nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ?: ಕೆ.ಎನ್.ರಾಜಣ್ಣ ಪ್ರಶ್ನೆ

    October 19, 2025

    ಆರ್‌ ಎಸ್‌ ಎಸ್  ಶತಮಾನೋತ್ಸವ: ತುಮಕೂರಿನಲ್ಲಿ ಪಥ ಸಂಚಲನ

    October 19, 2025

    ಸಹಕಾರ ಕ್ಷೇತ್ರ: ದೇಶಕ್ಕೆ ಮಾದರಿ ಆಗುವಂತಹ ಕಾಯ್ದೆ ಜಾರಿಗೆ ತರಲಾಗಿದೆ: ಕೆ.ಎನ್.ರಾಜಣ್ಣ

    October 19, 2025
    Facebook Twitter Instagram
    ಟ್ರೆಂಡಿಂಗ್
    • ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ?: ಕೆ.ಎನ್.ರಾಜಣ್ಣ ಪ್ರಶ್ನೆ
    • ಆರ್‌ ಎಸ್‌ ಎಸ್  ಶತಮಾನೋತ್ಸವ: ತುಮಕೂರಿನಲ್ಲಿ ಪಥ ಸಂಚಲನ
    • ಸಹಕಾರ ಕ್ಷೇತ್ರ: ದೇಶಕ್ಕೆ ಮಾದರಿ ಆಗುವಂತಹ ಕಾಯ್ದೆ ಜಾರಿಗೆ ತರಲಾಗಿದೆ: ಕೆ.ಎನ್.ರಾಜಣ್ಣ
    • ಶ್ರೀ ಶಂಭುಲಿಂಗೇಶ್ವರ ಸ್ವಾಮಿ ದೇವಸ್ಥಾನ: ಲಿಂಗಕ್ಕೆ ಕೊಳಗ ಪ್ರತಿಷ್ಠಾಪನೆ
    • ಬೆಳಕಿನ ಹಬ್ಬ ದೀಪಾವಳಿ ಮತ್ತೆ ಬಂದಿದೆ: ಕತ್ತಲಿನಿಂದ ಬೆಳಕಿನ ಕಡೆಗೆ
    • ಸಿದ್ದರಾಮಯ್ಯ ಅವರು ಐದು ವರ್ಷ ಪೂರೈಸುತ್ತಾರೆ: ಶಾಸಕ ಅನಿಲ್ ಚಿಕ್ಕಮಾದು
    • ಬೆಂಗಳೂರು | ಸಂಚಾರ ಗಸ್ತು ವಾಹನಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ
    • ಮಕ್ಕಳ ಪ್ರತಿಭೆಗೆ ವೇದಿಕೆ: ತುಮಕೂರಿನಲ್ಲಿ ನ.22ರಂದು ಚಿನ್ನರ ಚಪ್ಪರ: ನೋಂದಣಿ ಆರಂಭ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸತೀಶ್ ಜಾರಕಿಹೊಳಿಗೆ ಸೂಲಿಬೆಲೆ ಬಹಿರಂಗ ಸವಾಲ್
    ರಾಜ್ಯ ಸುದ್ದಿ November 17, 2022

    ಸತೀಶ್ ಜಾರಕಿಹೊಳಿಗೆ ಸೂಲಿಬೆಲೆ ಬಹಿರಂಗ ಸವಾಲ್

    By adminNovember 17, 2022No Comments2 Mins Read
    charavarthi sulli belle

    ಬೆಳಗಾವಿ: ಹಿಂದೂ ಎನ್ನುವುದನ್ನು ಅಶ್ಲೀಲ ಎಂದು ಕರೆದಾಗ ತಕ್ಕ ಉತ್ತರ ಕೊಡಲೇಬೇಕಾಗಿತ್ತು. ನನ್ನ ವಯಕ್ತಿಕವಾಗಿ ಟೀಕೆ ಮಾಡಿದ್ರೆ ಸುಮ್ಮನಿರುತ್ತೇನೆ. ಜಾತಿ ಹಿಡಿದು ಟೀಕೆ ಮಾಡಿದ್ರೂ ಸಹ ಸುಮ್ಮನಿರುತ್ತೇನೆ. ಆದರೆ ಹಿಂದೂ ಧರ್ಮದ ಕುರಿತು ಮಾತಾಡಿದರೇ ಸುಮ್ಮನಿರಲ್ಲ, ತಾಕತ್ತಿದ್ದರೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಚಕ್ರವರ್ತಿ ಸೂಲಿಬೆಲೆ ಸವಾಲ್ ಹಾಕಿದ್ದಾರೆ.

    ಹುಕ್ಕೇರಿ ತಾಲೂಕಿನ ಸತೀಶ್ ಜಾರಕಿಹೊಳಿ ಕ್ಷೇತ್ರ ಯಮಕನಮರಡಿಯಲ್ಲಿ ನಡೆದ ನಾನು ಹಿಂದೂ ಸಮಾವೇಶದಲ್ಲಿ ಮಾತನಾಡಿದ ಸೂಲಿಬೆಲೆ, ನನ್ನ ಧರ್ಮ ಮತ್ತು ತಾಯಿಯ ಬಗ್ಗೆ ಮಾತಾಡಿದವರ ಕ್ಷೇತ್ರಕ್ಕೆ ಹೋಗಬೇಕು ಅನಿಸಿತು. ಅದಕ್ಕೆ ಯಮಕನಮರಡಿಗೆ ಬಂದಿದ್ದೇನೆ. ಡಿಕ್ಷನರಿ ನೋಡಿಕೊಂಡು ಮಾತಾಡುವ ಪುಣ್ಯಾತ್ಮರಿಗೆ ಯಾವ ಡಿಕ್ಷನರಿ ಅಂತ ಮರೆತು ಹೋಗಿದೆ. ಹಿಂದೂ ಸಮಾಜ ತಿರುಗಿಬಿದ್ದರೇ ಏನಾಗುತ್ತೆ ಅನ್ನೋದು ಯಮಕನಮರಡಿಯಲ್ಲಿ ಪ್ರೂವ್ ಆಗಿದೆ ಎಂದು ವಾಗ್ದಾಳಿ ಮಾಡಿದರು.


    Provided by
    Provided by
    Provided by

    ಹಿಂದೂ ಈಗ ಜಾಗೃತನಾಗಿದ್ದಾನೆ, ಮೊದಲಿನಂತೆ ಇಲ್ಲ. ನಾನು ಕ್ರಿಶ್ಚಿಯನ್​ರು ಅನೇಕರ ಮತಾಂತರ ಮಾಡೋದನ್ನು ನೋಡಿದ್ದೇನೆ. ಹಿಂದೂ ಧರ್ಮ ಯಾರೂ ಯಾರನ್ನೂ ನಂಬಿ ಅಂತ ಹೇಳಲ್ಲ. ನೀವು ಹಿಂದೂನ ನಂಬ್ತಿರಾ ಅವರು ಹಿಂದೂ, ನಂಬುದಿಲ್ವಾ ಅವರು ಹಿಂದೂ. ನಾನು ಮತಾಂತರಗೊಂಡೆ ಎಂದು ಹೇಳುವುದು ರಿಲಿಜಿಯನ್​ನಲ್ಲಿ ಮಾತ್ರ. ಧರ್ಮದಲ್ಲಿ ಅದನ್ನು ಮಾಡಲು ಸಾಧ್ಯವೇ ಇಲ್ಲ ಇದೇ ಬದುಕಿನ ಶೈಲಿ ಎಂದು ಹೇಳಿದ್ದಾರೆ.

    ಕೆಲ ಧರ್ಮಗಳಲ್ಲಿ ಬೇರೆ ದೇವರ ಪೂಜೆ ಮಾಡಿದ್ರೆ ತಲೆ ಕಡಿಯುತ್ತಾರೆ. ಆದರೆ ಹಿಂದೂ ಧರ್ಮದಲ್ಲಿ ಬೇರೆ ದೇವರ ಪೂಜೆ ಮಾಡಿದರೆ ಎಲ್ಲಾ ದೇವರು ಒಂದೇ ತಲೆಕಡಸಿಕೊಳ್ಳಬೇಡ ಅಂತಾರೆ. ಹಿಂದೂ ಧರ್ಮಕ್ಕೆ ಒಂದು ಗ್ರಂಥ ಅಂತ ಇಲ್ಲ. ಹಿಂದೂ ಧರ್ಮಕ್ಕೆ ಸಂಸ್ಥಾಪಕರಿಲ್ಲ ಇದೊಂದು ವಿಜ್ಞಾನ, ವಿಜ್ಞಾನಕ್ಕೆ ಯಾರೂ ಸಹ ಸಂಸ್ಥಾಪಕರಿರೊಲ್ಲ ಎಂದು ಹೇಳಿದರು.

    ಅಂಬೇಡ್ಕರ್ ಸೇರಿದಂತೆ ಮಹಾನ್ ಪುರುಷರು ಯಾರೂ ಸಹ ಹಿಂದೂ ಧರ್ಮದ ಬಗ್ಗೆ ಮಾತಾಡಲಿಲ್ಲ. ಅವರ ಫೋಟೊಗಳನ್ನು ಹಾಕಿ ನೀವು ಹಿಂದೂ ಬಗ್ಗೆ ಮತಾಡ್ತಿರಲ್ಲ. ಹಿಂದೂ ಧರ್ಮದ ಬಗ್ಗೆ ಮಾತಾಡಿದ ಸತೀಶ್​​ರನ್ನು ಉಚ್ಛಾಟನೆ ಮಾಡ್ತೀರಾ.. ಎಂದು ಕಾಂಗ್ರೆಸ್​ ಪಕ್ಷಕ್ಕೆ ಪ್ರಶ್ನಿಸಿದ್ದಾರೆ.

    8 ರಿಂದ 10 ಸಾವಿರ ವರ್ಷಗಳಿಂದ ಅಲುಗಾಡದ ಧರ್ಮ ಹಿಂದೂ ಧರ್ಮ. ಯಮಕನಮರಡಿಯಲ್ಲಿ ಯಾರೋ ಒಬ್ಬ ಎನೋ ಮಾತಾಡುತ್ತಾರೆ ಅಂತ ಅದು ಅಲುಗಾಡಲ್ಲ. ನಾನು ಚಿಕ್ಕವನಿದ್ದಾಗ ಮಲವಿಸರ್ಜನೆಗೆ ಹೋಗಬೇಕಾದರೇ ಲಂಡನ್​ಗೆ ಹೋಗ್ತಿನಿ ಅಂತಿದ್ದೆ. ನಾನು ಕಾಲೇಜಿಗೆ ಹೋದಾಗ ಟಾಯ್ಲೆಟ್ ಮೇಲೆ ವೆಲ್ ಕಮ್ ಟೂ ಪಾಕಿಸ್ತಾನ ಅಂತ ಬರೆದಿದ್ದರು. ಇವರುಗಳು ಇದನ್ನೂ ಸಹ ಡಿಕ್ಷನರಿಯಲ್ಲಿ ಲಂಡನ್​ಗೆ ಮಲವಿಸರ್ಜನೆ ಅಂತ ಅರ್ಥ ಇದೆ. ಅದೇ ಡಿಕ್ಷನರಿಯಲ್ಲಿ ಟಾಯ್ಲೆಟ್​​ಗೆ ಪಾಕಿಸ್ತಾನ ಅಂತ ಅರ್ಥ ಇದೆ ಅಂತ ಚರ್ಚೆಗೆ ಬಂದ್ರೆ ಎನ್ ಮಾಡೋಕಾಗುತ್ತೆ ಎಂದು ವ್ಯಂಗ್ಯವಾಡಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಬೆಂಗಳೂರು | ಸಂಚಾರ ಗಸ್ತು ವಾಹನಗಳಿಗೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಚಾಲನೆ

    October 19, 2025

    ಮನುವಾದಿಗಳ ಸಂಚಿನಿಂದ ಸಮಾಜ ಬದಲಾವಣೆ ಸಾಧ್ಯವಾಗಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

    October 16, 2025

    ಪಕ್ಷನಿಷ್ಠೆಗೆ ಜೈಲುವಾಸ ಆಯ್ಕೆ ಮಾಡಿಕೊಂಡೆ: ರಹಸ್ಯ ಬಿಚ್ಚಿಟ್ಟ ಡಿ.ಕೆ.ಶಿವಕುಮಾರ್

    October 16, 2025

    Comments are closed.

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ?: ಕೆ.ಎನ್.ರಾಜಣ್ಣ ಪ್ರಶ್ನೆ

    October 19, 2025

    ತುಮಕೂರು: ಈದ್ಗಾ ಮೈದಾನ, ರಸ್ತೆಯಲ್ಲಿ ನಮಾಜ್ ಮಾಡಲು ಮುಸ್ಲಿಮರು ಅನುಮತಿ ಪಡೆದುಕೊಳ್ಳುತ್ತಾರೆಯೇ? ಇದನ್ನು ತಡೆಯಲು ಸಾಧ್ಯವಿದೆಯೇ? ಎಂದು ಶಾಸಕ ಕೆ.ಎನ್.ರಾಜಣ್ಣ…

    ಆರ್‌ ಎಸ್‌ ಎಸ್  ಶತಮಾನೋತ್ಸವ: ತುಮಕೂರಿನಲ್ಲಿ ಪಥ ಸಂಚಲನ

    October 19, 2025

    ಸಹಕಾರ ಕ್ಷೇತ್ರ: ದೇಶಕ್ಕೆ ಮಾದರಿ ಆಗುವಂತಹ ಕಾಯ್ದೆ ಜಾರಿಗೆ ತರಲಾಗಿದೆ: ಕೆ.ಎನ್.ರಾಜಣ್ಣ

    October 19, 2025

    ಶ್ರೀ ಶಂಭುಲಿಂಗೇಶ್ವರ ಸ್ವಾಮಿ ದೇವಸ್ಥಾನ: ಲಿಂಗಕ್ಕೆ ಕೊಳಗ ಪ್ರತಿಷ್ಠಾಪನೆ

    October 19, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.