nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!

    December 30, 2025

    ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು

    December 30, 2025

    ತುಮಕೂರು ಮಹಾನಗರ ಪಾಲಿಕೆಗೆ 14 ಗ್ರಾಮ ಪಂಚಾಯಿತಿಗಳ ಸೇರ್ಪಡೆ: ಸಚಿವ ಸಂಪುಟದಿಂದ ಅನುಮೋದನೆ

    December 30, 2025
    Facebook Twitter Instagram
    ಟ್ರೆಂಡಿಂಗ್
    • ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!
    • ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು
    • ತುಮಕೂರು ಮಹಾನಗರ ಪಾಲಿಕೆಗೆ 14 ಗ್ರಾಮ ಪಂಚಾಯಿತಿಗಳ ಸೇರ್ಪಡೆ: ಸಚಿವ ಸಂಪುಟದಿಂದ ಅನುಮೋದನೆ
    • ಬೀದರ್: ಸಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ರಕ್ತದಾನ ಶಿಬಿರ — ಜೀವ ಉಳಿಸುವ ಕಾರ್ಯಕ್ಕೆ ಚಾಲನೆ
    • ಕನ್ನಡ ಸಾಹಿತ್ಯ ಸಮ್ಮೇಳನ ಕರುನಾಡ ಬೆಳವಣಿಗೆಗೆ ದಿಕ್ಸೂಚಿ: ಸಚಿವ ಡಾ.ಜಿ. ಪರಮೇಶ್ವರ್
    • ಹೊಸ ವರ್ಷಾಚರಣೆ: ಮಹಿಳೆಯರ ಸುರಕ್ಷತೆ ಮತ್ತು ಭದ್ರತೆಗೆ ಸಿಎಂ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ
    • ಎತ್ತಿನಹೊಳೆ ಯೋಜನೆ ಬಗ್ಗೆ ಅಸೂಯೆ: ಕೇಂದ್ರ ಸರ್ಕಾರದಿಂದ ಅಡ್ಡಿ:  ಮುರಳೀಧರ ಹಾಲಪ್ಪ ಕಿಡಿ
    • ತುರುವೇಕೆರೆ | ಕುಡಿಯುವ ನೀರಿಗಾಗಿ ಗ್ರಾಪಂ ಎದುರು ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸತ್ಯ ಹೇಳುವವರನ್ನು, ಕೆಲಸ ಮಾಡುವವರನ್ನು ನಂಬಿ ಆಶೀರ್ವಾದ ಮಾಡಿ: ಪ್ರಿಯಾಂಕ್ ಖರ್ಗೆ ಮನವಿ
    ತಾಲೂಕು ಸುದ್ದಿ January 5, 2023

    ಸತ್ಯ ಹೇಳುವವರನ್ನು, ಕೆಲಸ ಮಾಡುವವರನ್ನು ನಂಬಿ ಆಶೀರ್ವಾದ ಮಾಡಿ: ಪ್ರಿಯಾಂಕ್ ಖರ್ಗೆ ಮನವಿ

    By adminJanuary 5, 2023No Comments2 Mins Read
    ashrvada

    ಚಿಂಚೋಳಿ: ತಾಲ್ಲೂಕಿನ ರಾಮತೀರ್ಥ ಗ್ರಾಮದಲ್ಲಿ ದಿ.ಆರ್.ಎಂ.ನಾಟೀಕಾರ್ ಅವರ 72ನೇ ಜನ್ಮ ದಿನಾಚರಣೆಯ ಅಂಗವಾಗಿ ಅವರ ಪ್ರತಿಮೆ ಅನಾವರಣ ಕಾರ್ಯಕ್ರಮ ನಡೆಯಿತು.

    ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಪ್ರಿಯಾಂಕ್ ಖರ್ಗೆ, ಕೋಲಿ ಕಬ್ಬಲಿಗ ಸಮಾಜದ ಪರ್ಯಾಯ ಬೇರೆ ಬೇರೆ ಜಾತಿಯವರು ಕೂಡಾ ಅಂಬಿಗರ ಚೌಡಯ್ಯನವರ ಹೆಸರಲ್ಲಿ ಒಗ್ಗೂಡುತ್ತಿದ್ದೀರಿ. ನೀವೆಲ್ಲಾ ಮುಗ್ಧ ಹಾಗೂ ಹಿಂದುಳಿದವರು. ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಅಂಬಿಗರ ಚೌಡಯ್ಯ ನಿಗಮ ಸ್ಥಾಪನೆ ಮಾಡಲಾಯಿತು.


    Provided by
    Provided by

    ಚುನಾವಣೆ ಸಂದರ್ಭದಲ್ಲಿ ಬಿಜೆಪಿಯವರು ಕಬ್ಬಲಿಗ ಕೋಲಿ ಸಮಾಜವನ್ನು ST ಸೇರಿಸಲಾಗುತ್ತದೆ ಎಂದು ಹೇಳಿದ ನಂತರ ಅವರಿಗೆ ಬೆಂಬಲಿಸಿದಿರಿ ಆದರೆ ಇನ್ನೂ ಆಗಿಲ್ಲ. ನಾನು ಸಚಿವನಾಗಿದ್ದಾಗ ಕೋಲಿಯನ್ನು ST ಸೇರಿಸಲು ಅಗತ್ಯ ಕ್ರಮ ಕೈಗೊಂಡಿದ್ದೆ. ಇತ್ತೀಚಿಗೆ ನಾನೇ ದಿಲ್ಲಿಗೆ ಹೋಗಿ ವಾಸ್ತವ ಸ್ಥಿತಿ ಅರಿತುಕೊಂಡಾಗ ST ಗೆ ಸೇರಿಸುವ ಪ್ರಸ್ತಾವನೆ ಹಾಗೆ ಇದೆ ಎಂದು ತಿಳಿಸಿದರು.

    ನಾನು ಪ್ರವಾಸೋದ್ಯಮ ಸಚಿವನಾಗಿದ್ದಾಗ ಚೌಡದಾನಪುರದ ಅಭಿವೃದ್ದಿಗೆ ರೂ 5 ಕೋಟಿ ಅನುದಾನ ಬಿಡುಗಡೆ ಮಾಡಿದ್ದೆ. ಅಂಬಿಗರ ಚೌಡಯ್ಯ ಪ್ರತಿಮೆ ಸ್ಥಾಪನೆಗೆ ರೂ 4 ಕೋಟಿ ಬಿಡುಗಡೆ ಮಾಡಿದ್ದೆ ಆದರೂ ನಮ್ಮನ್ನು ಸಮಾಜದ ವಿರೋಧಿಗಳಂತೆ ಬಿಂಬಿಸಲಾಗುತ್ತಿದೆ. ನೀವೆಲ್ಲ ಸತ್ಯ ಹೇಳುವವರನ್ನ ಕೆಲಸ ಮಾಡುವವರನ್ನು ನಂಬಿ ಆಶೀರ್ವಾದ ಮಾಡಿ ಎಂದು ಮನವಿ ಮಾಡುತ್ತೇನೆ ಎಂದರು.

    ವರ್ಣಭೇದ ನೀತಿಯ ವಿರುದ್ದ ಹೋರಾಡಿ 28 ವರ್ಷ ಜೈಲಿನಲ್ಲಿದ್ದ ನೆಲ್ಸನ್ ಮೆಂಡೇಲಾ ಅವರ ಹೆಸರಲ್ಲಿ R.M ನಾಟೀಕಾರ ಅವರ ಶಾಲೆ ಆರಂಭಿಸಿದ್ದಾರೆ. ಕಾರಣ ಮೆಂಡೇಲಾ ಅವರಂತೆ ಹೋರಾಟ ಮನೋಭಾವನೆ ಮೈಗೂಡಿಸಿಕೊಂಡಿದ್ದರು ಎಂದು ಅರ್ಥೈಸಬಹುದಾಗಿದೆ. ಮೆಂಡೆಲಾ ಕೂಡಾ ಶಿಕ್ಷಣಕ್ಕೆ ಮಹತ್ವ ನೀಡಿದ್ದರು ಹಾಗಾಗಿ ಅವರಿಂದ ಸ್ಪೂರ್ತಿ ಪಡೆದು ಶಾಲೆ ಆರಂಭಿಸಿದರು ಎಂದು ಅವರು ಹೇಳಿದರು.

    ಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ ಅವರಿಗೆ ವೈಜ್ಞಾನಿಕ ಮನೋಭಾವನೆ ಬೆಳೆಸುವತ್ತ ಪೋಷಕರು ಗಮನ ಹರಿಸಬೇಕು. ತಮ್ಮ ಮಕ್ಕಳಿಗೆ ಕೇಸರಿ ಶಾಲು ಹಾಕಿ, ಧರ್ಮ ರಕ್ಷಣೆಗೆ ಕಳಿಸಿ ಎಂದು ಕರೆಯುವವರೊಂದಿಗೆ ಕಳಿಸಬೇಡಿ ಎಂದರು.

    ಈ ಸಂದರ್ಭದಲ್ಲಿ ಮಲ್ಲಣ್ಣಪ್ಪ ಮಹಾಸ್ವಾಮಿಗಳು, ಅಲ್ಲಮಪ್ರಭು ಸಂಸ್ಥಾನಮಠ ತೊನಸನಹಳ್ಳಿ, ಡಾ ಅಜಯ್ ಸಿಂಗ್ ಮುಖ್ಯ ಸಚೇತಕರು, ತೆಲಂಗಾಣದ ಶಾಸಕರಾದ ಈಟಲ ರಾಜೇಂದ್ರ ಡಾ ತಳವಾರ ಸಾಯಬಣ್ಣ, ಡಾ ಶರಣಪ್ರಕಾಶ ಪಾಟೀಲ, ತಿಪ್ಪಣ್ಣಪ್ಪ ಕಮಕನೂರು ಸೇರಿದಂತೆ ಉಪಸ್ಥಿತರಿದ್ದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸರಗೂರು ತಾಲೂಕಿನಲ್ಲಿ ಆದಿ ಕರ್ನಾಟಕ ಮಹಾಸಭಾ ಘಟಕ ರಚನೆ: ಪದಾಧಿಕಾರಿಗಳ ಆಯ್ಕೆ

    October 11, 2025

    ಗೃಹಲಕ್ಷ್ಮಿ ಯೋಜನೆ: ಮೃತರ ಖಾತೆಗಳಿಗೂ ಹಣ?

    October 11, 2025

    131 ಕೋಟಿ ವೆಚ್ಚದಲ್ಲಿ ತುಮಕೂರು ಜಿಲ್ಲಾ ಆಸ್ಪತ್ರೆಯ ನೂತನ ಕಟ್ಟಡ ನಿರ್ಮಾಣ!

    October 11, 2025

    Comments are closed.

    Our Picks

    ಆರ್‌ ಸಿಬಿ ತಂಡದ ಆಟಗಾರನಿಗೆ ಪೋಕ್ಸೋ ಸಂಕಷ್ಟ: ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಬಂಧನ ಭೀತಿ

    December 25, 2025

    ಇಸ್ರೊ ಮೈಲಿಗಲ್ಲು: ಅತ್ಯಂತ ಭಾರವಾದ ಎಲ್‌ ವಿಎಂ3 ರಾಕೆಟ್ ಮೂಲಕ ‘ಬ್ಲೂಬರ್ಡ್’ ಉಪಗ್ರಹ ಉಡಾವಣೆ

    December 24, 2025

    ವಿಶ್ವಕಪ್ ಗೆದ್ದ ಭಾರತದ ಮಹಿಳಾ ತಂಡಕ್ಕೆ ಟಾಟಾ ಮೋಟಾರ್ಸ್‌ನಿಂದ ‘ಸಿಯೆರಾ’ ಕಾರು ಉಡುಗೊರೆ!

    December 17, 2025

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಅಶ್ಲೀಲ ವಿಡಿಯೋ ನೋಡಿ ಅದೇ ರೀತಿ ಮಾಡಲು ಪೀಡಿಸುತ್ತಿದ್ದ ‘ಸೈಕೋ’ ಪತಿ; ಪೊಲೀಸ್ ಮೆಟ್ಟಿಲೇರಿದ ಪತ್ನಿ!

    December 30, 2025

    ಬೆಂಗಳೂರು: ಮದುವೆಯಾದ ಕೇವಲ ಮೂರೇ ತಿಂಗಳಲ್ಲಿ ಪತಿಯ ಅಸಹಜ ಲೈಂಗಿಕ ಕಿರುಕುಳ ಹಾಗೂ ವಿಕೃತ ವರ್ತನೆಯಿಂದ ಬೇಸತ್ತ ಮಹಿಳೆಯೊಬ್ಬರು ತನ್ನ…

    ಬೆಂಗಳೂರು: ಬಯೋಕಾನ್ ಕಂಪನಿಯ 5ನೇ ಮಹಡಿಯಿಂದ ಬಿದ್ದು ಉದ್ಯೋಗಿ ಸಾವು

    December 30, 2025

    ತುಮಕೂರು ಮಹಾನಗರ ಪಾಲಿಕೆಗೆ 14 ಗ್ರಾಮ ಪಂಚಾಯಿತಿಗಳ ಸೇರ್ಪಡೆ: ಸಚಿವ ಸಂಪುಟದಿಂದ ಅನುಮೋದನೆ

    December 30, 2025

    ಬೀದರ್: ಸಂತಪುರ ಸರ್ಕಾರಿ ಆಸ್ಪತ್ರೆಯಲ್ಲಿ ಯಶಸ್ವಿ ರಕ್ತದಾನ ಶಿಬಿರ — ಜೀವ ಉಳಿಸುವ ಕಾರ್ಯಕ್ಕೆ ಚಾಲನೆ

    December 30, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.