nammatumakuru

    Subscribe to Updates

    Get the latest creative news from FooBar about art, design and business.

    What's Hot

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ

    July 18, 2026

    ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!

    July 18, 2026
    Facebook Twitter Instagram
    ಟ್ರೆಂಡಿಂಗ್
    • ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ
    • ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ
    • ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!
    • ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ
    • ಉದ್ಯೋಗ ಅರಸಿ ನಗರಗಳಿಗೆ ವಲಸೆ ಹೋಗಬೇಡಿ: ನಿಮ್ಮೂರಲ್ಲೇ ಕೆಲಸ ನೀಡಲಿದೆ ‘ವಿಬಿ-ಜಿ ರಾಮ್ ಜಿ’ ಯೋಜನೆ
    • ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ
    • ಸುಧಾಮೂರ್ತಿ ಹಾಗೂ ರಮೇಶ್ ಅರವಿಂದ್ ಅವರಿಂದ ಕೆ.ಎನ್ ಗಣೇಶಯ್ಯ ಅವರ “ಪುಣ್ಯಕೋಟಿ ಶತಕರುಣಿ” ದೃಶ್ಯಕಾವ್ಯದ ಲೋಕಾರ್ಪಣೆ
    • ಆ.8ಕ್ಕೆ ಬೆಂಗಳೂರಿನಲ್ಲಿ ಪತ್ರಕರ್ತರ ನಾಲ್ಕನೇ ರಾಜ್ಯ ಸಮ್ಮೇಳನ: ಜಾನಸನ್ ಘೋಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸತೀಶ್ ಜಾರಕಿಹೊಳಿಗೆ ಸೂಲಿಬೆಲೆ ಬಹಿರಂಗ ಸವಾಲ್
    ರಾಜ್ಯ ಸುದ್ದಿ November 17, 2022

    ಸತೀಶ್ ಜಾರಕಿಹೊಳಿಗೆ ಸೂಲಿಬೆಲೆ ಬಹಿರಂಗ ಸವಾಲ್

    By adminNovember 17, 2022No Comments2 Mins Read
    charavarthi sulli belle

    ಬೆಳಗಾವಿ: ಹಿಂದೂ ಎನ್ನುವುದನ್ನು ಅಶ್ಲೀಲ ಎಂದು ಕರೆದಾಗ ತಕ್ಕ ಉತ್ತರ ಕೊಡಲೇಬೇಕಾಗಿತ್ತು. ನನ್ನ ವಯಕ್ತಿಕವಾಗಿ ಟೀಕೆ ಮಾಡಿದ್ರೆ ಸುಮ್ಮನಿರುತ್ತೇನೆ. ಜಾತಿ ಹಿಡಿದು ಟೀಕೆ ಮಾಡಿದ್ರೂ ಸಹ ಸುಮ್ಮನಿರುತ್ತೇನೆ. ಆದರೆ ಹಿಂದೂ ಧರ್ಮದ ಕುರಿತು ಮಾತಾಡಿದರೇ ಸುಮ್ಮನಿರಲ್ಲ, ತಾಕತ್ತಿದ್ದರೆ ಬಹಿರಂಗ ಚರ್ಚೆಗೆ ಬನ್ನಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿಗೆ ಚಕ್ರವರ್ತಿ ಸೂಲಿಬೆಲೆ ಸವಾಲ್ ಹಾಕಿದ್ದಾರೆ.

    ಹುಕ್ಕೇರಿ ತಾಲೂಕಿನ ಸತೀಶ್ ಜಾರಕಿಹೊಳಿ ಕ್ಷೇತ್ರ ಯಮಕನಮರಡಿಯಲ್ಲಿ ನಡೆದ ನಾನು ಹಿಂದೂ ಸಮಾವೇಶದಲ್ಲಿ ಮಾತನಾಡಿದ ಸೂಲಿಬೆಲೆ, ನನ್ನ ಧರ್ಮ ಮತ್ತು ತಾಯಿಯ ಬಗ್ಗೆ ಮಾತಾಡಿದವರ ಕ್ಷೇತ್ರಕ್ಕೆ ಹೋಗಬೇಕು ಅನಿಸಿತು. ಅದಕ್ಕೆ ಯಮಕನಮರಡಿಗೆ ಬಂದಿದ್ದೇನೆ. ಡಿಕ್ಷನರಿ ನೋಡಿಕೊಂಡು ಮಾತಾಡುವ ಪುಣ್ಯಾತ್ಮರಿಗೆ ಯಾವ ಡಿಕ್ಷನರಿ ಅಂತ ಮರೆತು ಹೋಗಿದೆ. ಹಿಂದೂ ಸಮಾಜ ತಿರುಗಿಬಿದ್ದರೇ ಏನಾಗುತ್ತೆ ಅನ್ನೋದು ಯಮಕನಮರಡಿಯಲ್ಲಿ ಪ್ರೂವ್ ಆಗಿದೆ ಎಂದು ವಾಗ್ದಾಳಿ ಮಾಡಿದರು.

    ಹಿಂದೂ ಈಗ ಜಾಗೃತನಾಗಿದ್ದಾನೆ, ಮೊದಲಿನಂತೆ ಇಲ್ಲ. ನಾನು ಕ್ರಿಶ್ಚಿಯನ್​ರು ಅನೇಕರ ಮತಾಂತರ ಮಾಡೋದನ್ನು ನೋಡಿದ್ದೇನೆ. ಹಿಂದೂ ಧರ್ಮ ಯಾರೂ ಯಾರನ್ನೂ ನಂಬಿ ಅಂತ ಹೇಳಲ್ಲ. ನೀವು ಹಿಂದೂನ ನಂಬ್ತಿರಾ ಅವರು ಹಿಂದೂ, ನಂಬುದಿಲ್ವಾ ಅವರು ಹಿಂದೂ. ನಾನು ಮತಾಂತರಗೊಂಡೆ ಎಂದು ಹೇಳುವುದು ರಿಲಿಜಿಯನ್​ನಲ್ಲಿ ಮಾತ್ರ. ಧರ್ಮದಲ್ಲಿ ಅದನ್ನು ಮಾಡಲು ಸಾಧ್ಯವೇ ಇಲ್ಲ ಇದೇ ಬದುಕಿನ ಶೈಲಿ ಎಂದು ಹೇಳಿದ್ದಾರೆ.

    ಕೆಲ ಧರ್ಮಗಳಲ್ಲಿ ಬೇರೆ ದೇವರ ಪೂಜೆ ಮಾಡಿದ್ರೆ ತಲೆ ಕಡಿಯುತ್ತಾರೆ. ಆದರೆ ಹಿಂದೂ ಧರ್ಮದಲ್ಲಿ ಬೇರೆ ದೇವರ ಪೂಜೆ ಮಾಡಿದರೆ ಎಲ್ಲಾ ದೇವರು ಒಂದೇ ತಲೆಕಡಸಿಕೊಳ್ಳಬೇಡ ಅಂತಾರೆ. ಹಿಂದೂ ಧರ್ಮಕ್ಕೆ ಒಂದು ಗ್ರಂಥ ಅಂತ ಇಲ್ಲ. ಹಿಂದೂ ಧರ್ಮಕ್ಕೆ ಸಂಸ್ಥಾಪಕರಿಲ್ಲ ಇದೊಂದು ವಿಜ್ಞಾನ, ವಿಜ್ಞಾನಕ್ಕೆ ಯಾರೂ ಸಹ ಸಂಸ್ಥಾಪಕರಿರೊಲ್ಲ ಎಂದು ಹೇಳಿದರು.

    ಅಂಬೇಡ್ಕರ್ ಸೇರಿದಂತೆ ಮಹಾನ್ ಪುರುಷರು ಯಾರೂ ಸಹ ಹಿಂದೂ ಧರ್ಮದ ಬಗ್ಗೆ ಮಾತಾಡಲಿಲ್ಲ. ಅವರ ಫೋಟೊಗಳನ್ನು ಹಾಕಿ ನೀವು ಹಿಂದೂ ಬಗ್ಗೆ ಮತಾಡ್ತಿರಲ್ಲ. ಹಿಂದೂ ಧರ್ಮದ ಬಗ್ಗೆ ಮಾತಾಡಿದ ಸತೀಶ್​​ರನ್ನು ಉಚ್ಛಾಟನೆ ಮಾಡ್ತೀರಾ.. ಎಂದು ಕಾಂಗ್ರೆಸ್​ ಪಕ್ಷಕ್ಕೆ ಪ್ರಶ್ನಿಸಿದ್ದಾರೆ.

    8 ರಿಂದ 10 ಸಾವಿರ ವರ್ಷಗಳಿಂದ ಅಲುಗಾಡದ ಧರ್ಮ ಹಿಂದೂ ಧರ್ಮ. ಯಮಕನಮರಡಿಯಲ್ಲಿ ಯಾರೋ ಒಬ್ಬ ಎನೋ ಮಾತಾಡುತ್ತಾರೆ ಅಂತ ಅದು ಅಲುಗಾಡಲ್ಲ. ನಾನು ಚಿಕ್ಕವನಿದ್ದಾಗ ಮಲವಿಸರ್ಜನೆಗೆ ಹೋಗಬೇಕಾದರೇ ಲಂಡನ್​ಗೆ ಹೋಗ್ತಿನಿ ಅಂತಿದ್ದೆ. ನಾನು ಕಾಲೇಜಿಗೆ ಹೋದಾಗ ಟಾಯ್ಲೆಟ್ ಮೇಲೆ ವೆಲ್ ಕಮ್ ಟೂ ಪಾಕಿಸ್ತಾನ ಅಂತ ಬರೆದಿದ್ದರು. ಇವರುಗಳು ಇದನ್ನೂ ಸಹ ಡಿಕ್ಷನರಿಯಲ್ಲಿ ಲಂಡನ್​ಗೆ ಮಲವಿಸರ್ಜನೆ ಅಂತ ಅರ್ಥ ಇದೆ. ಅದೇ ಡಿಕ್ಷನರಿಯಲ್ಲಿ ಟಾಯ್ಲೆಟ್​​ಗೆ ಪಾಕಿಸ್ತಾನ ಅಂತ ಅರ್ಥ ಇದೆ ಅಂತ ಚರ್ಚೆಗೆ ಬಂದ್ರೆ ಎನ್ ಮಾಡೋಕಾಗುತ್ತೆ ಎಂದು ವ್ಯಂಗ್ಯವಾಡಿದರು.

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     


    Provided by
    Provided by
    admin
    • Website

    Related Posts

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ

    July 18, 2026

    ‘ಬರವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಿ’: ಪ್ರಧಾನಿ ಮೋದಿಗೆ ಡಿಸಿಎಂ ಪರಮೇಶ್ವರ್ ಪತ್ರ, ಕೇಂದ್ರದಿಂದ ವಿಶೇಷ ನೆರವಿಗೆ ಮನವಿ

    July 16, 2026

    Comments are closed.

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ‘ಕರಾವಳಿ’ ಚಿತ್ರದ ವಿವಾದಕ್ಕೆ ಪ್ರೇಕ್ಷಕರಲ್ಲಿ ಬಹಿರಂಗವಾಗಿ ಕ್ಷಮೆ ಕೇಳಿದ ನಟ ರಾಜ್ ಬಿ. ಶೆಟ್ಟಿ

    July 18, 2026

    ಬೆಂಗಳೂರು: ಸ್ಯಾಂಡಲ್ ವುಡ್ ನಲ್ಲಿ ಭಾರೀ ನಿರೀಕ್ಷೆ ಹುಟ್ಟಿಸಿರುವ, ಪ್ರಜ್ವಲ್ ದೇವರಾಜ್ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ‘ಕರಾವಳಿ’ ಸಿನಿಮಾ ಬಿಡುಗಡೆಗೆ…

    ನಮ್ಮ ಮೆಟ್ರೋದಲ್ಲಿ ಉದ್ಯೋಗಾವಕಾಶ: ಉಪ ಪ್ರಧಾನ ವ್ಯವಸ್ಥಾಪಕ ಹುದ್ದೆಗೆ ಅರ್ಜಿ ಆಹ್ವಾನ, ಆ. 10 ಕೊನೆಯ ದಿನ

    July 18, 2026

    ಬಿಡದಿ ಟೌನ್ ಶಿಪ್: ಅನಿತಾ ಕುಮಾರಸ್ವಾಮಿ, ನಿಖಿಲ್ ಗೆ ಸೇರಿದ 35 ಎಕರೆ ಭೂಮಿಗೂ ಅಂತಿಮ ಅಧಿಸೂಚನೆ!

    July 18, 2026

    ತಿಪಟೂರು: ಲೋಕೇಶ್ವರ ಹುಟ್ಟುಹಬ್ಬದ ಅಂಗವಾಗಿ ಸರ್ಕಾರಿ ಶಾಲಾ ಮಕ್ಕಳಿಗೆ ಉಚಿತ ನೋಟ್‌ ಬುಕ್ ವಿತರಣೆ

    July 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.