nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ

    February 15, 2026

    “ಸಿದ್ದರ ತಪೋ ಭೂಮಿ”ಯಲ್ಲಿ ಅದ್ಧೂರಿ ಮಹಾ ಶಿವರಾತ್ರಿ: ಖ್ಯಾತ ನಟ–ನಟಿಯರು, ಕಿರುತರೆ ಕಲಾವಿದರು, ಗಣ್ಯರು ಭಾಗಿ

    February 15, 2026

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ
    • “ಸಿದ್ದರ ತಪೋ ಭೂಮಿ”ಯಲ್ಲಿ ಅದ್ಧೂರಿ ಮಹಾ ಶಿವರಾತ್ರಿ: ಖ್ಯಾತ ನಟ–ನಟಿಯರು, ಕಿರುತರೆ ಕಲಾವಿದರು, ಗಣ್ಯರು ಭಾಗಿ
    • ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ
    • ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?
    • ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ
    • ಬಾವಿಗೆ ಬಿದ್ದ ಚಿರತೆ: ಗಂಟೆಗಟ್ಟಲೆ ಕಾದರೂ ಅರಣ್ಯ ಇಲಾಖೆ ಅಧಿಕಾರಿಗಳು ನಾಪತ್ತೆ!
    • ಅದೃಷ್ಟ ಒಲಿದು ಬಂದಾಗ
    • ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸಾವರ್ಕರ್ ಗೋ ಮಾಂಸ ತಿಂದಿದ್ದರು : ಪ್ರಿಯಾಂಕ್ ಖರ್ಗೆ
    ರಾಜ್ಯ ಸುದ್ದಿ August 25, 2022

    ಸಾವರ್ಕರ್ ಗೋ ಮಾಂಸ ತಿಂದಿದ್ದರು : ಪ್ರಿಯಾಂಕ್ ಖರ್ಗೆ

    By adminAugust 25, 2022No Comments1 Min Read
    priyank kharge

    ಬೆಂಗಳೂರು: ಬ್ರಿಟನ್ನಿನಲ್ಲಿದ್ದಾಗ ಸಾವರ್ಕರ್ ಗೋ ಮಾಂಸ ತಿಂದಿದ್ದರು, ಅವರು ಗೋಪೂಜೆಯನ್ನು ವಿರೋಧಿಸುತ್ತಿದ್ದರು ಎಂದು ಕಾಂಗ್ರೆಸ್​ ಶಾಸಕ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ.

    ಬೆಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಗೋವು ಮಾತೆಯಲ್ಲ, ಅದು ಅದರ ಕರುವಿನ ಮಾತೆ ಎಂದು ಸಾವರ್ಕರ್​ ಹೇಳಿದ್ದರು.


    Provided by
    Provided by

    ಭಗತ್ ಸಿಂಗ್ ನಿಜವಾದ ದೇಶಭಕ್ತರು, ಸಾವರ್ಕರ್​ ಅಲ್ಲ. ರವಿಕುಮಾರ್ ಇದರ ಇತಿಹಾಸವನ್ನು ಓದಿಕೊಳ್ಳಲಿ ಎಂದಿದ್ದಾರೆ.

    ಇನ್ನು ಜನೋತ್ಸವ ಮಾಡಲು ಸರ್ಕಾರದ ಪ್ರಯತ್ನ ನಡೆದಿತ್ತು. ಜನರ ಆಕ್ರೋಶದಿಂದ ಎರಡು ಮೂರು ಬಾರಿ ಮುಂದೂಡಿಕೆಯಾಗಿದೆ. ಇದೀಗ ಜನೋತ್ಸವ ಬಿಟ್ಟು ಸಾವರ್ಕರ್​​ ಉತ್ಸವ ಮಾಡುತ್ತಿದ್ದಾರೆ. ಬಿಜೆಪಿಯವರದ್ದು ವಾಟ್ಸಾಪ್ ಯೂನಿರ್ಸಿಟಿ ಹಾಗಾಗಿ ಅದರಲ್ಲಿ ಏನೂ ಇರುವುದಿಲ್ಲ ಎಂದು ಕಿಡಿಕಾರಿದ್ದಾರೆ.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    ಹಾವೇರಿಯಲ್ಲಿ ಕಾಂಗ್ರೆಸ್‌ ನದ್ದು ‘ಭ್ರಷ್ಟಾಚಾರದ ಸಾಧನೆಯ ಸಮಾವೇಶ’: ಬಸವರಾಜ ಬೊಮ್ಮಾಯಿ ವ್ಯಂಗ್ಯ

    February 14, 2026

    Comments are closed.

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು:  ಫೆಬ್ರವರಿ 16ಕ್ಕೆ ಹೆತ್ತೇನಹಳ್ಳಿ ಅಮ್ಮನವರ ರಥೋತ್ಸವ

    February 15, 2026

    ತುಮಕೂರು: ಜಿಲ್ಲೆಯ ಧಾರ್ಮಿಕ ಕ್ಷೇತ್ರಗಳಲ್ಲಿ ಒಂದಾಗಿರುವ ಗೂಳೂರು ಹೋಬಳಿಗೆ ಸೇರಿದ ಹೆತ್ತೇನಹಳ್ಳಿ ಗ್ರಾಮದಲ್ಲಿ ನೆಲೆಸಿರುವ ಬಂಗಾರದ ಚೆಲುವೆ, ಭವರೋಗವೈದ್ಯೆ ಮಕ್ಕಳ…

    “ಸಿದ್ದರ ತಪೋ ಭೂಮಿ”ಯಲ್ಲಿ ಅದ್ಧೂರಿ ಮಹಾ ಶಿವರಾತ್ರಿ: ಖ್ಯಾತ ನಟ–ನಟಿಯರು, ಕಿರುತರೆ ಕಲಾವಿದರು, ಗಣ್ಯರು ಭಾಗಿ

    February 15, 2026

    ಅಧಿಕಾರ ಹಂಚಿಕೆ ಬಗ್ಗೆ ಪದೇ ಪದೇ ಕೇಳಬೇಡಿ, ಹೈಕಮಾಂಡ್ ನಿರ್ಧರಿಸಲಿದೆ: ಸಿಎಂ ಸಿದ್ದರಾಮಯ್ಯ ಗರಂ

    February 15, 2026

    ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ: 30 ಲಕ್ಷ ಮೌಲ್ಯದ ಚಿನ್ನಾಭರಣಕ್ಕಾಗಿ ಕೊಲೆ ಶಂಕೆ!?

    February 14, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.