nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ

    July 2, 2026

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?
    • ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ
    • ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ
    • ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ
    • ರೈತರು ಬೆಳೆ ವಿಮೆಗೆ ನೋಂದಾಯಿಸಿಕೊಳ್ಳುವಂತೆ ಕೃಷಿ ಇಲಾಖೆ ಮನವಿ
    • ನನೆಗುದಿಗೆ ಬಿದ್ದಿದ್ದ ರೈಲ್ವೆ ಕಾಮಗಾರಿ ಪ್ರಾರಂಭ: ಆಂಧ್ರಪ್ರದೇಶದ ರಾಯದುರ್ಗದಿಂದ ಕರ್ನಾಟಕದ ಪಾವಗಡವರೆಗೆ ಕಾಮಗಾರಿ ಪೂರ್ಣ
    • ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ
    • ತಿಪಟೂರಿನಲ್ಲಿ 2078ನೇ ಮದ್ಯವರ್ಜನ ಶಿಬಿರಕ್ಕೆ ಚಾಲನೆ: ವ್ಯಸನಮುಕ್ತ ಸಮಾಜ ನಿರ್ಮಾಣಕ್ಕೆ ಪೂಜ್ಯ ಹೆಗ್ಗಡೆಯವರ ಕೊಡುಗೆ ಅನನ್ಯ: ಡಾ. ಶ್ರೀಧರ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೋವಿಡ್ ವಾರಾಂತ್ಯದ ಕರ್ಫ್ಯೂ ನಡುವೆ ನಗರದಲ್ಲಿ ಸರಳ ಸಂಕ್ರಾಂತಿ ಆಚರಣೆ
    ತುಮಕೂರು January 15, 2022

    ಕೋವಿಡ್ ವಾರಾಂತ್ಯದ ಕರ್ಫ್ಯೂ ನಡುವೆ ನಗರದಲ್ಲಿ ಸರಳ ಸಂಕ್ರಾಂತಿ ಆಚರಣೆ

    By adminJanuary 15, 2022No Comments1 Min Read
    sankranti habba

    ತುಮಕೂರು: ಸುಗ್ಗಿ ಹಬ್ಬ ಮಕರ ಸಂಕ್ರಾಂತಿ ಎಂದರೆ ಎಲ್ಲೆಡೆಯೂ ಸಡಗರ ಸಂಭ್ರಮ ಅದರಲ್ಲೂ ಗ್ರಾಮೀಣ ಪ್ರದೇಶಗಳ ಸಂಕ್ರಾಂತಿ ಸೊಗಡು ಜಾತ್ರೆಯಂತೆ ಇರುತ್ತದೆ ಆದರೆ ‌ಮಹಾಮಾರಿ ಸೋಂಕು ಕೋವಿಡ್ ಹೆಚ್ಚಳದಿಂದಾಗಿ ಇಂದಿನ ವರ್ಷದ ಸುಗ್ಗಿ ಸಂಕ್ರಾಂತಿ ಕಮರಿಹೊಗಿದೆ.

    ಸರ್ಕಾರದ ವಾರಾಂತ್ಯದ ಕರ್ಫ್ಯೂ ಹಿನ್ನೆಲೆ ಜನರ ಸಂಕ್ರಾಂತಿ ಸಡಗರ ಸಂಭ್ರಮಕ್ಕೆ ತಣ್ಣಿರು ಎರಚಿದಂತಾಗಿದೆ.  ಸಂಕ್ರಾಂತಿ ವಿಶೇಷ ಗೋವು ಹೌದು. ಸುಗ್ಗಿ ಹಬ್ಬಕ್ಕೆ ಗೋವುಗಳನ್ನ ಸಿಂಗಾರ ಮಾಡಿ ಗೊದೋಳಿ ಸಮಯದಲ್ಲಿ ಕಿಚ್ಚು ಹಾಯಿಸುವುದು ಗ್ರಾಮೀಣ ಪ್ರದೇಶದ ಸಂಪ್ರದಾಯ ಪದ್ದತಿ. ಈ ನಡುವೆಯೂ‌ ನಗರದ ಬೆಳಗುಂಬದಲಿ ಮೀನಾಕ್ಷಿ ಧನ ಲಕ್ಷ್ಮಿ ಎಂಬುವವರ ಮನೆಯಲ್ಲಿ ಸಡಗರ ಸಂಭ್ರಮದ ಸಂಕ್ರಾಂತಿ ಹಬ್ಬ ಆಚರಿಸಲಾಯಿತು.

    ಮನೆಯ ಮಂದಿಯಲ್ಲಾ ಹೊಸ ಬಟ್ಟೆ ಧರಿಸಿ ದೇವರ ಜೊತೆಗೆ ಅಕಳನ್ನು ಪೂಜೆಸಲಾಯಿತು ಮನೆಯ ಮಕ್ಕಳು ಪ್ರೀತಿಯಿಂದ ಅಕಳಿಗೆ ಕಡಲೆ, ಅವರೆ, ಕಬ್ಬು ತಿನ್ನಿಸುವುದರ ಜೊತೆಗೆ ಸಂಭ್ರಮ ಪಟ್ಟರು. ಗೋವುನ್ನು ಪೂಜೆಸಿ ನಮಸ್ಕರಿಸಿ ಮನೆ ಮಂದಿಯಲ್ಲಾ ಸಂಭ್ರಮದ ಸಂಕ್ರಾಂತಿಯ ದಿನವನ್ನು ಆನಂದಿಸಿದರು.

    ಈ ನಡುವೆ ಮನೆಯ ಸದಸ್ಯ ವೆಲಾಯುದನ್  ಮಾತನಾಡಿ ಕರಾಳ ಕೋವಿಡ್ ಸೋಂಕು ಹೆಚ್ಚಾಳದಿಂದಾಗಿ ನಾಡಿನ ಎಲ್ಲೆಡೆಯೂ ಮಂಕು ಕವಿದಂತಾಗಿದೆ. ಸಂಕ್ರಾಂತಿ ಜನರ ಸಂಭ್ರಮಕ್ಕೆ ಕಡಿವಾಣ ಬಿದ್ದಿದ್ದು ಸರ್ಕಾರ ವೀಕೆಂಡ್ ಕರ್ಫ್ಯೂ ನಂತಹ ಕಠಿಣ ನಿಯಮಗಳನ್ನು ಜಾರಿಗೊಳಿಸಿದೆ. ಇದ್ದರಿಂದ ನಾಡಿನ ಎಲ್ಲಾ ಜನರಿಗೆ ಬೇಸರವುಂಟಾಗಿದೆ ಎಂದರಲ್ಲದೇ ಮಹಾಮಾರಿ ಸೋಂಕು ನಿವಾರಣೆಗೆ ನಾಡಿನ ಎಲ್ಲರೂ ಸರ್ಕಾರದ ಕೋವಿಡ್ ಮಾರ್ಗಸೂಚಿಗಳನ್ನು ಪಾಲನೆ ಮಾಡುವ ಮೂಲಕ ಸಾಮಾಜಿಕ ಅಂತರದೊಂದಿಗೆ ಸೋಂಕು ಹತ್ತಿಕಲು ಶ್ರಮಿಸಬೇಕು ಎಂದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


    Provided by
    Provided by
    admin
    • Website

    Related Posts

    ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ

    July 2, 2026

    ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ

    July 2, 2026

    ತುಮಕೂರು: ಕಳ್ಳತನ, ಮಾದಕ ವಸ್ತುಗಳ ಮಾರಾಟ, ಕಚ್ಚಾ ಬಾಂಬ್ ಪ್ರಕರಣ: 9 ಮಂದಿ ಆರೋಪಿಗಳ ಬಂಧನ

    July 2, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಉದ್ಯೋಗ

    ತುಮಕೂರು: ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ: ಯಾರೆಲ್ಲ ಅರ್ಜಿ ಸಲ್ಲಿಸಬಹುದು?

    July 2, 2026

    ತುಮಕೂರು: ತುಮಕೂರು ವಿಶ್ವವಿದ್ಯಾನಿಲಯದ ಇಂಗ್ಲಿಷ್ ಅಧ್ಯಯನ ಮತ್ತು ಸಂಶೋಧನ ವಿಭಾಗದಲ್ಲಿ ಐಸಿಎಸ್‌ ಎಸ್‌ ಆರ್–ಪ್ರಾಯೋಜಿತ ಸಂಶೋಧನ ಯೋಜನೆಗೆ ಸಂಶೋಧನ ಸಹಾಯಕರ…

    ತಲೆಗೆ ಬಿದ್ದ ಏಟು: ಜು.5ರಂದು ಕೃತಿ ಬಿಡುಗಡೆ

    July 2, 2026

    ನಾಯಿಯನ್ನು ಹೊತ್ತೊಯ್ದು ಆತಂಕ ಸೃಷ್ಟಿಸಿದ್ದ ಚಿರತೆ; ಅರಣ್ಯ ಇಲಾಖೆ ಬೋನಿಗೆ ಸೆರೆ

    July 2, 2026

    ತುಮಕೂರಿನ ಹಿರಿಯ ಪತ್ರಕರ್ತ ಎಂ.ಈಶ್ವರ್ ಅನಾರೋಗ್ಯದಿಂದ ನಿಧನ

    July 2, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.