ಪಡೆ: ಸಚಿವ ಸಂಪುಟದಿಂದ ಅನುಮೋದನೆ
    • ಬೀದರ್: ಸಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ರಕ್ತದಾನ ಶಿಬಿರ — ಜೀವ ಉಳಿಸುವ ಕಾರ್ಯಕ್ಕೆ ಚಾಲನೆ
    • ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್
    • ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ
    • ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ
    • ತುರುವೇಕೆರೆ | ಕುಡಿಯುವ ನೀರಿಗಾಗಿ ಗ್ರಾಪಂ ಎದುರು ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು: ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಹೆಗ್ಗನೂರು ಸುಧೀರ್ ಆಯ್ಕೆ
    ಜಿಲ್ಲಾ ಸುದ್ದಿ July 10, 2025

    ಸರಗೂರು: ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಹೆಗ್ಗನೂರು ಸುಧೀರ್ ಆಯ್ಕೆ

    By adminJuly 10, 2025No Comments2 Mins Read
    sargur

    ಸರಗೂರು: ತಾಲ್ಲೂಕು ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಹೆಗ್ಗನೂರು ಸುಧೀರ್,  ಪ್ರಧಾನ ಕಾರ್ಯದರ್ಶಿಯಾಗಿ ಆಶೋಕ್,  ಉಪಾಧ್ಯಕ್ಷರಾಗಿ ಬಿ.ಜೆ. ಆಶೋಕ್ ಕುಮಾರ್ ಆಯ್ಕೆಯಾದರು.

    ತಾಲೂಕಿನ ಸಮೀಪದ ಬೀಚನಹಳ್ಳಿ ಗ್ರಾಮದ ಕಬಿನಿ ಪ್ರವಾಸಿ ಮಂದಿರದಲ್ಲಿ ಬುಧವಾರದಂದು ಸಮಾಜದ ಸಮುದಾಯ ಭವನದಲ್ಲಿ ನಡೆದ ತಾಲ್ಲೂಕು ಒಕ್ಕಲಿಗರ ಸಂಘದ ಸಭೆಯಲ್ಲಿ ಸುಧೀರ್ ಗೌಡ ಅವರನ್ನು ಸಮಾಜದ ಮುಖಂಡರ ಸರ್ವಾನುಮತದಿಂದ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.


    Provided by
    Provided by

    ಒಕ್ಕಲಿಗ ಸಂಘದ ಪದಾಧಿಕಾರಿಗಳು ಆಯ್ಕೆ:

    ಅಧ್ಯಕ್ಷ ಹೆಗ್ಗನೂರು ಸುಧೀರ್, ಪ್ರಧಾನ ಕಾರ್ಯದರ್ಶಿ ಅಶೋಕ್, ಉಪಾಧ್ಯಕ್ಷ ಬಡಗಲಪುರ ಬಿ.ಜೆ.ಅಶೋಕ ಕುಮಾರ್, ಗೌರವಾಧ್ಯಕ್ಷ ಕಾಳಿಹುಂಡಿ ಸಿದ್ದೇಗೌಡ, ಸಹ ಕಾರ್ಯದರ್ಶಿ ಚೇತನ್, ಸಂಘಟನಾ ಕಾರ್ಯದರ್ಶಿ ಅಳಲಹಳ್ಳಿ ಸುರೇಶ್, ಖಜಾಂಚಿ ಸಾಗರೆ ಸಕಲೇಶ್,  ನಿರ್ದೇಶಕರು ಶಿವರಾಜು, ರವಿ, ಬಿ.ಬಿ ಎಂ ಮಹದೇವಸ್ವಾಮಿ, ಬಿ.ಕೆ. ಶಿವರಾಜು ಕೆ. ಗೌಡ, ಕಾಳಪ್ಪ ಸಿ., ಮಂಜುನಾಥ, ನವೀನ್, ಬಾಬು ಕಾನಕನಹಳ್ಳಿ, ನಾಗೇಂದ್ರ ಕೆ.ಸಿ., ನಿಂಗೇಗೌಡ, ನಾಗೇಶ್ ಎಸ್ ಬಿ, ಮಹೇಂದ್ರ ಸಾಗರೆ ಆಯ್ಕೆಯಾದರು.

    ನಂತರ ನೂತನವಾಗಿ ಆಯ್ಕೆಯಾದ ಅಧ್ಯಕ್ಷ ಹೆಗ್ಗನೂರು ಸುಧೀರ್ ಮಾತನಾಡಿ, ಸಮಾಜದ ಅಭಿವೃದ್ಧಿಗೆ ಬದ್ದ. ಸಂಘದ ನಿರ್ದೇಶಕರು ಒಮ್ಮತದಿಂದ ಅವಿರೋಧವಾಗಿ ಆಯ್ಕೆ ಮಾಡಿರುವುದಕ್ಕೆ ಆಭಾರಿಯಾಗಿದ್ದು, ನಿರ್ದೇಶಕರ ಸಹಕಾರ ಮತ್ತು ವಿಶ್ವಾಸದೊಂದಿಗೆ ಸಂಘ ಹಾಗೂ ಸಮುದಾಯದ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

    ತಾಲ್ಲೂಕಿನಲ್ಲಿ ಹೊಸದಾಗಿ ಅಸ್ತಿತ್ವಕ್ಕೆ ಬರಲು ಎಲ್ಲಾ ಗ್ರಾಮಗಳಿಂದ ಮುಖಂಡರು ಸಭೆಗಳನ್ನು ಮಾಡಿ, ನಂತರ ಅವರ ಸಮ್ಮುಖದಲ್ಲಿ ಸಂಘವನ್ನು ಸ್ಥಾಪಿಸಬೇಕು ಎಂದು ನಿರ್ಣಯವನ್ನು ಸರ್ವಾನುಮತದಿಂದ ಮಾಡಲಾಗಿದೆ. ಅದರಂತೆ ನಮ್ಮ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗಿ ನನ್ನ ಹಿರಿಯರ ಸಹಕಾರದಿಂದ ಸಂಘವನ್ನು ಮುನ್ನಡೆಸಿಕೊಂಡು ಬರುತ್ತೇನೆ ಎಂದರು.

    ತಾಲೂಕಿನಲ್ಲಿ ನಮ್ಮ ಸಂಘದ ದೊಡ್ಡ ಮಟ್ಟದಲ್ಲಿ ಕೆಂಪೇಗೌಡರ ಜಯಂತಿಯನ್ನು ವಿಜೃಂಭಣೆಯಿಂದ ಆಚರಣೆ ಮಾಡಲಾಗುವುದು. ಸರ್ಕಾರದಿಂದ ಕೆಂಪೇಗೌಡರ ಸಮುದಾಯದ ಭವನ ನಿರ್ಮಾಣ ಮಾಡಲು ಸಂಸದರು ಹಾಗೂ ಶಾಸಕರಿಗೆ ಮನವಿ ಮಾಡಲಾಗುವುದು ಎಂದು ತಿಳಿಸಿದರು.

    ಈ ಸಂದರ್ಭದಲ್ಲಿ ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ,ಮುಖಂಡರು ಪ್ರಕಾಶ್, ಮಹೇಶ್, ಶಿವರಾಜು, ನಿಂಗೇಗೌಡ, ಉಮೇಶ್, ಮಂಜುನಾಥ, ಶಿವಚಂದ್ರ ಪಾಟೀಲ್, ನವೀನ್ ಕುಮಾರ್, ಚಂದ್ರೇಗೌಡ, ಸೋಮಶೇಖರ್, ಬಸವರಾಜು, ಉಮೇಶ್, ಹೆಗ್ಗನೂರು ಸುರೇಶ್, ಚೆಲುವರಾಜು,ಇನ್ನೂ ಮುಖಂಡರು ಸೇರಿದಂತೆ ಹಾಜರಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬೀದರ್: ಸಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ರಕ್ತದಾನ ಶಿಬಿರ — ಜೀವ ಉಳಿಸುವ ಕಾರ್ಯಕ್ಕೆ ಚಾಲನೆ

    December 30, 2025

    ಪ್ರೀತಿಸಿ ಮದುವೆಯಾಗಿದ್ದ ಜೋಡಿಯ ಬಾಳಲ್ಲಿ ದುರಂತ!

    December 30, 2025

    ಕುವೆಂಪು ಅವರ ಪುಸ್ತಕಗಳನ್ನು ಯುವ ಪೀಳಿಗೆ ಅಧ್ಯಯನ ಮಾಡಬೇಕು: ಎಂ.ಎಂ.ನಟರಾಜು ಅಭಿಪ್ರಾಯ

    December 29, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!

    December 30, 2025

    ಬೆಂಗಳೂರು: ಮದುವೆಯಾದ ಕೇವಲ ಮೂರೇ ತಿಂಗಳಲ್ಲಿ ಪತಿಯ ಅಸಹಜ ಲೈಂಗಿಕ ಕಿರುಕುಳ ಹಾಗೂ ವಿಕೃತ ವರ್ತನೆಯಿಂದ ಬೇಸತ್ತ ಮಹಿಳೆಯೊಬ್ಬರು ತನ್ನ…

    ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು

    December 30, 2025

    ತುಮಕೂರು ಮಹಾನಗರ ಪಾಲಿಕೆಗೆ 14 ಗ್ರಾಮ ಪಂಚಾಯಿತಿಗಳ ಸೇರ್ಪಡೆ: ಸಚಿವ ಸಂಪುಟದಿಂದ ಅನುಮೋದನೆ

    December 30, 2025

    ಬೀದರ್: ಸಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ರಕ್ತದಾನ ಶಿಬಿರ — ಜೀವ ಉಳಿಸುವ ಕಾರ್ಯಕ್ಕೆ ಚಾಲನೆ

    December 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.