nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ

    February 14, 2026

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026
    Facebook Twitter Instagram
    ಟ್ರೆಂಡಿಂಗ್
    • ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ
    • ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ
    • ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ
    • ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು
    • ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ
    • ಜ್ಯೋತಿಷಿ ಮಾತು ನಂಬಿ ತಾಯಿಯನ್ನೇ ಕೊಂದ ಮಗಳು: ಸಿನಿಮೀಯ ರೀತಿ ಕಥೆ ಬಯಲಾಗಿದ್ದು ಹೇಗೆ?
    • ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್
    • ಕ್ವಿಂಟಾಲ್‌ ಗೆ 4,886 ರೂ.: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ | ಶಾಸಕ ಕೆ.ಷಡಕ್ಷರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸರ್ವರಲ್ಲೂ ಐಕ್ಯತೆ ಭಾವನೆ ಮೂಡಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್: ಕೆ.ಎಲ್.ರವಿಕುಮಾರ್
    ಗುಬ್ಬಿ April 14, 2022

    ಸರ್ವರಲ್ಲೂ ಐಕ್ಯತೆ ಭಾವನೆ ಮೂಡಿಸಿದ ಮಹಾನ್ ಚೇತನ ಡಾ.ಬಿ.ಆರ್.ಅಂಬೇಡ್ಕರ್: ಕೆ.ಎಲ್.ರವಿಕುಮಾರ್

    By adminApril 14, 2022No Comments2 Mins Read
    gubbi ambedkar jayanti

    ಗುಬ್ಬಿ: ತಾಲೂಕಿನ ಕಲ್ಲೂರು ಗ್ರಾಮ ಪಂಚಾಯಿತಿ ಆಡಳಿತದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 131ನೇ ಜಯಂತಿಯನ್ನು ಆಚರಣೆ ಮಾಡಲಾಯಿತು.

    ಕಾರ್ಯಕ್ರಮವನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಲ್.ರವಿಕುಮಾರ್ ಹಾಗೂ ಗ್ರಾಮ ಪಂಚಾಯಿತಿ ಸದಸ್ಯರು. ಹಾಗೂ ಸ್ಥಳೀಯ ಮುಖಂಡರ ಸಮ್ಮುಖದಲ್ಲೇ ಅಂಬೇಡ್ಕರ್ ಅವರ ಭಾವಚಿತ್ರ ಪುಷ್ಪ ನಮನ ಸಲ್ಲಿಸುವ ಮೂಲಕ ಚಾಲನೆ ನೀಡಲಾಯಿತು.


    Provided by
    Provided by

    ಈ ವೇಳೆ ಮಾತನಾಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆ.ಎಲ್.ರವಿಕುಮಾರ್ ಮಾತನಾಡಿ, ಬಾಬಾ ಸಾಹೇಬರು ಕೇವಲ ದಲಿತ ಸಮುದಾಯಕ್ಕೆ ಸಿಮೀತವಾದವರಲ್ಲ ಎಲ್ಲಾ ವರ್ಗದವರಿಗೆ ಮೀಸಲಾತಿ ನೀಡುವ ಮೂಲಕ ಸರ್ವರು ಸಮಾನರು ಎಂಬ ಐಕ್ಯತೆ ಭಾವನೆ ಮೂಡಿಸಿದ ಮಹನ್ ಚೇತನರಾಗಿದ್ದಾರೆ ಅವರ ಆದರ್ಶ ಗಳು ಇಂದಿಗೂ ಜೀವಂತವಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

    ಮಾಜಿ ತಾ.ಪಂ.ಅಧ್ಯಕ್ಷ ಬಿ.ಹೆಚ್.ಭಾರತೀ ಸುರೇಶ್ ಮಾತನಾಡಿ, ಅಂಬೇಡ್ಕರ್ ರವರು ಪ್ರತಿ ಪ್ರಜೆಗಳು ಆಡಳಿತ ನೆಡೆಸುವ ದೃಷ್ಟಿಯಿಂದ ಸಂವಿಧಾನ ರಚಿಸಿ ಎಲ್ಲಾ ವರ್ಗದವರಿಗೂ ರಾಜಕೀಯ ಪ್ರತಿನಿದ್ಯ ನೀಡುವ ಮೂಲಕ ಎಲ್ಲಾರಿಗೂ ಸಮಾನತೆ .ಶಿಕ್ಷಣ.ದೊರೆಯುವ ನಿಟ್ಟಿನಲ್ಲಿ  ಸರ್ವಧರ್ಮದ ನಾಯಕರಾಗಿ ಪ್ರಖ್ಯಾತಿ ಪಡೆದಿದ್ದಾರೆ.ಬೇರೆ ರಾಷ್ಟ್ರ ಗಳಲ್ಲಿ ಚಾಲ್ತಿಇರುವ ಅಧ್ಯಕ್ಷೀಯ ಆಡಳಿತ ನಮ್ಮ ದೇಶಕ್ಕೆ ಬೇಡವೆಂಬ ದೃಷ್ಟಿಯಿಂದ ಪ್ರಜೆಗಳೇ ಪ್ರಜೆಗಳಿಗಾಗಿ ಆಡಳಿತ ನೆಡೆಸಬೇಕೆಂಬ ದೃಷ್ಟಿಯಿಂದ ಸಂವಿಧಾನ ರಚಿಸುವು ಮೂಲಕ  ಇಂದು ಸಂವಿಧಾನ ಶಿಲ್ಪಿಯಾಗಿದ್ದಾರೆ ಅವರ ತತ್ವ. ಆದರ್ಶ ಗಳನ್ನೂ ನಾವು ನಮ್ಮ ಜೀವನದಲ್ಲಿ ಆಳವಡಿಸಿಕೊಳ್ಳಬೇಕು ಎಂದರು.

    ಗ್ರಾಮ ಪಂಚಾಯಿತಿ ಸದಸ್ಯ ಖುಲೇಖಾಬಿ ಯೂಸುಫ್ ಮಾತನಾಡಿ, ಇಂದು ರಾಜಕೀಯ ಪ್ರಾತಿನಿದ್ಯ ನಮಗೆ ದೊರೆತಿರುವುದಕ್ಕೆ ಮೂಲ ಕಾರಣ ಡಾ.ಬಿ.ಆರ್.ಅಂಬೇಡ್ಕರ್ ಇಂದು ನಾವೆಲ್ಲ ಬದುಕುತ್ತಿರುವುದು ಸಂವಿಧಾನ ದ ಅಡಿಯಲ್ಲಿ ಬೇರೆ ರಾಜ್ಯ ಗಳಲ್ಲಿ ಸಿಗದ ಸೌಲಭ್ಯಗಳನ್ನು ನಮ್ಮ ಭಾರತದ ಸಂವಿಧಾನ ಹೊಂದಿದೆ ಬಾಬ ಸಾಹೇಬರು ತಮ್ಮ ಜೀವನದ ಅವಧಿಯಲ್ಲಿ ಸಾಮಾಜಿಕ ನ್ಯಾಯ ಕ್ಕೆ ಹೊರಾಟ ಮಾಡಿದ ಮಹನ್ ನಾಯಕರಾಗಿದ್ದಾರೆ.

    ಇಂದು ರಾಜ್ಯದ ಎಲ್ಲಾ ರಾಜಕೀಯ ನಾಯಕರು, ಅಧಿಕಾರಿಗಳು ಎಲ್ಲಾ ವರ್ಗದ ಜನತೆ ಸೌಲಭ್ಯ ಪಡೆಯುತ್ತಿರುವುದಕ್ಕೆ ಮೂಲ ಕಾರಣ ಬಾಬ ಸಾಹೇಬರು ನೀಡಿರುವ ಮೀಸಲಾತಿ. ಈ ಮೀಸಲಾತಿ ದೊರೆಯದೆ ಇದ್ದಿದ್ದರೆ ನಾನು ನಾಡಿಧ ಜನತೆ ಎಲ್ಲಾ ಸೌಲಭ್ಯ ಗಳಿಂದ ವಂಚಿತರಾಗಬೇಕಾಗಿತ್ತು. ಇದನ್ನು ಮನಗಂಡ ಅಂಬೇಡ್ಕರ್ ರವರು ಸಂವಿಧಾನ ರಚಿಸಿ ಪ್ರತಿಯೊಬ್ಬ  ನಾಗರಿಕ ನಿಗೂ ಸೌಲಭ್ಯ ಪಡೆಯುವ ನಿಟ್ಟಿನಲ್ಲಿ ಕಾನೂನು ರಚನೆ ಮಾಡಿದ್ದಾರೆ ಇಂತಹ ಮಹನ್ ನಾಯಕರ ಜಯಂತಿ ಆಚರಣೆ ಮಾಡುವುದು ನಮ್ಮ ಭಾಗ್ಯ ಎಂದರು.

     ಕಾರ್ಯಕ್ರಮದಲ್ಲಿ ಇಡಗೂರು ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಇಡಗೂರು ರವಿ, ಸದಸ್ಯ ರಾದ ಸುಮಶಿವಯ್ಯ, ಸದಯ್ಯ, ಹರಿದೇವನಹಳ್ಳಿ ರಾಜು, ಪಿಡಿಒ. ಗಂಗಾಮಹದೇವಯ್ಯ, ಲೆಕ್ಕಾಧಿಕಾರಿ ಶ್ರೀ ನಿವಾಸ್, ಸಿಬ್ಬಂದಿಗಳಾದ ನಂದೀಶ್, ಕುಮಾರ್,  ತಿಮ್ಮಯ್ಯ, ನರಸಿಂಹ ಮೂರ್ತಿ,  ಗಿರೀಶ್. ಹರ್ಷ, ಪವನ್, ಮುನ್ನಾ, ಇತರ ಸಿಬ್ಬಂದಿ ಮುಖಂಡರಾದ ನಂಜುಂಡಪ್ಪ ಇತರರು ಉಪಸ್ಥಿತರಿದ್ದರು.

     ವರದಿ: ಮಂಜುನಾಥ್,  ಗುಬ್ಬಿ

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಲಿಂಗಮ್ಮನಹಳ್ಳಿಯಲ್ಲಿ 150ನೇ ನೂತನ ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ

    February 13, 2026

    ಗುಬ್ಬಿ:  ಶ್ರೀ ಕೆಂಪಮ್ಮ ದೇವಿ, ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವ

    February 12, 2026

    ಸಿಎಂ ಬದಲಾವಣೆ ವಿಚಾರ ನನಗಂತೂ ಗೊತ್ತಿಲ್ಲ: ಶಾಸಕ ಎಸ್.ಆರ್.ಶ್ರೀನಿವಾಸ್

    February 10, 2026

    Leave A Reply Cancel Reply

    Our Picks

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026

    ದೈಹಿಕ ಸಂಬಂಧದಲ್ಲಿ ತೃಪ್ತಿಯಿಲ್ಲ: ಮದುವೆಯಾದ ಒಂದೇ ತಿಂಗಳಲ್ಲಿ ಗಂಡನನ್ನು ತೊರೆದ ಪತ್ನಿ!

    February 3, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ವಿಷ್ಣುವರ್ಧನ್ ಅವರಿಗೆ ಸಾಹಸಸಿಂಹ ಬಿರುದು ನೀಡಿದ್ದ  ಖ್ಯಾತ ನಿರ್ದೇಶಕ ಜೋಸೈಮನ್ ನಿಧನ

    February 14, 2026

    ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಜೋಸೈಮನ್  ನಿಧನರಾಗಿದ್ದಾರೆ. ಹೃದಯಾಘಾತದಿಂದ  ಬೆಂಗಳೂರಿನ ಮಲ್ಲಿಗೆ ಆಸ್ಪತ್ರೆಯಲ್ಲಿ  ಜೋಸೈಮನ್ ಕೊನೆಯುಸಿರೆಳೆದಿದ್ದಾರೆ. ಫಿಲ್ಮ್ ಚೇಂಬರ್‌ನಲ್ಲಿ ಇದ್ದಾಗಲೇ…

    ನಕಲಿ ಸುದ್ದಿ ಮತ್ತು ಅಪಪ್ರಚಾರ ಸಹಿಸುವುದಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ

    February 14, 2026

    ಅಣೆಕಟ್ಟುಗಳ ಸುರಕ್ಷತಾ ಮಾನದಂಡಗಳು ರಾಜಕೀಯ ಗಡಿಗಳಿಗೆ ಸೀಮಿತವಾಗಿರಬಾರದು: ಸಿಎಂ ಸಿದ್ದರಾಮಯ್ಯ

    February 13, 2026

    ಶಾಸಕ ಅನಿಲ್ ಚಿಕ್ಕಮಾದುರವರ 38ನೇ ಹುಟ್ಟುಹಬ್ಬ: ಆಸ್ಪತ್ರೆ ರೋಗಿಗಳಿಗೆ ಹಣ್ಣುಹಂಪಲು

    February 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.