nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್

    May 15, 2026

    ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್

    May 15, 2026

    ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್

    May 15, 2026
    Facebook Twitter Instagram
    ಟ್ರೆಂಡಿಂಗ್
    • ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್
    • ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್
    • ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್
    • NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ
    • ಮಾರಮ್ಮ ತಾಯಿ ಕೃಪೆಯಿಂದ ಆದಷ್ಟು ಬೇಗ ಮಳೆ ಆಗಮನವಾಗಲಿ: ಸಿದ್ದರಬೆಟ್ಟ ಶ್ರೀವೀರಭದ್ರ ಶಿವಾಚಾರ್ಯ ಸ್ವಾಮೀಜಿ
    • ಕೊರಟಗೆರೆ: ಬೂದಗವಿಯಲ್ಲಿ ಹೊಸ ಕೊಳವೆಬಾವಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು
    • ತುಮಕೂರು: ವಸತಿ ರಹಿತ 25 ಕುಟುಂಬಗಳನ್ನು ಸಾಧನಾ ಸಮಾವೇಶಕ್ಕೆ ಆಹ್ವಾನಿಸಿದ ಜಿಲ್ಲಾಧಿಕಾರಿ
    • ಪಾವಗಡ: 1ನೇ ತರಗತಿ ಪ್ರವೇಶಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋವಿಡ್ ವಾರಾಂತ್ಯದ ಕರ್ಫ್ಯೂ ನಡುವೆ ನಗರದಲ್ಲಿ ಸರಳ ಸಂಕ್ರಾಂತಿ ಆಚರಣೆ
    ತುಮಕೂರು January 15, 2022

    ಕೋವಿಡ್ ವಾರಾಂತ್ಯದ ಕರ್ಫ್ಯೂ ನಡುವೆ ನಗರದಲ್ಲಿ ಸರಳ ಸಂಕ್ರಾಂತಿ ಆಚರಣೆ

    By adminJanuary 15, 2022No Comments1 Min Read
    sankranti habba

    ತುಮಕೂರು: ಸುಗ್ಗಿ ಹಬ್ಬ ಮಕರ ಸಂಕ್ರಾಂತಿ ಎಂದರೆ ಎಲ್ಲೆಡೆಯೂ ಸಡಗರ ಸಂಭ್ರಮ ಅದರಲ್ಲೂ ಗ್ರಾಮೀಣ ಪ್ರದೇಶಗಳ ಸಂಕ್ರಾಂತಿ ಸೊಗಡು ಜಾತ್ರೆಯಂತೆ ಇರುತ್ತದೆ ಆದರೆ ‌ಮಹಾಮಾರಿ ಸೋಂಕು ಕೋವಿಡ್ ಹೆಚ್ಚಳದಿಂದಾಗಿ ಇಂದಿನ ವರ್ಷದ ಸುಗ್ಗಿ ಸಂಕ್ರಾಂತಿ ಕಮರಿಹೊಗಿದೆ.

    ಸರ್ಕಾರದ ವಾರಾಂತ್ಯದ ಕರ್ಫ್ಯೂ ಹಿನ್ನೆಲೆ ಜನರ ಸಂಕ್ರಾಂತಿ ಸಡಗರ ಸಂಭ್ರಮಕ್ಕೆ ತಣ್ಣಿರು ಎರಚಿದಂತಾಗಿದೆ.  ಸಂಕ್ರಾಂತಿ ವಿಶೇಷ ಗೋವು ಹೌದು. ಸುಗ್ಗಿ ಹಬ್ಬಕ್ಕೆ ಗೋವುಗಳನ್ನ ಸಿಂಗಾರ ಮಾಡಿ ಗೊದೋಳಿ ಸಮಯದಲ್ಲಿ ಕಿಚ್ಚು ಹಾಯಿಸುವುದು ಗ್ರಾಮೀಣ ಪ್ರದೇಶದ ಸಂಪ್ರದಾಯ ಪದ್ದತಿ. ಈ ನಡುವೆಯೂ‌ ನಗರದ ಬೆಳಗುಂಬದಲಿ ಮೀನಾಕ್ಷಿ ಧನ ಲಕ್ಷ್ಮಿ ಎಂಬುವವರ ಮನೆಯಲ್ಲಿ ಸಡಗರ ಸಂಭ್ರಮದ ಸಂಕ್ರಾಂತಿ ಹಬ್ಬ ಆಚರಿಸಲಾಯಿತು.


    Provided by
    Provided by

    ಮನೆಯ ಮಂದಿಯಲ್ಲಾ ಹೊಸ ಬಟ್ಟೆ ಧರಿಸಿ ದೇವರ ಜೊತೆಗೆ ಅಕಳನ್ನು ಪೂಜೆಸಲಾಯಿತು ಮನೆಯ ಮಕ್ಕಳು ಪ್ರೀತಿಯಿಂದ ಅಕಳಿಗೆ ಕಡಲೆ, ಅವರೆ, ಕಬ್ಬು ತಿನ್ನಿಸುವುದರ ಜೊತೆಗೆ ಸಂಭ್ರಮ ಪಟ್ಟರು. ಗೋವುನ್ನು ಪೂಜೆಸಿ ನಮಸ್ಕರಿಸಿ ಮನೆ ಮಂದಿಯಲ್ಲಾ ಸಂಭ್ರಮದ ಸಂಕ್ರಾಂತಿಯ ದಿನವನ್ನು ಆನಂದಿಸಿದರು.

    ಈ ನಡುವೆ ಮನೆಯ ಸದಸ್ಯ ವೆಲಾಯುದನ್  ಮಾತನಾಡಿ ಕರಾಳ ಕೋವಿಡ್ ಸೋಂಕು ಹೆಚ್ಚಾಳದಿಂದಾಗಿ ನಾಡಿನ ಎಲ್ಲೆಡೆಯೂ ಮಂಕು ಕವಿದಂತಾಗಿದೆ. ಸಂಕ್ರಾಂತಿ ಜನರ ಸಂಭ್ರಮಕ್ಕೆ ಕಡಿವಾಣ ಬಿದ್ದಿದ್ದು ಸರ್ಕಾರ ವೀಕೆಂಡ್ ಕರ್ಫ್ಯೂ ನಂತಹ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಇದ್ದರಿಂದ ನಾಡಿನ ಎಲ್ಲಾ ಜನರಿಗೆ ಬೇಸರವುಂಟಾಗಿದೆ ಎಂದರಲ್ಲದೇ ಮಹಾಮಾರಿ ಸೋಂಕು ನಿವಾರಣೆಗೆ ನಾಡಿನ ಎಲ್ಲರೂ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡುವ ಮೂಲಕ ಸಾಮಾಜಿಕ ಅಂತರದೊಂದಿಗೆ ಸೋಂಕು ಹತ್ತಿಕಲು ಶ್ರಮಿಸಬೇಕು ಎಂದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್

    May 15, 2026

    ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್

    May 15, 2026

    NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ

    May 15, 2026

    Leave A Reply Cancel Reply

    Our Picks

    ಭೀಕರ ರಸ್ತೆ ಅಪಘಾತ: ತೆಲುಗು ನಟ ಭರತ್ ಕಾಂತ್ ಸಾವು

    May 13, 2026

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಬಸವಣ್ಣ ಯಾವುದೇ ಜಾತಿಗೆ ಸೀಮಿತವಲ್ಲ: ಕೊಟ್ಟೇಶ್ ಎಸ್.ಉಪ್ಪಾರ್

    May 15, 2026

    ತಿಪಟೂರು: ನಗರದ ನಿವೃತ್ತ ನೌಕರ ಸಂಘದ ಕಚೇರಿಯಲ್ಲಿ ನಡೆದ ತಾಲ್ಲೂಕು ನಿವೃತ್ತ ನೌಕರರ ಸಂಘದ ಮಾಸಿಕ ಸಭೆಯಲ್ಲಿ ಬಸವಣ್ಣ ವಿಚಾರಧಾರೆ…

    ನೀಟ್ ಪರೀಕ್ಷೆ ವೈಫಲ್ಯಕ್ಕೆ ಕೇಂದ್ರವೇ ಹೊಣೆ: ತುಮಕೂರು ಸಂಸದರ ಕಚೇರಿಗೆ ಮುತ್ತಿಗೆಗೆ ಯತ್ನಿಸಿದ ಯುವ ಕಾಂಗ್ರೆಸ್

    May 15, 2026

    ತುಮಕೂರು: ಆನ್‌ಲೈನ್ ಔಷಧ ಮಾರಾಟ ವಿರೋಧಿಸಿ ಮೇ 20ರಂದು ಜಿಲ್ಲೆಯಾದ್ಯಂತ ಔಷಧ ಅಂಗಡಿಗಳ ಬಂದ್

    May 15, 2026

    NTA ರದ್ದುಗೊಳಿಸಲು ಆಗ್ರಹಿಸಿ ಎಐಡಿಎಸ್ ಓ ಪ್ರತಿಭಟನೆ

    May 15, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.