nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್

    July 5, 2025

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್

    July 5, 2025
    Facebook Twitter Instagram
    ಟ್ರೆಂಡಿಂಗ್
    • ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ
    • ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್
    • ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್
    • ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”
    • ಯುವ ಜನತೆ ಕಾನೂನು ಸುರಕ್ಷತೆ ಪಾಲನೆ, ಸಾಮಾಜಿಕ ಜವಾಬ್ದಾರಿ ರೂಢಿಸಿಕೊಳ್ಳಬೇಕು: ಪ್ರಸನ್ನ ಕುಮಾರ್ ಸಲಹೆ
    • ಮೇಕೆದಾಟು ಯೋಜನೆ: ಕಾಂಗ್ರೆಸ್ ಗೆ ಮತ್ತೆ ಸವಾಲು ಹಾಕಿದ ಹೆಚ್.ಡಿ.ಕುಮಾರಸ್ವಾಮಿ
    • ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು
    • ಹಿಂದೂ ಮುಖಂಡನ ಮೊಬೈಲ್ ನಲ್ಲಿ 50ಕ್ಕೂ ಹೆಚ್ಚು ಅಶ್ಲೀಲ ವಿಡಿಯೋ ಪತ್ತೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಧಿಕಾರಿಗಳ ಸಮ್ಮುಖದಲ್ಲಿ ದಲಿತರ ದೇವಾಲಯ ಪ್ರವೇಶ: ಸವರ್ಣೀಯರಿಗೆ ಹೆದರಿ ಹಿಂದೇಟು ಹಾಕಿದ ದಲಿತರು!
    ಗುಬ್ಬಿ November 2, 2021

    ಅಧಿಕಾರಿಗಳ ಸಮ್ಮುಖದಲ್ಲಿ ದಲಿತರ ದೇವಾಲಯ ಪ್ರವೇಶ: ಸವರ್ಣೀಯರಿಗೆ ಹೆದರಿ ಹಿಂದೇಟು ಹಾಕಿದ ದಲಿತರು!

    By adminNovember 2, 2021No Comments1 Min Read
    tholasamma devalaya

    ಗುಬ್ಬಿ: ತಾಲ್ಲೂಕಿನ ಕಡಬ ಹೋಬಳಿಯ ಬ್ಯಾಲಹಳ್ಳಿಯಲ್ಲಿ ಸವರ್ಣೀಯರ ವಿರೋಧದ ನಡುವೆಯೇ ದಲಿತರು ದೇವಾಲಯ ಪ್ರವೇಶಿಸುವ ಕಾರ್ಯಕ್ರಮ ನಡೆಯಿತು.

    ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ ತೊಳಸಮ್ಮ ದೇವಾಲಯವಿದ್ದು, ಈವರೆಗೆ ದಲಿತರ ಪ್ರವೇಶವಾಗಿರಲಿಲ್ಲ. ಅಲ್ಲದೆ  ದೇವಾಲಯದ ಗೊಡೆಗೆ ಮುಜರಾಯಿ ಇಲಾಖೆಯಿಂದ ಅಂಟಿಸಿದ್ದ ಸೂಚನಾ ಫಲಕ ಅಳಿಸಿ ಹಾಕುವ ಪ್ರಯತ್ನವನ್ನು ಗ್ರಾಮದ ಕೆಲವು ಕಿಡಿಗೇಡಿಗಳು ಮಾಡಿದ್ದರು.


    Provided by

    “ಯಾವುದೇ ಜಾತಿ, ಜನಾಂಗ, ಲಿಂಗ, ಧರ್ಮದ ಬೇಧವಿಲ್ಲದೆ ದೇವಸ್ಥಾನ ಪ್ರವೇಶಿಸಲು ಅವಕಾಶ ನೀಡಲಾಗಿದೆ” ಎಂದು ಹಾಕಲಾಗಿದ್ದ ಸೂಚನಾ ಫಲಕದಲ್ಲಿ ‘ಜಾತಿ, ಜನಾಂಗ’ ಇತ್ಯಾದಿ ಪದಗಳನ್ನು ಅಳಿಸಿ ಹಾಕಲಾಗಿತ್ತು.

    ಕಂದಾಯ ಇಲಾಖೆ ಅಧಿಕಾರಿಗಳು ವಿಷಯವನ್ನು ಗಂಭೀರವಾಗಿ ಪರಿಗಣಿಸಿ ಸೋಮವಾರ ಗ್ರಾಮಕ್ಕೆ ಭೇಟಿ ನೀಡಿರುವ ಕಂದಾಯ ನಿರೀಕ್ಷಕ ನಾಗಭೂಷಣ್  ಗ್ರಾಮ ಲೆಕ್ಕಾಧಿಕಾರಿ ಶಶಿ ಕುಮಾರ್‌ ಗ್ರಾಮದ ದಲಿತರು ದೇವಾಲಯ ಪ್ರವೇಶಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

    ಆದರೆ ದಲಿತರು ದೇವಾಲಯ ಪ್ರವೇಶಿಸುವುದನ್ನು ತಡೆಯಲು ಸವರ್ಣೀಯ ಯುವಕರು ಯತ್ನಿಸಿದರು. ಇದರಿಂದ ಹೆದರಿದ ದಲಿತರು, ದೇವಾಲಯ ಪ್ರವೇಶಿಸಲು ಹಿಂದೇಟು ಹಾಕಿದರು. ಆದರೆ ದಲಿತ ಮುಖಂಡ ಬಿ.ಸಿ.ರೇಣುಕಪ್ಪ ಒಬ್ಬರೇ ದೇವಾಲಯ ಪ್ರವೇಶಿಸುವ ಧೈರ್ಯ ತೋರಿದರು.

    ದೇವಾಲಯದ ಒಳಗೆ ಎಲ್ಲಾ ಸಮುದಾಯದ ಜನರಿಗೆ ಮುಕ್ತ ಪ್ರವೇಶವಿದೆ ಎಂಬ ಸೂಚನಾ ಫಲಕ ಬರೆಸುತ್ತೇವೆ ಎಂದು ಕಂದಾಯ ಅಧಿಕಾರಿ ಹೇಳಿದಾಗ. “ಸರ್‌, ಬೋರ್ಡ್ ಬರೆಸುವುದಷ್ಟೇ ಅಲ್ಲ, ದೇವಾಲಯದೊಳಗೆ ಪ್ರವೇಶವನ್ನೂ ಕೊಡಿಸಬೇಕು” ಎಂದು ಆಗ್ರಹಿಸಿದ್ದಾರೆ.

    ಬ್ಯಾಲಹಳ್ಳಿಯ ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಚಿಲ್ಲರೆ ನೆಪದಲ್ಲಿ ದಲಿತರಿಗೆ ಹಾಲು ನೀಡುತ್ತಿಲ್ಲ, ಹಾಲು ನೀಡಲು ನಿರಾಕರಣೆ  ಮಾಡುತ್ತಿರುವವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ  ದಲಿತರಿಗೆ ಹಾಲನ್ನು ಕೊಡುವ ವ್ಯವಸ್ಥೆ ಮಾಡಿ” ಎಂದು ಗ್ರಾಮದ ದಲಿತ ಮುಖಂರಾದ ಸಿದ್ದಲಿಂಗಯ್ಯ ಅಧಿಕಾರಿಗೆ ಆಗ್ರಹಿಸಿದ್ದಾರೆ.

    ಕಂದಾಯ ನಿರೀಕ್ಷಕರು ಹಾಲಿನ ಡೇರಿ ಸಿಬ್ಬಂದಿಗೆ ಸೂಚನೆ ನೀಡಿದ್ದಾರೆ. “ಮಂಗಳವಾರದಿಂದ ದಲಿತರು ಹಾಲು ಖರೀದಿಸಲು ಅವಕಾಶ ನೀಡಿರುವುದು ಕೊಂಚ ಸಮಾಧಾನ ತಂದಿದೆ” ಎಂದು ದಲಿತರು ತಿಳಿಸಿದ್ದಾರೆ.

     

    admin
    • Website

    Related Posts

    ಸ್ನೇಹಿತನ ಜೊತೆ ಪತ್ನಿ ಪರಾರಿ : ಸೆಲ್ಫಿ ವಿಡಿಯೋ ಫೇಸ್ ಬುಕ್ ಗೆ ಹರಿಬಿಟ್ಟು ನೇಣಿಗೆ ಶರಣಾದ ಪತಿರಾಯ..!!.

    February 18, 2025

    ಕೆರೆಗೆ ಬಿದ್ದು ತಾಯಿ– ಮಗಳ ದಾರುಣ ಸಾವು

    January 10, 2025

    ಹಕ್ಕು ಪತ್ರ ವಿತರಣೆಯಲ್ಲಿ ಲೋಪ: ದಲಿತ ಕುಟುಂಬಗಳಿಂದ ಆಹೋರಾತ್ರಿ ಧರಣಿ

    December 4, 2024
    Our Picks

    ಮದುವೆ ದಿಬ್ಬಣದ ಕಾರು ಭೀಕರ ಅಪಘಾತ: ವರ ಸಹಿತ 8 ಮಂದಿ ಸಾವು

    July 5, 2025

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್ | ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆಗೆ ಸಚಿವ ಈಶ್ವರ್ ಖಂಡ್ರೆ ಭೇಟಿ

    July 5, 2025

    ಬೀದರ್ : ಜಿಲ್ಲೆಯ ಘೋಡಂಪಳ್ಳಿ ಗ್ರಾಮದಲ್ಲಿ ಇರುವ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ…

    ಲವ್, ಸೆಕ್ಸ್ ದೋಖಾ: ಬಿಜೆಪಿ ಮುಖಂಡನ ಮಗ ಅರೆಸ್ಟ್

    July 5, 2025

    ಕುಣಿಗಲ್ ಮಾತ್ರವಲ್ಲ, ತುಮಕೂರಿನ ಎಲ್ಲಾ ತಾಲೂಕುಗಳೂ ನನಗೆ ಮುಖ್ಯ: ಡಿ.ಕೆ.ಶಿವಕುಮಾರ್

    July 5, 2025

    ವೈ.ಎನ್.ಹೊಸಕೋಟೆ:  “ಓರಿಗಾಮಿಯಲ್ಲಿ ಗಣಿತ ಕಾರ್ಯಾಗಾರ”

    July 5, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.