nammatumakuru

    Subscribe to Updates

    Get the latest creative news from FooBar about art, design and business.

    What's Hot

    ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ

    December 31, 2025

    ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ

    December 31, 2025

    ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.

    December 31, 2025
    Facebook Twitter Instagram
    ಟ್ರೆಂಡಿಂಗ್
    • ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ
    • ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ
    • ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.
    • ಸರ್ಕಾರಗಳಿಂದ ರೈತರ ಸಂಘಟನೆಗಳ ದುರುಪಯೋಗ: ಹೆಚ್.ಎ.ಜಯರಾಮಯ್ಯ
    • ತುಮಕೂರು: ಕನ್ನಡ ಶಾಲೆಗಳ ಬಲವರ್ಧನೆಗೆ ಸಮ್ಮೇಳನದಲ್ಲಿ ಪ್ರಮುಖ ನಿರ್ಣಯಗಳ ಅಂಗೀಕಾರ
    • ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
    • ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು
    • ತುಮಕೂರು ಮಹಾನಗರ ಪಾಲಿಕೆಗೆ 14 ಗ್ರಾಮ ಪಂಚಾಯಿತಿಗಳ ಸೇರ್ಪಡೆ: ಸಚಿವ ಸಂಪುಟದಿಂದ ಅನುಮೋದನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸತೀಶ್ ಜಾರಕಿಹೊಳಿಗೆ ಸೂಲಿಬೆಲೆ ಬಹಿರಂಗ ಸವಾಲ್
    ರಾಜ್ಯ ಸುದ್ದಿ November 17, 2022

    ಸತೀಶ್ ಜಾರಕಿಹೊಳಿಗೆ ಸೂಲಿಬೆಲೆ ಬಹಿರಂಗ ಸವಾಲ್

    By adminNovember 17, 2022No Comments2 Mins Read
    charavarthi sulli belle

    ಬೆಳಗಾವಿ: ಹಿಂದೂ ಎನ್ನುವುದನ್ನು ಅಶ್ಲೀಲ ಎಂದು ಕರೆದಾಗ ತಕ್ಕ ಉತ್ತರ ಕೊಡಲೇಬೇಕಾಗಿತ್ತು. ನನ್ನ ವಯಕ್ತಿಕವಾಗಿ ಟೀಕೆ ಮಾಡಿದ್ರೆ ಸುಮ್ಮನಿರುತ್ತೇನೆ. ಜಾತಿ ಹಿಡಿದು ಟೀಕೆ ಮಾಡಿದ್ರೂ ಸಹ ಸುಮ್ಮನಿರುತ್ತೇನೆ. ಆದರೆ ಹಿಂದೂ ಧರ್ಮದ ಕುರಿತು ಮಾತಾಡಿದರೇ ಸುಮ್ಮನಿರಲ್ಲ, ತಾಕತ್ತಿದ್ದರೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಚಕ್ರವರ್ತಿ ಸೂಲಿಬೆಲೆ ಸವಾಲ್ ಹಾಕಿದ್ದಾರೆ.

    ಹುಕ್ಕೇರಿ ತಾಲೂಕಿನ ಸತೀಶ್ ಜಾರಕಿಹೊಳಿ ಕ್ಷೇತ್ರ ಯಮಕನಮರಡಿಯಲ್ಲಿ ನಡೆದ ನಾನು ಹಿಂದೂ ಸಮಾವೇಶದಲ್ಲಿ ಮಾತನಾಡಿದ ಸೂಲಿಬೆಲೆ, ನನ್ನ ಧರ್ಮ ಮತ್ತು ತಾಯಿಯ ಬಗ್ಗೆ ಮಾತಾಡಿದವರ ಕ್ಷೇತ್ರಕ್ಕೆ ಹೋಗಬೇಕು ಅನಿಸಿತು. ಅದಕ್ಕೆ ಯಮಕನಮರಡಿಗೆ ಬಂದಿದ್ದೇನೆ. ಡಿಕ್ಷನರಿ ನೋಡಿಕೊಂಡು ಮಾತಾಡುವ ಪುಣ್ಯಾತ್ಮರಿಗೆ ಯಾವ ಡಿಕ್ಷನರಿ ಅಂತ ಮರೆತು ಹೋಗಿದೆ. ಹಿಂದೂ ಸಮಾಜ ತಿರುಗಿಬಿದ್ದರೇ ಏನಾಗುತ್ತೆ ಅನ್ನೋದು ಯಮಕನಮರಡಿಯಲ್ಲಿ ಪ್ರೂವ್ ಆಗಿದೆ ಎಂದು ವಾಗ್ದಾಳಿ ಮಾಡಿದರು.


    Provided by
    Provided by

    ಹಿಂದೂ ಈಗ ಜಾಗೃತನಾಗಿದ್ದಾನೆ, ಮೊದಲಿನಂತೆ ಇಲ್ಲ. ನಾನು ಕ್ರಿಶ್ಚಿಯನ್​ರು ಅನೇಕರ ಮತಾಂತರ ಮಾಡೋದನ್ನು ನೋಡಿದ್ದೇನೆ. ಹಿಂದೂ ಧರ್ಮ ಯಾರೂ ಯಾರನ್ನೂ ನಂಬಿ ಅಂತ ಹೇಳಲ್ಲ. ನೀವು ಹಿಂದೂನ ನಂಬ್ತಿರಾ ಅವರು ಹಿಂದೂ, ನಂಬುದಿಲ್ವಾ ಅವರು ಹಿಂದೂ. ನಾನು ಮತಾಂತರಗೊಂಡೆ ಎಂದು ಹೇಳುವುದು ರಿಲಿಜಿಯನ್​ನಲ್ಲಿ ಮಾತ್ರ. ಧರ್ಮದಲ್ಲಿ ಅದನ್ನು ಮಾಡಲು ಸಾಧ್ಯವೇ ಇಲ್ಲ ಇದೇ ಬದುಕಿನ ಶೈಲಿ ಎಂದು ಹೇಳಿದ್ದಾರೆ.

    ಕೆಲ ಧರ್ಮಗಳಲ್ಲಿ ಬೇರೆ ದೇವರ ಪೂಜೆ ಮಾಡಿದ್ರೆ ತಲೆ ಕಡಿಯುತ್ತಾರೆ. ಆದರೆ ಹಿಂದೂ ಧರ್ಮದಲ್ಲಿ ಬೇರೆ ದೇವರ ಪೂಜೆ ಮಾಡಿದರೆ ಎಲ್ಲಾ ದೇವರು ಒಂದೇ ತಲೆಕಡಸಿಕೊಳ್ಳಬೇಡ ಅಂತಾರೆ. ಹಿಂದೂ ಧರ್ಮಕ್ಕೆ ಒಂದು ಗ್ರಂಥ ಅಂತ ಇಲ್ಲ. ಹಿಂದೂ ಧರ್ಮಕ್ಕೆ ಸಂಸ್ಥಾಪಕರಿಲ್ಲ ಇದೊಂದು ವಿಜ್ಞಾನ, ವಿಜ್ಞಾನಕ್ಕೆ ಯಾರೂ ಸಹ ಸಂಸ್ಥಾಪಕರಿರೊಲ್ಲ ಎಂದು ಹೇಳಿದರು.

    ಅಂಬೇಡ್ಕರ್ ಸೇರಿದಂತೆ ಮಹಾನ್ ಪುರುಷರು ಯಾರೂ ಸಹ ಹಿಂದೂ ಧರ್ಮದ ಬಗ್ಗೆ ಮಾತಾಡಲಿಲ್ಲ. ಅವರ ಫೋಟೊಗಳನ್ನು ಹಾಕಿ ನೀವು ಹಿಂದೂ ಬಗ್ಗೆ ಮತಾಡ್ತಿರಲ್ಲ. ಹಿಂದೂ ಧರ್ಮದ ಬಗ್ಗೆ ಮಾತಾಡಿದ ಸತೀಶ್​​ರನ್ನು ಉಚ್ಛಾಟನೆ ಮಾಡ್ತೀರಾ.. ಎಂದು ಕಾಂಗ್ರೆಸ್​ ಪಕ್ಷಕ್ಕೆ ಪ್ರಶ್ನಿಸಿದ್ದಾರೆ.

    8 ರಿಂದ 10 ಸಾವಿರ ವರ್ಷಗಳಿಂದ ಅಲುಗಾಡದ ಧರ್ಮ ಹಿಂದೂ ಧರ್ಮ. ಯಮಕನಮರಡಿಯಲ್ಲಿ ಯಾರೋ ಒಬ್ಬ ಎನೋ ಮಾತಾಡುತ್ತಾರೆ ಅಂತ ಅದು ಅಲುಗಾಡಲ್ಲ. ನಾನು ಚಿಕ್ಕವನಿದ್ದಾಗ ಮಲವಿಸರ್ಜನೆಗೆ ಹೋಗಬೇಕಾದರೇ ಲಂಡನ್​ಗೆ ಹೋಗ್ತಿನಿ ಅಂತಿದ್ದೆ. ನಾನು ಕಾಲೇಜಿಗೆ ಹೋದಾಗ ಟಾಯ್ಲೆಟ್ ಮೇಲೆ ವೆಲ್ ಕಮ್ ಟೂ ಪಾಕಿಸ್ತಾನ ಅಂತ ಬರೆದಿದ್ದರು. ಇವರುಗಳು ಇದನ್ನೂ ಸಹ ಡಿಕ್ಷನರಿಯಲ್ಲಿ ಲಂಡನ್​ಗೆ ಮಲವಿಸರ್ಜನೆ ಅಂತ ಅರ್ಥ ಇದೆ. ಅದೇ ಡಿಕ್ಷನರಿಯಲ್ಲಿ ಟಾಯ್ಲೆಟ್​​ಗೆ ಪಾಕಿಸ್ತಾನ ಅಂತ ಅರ್ಥ ಇದೆ ಅಂತ ಚರ್ಚೆಗೆ ಬಂದ್ರೆ ಎನ್ ಮಾಡೋಕಾಗುತ್ತೆ ಎಂದು ವ್ಯಂಗ್ಯವಾಡಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!

    December 30, 2025

    ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು

    December 30, 2025

    ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

    December 30, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ತಿಪಟೂರು: ಜೆಡಿಎಸ್ ಎಸ್‌ಸಿ ಘಟಕಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ; ಜನವರಿ 31ರಂದು ಬೃಹತ್ ಉದ್ಯೋಗ ಮೇಳ

    December 31, 2025

    ತಿಪಟೂರು: ಜೆಡಿಎಸ್ ಪಕ್ಷದ ವರಿಷ್ಠರ ನಿರ್ದೇಶನದಂತೆ ತಿಪಟೂರು ತಾಲೂಕು ಜೆಡಿಎಸ್ ಘಟಕದಲ್ಲಿ ಪ್ರಮುಖ ನೇಮಕಾತಿಗಳನ್ನು ಮಾಡಲಾಗಿದ್ದು, ಪಕ್ಷದ ಸಂಘಟನೆಗೆ ವೇಗ…

    ತುಮಕೂರು ಪ್ರಿಂಟಿಂಗ್ ಹಬ್ ಆಗಲಿ:  ಸಿ.ಸಿ.ಪಾವಟೆ

    December 31, 2025

    ತುಮಕೂರು ಜಿಲ್ಲೆಯಲ್ಲಿ 46 ಸಾವಿರ ಮಂದಿ ವಿಕಲಚೇತನರಿದ್ದಾರೆ: ಡಾ.ಸಿದ್ಧರಾಮಣ್ಣ ಕೆ.

    December 31, 2025

    ಸರ್ಕಾರಗಳಿಂದ ರೈತರ ಸಂಘಟನೆಗಳ ದುರುಪಯೋಗ: ಹೆಚ್.ಎ.ಜಯರಾಮಯ್ಯ

    December 31, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.