nammatumakuru

    Subscribe to Updates

    Get the latest creative news from FooBar about art, design and business.

    What's Hot

    ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!

    January 16, 2026

    ಜನವರಿ 17: ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ

    January 16, 2026

    ತುಮಕೂರು: ಎರಡನೇ ಪತ್ನಿಯ ಮಗನಿಂದ ವ್ಯಕ್ತಿಯ ಬರ್ಬರ ಹತ್ಯೆ

    January 16, 2026
    Facebook Twitter Instagram
    ಟ್ರೆಂಡಿಂಗ್
    • ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!
    • ಜನವರಿ 17: ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ
    • ತುಮಕೂರು: ಎರಡನೇ ಪತ್ನಿಯ ಮಗನಿಂದ ವ್ಯಕ್ತಿಯ ಬರ್ಬರ ಹತ್ಯೆ
    • ತುಮಕೂರು: ಜ.20ರಂದು ಸಾರ್ವಜನಿಕರ ಸಭೆ
    • ಹುಳಿಯಾರು ಕೆಂಕೆರೆ ಕೊಲೆ ಪ್ರಕರಣ: 48 ಗಂಟೆಯೊಳಗೆ ಅಂತರ್ ರಾಜ್ಯ ನಾಲ್ವರು ಕೊಲೆ ಆರೋಪಿಗಳ ಸೆರೆ
    • ಬೆಂಗಳೂರು: ಹಾಡಹಗಲೇ ಜನನಿಬಿಡ ರಸ್ತೆಯಲ್ಲಿ 55 ವರ್ಷದ ಮಹಿಳೆಯ ಭೀಕರ ಕೊಲೆ
    • ಧಾರವಾಡ: ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಕೈದಿ ಆತ್ಮಹತ್ಯೆ
    • ರಾಹುಲ್ ಗಾಂಧಿ ಭೇಟಿಗೆ ವಿಶೇಷ ಅರ್ಥ ಕಲ್ಪಿಸಬೇಡಿ: ಡಿ.ಕೆ.ಶಿವಕುಮಾರ್ ಸ್ಪಷ್ಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಹಶೀಲ್ದಾರ್ ಮೇಲೆ ಹಲ್ಲೆ ಖಂಡಿಸಿ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ
    ಗುಬ್ಬಿ January 29, 2022

    ತಹಶೀಲ್ದಾರ್ ಮೇಲೆ ಹಲ್ಲೆ ಖಂಡಿಸಿ ಸರ್ಕಾರಿ ನೌಕರರ ಸಂಘದ ವತಿಯಿಂದ ಪ್ರತಿಭಟನೆ

    By adminJanuary 29, 2022No Comments1 Min Read
    gubbi

    ಗುಬ್ಬಿ: ಹಮನಾಬಾದ  ತಾಲ್ಲೂಕಿನ ತಹಶೀಲ್ದಾರ್ ಡಾ.ಪ್ರದೀಪ್ ಕುಮಾರ್ ಹಿರೇಮಠ್ ಮೇಲೆ ಹಲ್ಲೆ ನಡೆಸಿದ ಬಿ.ಎಸ್.ಪಿ.ಪಕ್ಷದ ಮುಖಂಡರ ಮೇಲೆ ಸೂಕ್ತ ಕ್ರಮ ವಹಿಸಬೇಕು ಎಂದು ಆಗ್ರಹಿಸಿ ಗುಬ್ಬಿ ತಾಲೂಕು ಕಚೇರಿಯ ಮುಂಭಾಗದಲ್ಲಿ ಸರ್ಕಾರಿ ನೌಕರರ ಸಂಘದ ವತಿಯಿಂದ ತಾಲೂಕು ಕಛೇರಿಯ ಮುಂಭಾಗ ನೌಕರರು ಪ್ರತಿಭಟನೆ ನಡೆಸಿದರು.

    ಪ್ರತಿಭಟನೆ ಕುರಿತು ಮಾತನಾಡಿದ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ನಾರಾಯಣ್ , ಇತ್ತೀಚಿನ ದಿನಗಳಲ್ಲಿ ಸರ್ಕಾರಿ ನೌಕರರು ಅನೇಕ ಒತ್ತಡಗಳ ನಡುವೆ ಕರ್ತವ್ಯ ನಿರ್ವಹಣೆ ಮಾಡುತ್ತಿದ್ದು, ಇಂತಹ ಸಂದರ್ಭದಲ್ಲಿ ‌ಕರ್ತವ್ಯದಲ್ಲಿದ್ದ  ತಹಸೀಲ್ದಾರ್ ಡಾ.ಪ್ರದೀಪ್ ಕುಮಾರ್ ಅವರು ಬಿ ಎಸ್ ಪಿ ಮುಖಂಡರ ಮನವಿ ಸ್ವೀಕರಿಸಲು ಬಂದಿಲ್ಲ ಎಂಬ ಕಾರಣ ನೀಡಿ  ಏಕಾಏಕಿ ಅವರ ಮೇಲೆ ಗುಂಪುಕಟ್ಟಿಕೊಂಡು ಹಲ್ಲೆ ಮಾಡಿರುವುದು ಖಂಡನೀಯ ಎಂದು ಬೇಸರ ವ್ಯಕ್ತಪಡಿಸಿದರು.


    Provided by
    Provided by

    ಈ ಸಂದರ್ಭದಲ್ಲಿ ನೌಕರರ ಸಂಘದ ವತಿಯಿಂದ ತಹಶೀಲ್ದಾರ್ ಆರತಿ ಯವರಿಗೆ ಮನವಿ ಪತ್ರ ಸಲ್ಲಿಸಿದರು. ಈ ವೇಳೆ  ಸರ್ಕಾರಿ ನೌಕರರ ಸಂಘದ ಸದಸ್ಯರು. ಗ್ರಾಮ ಲೆಕ್ಕಾಧಿಕಾರಿ ಗಳು ಹಾಜರಿದ್ದರು.

    ವರದಿ: ಮಂಜುನಾಥ್

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕಾನೂನಾತ್ಮಕವಾಗಿ ಪಡೆದ ಜಮೀನು, ಬೇರೆಯವರಿಗೆ ಅಕ್ರಮ ಖಾತೆ ಬದಲಾವಣೆ: ರೈತ ಮುಖಂಡ ರಂಗಸ್ವಾಮಿ ಆರೋಪ

    January 12, 2026

    ಪಕ್ಷಕ್ಕೆ ಡ್ಯಾಮೇಜ್ ಆಗೋ ಕೆಲಸ ಯಾವತ್ತೂ ಮಾಡಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    January 11, 2026

    ಪಾರದರ್ಶಕ  ಆಡಳಿತ ನಡೆಸಿದ ತೃಪ್ತಿ ನನಗಿದೆ: ತುಮುಲ್ ನಿರ್ದೇಶಕಿ ಭಾರತಿ ಶ್ರೀನಿವಾಸ್

    January 10, 2026

    Leave A Reply Cancel Reply

    Our Picks

    ಶಬರಿಮಲೆಯಲ್ಲಿ ಇಂದು ಮಕರ ಜ್ಯೋತಿ ದರ್ಶನ: ಅಯ್ಯಪ್ಪನ ಕಣ್ತುಂಬಿಕೊಳ್ಳಲು ಭಕ್ತರ ಸಾಗರ, ಕ್ಷಣಗಣನೆ ಆರಂಭ

    January 14, 2026

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಪ್ರಿಯಕರನ ಜೊತೆ ವಾಸಿಸುತ್ತಿದ್ದ ಮಹಿಳೆಯ ಬರ್ಬರ ಹತ್ಯೆ!

    January 16, 2026

    ವೈ.ಎನ್.ಹೊಸಕೋಟೆ: ಹಣಕಾಸಿನ ವಿಚಾರದಲ್ಲಿ ಉಂಟಾದ ಕ್ಷುಲ್ಲಕ ಜಗಳದಿಂದ ಮಹಿಳೆಯ ಪ್ರಾಣಕ್ಕೆ ಕುತ್ತು ತಂದ ಘಟನೆ ಹೋಬಳಿಯ ಚಿಕ್ಕಹಳ್ಳಿ ಗ್ರಾಮದಲ್ಲಿ ಬುಧವಾರ…

    ಜನವರಿ 17: ವಿದ್ಯಾ ಚೌಡೇಶ್ವರಿ ಅಮ್ಮನವರ ವರ್ಧಂತಿ ಮಹೋತ್ಸವ

    January 16, 2026

    ತುಮಕೂರು: ಎರಡನೇ ಪತ್ನಿಯ ಮಗನಿಂದ ವ್ಯಕ್ತಿಯ ಬರ್ಬರ ಹತ್ಯೆ

    January 16, 2026

    ತುಮಕೂರು: ಜ.20ರಂದು ಸಾರ್ವಜನಿಕರ ಸಭೆ

    January 16, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.