nammatumakuru

    Subscribe to Updates

    Get the latest creative news from FooBar about art, design and business.

    What's Hot

    ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ

    February 1, 2026

    ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್

    February 1, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026
    Facebook Twitter Instagram
    ಟ್ರೆಂಡಿಂಗ್
    • ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ
    • ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್
    • ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ
    • ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ
    • 4 ವರ್ಷದ ಬಾಲಕನಿಗೆ ಬಾಸುಂಡೆ ಬರುವಂತೆ ಥಳಿಸಿದ ಅಂಗನವಾಡಿ ಶಿಕ್ಷಕಿ!
    • ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ
    • ತುಮಕೂರು: ನಕಲಿ ಆರ್‌ಟಿಒ ‘ಎಪಿಕೆ’ ಫೈಲ್ ಕ್ಲಿಕ್ ಮಾಡಿದ ವ್ಯಕ್ತಿಯ ಖಾತೆಯಿಂದ 7.85 ಲಕ್ಷ ರೂ. ಲೂಟಿ
    • ಹಾರ್ಡ್ ಡಿಸ್ಕ್ ಹೇಗೆ ಕೆಲಸ ಮಾಡುತ್ತದೆ? ನಿಮಗೆ ಗೊತ್ತಿಲ್ಲದ ಅಚ್ಚರಿಯ ಸಂಗತಿಗಳು ಇಲ್ಲಿವೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಎಸ್ ಬಿ ಕಾನ್ ಸ್ಟೇಬಲ್ ಜೂಜುಕೋರರ ಜೊತೆ ಶಾಮೀಲು: ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರಿಂದ ಆರೋಪ
    ಪಾವಗಡ February 9, 2025

    ಎಸ್ ಬಿ ಕಾನ್ ಸ್ಟೇಬಲ್ ಜೂಜುಕೋರರ ಜೊತೆ ಶಾಮೀಲು: ಕುಂದುಕೊರತೆ ಸಭೆಯಲ್ಲಿ ದಲಿತ ಮುಖಂಡರಿಂದ ಆರೋಪ

    By adminFebruary 9, 2025No Comments2 Mins Read
    pavagada

    ಪಾವಗಡ: ಪಾವಗಡ ತಾಲೂಕಿನ ಅರಸೀಕೆರೆ ಪೊಲೀಸ್ ಠಾಣೆಯ ಎಸ್ ಬಿ ಕಾನ್ ಸ್ಟೇಬಲ್ ಮಟ್ಕಾ ಮತ್ತು ಇಸ್ಪೀಟ್ ದಂಧೆಕೋರರ ಜೊತೆ ಶಾಮೀಲಾಗಿ ಬಡವರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಜಿಲ್ಲಾ ಅಟ್ರಾಸಿಟಿ ಸಮಿತಿಯ ಸದಸ್ಯ ಡಿಜೆಎಸ್ ನಾರಾಯಣಪ್ಪ ಆರೋಪಿಸಿದ್ದಾರೆ

    ಭಾನುವಾರದಂದು ಪಾವಗಡ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಎಸ್ಸಿ ಎಸ್ಟಿ ಕುಂದುಕೊರತೆ ಸಭೆಯಲ್ಲಿ ಅವರು ಮಾತನಾಡಿ, ಅರಸೀಕೆರೆ ತಾಣ ವ್ಯಾಪ್ತಿಯಲ್ಲಿ ಸರಿಯಾಗಿ ಎಸ್ಸಿ ಎಸ್ಟಿ ಕುಂದುಕೊರತೆ ಸಭೆ ನಡೆಸುವುದಿಲ್ಲ, ಬರೀ ನಾಲ್ಕು ಜನ ದಂಧೆಕೋರರನ್ನ ಸೇರಿಸಿ ಸಭೆ ನಡೆಸುತ್ತಾರೆ. ಅಲ್ಲಿನ ಜನರಿಗೆ ಇದರ ಬಗ್ಗೆ ಜಾಗೃತಿ ಇಲ್ಲ ದಲಿತರು ಠಾಣೆಗೆ ಹೋಗಿ ದೂರು ನೀಡಲು ಹೋದರೆ ದೂರು ಸ್ವೀಕರಿಸದೆ ಅಲೆದಾಡಿಸುತ್ತಾರೆ ಮತ್ತು ಡೀಲ್ ಮಾಡಿಕೊಳ್ಳುತ್ತಾರೆ ಎಂದು ನೇರವಾಗಿ ಎಸ್ ಬಿ ಕಾನ್ ಸ್ಟೇಬಲ್ ಚೌಕ ತಾಲಿ ವಿರುದ್ಧ ಮಧುಗಿರಿ ಡಿವೈಎಸ್ಪಿ ಮಂಜುನಾಥ್ ಅವರಿಗೆ ದೂರು ಹೇಳಿದರು.


    Provided by
    Provided by

    ಅದೇ ರೀತಿ ವೈ.ಎನ್.ಹೊಸಕೋಟೆ ಪೊಲೀಸ್ ಠಾಣೆಯ ಪೇದೆ ಸದ್ದಂ ಅವರು ಕೂಡ ಮರಳು ದಂಧೆ ಗೌರವ ಜೊತೆ ಶಾಮೀಲಾಗಿ ಮರಳು ದಂಧೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದವರ ಮಾಹಿತಿಯನ್ನ ಮರಳು ದಂಧೆಕೋರರಿಗೆ ನೀಡುವಂತಹ ಕೆಲಸಕ್ಕೆ ಮುಂದಾಗಿದ್ದಾರೆ. ಸಮರ್ಪಕವಾಗಿ ತಮ್ಮ ಕರ್ತವ್ಯವನ್ನ ನಿರ್ವಹಿಸುತ್ತಿಲ್ಲ ಎಂದು ಸಭೆಯಲ್ಲಿ ದಲಿತ ಮುಖಂಡರು ಆಕ್ರೋಶದಿಂದ ಹೇಳಿದರು.

    pavagada

    ಪಾವಗಡ ಪಟ್ಟಣದಲ್ಲಿ ಪುಂಡಪೋಕರಿಗಳು ಗಾಂಜಾ ಎಣ್ಣೆ ಸೇರಿದಂತೆ ಮತ್ತಿತರ ಮಾದಕ ವ್ಯಸನಕ್ಕೆ ತುತ್ತಾಗುತ್ತಿದ್ದು, ಇದರಿಂದ ಸಮಾಜದ ಸ್ವಾಸ್ಥ್ಯ ಹಾಳಾಗುತ್ತಿದೆ, ಕಾಲೇಜು ಮಕ್ಕಳಿಗೆ ತುಂಬಾ ಸಮಸ್ಯೆ ಉಂಟಾಗುತ್ತಿದ್ದು, ಪೊಲೀಸರು ಕ್ರಮ ಕೈಗೊಳ್ಳಬೇಕು ಎಂದು ದಲಿತ ಮುಖಂಡರಾದ ಬಂಗಾರಪ್ಪ ಆರೋಪಿಸಿದರು.

    ಸಭೆಯಲ್ಲಿ ಡಿವೈಎಸ್ಪಿ ಮಂಜುನಾಥ್ ಮಾತನಾಡುತ್ತಾ, ಇತ್ತೀಚಿಗೆ ನಡೆಯುತ್ತಿರುವ ಕಳ್ಳತನಗಳನ್ನು ನಿಯಂತ್ರಣಕ್ಕೆ ತರುವ ಕಾರ್ಯದಲ್ಲಿ ಪಟ್ಟಣಕ್ಕೆ ಬಂದು ಹೋಗುವಂತಹ ಗಾಡಿಗಳನ್ನು ಪರಿಶೀಲಿಸಲು ಚೆಕ್ ಪೋಸ್ಟ್ ನಿರ್ಮಾಣ ಮಾಡಿದ್ದೇವೆ, ಮುಂದಿನ ತಿಂಗಳು ಅರಸೀಕೆರೆಯಲ್ಲಿ ಎಸ್ಸಿ ಎಸ್ಟಿ ಕೊಂದು ಕೊರತೆ ಸಭೆಯನ್ನು ನಡೆಸುವ ವೇಳೆ ಸ್ವತಃ ನಾನೇ ಬಂದು ಸಮಸ್ಯೆಯನ್ನು ಬಗೆಹರಿಸುತ್ತೇನೆ ಯಾವುದೇ ಸಮಸ್ಯೆಗಳು ಇದ್ದರೆ ಕೂಡಲೇ ಪೊಲೀಸರನ ಸಂಪರ್ಕಿಸಿ ತಮಗೆ ನ್ಯಾಯ ಒದಗಿಸಿಕೊಡುತ್ತಾರೆ ಎಂಬ ಭರವಸೆಯನ್ನು ನೀಡಿದರು.

    ಈ ವೇಳೆ ಸಿಪಿಐ ಸುರೇಶ್, ಪಿಎಸ್ ಐಗಳಾದ ಗುರುನಾಥ್, ವಿಜಯ್ ಕುಮಾರ್, ದಲಿತ ಮುಖಂಡರು ಹಾಗೂ ಪೊಲೀಸರು ಹಾಜರಿದ್ದರು.

    ವರದಿ: ನಂದೀಶ್ ನಾಯ್ಕ ಪಿ., ಪಾವಗಡ


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಪಾವಗಡ: ಎರಡು ದಿನಗಳ ಅಂತರದಲ್ಲಿ ಎರಡು ಪೋಕ್ಸೋ ಪ್ರಕರಣ; ಇಬ್ಬರು ಆರೋಪಿಗಳ ಬಂಧನ

    January 31, 2026

    ಪಾವಗಡ: 1,750 ಅಡಿಗಳ ಉದ್ದದ  ಬೃಹತ್ ತಿರಂಗಾ ಯಾತ್ರೆ

    January 27, 2026

    ಪಾವಗಡ: ವಾಲ್ಮೀಕಿ ಜಾಗೃತಿ ವೇದಿಕೆ ಶಾಲಾ ಮಕ್ಕಳಿಗೆ ಸಮವಸ್ತ್ರ ವಿತರಣೆ

    January 22, 2026

    Comments are closed.

    Our Picks

    ಆಂಬುಲೆನ್ಸ್ ಬಾಗಿಲು ಜಾಮ್; ಆಸ್ಪತ್ರೆಯ ಬಾಗಿಲುವರೆಗೆ ತಲುಪಿದರೂ, ರೋಗಿ ಸಾವು

    January 28, 2026

    ಬಾರಾಮತಿಯಲ್ಲಿ ಭೀಕರ ವಿಮಾನ ಅಪಘಾತ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಸೇರಿದಂತೆ ಆರು ಮಂದಿ ದುರ್ಮರಣ

    January 28, 2026

    77ನೇ ಗಣರಾಜ್ಯೋತ್ಸವ ಸಂಭ್ರಮ: ಗಮನಸೆಳೆದ ಭಾರತದ ಸೇನಾ ಶಕ್ತಿ ಮತ್ತು ಸಾಂಸ್ಕೃತಿಕ ವೈಭವ

    January 26, 2026

    ಆರ್ಡರ್ ಮಾಡಿದ್ದು ಕಸ್ಟಮರ್.. ಆದ್ರೆ ಹೊಟ್ಟೆ ತುಂಬಿದ್ದು ಡೆಲಿವರಿ ಬಾಯ್ ಗೆ! ರಾತ್ರಿ 2:30ಕ್ಕೆ ನಡೆದ ‘ಬಿರಿಯಾನಿ’ ಪುರಾಣ

    January 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಸಿರಾ

    ಅಂತರರಾಷ್ಟ್ರೀಯ ಕರಾಟೆ ಪಂದ್ಯಾವಳಿ: ಶಿರಾ ತಾಲ್ಲೂಕಿನ ಜಾನವಿಗೆ ಚಿನ್ನದ ಪದಕ, ಗ್ರಾಮದಲ್ಲಿ ಅದ್ಧೂರಿ ಸನ್ಮಾನ

    February 1, 2026

    ಶಿರಾ: ನೇಪಾಳದ ಕಠ್ಮಂಡುವಿನಲ್ಲಿ ಇತ್ತೀಚೆಗೆ ನಡೆದ ಅಂತರರಾಷ್ಟ್ರೀಯ ಕರಾಟೆ ಚಾಂಪಿಯನ್‌ ಶಿಪ್‌ನಲ್ಲಿ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಬಾಲಕಿ ಎಚ್.ಆರ್.ಜಾನವಿ…

    ಅವಧಿ ಮುಗಿಯುತ್ತಿರುವ ಎಲ್ಲಾ ಗ್ರಾ.ಪಂ.ಗಳಿಗೂ ಶೀಘ್ರವೇ ಆಡಳಿತಾಧಿಕಾರಿಗಳ ನೇಮಕ: ಶಾಸಕ ಶ್ರೀನಿವಾಸ್

    February 1, 2026

    ತುರುವೇಕೆರೆ: ರಾತ್ರಿ ವೇಳೆ ಮನೆಗಳ್ಳತನ ಮಾಡುತ್ತಿದ್ದ ಅಂತರರಾಜ್ಯ ಖದೀಮರ ಬಂಧನ : ಲಕ್ಷಾಂತರ ಮೌಲ್ಯದ ಮಾಲು ವಶ

    January 31, 2026

    ಹಂದಿಯೂ ತಿನ್ನಲ್ಲ, ಅಂತಹ ಬೇಳೆ ಶಾಲಾ ಮಕ್ಕಳಿಗೆ ಪೂರೈಕೆ: ಶಾಸಕ ಬಿ.ಸುರೇಶ್ ಗೌಡ ಆಕ್ರೋಶ

    January 31, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.