nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪ್ಪಯನದುರ್ಗ ಗ್ರಾಮದಲ್ಲಿ ಮಣ್ಣು ಹಗರಣ: ಪ್ರಶ್ನಿಸಿದಾಗ ಸ್ಥಳೀಯ ಶಾಸಕರ ಹೆಸರು ದುರ್ಬಳಕೆ!

    November 5, 2025

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025
    Facebook Twitter Instagram
    ಟ್ರೆಂಡಿಂಗ್
    • ತಿಪ್ಪಯನದುರ್ಗ ಗ್ರಾಮದಲ್ಲಿ ಮಣ್ಣು ಹಗರಣ: ಪ್ರಶ್ನಿಸಿದಾಗ ಸ್ಥಳೀಯ ಶಾಸಕರ ಹೆಸರು ದುರ್ಬಳಕೆ!
    • ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ
    • ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ
    • ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ
    • ಮಾಜಿ ಸಚಿವ, ಶಾಸಕ ಹೆಚ್.ವೈ.ಮೇಟಿ ನಿಧನ
    • ಹುಲಿ ದಾಳಿಗೆ ಹೆದರಿ ಹೊರಬಾರದ ಜನ: ಅರಣ್ಯ ಇಲಾಖೆಯಿಂದ ಆಹಾರದ ಕಿಟ್ ವಿತರಣೆ
    • ಸರಗೂರು | ಮುಳ್ಳೂರು ಗ್ರಾಮವನ್ನು ಹೋಬಳಿ ಕೇಂದ್ರ ಮಾಡಲು ಪ್ರಯತ್ನಿಸಲಾಗುವುದು: ಶಾಸಕ ಅನಿಲ್ ಕುಮಾರ್
    • ಬೀದಿಬದಿ ವ್ಯಾಪಾರಸ್ಥರ ಸುರಕ್ಷತೆಗೆ ಕ್ರಮವಹಿಸುವಂತೆ ಸದಸ್ಯರ ಆಗ್ರಹ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಣಿ ಕಳ್ಳತನದಿಂದ ನೆಮ್ಮದಿ ಕಳೆದುಕೊಂಡ ಮಾಯಸಂದ್ರ ಗ್ರಾಮಸ್ಥರು
    ತುರುವೇಕೆರೆ March 21, 2022

    ಸರಣಿ ಕಳ್ಳತನದಿಂದ ನೆಮ್ಮದಿ ಕಳೆದುಕೊಂಡ ಮಾಯಸಂದ್ರ ಗ್ರಾಮಸ್ಥರು

    By adminMarch 21, 2022No Comments1 Min Read
    mayasandra

    ತುರುವೇಕೆರೆ: ಕಳೆದೆರಡು ದಿನಗಳಿಂದ ಮಾಯಸಂದ್ರ ಗ್ರಾಮದಲ್ಲಿ  ಹಾಗೂ ಮಾಯಸಂದ್ರ ಹೋಬಳಿಯಾದ್ಯಂತ ಸರಣಿ ಕಳ್ಳತನಗಳು ಹೆಚ್ಚಾಗಿದ್ದು, ಸ್ಥಳೀಯ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

    ಶನಿವಾರ ರಾತ್ರಿ ಮಾಯಸಂದ್ರ ಗ್ರಾಮದಲ್ಲಿ ಬಸ್ ಸ್ಟ್ಯಾಂಡ್ ಆವರಣದಲ್ಲಿನ ಇತಿಹಾಸ ಪ್ರಸಿದ್ಧ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ ಮತ್ತು ಈಶ್ವರ ದೇವಸ್ಥಾನಕ್ಕೆ ಬಾಗಿಲು ಮುರಿದು ದೇವಾಲಯಕ್ಕೆ ಒಳನುಗ್ಗಿದ ಕಳ್ಳರು, ದೇವಾಲಯದ ಹುಂಡಿ ಸೇರಿದಂತೆ ಮುಂತಾದ ವಸ್ತುಗಳನ್ನು ಕಳವು ಮಾಡಿದ್ದಾರೆ.


    Provided by
    Provided by

    ಗ್ರಾಮದ ನಾಗರಾಜ ನಾಯಕ ಮಾಲಿಕತ್ವದ ವೀರಭದ್ರ ಮೆಡಿಕಲ್ ಸ್ಟೋರ್ ನ ಕಬ್ಬಿಣದ ಬಾಗಿಲು ಮುರಿದು ಹಣವನ್ನು ಕಳವು ಮಾಡಲಾಗಿದೆ. ಗ್ರಾಮದ ಕೆಲವು  ಅಂಗಡಿ, ಟೀ ಅಂಗಡಿ ಸೇರಿದಂತೆ ಚಿಲ್ಲರೆ ಅಂಗಡಿಗಳಿಗೆ ನುಗ್ಗಿ ಹಣ ಮತ್ತು ಹಲವು ವಸ್ತುಗಳನ್ನು ಕದ್ದೊಯ್ದಿದ್ದಾರೆ ಎಂದು ಪಟ್ಟಣದ ಪೊಲೀಸ್ ಠಾಣೆಗೆ ಕೆಲವರು ದೂರು ನೀಡಿದ್ದಾರೆ.

    ಇಂದು ಸೋಮವಾರ ಬೆಳಗಿನ ಜಾವ ಮಾಯಸಂದ್ರ ಹೋಬಳಿಯ ಮಾವಿನಕೆರೆ ಗ್ರಾಮದ ಕೆಂಪಮ್ಮ ದೇವಿಯ ದೇವಾಲಯ ಹಾಗೂ ಚಿಲ್ಲರೆ ಅಂಗಡಿಗೆ ನುಗ್ಗಿ ಹಣವನ್ನು ದೋಚಿದ್ದಾರೆ. ಒಟ್ಟಾರೆ ತಾಲೂಕಿನಾದ್ಯಂತ ಹಾಗೂ ಮಾಯಸಂದ್ರ ಹೋಬಳಿಯಾದ್ಯಂತ ಕಳ್ಳತನ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಸಂಬಂಧ  ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದ್ದಾರೆ.

    ಮಾಯಸಂದ್ರ  ಗ್ರಾಮದಲ್ಲಿ ಉಪ ಪೊಲೀಸ್ ಠಾಣೆ ಇದ್ದು ಸಹಾ ಏಕಕಾಲದಲ್ಲಿ ಇಂತಹ ಪ್ರಕರಣ ನಡೆದಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಪೊಲೀಸ್ ಇಲಾಖೆಯು ರಾತ್ರಿಯ ವೇಳೆ ನಿಗದಿತ ಗ್ರಾಮಗಳಿಗೆ ಸರಿಯಾಗಿ ಗಸ್ತು ಬರದ ಕಾರಣ, ಕಳ್ಳತನಗಳು ಹೆಚ್ಚಾಗಿವೆ, ಕೂಡಲೇ ಪೊಲೀಸ್ ಇಲಾಖೆಯು ಹೆಚ್ಚಿನ ಜವಾಬ್ದಾರಿ ಹೊತ್ತು ಪ್ರತಿದಿನ ಎಲ್ಲಾ ಗ್ರಾಮಗಳಿಗೂ ಗಸ್ತಿನ  ರೂಪದಲ್ಲಿ ಭೇಟಿ ನೀಡಿ ಹೆಚ್ಚಿನ ಗಮನಹರಿಸಬೇಕೆಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

    ವರದಿ: ಸಚಿನ್ ಮಾಯಸಂದ್ರ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣೆಗೆ ಮತದಾರರಾಗಲು ನೋಂದಣಿ ಮಾಡಿಸಿ: ಡಿ.ಪಿ.ವೇಣುಗೋಪಾಲ್

    October 26, 2025

    ತುರುವೇಕೆರೆ | ನಿರಂತರ ಮಳೆಯಿಂದಾಗಿ ಕೋಡಿ ಹರಿದ ಕೆರೆಗಳು

    October 25, 2025

    ತುರುವೇಕೆರೆ | ನೂರನೇ ವರ್ಷದ ಸಂಭ್ರಮಾಚರಣೆ:  ಆರ್ ಎಸ್ ಎಸ್ ಪಥಸಂಚಲನ

    October 20, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಪಾವಗಡ

    ತಿಪ್ಪಯನದುರ್ಗ ಗ್ರಾಮದಲ್ಲಿ ಮಣ್ಣು ಹಗರಣ: ಪ್ರಶ್ನಿಸಿದಾಗ ಸ್ಥಳೀಯ ಶಾಸಕರ ಹೆಸರು ದುರ್ಬಳಕೆ!

    November 5, 2025

    ತುಮಕೂರು: ಮರಿದಾಸಹಳ್ಳಿ ಪಂಚಾಯಿತಿ , ತಿಪ್ಪಯನದುರ್ಗ ಎಂಬ ಗ್ರಾಮದಲ್ಲಿ ಮಣ್ಣು ಹಗರಣ ಆರೋಪ ಕೇಳಿ ಬಂದಿದ್ದು, ಟಿಪ್ಪರ್ ಹಾಗೂ ಜೆಸಿಬಿ…

    ಮೇಟಿಯವರ ನಿಧನ ನನಗೆ ವೈಯಕ್ತಿಕ ನಷ್ಟ: ಸಿಎಂ ಸಿದ್ದರಾಮಯ್ಯ

    November 4, 2025

    ಅಶ್ಲೀಲ ಸಂದೇಶ ಕಳಿಸಿ ಕಿರುತೆರೆ ನಟಿಗೆ ಲೈಂಗಿಕ ಕಿರುಕುಳ: ಆರೋಪಿಯ ಬಂಧನ

    November 4, 2025

    ಪರಿಶಿಷ್ಟ ಪಂಗಡಗಳನ್ನು ಕಾಂಗ್ರೆಸ್ ಕೇವಲ ಮತಬ್ಯಾಂಕ್ ಆಗಿ ಪರಿಗಣಿಸುತ್ತಿದೆ:  ಬಿ.ವೈ. ವಿಜಯೇಂದ್ರ ಆರೋಪ

    November 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.