nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026
    Facebook Twitter Instagram
    ಟ್ರೆಂಡಿಂಗ್
    • ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ
    • ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ
    • LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!
    • ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ
    • ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ
    • ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!
    • ಗರ್ಭಕಂಠದ ಕ್ಯಾನ್ಸರ್ ನಿಂದ ಎಚ್ ಪಿ ವಿ ಲಸಿಕೆ ರಕ್ಷಣೆ ನೀಡುತ್ತದೆ: ತಹಶೀಲ್ದಾರ್ ಮೋಹನಕುಮಾರಿ
    • ಹಬ್ಬಗಳ ಆಚರಣೆಯ ಮಧ್ಯೆ ಧರ್ಮಗಳನ್ನು ತರಬಾರದು:  ಶಾಂತಿ ಸಭೆಯಲ್ಲಿ ಆರ್.ಕಿರಣ್
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ಕಾರಿ ಚಿತ್ರಕಲಾ ಕಾಲೇಜು ತುಮಕೂರು: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ
    ತುಮಕೂರು July 26, 2022

    ಸರ್ಕಾರಿ ಚಿತ್ರಕಲಾ ಕಾಲೇಜು ತುಮಕೂರು: 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ

    By adminJuly 26, 2022Updated:July 27, 2022No Comments2 Mins Read
    chithrakala collge tumakuru

    ತುಮಕೂರು:75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ತುಮಕೂರು ವತಿಯಿಂದ ಕಾಲೇಜು ಹಂತದ ಚಿತ್ರಕಲಾ ಸ್ಪರ್ಧೆ—2022  ಪೈಂಟಿಂಗ್ ಹಾಗೂ ಪೋಸ್ಟರ್ ವರ್ಣ ಚಿತ್ರ ರಚನಾ ಸ್ಪರ್ಧೆಯನ್ನು  ಸೋಮವಾರ ಆಯೋಜಿಸಲಾಗಿತ್ತು.


    Provided by
    Provided by

    ತುಮಕೂರು ಜಿಲ್ಲಾ ಸ್ವಾತಂತ್ರ ಹೋರಾಟಗಾರರ ಸಂಘದ ಕಾರ್ಯದರ್ಶಿ ತು.ಮ.ಬಸವರಾಜು ಅವರು ಸಮಾರಂಭವನ್ನು ಜ್ಯೋತಿ ಬೆಳಗಿಸಿ ಉದ್ಘಾಟನೆ ಮಾಡಿದರು. ಬಳಿಕ ಮಾತನಾಡಿದ ಅವರು,   ತುಮಕೂರು ಜಿಲ್ಲೆಯಾದ್ಯಂತ ಹಲವಾರು ಗ್ರಾಮೀಣ ಭಾಗಗಳಲ್ಲೂ ಅನೇಕ ಸ್ವಾತಂತ್ರ್ಯ ಹೋರಾಟಗಾರರು ಇದ್ದರು. ಈಗ ಅವರಲ್ಲಿ ಬೆರಳೆಣಿಕೆಯಷ್ಟು ಜನರು ಮಾತ್ರ ಬದುಕಿದ್ದಾರೆ. ಅವರೆಲ್ಲರ ದೇಶಾಭಿಮಾನ, ತ್ಯಾಗ ಬಲಿದಾನಗಳನ್ನು ಹಾಗೂ ಅವರ ಜೀವನ ಚರಿತ್ರೆಗಳನ್ನು ಇಂದಿನ ಯುವ ಜನತೆಗೆ ಪರಿಚಯಿಸಬೇಕು. ಈ ಮೂಲಕ ಅವರ ಸೇವೆಗಳನ್ನು ಗೌರವಿಸಿ ಸ್ಮರಿಸುತ್ತಿರಬೇಕು. ಆಗ ಅವರ ಆತ್ಮಕ್ಕೆ ಸ್ವಲ್ಪವಾದರೂ ಸಮಾಧಾನ ನೀಡಿದಂತಾಗುತ್ತದೆ ಎಂದರು.

    ಸಮಾರಂಭದ ಮುಖ್ಯ ಅತಿಥಿಗಳಾಗಿ ಆಗಮಿಸಿದ ಸರ್ಕಾರಿ ಚಿತ್ರಕಲಾ ಕಾಲೇಜು ಹಳೆಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷರು, ನಮ್ಮತುಮಕೂರು ಮಾಧ್ಯಮದ ಪ್ರಧಾನ ಸಂಪಾದಕರಾದ ಜಿ.ಎಲ್.ನಟರಾಜು ಮಾತನಾಡಿ, ಈ ಕಾಲೇಜಿನ ಉಳಿವು ಮತ್ತು ಬೆಳವಣಿಗೆಗಾಗಿ ನಮ್ಮ ಸಂಘ ಸದಾ ಬೆನ್ನೆಲುಬಾಗಿ ನಿಂತು ಕೆಲಸ ಮಾಡಲು ನಾವು ಸಿದ್ಧರಿದ್ದೇವೆ.  ಕಾಲೇಜನ್ನು ಉಳಿಸಿಕೊಳ್ಳಲು ನಾವು ನಿರಂತರ ಪ್ರಯತ್ನ ಮಾಡುತ್ತಿದ್ದೇವೆ. ಇದೇ ಸ್ಥಳದಲ್ಲಿ ಕಾಲೇಜು ಮುಂದುವರಿಯಬೇಕು ಎನ್ನುವುದು ನಮ್ಮ ಇಚ್ಛೆಯಾಗಿದೆ ಎಂದರು.

    ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲರಾದ ಸಿ.ಸಿ.ಬಾರಕೇರ  ಮಾತನಾಡಿ,  ಈ ಕಾಲೇಜಿನ ಕುಂದುಕೊರತೆಗಳು, ಕೆಲಸ ಕಾರ್ಯಗಳಲ್ಲಿ ಹಿರಿಯ ಹಾಗೂ ಕಿರಿಯ ವಿದ್ಯಾರ್ಥಿಗಳು ಸ್ವಯಂ ಪ್ರೇರಿತರಾಗಿ ತನು, ಮನ, ಧನಗಳಿಂದ ಶ್ರಮಿಸುತ್ತಿರುವುದು ನನಗೆ ಇನ್ನಷ್ಟು ಶಕ್ತಿ ಬಂದಂತಾಗಿದೆ. ಅವರ ಸೇವೆ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

    ಕಾರ್ಯಕ್ರಮದಲ್ಲಿ ಹಿರಿಯ ಹಾಗೂ ಕಿರಿಯ ಕಲಾವಿದರನ್ನು ಅತಿಥಿ ಉಪನ್ಯಾಸಕರಾದ ಎಂ.ಎನ್.ಸುಬ್ರಹ್ಮಣ್ಯ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.   ಅತಿಥಿ ಉಪನ್ಯಾಸಕರಾದ   ರೂಪ ಸಿ.ಎನ್., ನೇತ್ರಮ್ಮ ಎಸ್.ಕೆ., ನಾಗರಾಜ್ ಟಿ.ಎಂ., ಸತ್ಯನಾರಾಯಣ ಟಿ.ಎಸ್. ಭಾಗವಹಿಸಿದ್ದರು.

    ಶ್ರೀವಿದ್ಯಾ ಟಿ.ಎಸ್. ಪ್ರಾರ್ಥನಾ ಗೀತೆ ಹಾಡಿದರು. ಧನುಶ್ ಎಸ್ ಮತ್ತು ಸೌಮ್ಯ ಎಸ್. ವಿದ್ಯಾರ್ಥಿಗಳು ತಮ್ಮ  ಅನಿಸಿಕೆಗಳನ್ನು ಹಂಚಿಕೊಂಡರು. ಸ್ಪರ್ಧೆಯಲ್ಲಿ 10 ವಿದ್ಯಾರ್ಥಿಗಳು ಭಾಗವಹಿಸಿ ಸುಂದರ ವರ್ಣ ಚಿತ್ರಗಳನ್ನು ರಚಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz

    admin
    • Website

    Related Posts

    ತುಮಕೂರು: ಸಮಾನ ವೇತನ ಮತ್ತು ಸುರಕ್ಷತೆಗೆ ಆಗ್ರಹಿಸಿ ಮಹಿಳೆಯರಿಂದ ಬೃಹತ್ ಪ್ರತಿಭಟನೆ

    March 14, 2026

    ಸಿಲಿಂಡರ್ ಕೊರತೆ: ತುಮಕೂರಿನ ಇಂದಿರಾ ಕ್ಯಾಂಟೀನ್‌ ಗಳಿಗೆ ಬೀಗ!

    March 14, 2026

    ಇಂದಿರಾ ಕ್ಯಾಂಟೀನ್‌ ಗೂ ತಟ್ಟಿದ ಸಿಲಿಂಡರ್ ಕೊರತೆ ಬಿಸಿ; ತುಮಕೂರಿನಲ್ಲಿ ಕ್ಯಾಂಟೀನ್ ಮುಚ್ಚುವ ಆತಂಕ

    March 13, 2026

    Comments are closed.

    Our Picks

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ಕಾಂಗ್ರೆಸ್ ಯುದ್ಧದ ಭೀತಿ ಹುಟ್ಟಿಸುತ್ತಿದೆ: ಪ್ರಧಾನಿ ಮೋದಿ ವಾಗ್ದಾಳಿ

    March 14, 2026

    ಸಿಲ್ಚಾರ್ (ಅಸ್ಸಾಂ): ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮಗಳನ್ನು ಕಡಿಮೆ ಮಾಡಲು ಕೇಂದ್ರ ಸರ್ಕಾರ ನಿರಂತರವಾಗಿ ಶ್ರಮಿಸುತ್ತಿದೆ. ಆದರೆ, ಇಂತಹ…

    ದೇಶದಲ್ಲಿ ಪೆಟ್ರೋಲ್, ಡೀಸೆಲ್, ಗ್ಯಾಸ್ ಕೊರತೆಯಿಲ್ಲ; ಕಾಂಗ್ರೆಸ್ ಜನರ ದಾರಿ ತಪ್ಪಿಸುತ್ತಿದೆ: ಪ್ರಲ್ಹಾದ್ ಜೋಶಿ

    March 14, 2026

    LPG ಸಿಲಿಂಡರ್‌ ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದ ವೃದ್ಧ ಸಾವು!

    March 14, 2026

    ದೇಶದಲ್ಲಿ ವಾಣಿಜ್ಯ LPG ಕೊರತೆ: ಇದು ಬಿಜೆಪಿ ಸೃಷ್ಟಿಸಿದ ಬಿಕ್ಕಟ್ಟು:  ಪ್ರಿಯಾಂಕ್ ಖರ್ಗೆ ಕಿಡಿ

    March 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.