nammatumakuru

    Subscribe to Updates

    Get the latest creative news from FooBar about art, design and business.

    What's Hot

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025
    Facebook Twitter Instagram
    ಟ್ರೆಂಡಿಂಗ್
    • ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ
    • ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ
    • ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ
    • ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ
    • ಹುಲಿ ಕಾಣಿಸಿಕೊಂಡರೂ ಕೂಂಬಿಂಗ್ ಕಾರ್ಯಾಚರಣೆ ಇಲ್ಲ: ರೊಚ್ಚಿಗೆದ್ದ ರೈತರಿಂದ ರಸ್ತೆ ತಡೆದು ಪ್ರತಿಭಟನೆ
    • ಶೀಲ ಶಂಕಿಸಿ ಪತ್ನಿ, 5 ವರ್ಷದ ಮಗನ ಕೊಲೆ: ಅಪರಾಧಿಗೆ ಜೀವಾವಧಿ ಶಿಕ್ಷೆ, 50 ಸಾವಿರ ರೂ. ದಂಡ
    • ತುಮಕೂರು | ಬೀದಿ ನಾಯಿಗಳ ಮಾಹಿತಿ ನೀಡಲು ಪಾಲಿಕೆ ಸೂಚನೆ
    • ಕೃಷಿಕ್ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರಿಗಳ ಸಮ್ಮುಖದಲ್ಲಿ ದಲಿತರ ದೇವಾಲಯ ಪ್ರವೇಶ: ಸವರ್ಣೀಯರಿಗೆ ಹೆದರಿ ಹಿಂದೇಟು ಹಾಕಿದ ದಲಿತರು!
    ಗುಬ್ಬಿ November 2, 2021

    ಅಧಿಕಾರಿಗಳ ಸಮ್ಮುಖದಲ್ಲಿ ದಲಿತರ ದೇವಾಲಯ ಪ್ರವೇಶ: ಸವರ್ಣೀಯರಿಗೆ ಹೆದರಿ ಹಿಂದೇಟು ಹಾಕಿದ ದಲಿತರು!

    By adminNovember 2, 2021No Comments1 Min Read
    tholasamma devalaya

    ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿಯ ಬ್ಯಾಲಹಳ್ಳಿಯಲ್ಲಿ ಸವರ್ಣೀಯರ ವಿರೋಧದ ನಡುವೆಯೇ ದಲಿತರು ದೇವಾಲಯ ಪ್ರವೇಶಿಸುವ ಕಾರ್ಯಕ್ರಮ ನಡೆಯಿತು.

    ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ತೊಳಸಮ್ಮ ದೇವಾಲಯವಿದ್ದು, ಈವರೆಗೆ ದಲಿತರ ಪ್ರವೇಶವಾಗಿರಲಿಲ್ಲ. ಅಲ್ಲದೆ  ದೇವಾಲಯದ ಗೊಡೆಗೆ ಮುಜರಾಯಿ ಇಲಾಖೆಯಿಂದ ಅಂಟಿಸಿದ್ದ ಸೂಚನಾ ಫಲಕ ಅಳಿಸಿ ಹಾಕುವ ಪ್ರಯತ್ನವನ್ನು ಗ್ರಾಮದ ಕೆಲವು ಕಿಡಿಗೇಡಿಗಳು ಮಾಡಿದ್ದರು.


    Provided by
    Provided by

    “ಯಾವುದೇ ಜಾತಿ, ಜನಾಂಗ, ಲಿಂಗ, ಧರ್ಮದ ಬೇಧವಿಲ್ಲದೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡಲಾಗಿದೆ” ಎಂದು ಹಾಕಲಾಗಿದ್ದ ಸೂಚನಾ ಫಲಕದಲ್ಲಿ ‘ಜಾತಿ, ಜನಾಂಗ’ ಇತ್ಯಾದಿ ಪದಗಳನ್ನು ಅಳಿಸಿ ಹಾಕಲಾಗಿತ್ತು.

    ಕಂದಾಯ ಇಲಾಖೆ ಅಧಿಕಾರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೋಮವಾರ ಗ್ರಾಮಕ್ಕೆ ಭೇಟಿ ನೀಡಿರುವ ಕಂದಾಯ ನಿರೀಕ್ಷಕ ನಾಗಭೂಷಣ್  ಗ್ರಾಮ ಲೆಕ್ಕಾಧಿಕಾರಿ ಶಶಿ ಕುಮಾರ್‌ ಗ್ರಾಮದ ದಲಿತರು ದೇವಾಲಯ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

    ಆದರೆ ದಲಿತರು ದೇವಾಲಯ ಪ್ರವೇಶಿಸುವುದನ್ನು ತಡೆಯಲು ಸವರ್ಣೀಯ ಯುವಕರು ಯತ್ನಿಸಿದರು. ಇದರಿಂದ ಹೆದರಿದ ದಲಿತರು, ದೇವಾಲಯ ಪ್ರವೇಶಿಸಲು ಹಿಂದೇಟು ಹಾಕಿದರು. ಆದರೆ ದಲಿತ ಮುಖಂಡ ಬಿ.ಸಿ.ರೇಣುಕಪ್ಪ ಒಬ್ಬರೇ ದೇವಾಲಯ ಪ್ರವೇಶಿಸುವ ಧೈರ್ಯ ತೋರಿದರು.

    ದೇವಾಲಯದ ಒಳಗೆ ಎಲ್ಲಾ ಸಮುದಾಯದ ಜನರಿಗೆ ಮುಕ್ತ ಪ್ರವೇಶವಿದೆ ಎಂಬ ಸೂಚನಾ ಫಲಕ ಬರೆಸುತ್ತೇವೆ ಎಂದು ಕಂದಾಯ ಅಧಿಕಾರಿ ಹೇಳಿದಾಗ. “ಸರ್‌, ಬೋರ್ಡ್ ಬರೆಸುವುದಷ್ಟೇ ಅಲ್ಲ, ದೇವಾಲಯದೊಳಗೆ ಪ್ರವೇಶವನ್ನೂ ಕೊಡಿಸಬೇಕು” ಎಂದು ಆಗ್ರಹಿಸಿದ್ದಾರೆ.

    ಬ್ಯಾಲಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡುತ್ತಿಲ್ಲ, ಹಾಲು ನೀಡಲು ನಿರಾಕರಣೆ  ಮಾಡುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ  ದಲಿತರಿಗೆ ಹಾಲನ್ನು ಕೊಡುವ ವ್ಯವಸ್ಥೆ ಮಾಡಿ” ಎಂದು ಗ್ರಾಮದ ದಲಿತ ಮುಖಂರಾದ ಸಿದ್ದಲಿಂಗಯ್ಯ ಅಧಿಕಾರಿಗೆ ಆಗ್ರಹಿಸಿದ್ದಾರೆ.

    ಕಂದಾಯ ನಿರೀಕ್ಷಕರು ಹಾಲಿನ ಡೇರಿ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. “ಮಂಗಳವಾರದಿಂದ ದಲಿತರು ಹಾಲು ಖರೀದಿಸಲು ಅವಕಾಶ ನೀಡಿರುವುದು ಕೊಂಚ ಸಮಾಧಾನ ತಂದಿದೆ” ಎಂದು ದಲಿತರು ತಿಳಿಸಿದ್ದಾರೆ.

     

    admin
    • Website

    Related Posts

    ರೈತ ಹೋರಾಟಗಾರ ಸಿ.ಅಜ್ಜಪ್ಪ ನಿಧನ

    November 21, 2025

    ಅವೈಜ್ಞಾನಿಕ ಟೋಲ್ ಸಂಗ್ರಹ ತೆರವುಗೊಳಿಸಲು ಒತ್ತಾಯಿಸಿ ಪ್ರತಿಭಟನೆ

    October 28, 2025

    ಹೆದ್ದಾರಿ ನಡುವೆ ರಾಸುಗಳನ್ನು ಮೇಯಿಸುತ್ತಿರುವ ರೈತರು | ಹಲವೆಡೆ ಅಪಘಾತ!

    October 15, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಡಿ.14ರಂದು ಬಂಜಾರ ಭವನ ಅದ್ಧೂರಿ ಉದ್ಘಾಟನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆಗಮನ

    November 23, 2025

    ತುಮಕೂರು: ನಗರದ ಸರಸ್ವತಿಪುರಂನಲ್ಲಿ ನಿರ್ಮಾಣಗೊಂಡಿರುವ ಸುಸಜ್ಜಿತ ಜಿಲ್ಲಾ ಬಂಜಾರ ಭವನದ ಉದ್ಘಾಟನೆಯನ್ನು ಡಿಸೆಂಬರ್ 14ರಂದು  ನೆರವೇರಿಸಲಿದ್ದು, ಗೃಹ ಹಾಗೂ ಜಿಲ್ಲಾ…

    ಮನೆಯ ಬಾಗಿಲು ಒಡೆದು ಕಳ್ಳರ ಕೈಚಳಕ:  ನಗನಗದು ದೋಚಿ ಪರಾರಿ

    November 23, 2025

    ಸರಗೂರು | ಶ್ರೀ ಹನುಮ ಜಯಂತ್ಯೋತ್ಸವ ಮೆರವಣಿಗೆ: ಕರಪತ್ರ ಬಿಡುಗಡೆ

    November 23, 2025

    ಜ್ಞಾನ ಮತ್ತು ಸಮುದಾಯದ ಪ್ರಗತಿಗೆ ಗ್ರಂಥಾಲಯಗಳು ಮೂಲಾಧಾರ: ಬಿಡುಗಲು ಶಿವಣ್ಣ

    November 23, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.