nammatumakuru

    Subscribe to Updates

    Get the latest creative news from FooBar about art, design and business.

    What's Hot

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025
    Facebook Twitter Instagram
    ಟ್ರೆಂಡಿಂಗ್
    • ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ
    • ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ
    • ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ
    • 3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ
    • ಕಬ್ಬಿನ ಲಾರಿಗೆ ಗೂಡ್ಸ್ ಆಟೋ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು
    • 18,500 ಶಿಕ್ಷಕರ ನೇಮಕ ಪ್ರಕ್ರಿಯೆ ಶೀಘ್ರವೇ ಆರಂಭ: ಸಚಿವ ಮಧು ಬಂಗಾರಪ್ಪ
    • ಹೃದಯಾಘಾತವಾಗಿದ್ದರೂ, 45ಕ್ಕೂ ಹೆಚ್ಚು ಜನರ ಪ್ರಾಣ ರಕ್ಷಿಸಿದ ಬಸ್ ಚಾಲಕ!
    • ಬೀದರ್ | ಮನೆ ಮೇಲ್ಛಾವಣಿಯಿಂದ ತಳ್ಳಿ ಬಾಲಕಿಯನ್ನು ಕೊಂದ ಮಲತಾಯಿ: ಪ್ರಕರಣ ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ ತಪ್ಪಿಸಿ: ವಿವಿಧ ಸಂಘಟನೆಗಳಿಂದ ಮನವಿ
    ತುರುವೇಕೆರೆ January 25, 2022

    ಸಾರ್ವಜನಿಕರಿಗೆ ಆಗುತ್ತಿರುವ ಕಿರಿಕಿರಿ ತಪ್ಪಿಸಿ: ವಿವಿಧ ಸಂಘಟನೆಗಳಿಂದ ಮನವಿ

    By adminJanuary 25, 2022No Comments1 Min Read
    turuvekere

    ತುರುವೇಕೆರೆ: ಬೇರೆ ಬೇರೆ ಊರುಗಳಿಂದ  ಪಟ್ಟಣಕ್ಕೆ  ಬರುವ ಸೀಟ್ ಆಟೋಗಳ ಕಿರಿಕಿರಿ ತಪ್ಪಿಸುವಂತೆ  ಹಾಗೂ ಬಸ್ ಹತ್ತುವ ಪಾದಚಾರಿಗಳು ಅನುಭವಿಸುವ ತೊಂದರೆ ಮತ್ತು ಬೀದಿಬದಿ ವ್ಯಾಪಾರಿಗಳ ವ್ಯಾಪಾರಕ್ಕೆ ತೊಂದರೆ ತಪ್ಪಿಸುವಂತೆ  ವಿವಿಧ ಸಂಘಟನೆಗಳು ಜಂಟಿಯಾಗಿ ಪಟ್ಟಣ ಪಂಚಾಯಿತಿ, ಅಧ್ಯಕ್ಷರಿಗೆ ಮನವಿ ಸಲ್ಲಿಸಿತು.

    ಕಾರ್ಮಿಕ ಸಂಘಟನೆಗಳು, ಬೀದಿಬದಿ ಆಟೋ ಮಾಲೀಕರು ಹಾಗೂ ಚಾಲಕರ ಸಂಘ , ವ್ಯಾಪಾರಿಗಳ ಸಂಘ ನಿಯೋಗ ಪಟ್ಟಣದ ಮುಖ್ಯ ರಸ್ತೆಯಲ್ಲಿ  ಮೆರವಣಿಗೆ  ನಡೆಸಿ ಪಟ್ಟಣ ಪಂಚಾಯತ್ ಅಧ್ಯಕ್ಷರಿಗೆ ಮನವಿ ಸಲ್ಲಿಸಿದರು.


    Provided by
    Provided by
    Provided by

    ಮಾಯಸಂದ್ರ ವೃತ್ತ, ದಬ್ಬೆಘಟ್ಟ ವೃತ್ತ ,ಬಾಣಸಂದ್ರ ರಸ್ತೆ, ತಿಪಟೂರು ರಸ್ತೆಯಲ್ಲಿ, ನಿರಂತರವಾಗಿ ಪೊಲೀಸರನ್ನು ನಿಯೋಜನೆ ಮಾಡಿಸಿಕೊಡುವಂತೆ  ಹಾಗೂ ಸಾಮಾನ್ಯ ಜನರಿಗೆ ಆಗುತ್ತಿರುವ ಕಿರಿಕಿರಿ ತಪ್ಪಿಸುವಂತೆ ಆಗ್ರಹಿಸಿದರು.

    ಈ ಬಗ್ಗೆ ಪ್ರತಿಕ್ರಿಯೆಯೆ ನೀಡಿದ, ನೂತನ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಚಿದಾನಂದ್  ಈ ಬಗ್ಗೆ ಸಭೆ ಕರೆದು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳು ವಂತೆ ಸೂಚನೆ  ನೀಡಲಾಗುವುದು ಎಂದರು.

    ಈ ಸಂದರ್ಭದಲ್ಲಿ ಸಿ. ಐ. ಟಿ. ಯು. ನ ಸತೀಶ್, ಆಟೋ ಚಾಲಕರ ಸಂಘದ  ಗಂಗಣ್ಣ, ಬೀದಿಬದಿ ವ್ಯಾಪಾರಿಗಳ ಸಂಘದ ಮಾರುತಿ, ಜಯಕರ್ನಾಟಕ ಪ್ರಗತಿಪರ ಸಂಘಟನೆಯ  ವೆಂಕಟೇಶ್ ಮುಂತಾದವರು ಭಾಗವಹಿಸಿದ್ದರು.

    ವರದಿ: ಸುರೇಶ್ ಬಾಬು. ಎಂ.ತುರುವೇಕೆರೆ.

     

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಟೀಕೆ ಟಿಪ್ಪಣಿಗಳಿದ್ದರೂ ಗ್ಯಾರೆಂಟಿ ಯೋಜನೆಗಳಿಂದ ಲಕ್ಷಾಂತರ ಜನರಿಗೆ ಅನುಕೂಲವಾಗಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    September 11, 2025

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    June 5, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025
    Our Picks

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ರಾಜ್ಯದಲ್ಲಿರೋದು ಚುನಾಯಿತ  ಸರ್ಕಾರ ಅಲ್ಲ, ಮಾಫಿಯಾ ಸರ್ಕಾರ: ಆರ್‌.ಅಶೋಕ್‌ ಆರೋಪ

    September 17, 2025

    ಬೆಂಗಳೂರು: ರಾಜ್ಯದಲ್ಲಿ ಈಗಿರುವುದು ಜನಾದೇಶದಿಂದ ಚುನಾಯಿತ  ಸರ್ಕಾರ ಅಲ್ಲ, ಮತಗಳ್ಳತನದ ಮೂಲಕ ಅಧಿಕಾರ ಕಬಳಿಸಿರುವ ಮಾಫಿಯಾ ಸರ್ಕಾರ ಎಂದು ವಿಧಾನಸಭೆಯ…

    ಧರ್ಮಸ್ಥಳ ಕೇಸ್: ಬಂಗ್ಲಗುಡ್ಡದಲ್ಲಿ ಮತ್ತೆ ಎಸ್ ಐಟಿಯಿಂದ ಶೋಧ ಕಾರ್ಯ ಆರಂಭ

    September 17, 2025

    ಬೆಳೆ ಸಾಲ ಮನ್ನಾ: ಬೇಡಿಕೆ ಪರಿಶೀಲಿಸುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿಕೆ

    September 17, 2025

    3ನೇ ಮಹಡಿಯಿಂದ ಬಾಲಕಿಯನ್ನು ತಳ್ಳಿ ಹತ್ಯೆ ಕೇಸ್: ಸ್ಫೋಟಕ ಮಾಹಿತಿ ಹಂಚಿಕೊಂಡ ಎಸ್ ಪಿ

    September 17, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.