nammatumakuru

    Subscribe to Updates

    Get the latest creative news from FooBar about art, design and business.

    What's Hot

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026
    Facebook Twitter Instagram
    ಟ್ರೆಂಡಿಂಗ್
    • ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!
    • ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ
    • ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!
    • ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು
    • ಸಂಪುಟ ವಿಸ್ತರಣೆ ಬಳಿಕ ಕಾಂಗ್ರೆಸ್‌ ನಲ್ಲಿ ಅಸಮಾಧಾನ ಸ್ಫೋಟ: ಬಿಕ್ಕಟ್ಟು ಶಮನಕ್ಕೆ ಹೈಕಮಾಂಡ್‌ ಮೊರೆ ಹೋದ ಸಿಎಂ ಡಿಕೆಶಿ
    • KPSC ಅಕ್ರಮ ಹಾಗೂ ಬಿಡದಿ ಟೌನ್‌ ಶಿಪ್ ವಿವಾದ: ಅಧಿವೇಶನದಲ್ಲಿ ಸರ್ಕಾರದ ವಿರುದ್ಧ ಜಂಟಿ ಹೋರಾಟಕ್ಕೆ BJP–JDS ಸಜ್ಜು
    • ನಿಮ್ಮ ಹೆಸರು ಮತದಾರರ ಪಟ್ಟಿಯಿಂದ ತೆಗೆದು ಹಾಕಲಾಗಿದೆಯೇ?: ಪರಿಶೀಲಿಸುವುದು ಹೇಗೆ? ತಪ್ಪದೇ ಈ ಸುದ್ದಿ ಓದಿ
    • 36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಎಸ್ ಸಿ—ಎಸ್ ಟಿ ರುದ್ರಭೂಮಿ ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟು ವರ್ಷಗಳು ಬೇಕು? | ಈ ಅವ್ಯವಸ್ಥೆಯನ್ನು ಕೇಳುವವರು ಯಾರು?
    ತುರುವೇಕೆರೆ December 10, 2021

    ತುರುವೇಕೆರೆ: ಎಸ್ ಸಿ—ಎಸ್ ಟಿ ರುದ್ರಭೂಮಿ ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟು ವರ್ಷಗಳು ಬೇಕು? | ಈ ಅವ್ಯವಸ್ಥೆಯನ್ನು ಕೇಳುವವರು ಯಾರು?

    By adminDecember 10, 2021No Comments2 Mins Read
    sc st

    ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಹೋಬಳಿಯ ಸೊರವನಹಳ್ಳಿ ಗ್ರಾಮ ಪಂಚಾಯಿತಿಯ ಹೊಣಕೆರೆ ಗ್ರಾಮದಲ್ಲಿ 2015-16 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರುದ್ರ ಭೂಮಿ ನಿರ್ಮಾಣಕ್ಕೆ  ನಿರ್ಮಿತಿ ಕೇಂದ್ರ ತುಮಕೂರು ಇವರಿಗೆ ಗುತ್ತಿಗೆ ನೀಡಿದ್ದು, ಈ ಕಾಮಗಾರಿಯನ್ನು ಕೈಗೆತ್ತಿಗೊಂದಿದ್ದು ಆದರೆ ಈವರೆಗೆ ಕಾಮಗಾರಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ವಹಿಸಲಾಗಿದೆ.

    ಸ್ಮಶಾನ ಸುತ್ತ ಕಾಂಪೌಂಡ್  ಹಾಗೂ ಒಂದು ಕಟ್ಟಡ ನಿರ್ಮಾಣವಾಗಿದೆ ಆದ್ರೆ ಈ ಕಾಮಗಾರಿ ಕೈಗೊಳ್ಳುವ ಮುನ್ನ ಈ ಸ್ಥಳದ ವೀಕ್ಷಣೆ ಮಾಡಿ ಸ್ಮಶಾನಕ್ಕೆ ಯೋಗ್ಯವಾಗಿದೆಯ ಎಂದು  ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಲ್ಲಾಗಲಿ, ಕಂದಾಯ ಇಲಾಖೆಯ ಅಧಿಕಾರಿಗಳೇ, ಆಗಲಿ ಶಾಸಕರೆ ಆಗಲಿ ಇತರೆ ಜನಪ್ರತಿನಿಧಿಗಳೆ ಆಗಲಿ ಕಿಂಚಿತ್ತೂ ಚಿಂತಿಸದೇ ನಿರ್ಲಕ್ಷತೆ ತೋರಿದ್ದಾರೆ.

    ಸ್ಮಶಾನದೊಳಗೆ ಕಂದಕ ತೋಡಿ ಬಳಸದಂತೆ ತಡೆದಿರುವುದು

    ಈ ಜಾಗವನ್ನು ಗುರುತು ಮಾಡಿದ ವೇಳೆ ಯಾವುದೇ ತಾಲೂಕು ಮಟ್ಟದ ದಲಿತ  ಮುಖಂಡಿಗಾಗಲಿ, ಊರಿನ ದಲಿತರಿಗಾಗಲಿ ಮಾಹಿತಿಯನ್ನೇ ನೀಡಿಲ್ಲ. ಈಗ ಗುರ್ತಿಸಿರುವ ಜಾಗದಲ್ಲಿ ಯಾರೋ ಕಿಡಿಗೇಡಿಗಳು ಸುಮಾರು 20ರಿಂದ 30 ಅಡಿ ಆಳದ ಕಂದಕವನ್ನು ತೋಡಿ ಕಟ್ಟೆಯಂತೆ ಮಾಡಿದ್ದಾರೆ ಈಗ ಸತತವಾಗಿ ಸುರಿದ ಮಳೆಯಿಂದ ಈ  ಕಟ್ಟೆಯು ನೀರಿನಿಂದ ತುಂಬಿದೆ. ಕೆಲವು ದಿನಗಳ ಹಿಂದೆ ದಲಿತ ವ್ಯಕ್ತಿ ಮೃತರಾಗಿದ್ದು, ಅಂತ್ಯಸಂಸ್ಕಾರ ಮಾಡಲು ಅವರಿಗೆ ಸ್ವಂತ ಜಾಗವಿಲ್ಲದೆ ಇದೆ ಜಾಗದ ನೀರಿನಲ್ಲೇ ಸಂಸ್ಕಾರ ಮಾಡಿದ್ದಾರೆ.

    ಅಂತ್ಯಸಂಸ್ಕಾರಕ್ಕೆ ಸ್ಥಳವಿಲ್ಲದೇ ನೀರಿನ ಬದಿಯಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಿರುವುದು

    ಈ ಜಾಗವನ್ನು ಗುರುತಿಸಿದ ಇಲಾಖೆಯವರಿಗೆ ಹಾಗೂ ಕಾಮಗಾರಿ ವಹಿಸಿಕೊಂಡ  ಏಜೆನ್ಸಿಯವರಿಗೂ ದಲಿತರು ಹಿಡಿ ಶಾಪ ಹಾಕುತ್ತಿದ್ದಾರೆ. ಈ ಘಟನೆಯ ಬಗ್ಗೆ ಸಚಿವರಿಗೆ ಮತ್ತು ಮುಖ್ಯಮಂತ್ರಿಗಳವರಿಗೂ ಮೇಲಧಿಕಾರಿಗಳ ಗಮನಕ್ಕೆ ತರಲು ಮುಂದಾಗಿದ್ದಾರೆ. ಜೊತೆಗೆ ಇದರ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲು ಕೂಡ ಚಿಂತಿಸಲಾಗಿದ್ದು, ತಕ್ಷಣವೇ ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸಬೇಕು. ಇಲ್ಲವಾದರೆ, ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಇಲ್ಲಿನ ನಿವಾಸಿಗಳು ತಿಳಿಸಿದ್ದಾರೆ.

    ಬಳಕೆಯೇ ಆಗದೇ ಉಳಿದಿರುವ ಕಟ್ಟಡ

     

    ವರದಿ: ಸುರೇಶ್ ಬಾಬು ಎಂ., ತುರುವೇಕೆರೆ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ನನ್ನ ಮತದಾನ ನನ್ನ ಹಕ್ಕು: ಎಸ್ಐಆರ್ ಜಾಗೃತಿ

    August 5, 2026

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    Leave A Reply Cancel Reply

    Our Picks

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026

    NEET ವಿವಾದ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ

    July 25, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಷ್ಟ್ರೀಯ ಸುದ್ದಿ

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಲಖನೌ: ನಕಲಿ ಗುರುತಿನ ಚೀಟಿಗಳನ್ನು (Fake IDs) ಬಳಸಿ ಸುಮಾರು 25ಕ್ಕೂ ಹೆಚ್ಚು ಮಹಿಳೆಯರನ್ನು ಮದುವೆಯಾಗಿ ಕೋಟ್ಯಂತರ ರೂಪಾಯಿ ವಂಚಿಸಿರುವ…

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    ವಾಲ್ಮೀಕಿ ನಿಗಮ ಹಗರಣ: ಜಾಮೀನು ಷರತ್ತು ಉಲ್ಲಂಘಿಸಿ ದೆಹಲಿ ಪ್ರವಾಸ; ಸಚಿವ ಬಿ. ನಾಗೇಂದ್ರ ವಿರುದ್ಧ ಆರ್. ಅಶೋಕ್ ತೀವ್ರ ವಾಗ್ದಾಳಿ!

    August 9, 2026

    ‘ನೀವು ಭಯೋತ್ಪಾದಕರಾ?’ ಎಂದು ಪ್ರಶ್ನಿಸಿ ಯುವಕರ ಮೇಲೆ ಬೇಸ್‌ ಬಾಲ್ ಬ್ಯಾಟ್‌ ನಿಂದ ಹಲ್ಲೆ; ಎಫ್‌ ಐಆರ್ ದಾಖಲು

    August 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.