nammatumakuru

    Subscribe to Updates

    Get the latest creative news from FooBar about art, design and business.

    What's Hot

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026
    Facebook Twitter Instagram
    ಟ್ರೆಂಡಿಂಗ್
    • ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್
    • ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ
    • ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ
    • ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್
    • ಪ್ರತಿ ಠಾಣೆಗಳಲ್ಲಿ 2ನೆ ಭಾನುವಾರ ಪರಿಶಿಷ್ಟರ ಸಭೆ: ಪ್ರಿಯಾಂಕ್ ಖರ್ಗೆ
    • ಮೀನುಗಾರರಿಗೆ ಸೌಲಭ್ಯ ಸಹಾಯಧನ : ಅರ್ಜಿ ಆಹ್ವಾನ
    • ಪಿ.ಆರ್.ಸಿ. ಕಾಯ್ದೆ ಮೂಲಕ ಅಕ್ರಮ ವಲಸಿಗರನ್ನು ಸಕ್ರಮಗೊಳಿಸಲು ಹುನ್ನಾರ: ಶಾಸಕ ಜಿ.ಬಿ.ಜ್ಯೋತಿಗಣೇಶ್ ಆಕ್ರೋಶ
    • ಒಕ್ಕಲೆಬ್ಬಿಸಿದರೆ ಸಾಕೇ? ರೈತರಿಗೆ ಪರ್ಯಾಯ ಭೂಮಿ ನೀಡಿ: ಸರ್ಕಾರಕ್ಕೆ ರೈತ ಸಂಘ ಒತ್ತಾಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ವಧರ್ಮದ ಸಮಾಜ ಸೇವೆಗಾಗಿ ಹೃದಯವಂತರು ಸೇವಾ ಸಂಸ್ಥೆಯ ಪದಾಧಿಕಾರಿಗಳ ಆಯ್ಕೆ
    ತಾಲೂಕು ಸುದ್ದಿ December 27, 2021

    ಸರ್ವಧರ್ಮದ ಸಮಾಜ ಸೇವೆಗಾಗಿ ಹೃದಯವಂತರು ಸೇವಾ ಸಂಸ್ಥೆಯ ಪದಾಧಿಕಾರಿಗಳ ಆಯ್ಕೆ

    By adminDecember 27, 2021No Comments2 Mins Read
    saraguru

    namma tumakuru

    ಹೆಚ್ ಡಿ ಕೋಟೆ/ ಸರಗೂರು: ಮನುಷ್ಯ ಮನುಷ್ಯನನ್ನು ಪ್ರೀತಿಸಿ ಗೌರವಿಸಬೇಕು, ಮನುಷತ್ವ ಮೆರೆದು ಮಾನವೀಯತೆ ಉಳಿಸಿ ಬೆಳೆಸಬೇಕಿದೆ ಎಂದು DCP ಸಿದ್ದರಾಜು ಹೇಳಿದರು.

    ಪಟ್ಟಣದ ಅಂಬೇಡ್ಕರ್ ಭವನದಲ್ಲಿ 21-22 ನೇ ಸಾಲಿನ ಸರ್ವಧರ್ಮದ ಸಮಾಜ ಸೇವೆಗಾಗಿ ಹೃದಯವಂತರು ಸೇವಾ ಸಂಸ್ಥೆಯ ಪದಾಧಿಕಾರಿಗಳ ಆಯ್ಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರೋತ್ಸಾಹಕರ ಮಾತುಗಳನ್ನಾಡಿದ ಅವರು,  ಪ್ರಸ್ತುತ ಸಮಾಜದಲ್ಲಿ ಮಾನವೀಯ ಮೌಲ್ಯಗಳು ಕಡಿಮೆ ಆಗುತ್ತಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಇಂತಹ ಸಂದರ್ಭದಲ್ಲಿ ಸರ್ವಧರ್ಮದ ಹೃದಯವಂತರು ಸೇವಾಸಂಸ್ಥೆ ಹಲವಾರು ಕಷ್ಟದ ಕುಟುಂಬಗಳಿಗೆ ನೆರವು ನೀಡುವುದರ ಮೂಲಕ ಸಾಮಾಜಿಕ ಕಳಕಳಿ ಮತ್ತು ಮಾನವೀಯತೆ ಮೆರೆಯುತ್ತಿದೆ ಎಂದು ಶ್ಲಾಘಿಸಿದರು.

    ಸಂಘಟನೆಯ ಸಂಸ್ಥಾಪಕ ಅಧ್ಯಕ್ಷರಾದ ಚಿಕ್ಕದೇವ್ ಹೆಗ್ಗಡಾಪುರ ಇವರ ನೇತೃತ್ವದಲ್ಲಿ ಸಭೆ ನಡೆಯಿತು. ಇದೇ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರಾಗಿ ಆಗತ್ತೂರು ಜವರನಾಯಕರನ್ನು ಆಯ್ಕೆ ಮಾಡಲಾಯಿತು. ಬಳಿಕ ಸಂಸ್ಥಾಪಕ ಅಧ್ಯಕ್ಷರಾದ ಚಿಕ್ಕದೇವ್ ಹೆಗ್ಗಡಾಪುರ ಪ್ರಾಸ್ತಾವಿಕವಾಗಿ ಮಾತನಾಡಿ, ಸೇವಾಸಂಸ್ಥೆಯ ಬೆಳವಣಿಗೆ ಮತ್ತು ಸೇವಾಕಾರ್ಯ ಹಾಗೂ ಸೇವಾಸಂಸ್ಥೆಯ ನೂರಾರು ಹೃದಯವಂತ ಸದಸ್ಯರ ಸಹಕಾರದ ಬಗ್ಗೆ ವಿವರಿಸಿದರು.

    ಸಂಸ್ಥಾಪಕ ಅಧ್ಯಕ್ಷ ಚಿಕ್ಕದೇವ್ ಹೆಗ್ಗಡಾಪುರ, ಗೌರವಾಧ್ಯಕ್ಷ ಬಸವರಾಜು ಹೆಚ್.ಬಿ. ಹೆಚ್.ಡಿ.ಕೋಟೆ, ಗೌರವ ಸಲಹೆಗಾರರು ಸಿದ್ದರಾಜು(DCP)ಸಿದ್ದಯ್ಯನಹುಂಡಿ, ಪರಶಿವಮೂರ್ತಿ, ಸಮಿತಿಯ ಅಧ್ಯಕ್ಷ ಜವರನಾಯಕ ಅಗತ್ತೂರು, ಕಾರ್ಯಾಧ್ಯಕ್ಷ ಸಾಗರೆ ಮಹೇಂದ್ರ, ಉಪಾಧ್ಯಕ್ಷಾರು ಮಹದೇವರಾಜ್ ಚೌಡಹಳ್ಳಿ, ಉಮೇಶ್ ಮನುಗನಹಳ್ಳಿ, ಪ್ರಧಾನ ಕಾರ್ಯದರ್ಶಿ ನಂದಿನಿ ಹೆಗ್ಗಡಾಪುರ, ಸಹ ಕಾರ್ಯದರ್ಶಿ ವಿನೋದ್ ರಾಜ್ ಕೆ.ಎಮ್.ಹಳ್ಳಿ, ಕಮ್ರಾನ್ ಸಿದ್ದಿಬ್ ಕೋಟೆ, ಖಜಾಂಚಿ ಸಣ್ಣಸ್ವಾಮಿ ಬಸವಾಡಿ, ತಾ.ಸಂಘಟನಾ ಕಾರ್ಯದರ್ಶಿ ರಾಜಕುಮಾರ್ ಗೌಡ.ಮಧ್ಯಮ ಸಂಯೋಜಕರು ರಾಜೇಶ್ ಹೆಬ್ಬಲಗುಪ್ಪೆ.ಕಾನೂನು ಸಹಲೆಗಾರು ಸೋಮಶೇಖರ್ ಆರ್ ಕೆ ಎಮ್ ಹಳ್ಳಿ.

    “ಹೋಬಳಿ ಸಂಚಾಲಕರ ಸಂಘಟನೆ ಸಮಿತಿ”

    ಕಸಬಾ ಹೋಬಳಿ ಬಸವರಾಜು ಹೆಚ್ ಹೆಗ್ಗಡಾಪುರ, ಸರಗೂರು ರೈತ ಪ್ರತಾಪ್ ಹೂವಿನಕೊಳ, ಅಂತರಸಂತೆ ನಿಂಗರಾಜು ಮಚ್ಚರೆ, ಕಂದಲಿಕೆ ರಾಜಮೂರ್ತಿ ಚನ್ನಿಪುರ, ಹಂಪಾಪುರ  ಕರಾಟೆ ಮಾನವೀಯಕ್ಕರ್.

    “ಸಲಹೆ ಸಮಿತಿ”

    ಪತ್ರಿಕಾ ಮಾಧ್ಯಮ ಸತೀಶ್ ಆರಾಧ್ಯ ಕೋಟೆ, ಸಾಕರ ವರ್ಗ ಚಂದ್ರಕುಮಾರ್ ಕಾಳಿಹುಂಡಿ, ಸಂಘಟನೆ ಚಾ ಶಿವಕುಮಾರ್ ಕೋಟೆ, ವರ್ತಕರು ರಾಜೇಶ್ ಶರ್ಮಾ ಕೋಟೆ, ಶ್ರಮಿಕ ವರ್ಗ ಆಟೋ ಗೋಪಾಲ ಕೋಟೆ, ದಾನಿಗಳು/ ಸೇವೆ ಧಣಿಕಾಂತ್, ಕೋಟೆ ಕರಾಟೆ ಪ್ರೇಮ ಸಾಗರ್ ಯರಹಳ್ಳಿ, ಕ್ರೀಡೆ ನಾಗೇಂದ್ರ ಮುಳ್ಳೂರು, ಕಲೆ ಅಮ್ಮ ರಾಮಚಂದ್ರ ದೇವಲಾಪುರ, ಸಂಘಟನೆ/ಸೇವೆ ಜಿವಿಕಾ ಬಸವರಾಜು ಕೆ.ಎಮ್.ಹಳ್ಳಿ, ಸಂಘಟನೆ/ ಪತ್ರಿಕಾ ಮಾಧ್ಯಮ ದೊಡ್ಡಸಿದ್ದು ಹಾದನೂರು, ಸೇವೆ (ಎನ್ ಜಿ ಓ ಸಂಸ್ಥೆ) ಡೊಮಿನಿಕ್ ನಾಗನಹಳ್ಳಿ, ಆರೋಗ್ಯ ಸೇವೆ ಪ್ರಸಾದ್ ಕೋಟೆ, ಕೃಷಿ/ ಸಂಘಟನೆ ನಾಗರಾಜ್ ಚನ್ನಿಪುರ, ಪುಟ್ಟಬಸವನಾಯಕ ಕೋಟೆ, ಕ್ರೀಡೆ ಶಿವಣ್ಣನಾಯಕ ಜಿಯಾರ.

    ವರದಿ: ಚಂದ್ರ ಹಾದನೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲು ಯುಜಿಸಿ ಗಮನಹರಿಸಬೇಕಿದೆ: ಡಾ.ಜಿ.ಪರಮೇಶ್ವರ್

    July 14, 2026

    ತುಮಕೂರು: ವಿಶ್ವವಿದ್ಯಾನಿಲಯಗಳು ಸಂಖ್ಯೆಯಲ್ಲಿ ವಿಸ್ತರಣೆಯಾಗದೆ ಗುಣಮಟ್ಟದಲ್ಲಿ ಬೆಳೆಯಬೇಕಿದೆ. ಈ ನಿಟ್ಟಿನಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡುವ ಸಂಬಂಧ ಯುಜಿಸಿ ಗಮನಹರಿಸಬೇಕಿದೆ…

    ತುಮಕೂರು: ಜುಲೈ 15ರಿಂದ ಉಚಿತ ಯೋಗ ತರಬೇತಿ, ತರಗತಿಗಳು ಆರಂಭ

    July 14, 2026

    ಅರಸೀಕೆರೆ–ಯಲಹಂಕ ಮೆಮು ರೈಲಿಗೆ ಹಸಿರು ನಿಶಾನೆ

    July 14, 2026

    ಮಾದಕ ವ್ಯಸನಗಳಿಗೆ ಒಳಗಾದರೆ ನಿಮ್ಮ ಇಡೀ ಜೀವನವೇ ನಾಶವಾಗುತ್ತದೆ: ಜನಜಾಗೃತಿ ವೇದಿಕೆ ಸದಸ್ಯ ಶಿವಕುಮಾರ್

    July 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.