nammatumakuru

    Subscribe to Updates

    Get the latest creative news from FooBar about art, design and business.

    What's Hot

    ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ

    November 22, 2025

    ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

    November 22, 2025

    ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ

    November 22, 2025
    Facebook Twitter Instagram
    ಟ್ರೆಂಡಿಂಗ್
    • ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ
    • ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ
    • ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ
    • ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.
    • ಮೊಬೈಲ್ ಗೀಳಿನಿಂದಾಗಿ ಪುಸ್ತಕ ಓದುಗರ ಸಂಖ್ಯೆ ಕಡಿಮೆಯಾಗಿದೆ: ಗ್ರಂಥಪಾಲಕ ಎಚ್. ನಾಗರಾಜ
    • ಮನೆಗೆ ಬಿದ್ದ ಬೆಂಕಿ: 3 ಲಕ್ಷ ರೂ. ಹಣ ಸಹಿತ ಚಿನ್ನಾಭರಣ ಹಲವು ವಸ್ತುಗಳು ಸುಟ್ಟುಕರಕಲು
    • ಮಧುಗಿರಿ ಪಟ್ಟಣದ ಅವ್ಯವಸ್ಥೆ ಕಂಡು ಉಪ ಲೋಕಾಯುಕ್ತ ಬಿ.ವೀರಪ್ಪ ಕಿಡಿ
    • ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಸಿದ್ದರಾಮಯ್ಯ ಪತ್ರ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರಗೂರು ಗ್ರಾಮ ದೇವತೆ ಶ್ರೀ ಕಾಳಿಕಾಂಬ ಮಹೇಶ್ವರಿ ಕಾಳಮ್ಮ ದೇವಿಯ ಜಾತ್ರೆ
    ಜಿಲ್ಲಾ ಸುದ್ದಿ March 27, 2024

    ಸರಗೂರು ಗ್ರಾಮ ದೇವತೆ ಶ್ರೀ ಕಾಳಿಕಾಂಬ ಮಹೇಶ್ವರಿ ಕಾಳಮ್ಮ ದೇವಿಯ ಜಾತ್ರೆ

    By adminMarch 27, 2024No Comments2 Mins Read
    saraguru

    ಸರಗೂರು : ಗ್ರಾಮ ದೇವತೆ ಶ್ರೀ ಕಾಳಿಕಾಂಬ ಮಹೇಶ್ವರಿ ಕಾಳಮ್ಮ ದೇವಿಯ ಜಾತ್ರೆ  ಬುಧವಾರ ನಡೆಯಿತು. ಜಾತ್ರೆಯಲ್ಲಿ  ಸಾವಿರಾರು ಭಕ್ತರು ದೇವಿ ದರ್ಶನ ಪಡೆದು ಪೂಜೆ ಸಲ್ಲಿಸಿ ದೇವರ ಕೃಪೆಗೆ ಪಾತ್ರರಾದರು.

    ತಾಲ್ಲೂಕಿನ ಹೆಗ್ಗನೂರು ಗ್ರಾ.ಪಂ. ವ್ಯಾಪ್ತಿಯ ಹೆಗ್ಗನೂರು ಗ್ರಾಮದಲ್ಲಿ ಮಂಗಳವಾರ ಆರಂಭವಾದ ಜಾತ್ರೆಯ ಎರಡನೇ ದಿನವಾದ ಬುಧವಾರ ರಂದು ಬೆಳಿಗ್ಗೆಯಿಂದಲೇ ದೇವಿಗೆ ಜಾತ್ರೆಯ ದಿನದಂದು ದೇವಸ್ಥಾನದಲ್ಲಿ ವಿಶೇಷ ಹೋಮ, ಮುಂಜಾನೆ 5 ಗಂಟೆಗೆ ಸುಪ್ರಭಾತ ಸೇವೆ, ವಿಶೇಷ ಪಂಚಾಮೃತ ಅಭಿಷೇಕ  4 ಗಂಟೆಗೆ ಭಕ್ತಾದಿಗಳಿಂದ ಉರುಳು ಸೇವೆ ಮಾಡಿ, ಕ್ಷೇತ್ರದ ಈಶಾನ್ಯ ದಿಕ್ಕಿನಲ್ಲಿರುವ ಹೆಬ್ಬಳದ ತೊರೆಯಿಂದ ಗಂಗಾ ಪೂಜೆ ಮಾಡಿ,  ನಂತರ ಅದೇ ದಿನದ 9 ಗಂಟೆಗೆ ಭಕ್ತಾದಿಗಳು ಬಾಯಿಬೀಗ ಹರಕೆ, ಮುಡಿ ಮುಗಿಸಿ ಸುತ್ತಿಗೆಗಳು, ನಂದಿಧ್ವಜ ಉಮಾ ಮಹೇಶ್ವರಸ್ವಾಮಿ ದೇವರ ರುದ್ರಾಕ್ಷಿ ಮಂಟಪದೊಂದಿಗೆ ಪೆಂಜಿನಸೇವೆ, ನಾದಸ್ವರ, ವಾದ್ಯಗೋಷ್ಠಿ, ಬ್ಯಾಂಡ್ ಸೆಟ್, ವೀರಗಾಸೆ ನೃತ್ಯ, ಗಾರುಡಿಗೊಂಬೆ, ಕೋಲಾಟ, ನೃತ್ಯವಾದ್ಯ, ಚಂಡಿವಾದ್ಯ, ಮಂಗಳವಾದ್ಯದ ಸಮೇತ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿದ.ನಂತರ  ಮದ್ಯಾಹ್ನ 12 ಗಂಟೆಗೆ ದೇವಾಲಯ ಸೇರಲಾಗುತ್ತದೆ. ನಂತರ ಉಯ್ಯಲೆಸೇವೆ ಮೂಲಕ ಗರ್ಭಗುಡಿ ಸೇರಿಸಿ ಪಟ್ಟಕ್ಕೆ ಕುಳಿತು ಗಣಪತಿ ಪೂಜೆ, ನವಗ್ರಹ ಪೂಜೆ, ಹೋಮ, ಸಹಸ್ರನಾಮ, ಪೂರ್ಣಾಹುತಿ, ಮಂಗಳಾರತಿ ನೆರವೇರಿಸಲಾಗುತ್ತದೆ. ಮತ್ತೇ ರಾತ್ರಿ 1 ಗಂಟೆಗೆ ಗಂಗಾ ಪೂಜೆ ಮಾಡಿ ಮಹೇಶ್ವರಿ ಕಾಳಮ್ಮ ಉತ್ಸವಮೂರ್ತಿಯನ್ನು ಅಲಂಕರಿಸಿ ಅಲಂಕೃತಗೊಂಡ ಪುಷ್ಪ ರಥದಲ್ಲಿ ವಾದ್ಯಗೋಷ್ಠಿ ಸಮೇತ ರಾತ್ರಿಯಲ್ಲ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಲಾಯಿತು.


    Provided by
    Provided by

    ಉಡಿ ತುಂಬುವ, ಹರಕೆ ಸಲ್ಲಿಸುವ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನದ ವೇಳೆಗೆ ವಿವಿಧ ಧಾರ್ಮಿಕ ವಿಧಿಗಳು ನಡೆದವು. ಇದೇ ವೇಳೆಗೆ ಭಕ್ತರ ಮೆರವಣಿಗೆಯೂ ನಡೆಯಿತು.  ಮೆರವಣಿಗೆಯಲ್ಲಿ ತಂದು ಬನ್ನಿ ಕಾಳಮ್ಮ ದೇವಸ್ಥಾನದಲ್ಲಿ ಇರಿಸಿದರು.

    ಸರಗೂರು ಪಟ್ಟದಿಂದ ಹೆಗ್ಗನೂರು ಗ್ರಾಮದ ಕಾಳಮ್ಮ ದೇವಸ್ಥಾನಕ್ಕೆ ಭಕ್ತಾಧಿಗಳಿಗೆ ಕೆಎಸ್ಸಾರ್ಟಿಸಿ ಬಸ್ ವ್ಯವಸ್ಥೆ  ಮಾಡಲಾಗಿತ್ತು.  ಜಾತ್ರೆಗೆ ಆಗಮಿಸಿದ ಭಕ್ತರಿಗೆ ಅನ್ನ ಸಂತರ್ಪಣೆ ನೆರವೇರಿಸಲಾಗಿತ್ತು.

    ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ವಿವಿಧ ಪಕ್ಷಗಳ ನಾಯಕರು ದೇವಿಯ ದರ್ಶನ ಪಡೆದರು.

    ಈ ಸಂದರ್ಭದಲ್ಲಿ ಕಾಳಿಕಾಂಬ ಮಹೇಶ್ವರಿ ಕಾಳಮ್ಮ ಸೇವೆ ಟ್ರಸ್ಟ್ ಅಧ್ಯಕ್ಷ ಶಿವಣ್ಣೆಗೌಡ, ಗ್ರಾ.ಪಂ. ಅಧ್ಯಕ್ಷ ಸುಧೀರ್, ಸಮಿತಿ ಉಪಾಧ್ಯಕ್ಷ ಚಲುವೆಗೌಡ, ಎಚ್.ಕೆ.ಶಂಭುಲಿಯ್ಯ, ಕಾರ್ಯದರ್ಶಿ ಹಾಗೂ ವಕೀಲ ಸತೀಶ್ ಗೌಡ, ಖಂಜಾಚಿ ಹಾಗೂ ಪ್ರಾಂಶುಪಾಲ ರವಿಗೌಡ, ಸಹಕಾರ್ಯದರ್ಶಿ ಎಂ ಸಿ ಮೋಹನ್ ಕುಮಾರ್, ಟ್ರಸ್ಟ್ ಸದಸ್ಯರು ಗೋವಿಂದಗೌಡ, ಸೋಮೇಗೌಡ, ಮಾದಯ್ಯ, ಮಹದೇವಗೌಡ, ಎಚ್ ಸಿ ರವಿಗೌಡ, ಜಯರಾಮೇಗೌಡ, ಸಣ್ಣಕೂಸೇಗೌಡ, ಎಚ್.ಸಿ.ವೆಂಕಟಶಟ್ಟಿ, ಮಹದೇವೆಗೌಡ, ಮಾದೇಗೌಡ, ಸಲಹೆಗಾರರು ಶಿವಲಿಂಗೇಗೌಡ, ಸಣ್ಣಸ್ವಾಮಿ, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗವಹಿಸಿದ್ದರು.

    ವರದಿ: ಹಾದನೂರು ಚಂದ್ರ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    admin
    • Website

    Related Posts

    ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ

    November 22, 2025

    ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

    November 22, 2025

    ಆರೋಗ್ಯ ಶಿಬಿರ | ಹಾರ್ಟ್ ಸಂಸ್ಥೆಯ ಕಾರ್ಯ ಪ್ರಶಂಸನಿಯ: ಆರೋಗ್ಯಾಧಿಕಾರಿ ಡಾ.ಟಿ.ರವಿಕುಮಾರ್

    November 21, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಔರಾದ: ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆ: ಇಬ್ಬರು ವಿದ್ಯಾರ್ಥಿನಿಯರು ವಿಭಾಗಮಟ್ಟಕ್ಕೆ ಆಯ್ಕೆ

    November 22, 2025

    ಔರಾದ: ಪದವಿಪೂರ್ವ ಶಿಕ್ಷಣ ಇಲಾಖೆ ನಡೆಸಿದ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಔರಾದ್ ತಾಲ್ಲೂಕಿನ ಇಬ್ಬರು ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ…

    ಕೊಳ್ಳುರ ಗ್ರಾಮದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

    November 22, 2025

    ರಾಜ್ಯ ಸರ್ಕಾರ ಗ್ರಾಮೀಣ ಪತ್ರಕರ್ತರ ಸಮಸ್ಯೆಗಳನ್ನು ಬಗೆಹರಿಸುವಂತೆ ಸಿದ್ದರಬೆಟ್ಟ ಶ್ರೀಗಳಿಂದ ಒತ್ತಾಯ

    November 22, 2025

    ಯುವಜನತೆಯಲ್ಲಿ ಕನ್ನಡ ಪ್ರೇಮ ಹೆಚ್ಚಾಗಬೇಕು: ಡಾ.ಗೋವಿಂದರಾಯ ಎಂ.

    November 22, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.