nammatumakuru

    Subscribe to Updates

    Get the latest creative news from FooBar about art, design and business.

    What's Hot

    ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!

    November 11, 2025

    ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ

    November 11, 2025

    ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ

    November 11, 2025
    Facebook Twitter Instagram
    ಟ್ರೆಂಡಿಂಗ್
    • ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!
    • ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ
    • ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ
    • ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!
    • ಮನೆ–ಮನೆಗೆ ಪೊಲೀಸ್‌: ಮನೆಗಳಿಗೆ ಭೇಟಿ ನೀಡಿ ಅಹವಾಲು ಕೇಳಿದ ಗೃಹ ಸಚಿವ ಡಾ.ಜಿ.ಪರಮೇಶ್ವರ
    • ‘ಮಾದರಿ ವಿಧಾನಸಭಾ ಅಧಿವೇಶನ ಸ್ಪರ್ಧೆ’ಯಲ್ಲಿ ಪ್ರತಿಧ್ವನಿಸಿದ ಬಾಲ್ಯ ವಿವಾಹ, ಪೋಕ್ಸೋ ಕೇಸ್
    • ನ.12, 13ರಂದು “ಚಿಲಿಪಿಲಿ!?” 39ನೇ ರಾಜ್ಯ ಮಟ್ಟದ ಮಕ್ಕಳ ನಾಟಕೋತ್ಸವ
    • ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು:  ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದಲ್ಲಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ
    ಜಿಲ್ಲಾ ಸುದ್ದಿ February 19, 2022

    ಸರಗೂರು:  ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದಲ್ಲಿ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

    By adminFebruary 19, 2022No Comments2 Mins Read
    saraguru

    ಸರಗೂರು: ತಾಲ್ಲೂಕಿನ ಬಿ ಮಟಕೇರಿ ಗ್ರಾಪಂ ವ್ಯಾಪ್ತಿಯ ಬರುವ ಹೊಸಕೋಟೆ ಗ್ರಾಮದಲ್ಲಿ ‘ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ’ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ರೈತರು ಅರಣ್ಯ ಇಲಾಖೆ ಮತ್ತು ಕೆಇಬಿ ಅಧಿಕಾರಿಗಳು ಹಾಜರಾಗದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಚಲುವರಾಜು ಅವರನ್ನು ಗ್ರಾಮಸ್ಥರು ತರಾಟೆ ತೆಗೆದುಕೊಂಡರು.

    ಬಿ ಮಟಕೇರಿ ಗ್ರಾಪಂ ಸದಸ್ಯ ಬೆಟ್ಟಸ್ವಾಮಿ ಮಾತನಾಡಿ, ಬಿ ಮಟಕೇರಿ ಗ್ರಾಪಂಗೆ ಒಳಪಡುವ ಗ್ರಾಮಗಳಲ್ಲಿ ಹಾಡಿ, ಗ್ರಾಮಗಳು ಹೆಚ್ಚು ಆದರೆ ಇವರಿಗೆ ಸ್ಮಶಾನ ಮಾಳ, ಸಾಗುವಳಿ ಪತ್ರ, ಹಕ್ಕುಪತ್ರ, ಇನ್ನೂ ಇತರೆ ಸೌಲಭ್ಯಗಳನ್ನು ನೀಡುತ್ತಿಲ್ಲ. ಇದರ ಬಗ್ಗೆ ಅಧಿಕಾರಿಗಳು ಇದರ ಕ್ರಮವಹಿಸಬೇಕು ಎಂದರು.


    Provided by
    Provided by

    ದಸಂಸ ತಾಲ್ಲೂಕು ಸಂಘಟನೆ ಸಂಚಾಲಕರಾದ ಗೋವಿಂದರಾಜು ಮಾತನಾಡಿ, ಈ ಭಾಗದ ಜನರಿಗೆ ಸ್ಮಶಾನ ಮಾಳಗಳು ಇಲ್ಲ, ಸ್ಮಶಾನ ಜಾಗವನ್ನು ಸರ್ಕಾರಿ ಜಾಗಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದರು.

    ಹಾದನೂರು ಗ್ರಾಪಂ ಸದಸ್ಯ ಶಿವಲಿಂಗಯ್ಯ ಮಾತನಾಡಿ, ಕಾಡಾಂಚಿನ ಗ್ರಾಮಗಳಲ್ಲಿ ಕಾಡು ಪ್ರಾಣಿ ಗಳು ಹಾವಳಿ ಜಾಸ್ತಿಯಾಗಿದೆ. ಇದರ ಅರಣ್ಯ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದರು. ಅ ಸಮಯದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಗೈರು ಆಗಿದ್ದಾರೆ. ಅವರ ವಿರುದ್ಧ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಬೇಕು. ಸರಗೂರಿಂದ ಹಾಗೂ ಹೇಡಿಯಾಲ ಮತ್ತು ಹಾದನೂರು ಮಾರ್ಗವಾಗಿ ಕುರ್ಣೇಗಾಲ ಆಲನಹಳ್ಳಿ ಗ್ರಾಮದವರಗೆ ಬಸ್ ವ್ಯವಸ್ಥೆ ಕಲ್ಪಿಸುವಂತೆ ಎಂದು ತಹಶೀಲ್ದಾರ್ ಅವರನ್ನು ಮನವಿ ಮಾಡಿದರು.

    ರೈತ ಬಸವರಾಜು,  ಶಿವಕುಮಾರ್,  ಮಹೇಶ್ ಮೊದಲಾದ ಮುಖಂಡರು ಮಾತನಾಡಿ ತಹಶೀಲ್ದಾರ್ ಅವರಿಗೆ ವಿವಿಧ ಸಮಸ್ಯೆಗಳ ಕುರಿತು ಮನವರಿಕೆ ಮಾಡಿಕೊಟ್ಟರು.

    ಗ್ರಾಮಸ್ಥರ ಸಮಸ್ಯೆಗಳನ್ನು ಆಳಿಸಿದ ಬಳಿಕ ಮಾತನಾಡಿದ ತಹಶೀಲ್ದಾರ್ ಚಲುವರಾಜು, ಗ್ರಾಮಸ್ಥರು ಸಲ್ಲಿರುವ ಅರ್ಜಿಗಳನ್ನು ಜಿಲ್ಲಾಧಿಕಾರಿ ಕಚೇರಿ ಗೆ ಕಳುಹಿಸಿ ಸಮಸ್ಯೆಗಳನ್ನು ಬಗೆ  ಹರಿಸುವುದಾಗಿ ಭರವಸೆ ನೀಡಿದರು.

    ಈ ಸಂದರ್ಭದಲ್ಲಿ ಗ್ರಾಪಂ ಅಧ್ಯಕ್ಷೆ ರೂಪಾಬಾಯಿಮಲ್ಲೇಶನಾಯಕ, ಉಪಾಧ್ಯಕ್ಷ ದೇವದಾಸ್‌,  PWD ಅಧಿಕಾರಿ ರಾಜಯ್ಯ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳು ನಾರಾಯಣಸ್ವಾಮಿ,  ಮತ್ತು ಗೋಪಾಲಕೃಷ್ಣ ಮೂರ್ತಿ, ಗ್ರಾಪಂ ಸದಸ್ಯರು ಬೆಟ್ಟಸ್ವಾಮಿ, ಭಾಲತಿಚಿನ್ನಪ್ಪ, ನಾಗೇಶ್. ಅಜೀತ್, ನಾಗೇಂದ್ರ, ಶಿವಲಿಂಗಯ್ಯ.,  Apmc ಅಧಿಕಾರಿ ವಸಂತಕುಮಾರ್,  ಅಬಕಾರಿ ಇಲಾಖೆ ಅಧಿಕಾರಿ ಗೀತಾ, ಪೋಲಿಸ್ ಇಲಾಖೆ.ಆಸ್ಪತ್ರೆಯ ಸಿಬ್ಬಂದಿ,  ಅಕ್ಕ ಪಕ್ಕದ ಗ್ರಾಮಸ್ಥರು ಹಾಗೂ ಮುಖಂಡರು ಎಲ್ಲಾ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ವರ್ಗದವರು ಹಾಜರಿದ್ದರು.

    ವರದಿ: ಚಂದ್ರ ಹಾದನೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಅನಾಥ ಮಕ್ಕಳಿಗೆ ಪೋಷಕತ್ವ ಯೋಜನೆ ಲಾಭ ದೊರೆಯಬೇಕು: ರಮೇಶ್ ಸೂರ್ಯವಂಶಿ

    November 11, 2025

    ಹಂಚೀಪುರ ಗ್ರಾ.ಪಂ.: ರಸ್ತೆ ಬದಿಯ ಗಿಡಗಂಟಿ ತೆರವಿಗೆ ಆಗ್ರಹಿಸಿ  ಪ್ರತಿಭಟನೆ

    November 10, 2025

    ಸರಗೂರು |  ಆರ್ ಎಸ್ ಎಸ್ ಬ್ಯಾನ್ ಗೆ ಡಿ ಎಸ್ ಎಸ್ ಒತ್ತಾಯ

    November 10, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಲಂಚಕ್ಕೆ ಕೈಯೊಡ್ಡಿದ ಇಬ್ಬರು ಇಂಜಿನಿಯರ್ ಗಳು ಲೋಕಾಯುಕ್ತರ ಬಲೆಗೆ!

    November 11, 2025

    ತುಮಕೂರು: ಕಾಮಗಾರಿ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಕೇಳಿದ ಗ್ರಾಮೀಣ ಅಭಿವೃದ್ಧಿ ಹಾಗೂ ಪಂಚಾಯತ್ ರಾಜ್‌ ತಿಪಟೂರು ವಿಭಾಗದ…

    ಹೊಯ್ಸಳ ರಾಜ ವಿಷ್ಣುವರ್ಧನ ಕನ್ನಡ ವೇದಿಕೆ: ಅದ್ದೂರಿ ಕನ್ನಡ ರಾಜ್ಯೋತ್ಸವ

    November 11, 2025

    ತುಮಕೂರು | ಆರ್‌ ಎಸ್‌ ಎಸ್‌ ನಿಷೇಧಿಸಲು ಡಿಎಸ್ ಎಸ್  ಆಗ್ರಹ

    November 11, 2025

    ರಂಗಾಯಣ: ನ.17ರಿಂದ 21ರವರೆಗೆ ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ನಾಟಕೋತ್ಸವ!

    November 11, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.