nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026

    ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ

    July 20, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026
    Facebook Twitter Instagram
    ಟ್ರೆಂಡಿಂಗ್
    • ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ
    • ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ
    • ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ
    • ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ
    • ಮೊರಾರ್ಜಿ ವಸತಿ ಶಾಲೆಯಲ್ಲಿ ಸೌಲಭ್ಯಗಳ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಶುಭಕಲ್ಯಾಣ್
    • ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    • ಸಂಕಷ್ಟದಲ್ಲೂ ಕೈಬಿಡದ ಸಂಗಾತಿ: ದೇವೇಗೌಡರ 72 ವರ್ಷಗಳ ಪಯಣಕ್ಕೆ ನೆರಲಾಗಿದ್ದ ಚೆನ್ನಮ್ಮ
    • ವಲಸೆಗೆ ಬ್ರೇಕ್; ‘ವಿಬಿ–ಜಿ ರಾಮ್-ಜಿ’ ಯೋಜನೆಯಿಂದ ಗ್ರಾಮದಲ್ಲೇ ಉದ್ಯೋಗದ ಭರವಸೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಎಸ್ ಸಿ—ಎಸ್ ಟಿ ರುದ್ರಭೂಮಿ ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟು ವರ್ಷಗಳು ಬೇಕು? | ಈ ಅವ್ಯವಸ್ಥೆಯನ್ನು ಕೇಳುವವರು ಯಾರು?
    ತುರುವೇಕೆರೆ December 10, 2021

    ತುರುವೇಕೆರೆ: ಎಸ್ ಸಿ—ಎಸ್ ಟಿ ರುದ್ರಭೂಮಿ ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟು ವರ್ಷಗಳು ಬೇಕು? | ಈ ಅವ್ಯವಸ್ಥೆಯನ್ನು ಕೇಳುವವರು ಯಾರು?

    By adminDecember 10, 2021No Comments2 Mins Read
    sc st

    ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಹೋಬಳಿಯ ಸೊರವನಹಳ್ಳಿ ಗ್ರಾಮ ಪಂಚಾಯಿತಿಯ ಹೊಣಕೆರೆ ಗ್ರಾಮದಲ್ಲಿ 2015-16 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರುದ್ರ ಭೂಮಿ ನಿರ್ಮಾಣಕ್ಕೆ  ನಿರ್ಮಿತಿ ಕೇಂದ್ರ ತುಮಕೂರು ಇವರಿಗೆ ಗುತ್ತಿಗೆ ನೀಡಿದ್ದು, ಈ ಕಾಮಗಾರಿಯನ್ನು ಕೈಗೆತ್ತಿಗೊಂದಿದ್ದು ಆದರೆ ಈವರೆಗೆ ಕಾಮಗಾರಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ವಹಿಸಲಾಗಿದೆ.

    ಸ್ಮಶಾನ ಸುತ್ತ ಕಾಂಪೌಂಡ್  ಹಾಗೂ ಒಂದು ಕಟ್ಟಡ ನಿರ್ಮಾಣವಾಗಿದೆ ಆದ್ರೆ ಈ ಕಾಮಗಾರಿ ಕೈಗೊಳ್ಳುವ ಮುನ್ನ ಈ ಸ್ಥಳದ ವೀಕ್ಷಣೆ ಮಾಡಿ ಸ್ಮಶಾನಕ್ಕೆ ಯೋಗ್ಯವಾಗಿದೆಯ ಎಂದು  ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಲ್ಲಾಗಲಿ, ಕಂದಾಯ ಇಲಾಖೆಯ ಅಧಿಕಾರಿಗಳೇ, ಆಗಲಿ ಶಾಸಕರೆ ಆಗಲಿ ಇತರೆ ಜನಪ್ರತಿನಿಧಿಗಳೆ ಆಗಲಿ ಕಿಂಚಿತ್ತೂ ಚಿಂತಿಸದೇ ನಿರ್ಲಕ್ಷತೆ ತೋರಿದ್ದಾರೆ.

    ಸ್ಮಶಾನದೊಳಗೆ ಕಂದಕ ತೋಡಿ ಬಳಸದಂತೆ ತಡೆದಿರುವುದು

    ಈ ಜಾಗವನ್ನು ಗುರುತು ಮಾಡಿದ ವೇಳೆ ಯಾವುದೇ ತಾಲೂಕು ಮಟ್ಟದ ದಲಿತ  ಮುಖಂಡಿಗಾಗಲಿ, ಊರಿನ ದಲಿತರಿಗಾಗಲಿ ಮಾಹಿತಿಯನ್ನೇ ನೀಡಿಲ್ಲ. ಈಗ ಗುರ್ತಿಸಿರುವ ಜಾಗದಲ್ಲಿ ಯಾರೋ ಕಿಡಿಗೇಡಿಗಳು ಸುಮಾರು 20ರಿಂದ 30 ಅಡಿ ಆಳದ ಕಂದಕವನ್ನು ತೋಡಿ ಕಟ್ಟೆಯಂತೆ ಮಾಡಿದ್ದಾರೆ ಈಗ ಸತತವಾಗಿ ಸುರಿದ ಮಳೆಯಿಂದ ಈ  ಕಟ್ಟೆಯು ನೀರಿನಿಂದ ತುಂಬಿದೆ. ಕೆಲವು ದಿನಗಳ ಹಿಂದೆ ದಲಿತ ವ್ಯಕ್ತಿ ಮೃತರಾಗಿದ್ದು, ಅಂತ್ಯಸಂಸ್ಕಾರ ಮಾಡಲು ಅವರಿಗೆ ಸ್ವಂತ ಜಾಗವಿಲ್ಲದೆ ಇದೆ ಜಾಗದ ನೀರಿನಲ್ಲೇ ಸಂಸ್ಕಾರ ಮಾಡಿದ್ದಾರೆ.

    ಅಂತ್ಯಸಂಸ್ಕಾರಕ್ಕೆ ಸ್ಥಳವಿಲ್ಲದೇ ನೀರಿನ ಬದಿಯಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಿರುವುದು

    ಈ ಜಾಗವನ್ನು ಗುರುತಿಸಿದ ಇಲಾಖೆಯವರಿಗೆ ಹಾಗೂ ಕಾಮಗಾರಿ ವಹಿಸಿಕೊಂಡ  ಏಜೆನ್ಸಿಯವರಿಗೂ ದಲಿತರು ಹಿಡಿ ಶಾಪ ಹಾಕುತ್ತಿದ್ದಾರೆ. ಈ ಘಟನೆಯ ಬಗ್ಗೆ ಸಚಿವರಿಗೆ ಮತ್ತು ಮುಖ್ಯಮಂತ್ರಿಗಳವರಿಗೂ ಮೇಲಧಿಕಾರಿಗಳ ಗಮನಕ್ಕೆ ತರಲು ಮುಂದಾಗಿದ್ದಾರೆ. ಜೊತೆಗೆ ಇದರ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲು ಕೂಡ ಚಿಂತಿಸಲಾಗಿದ್ದು, ತಕ್ಷಣವೇ ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸಬೇಕು. ಇಲ್ಲವಾದರೆ, ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಇಲ್ಲಿನ ನಿವಾಸಿಗಳು ತಿಳಿಸಿದ್ದಾರೆ.

    ಬಳಕೆಯೇ ಆಗದೇ ಉಳಿದಿರುವ ಕಟ್ಟಡ

     

    ವರದಿ: ಸುರೇಶ್ ಬಾಬು ಎಂ., ತುರುವೇಕೆರೆ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700


    Provided by
    Provided by
    admin
    • Website

    Related Posts

    ಬೆಳೆ ವಿಮೆ ನೋಂದಣಿ: ರೈತರಿಗೆ ಸಲಹೆ

    July 10, 2026

    ಹಸಿರು ಶಾಲು ರೈತರಿಗೆ ನ್ಯಾಯ ಕೊಡಿಸುವ ಅಸ್ತ್ರ: ಇಂದುವಾಳು ಚಂದ್ರಶೇಖರ್

    July 7, 2026

    ಹೊಸ ಮೊಬೈಲ್ ಆಪ್ ನಿಂದ ಗೊಂದಲ: ಹಳೇ ರಸಗೊಬ್ಬರ ಮಾರಾಟ ವ್ಯವಸ್ಥೆ ಮುಂದುವರಿಸಲು ಕೃಷಿ ಪರಿಕರ ಮಾರಾಟಗಾರರ ಒತ್ತಾಯ

    June 30, 2026

    Leave A Reply Cancel Reply

    Our Picks

    ಕೇಂದ್ರ ಸರ್ಕಾರವು ತಕ್ಷಣವೇ ಸೋನಮ್ ವಾಂಗ್ಚುಕ್ ಜೊತೆ ಚರ್ಚಿಸಲು ಆಗ್ರಹಿಸಿ ರಾಷ್ಟ್ರಪತಿಯವರಿಗೆ ಮನವಿ: ತುಮಕೂರಿನಲ್ಲಿ ಆನ್‌ ಲೈನ್ ಸಹಿ ಸಂಗ್ರಹ

    July 18, 2026

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಂತಪೂರ ಗ್ರಾಮದಲ್ಲಿ ‘ಗೃಹಲಕ್ಷ್ಮಿ ದಿನ’: ಸಸಿ ನೆಟ್ಟು ಚಾಲನೆ

    July 20, 2026

    ಔರಾದ್:  ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮೀ ಯೋಜನೆ ಯಶಸ್ವಿಯಾಗಿ ಮೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸೋಮವಾರ ತಾಲೂಕು ಪಂಚ ಗ್ಯಾರಂಟಿ…

    ದೇವೇಗೌಡ ಅವರ ಧರ್ಮಪತ್ನಿ ಚೆನ್ನಮ್ಮ ನಿಧನಕ್ಕೆ ಔರಾದ್ ತಾಲೂಕು ಜೆ.ಡಿ.ಎಸ್. ಸಂತಾಪ

    July 20, 2026

    ತುಮಕೂರು: ಬಂಟ್ವಾಳದಲ್ಲಿ ನಡೆದ ಯುವತಿಯ ಭೀಕರ ಹತ್ಯೆಗೆ ಮಹಿಳಾ ಸಾಂಸ್ಕೃತಿಕ ಸಂಘಟನೆ ಖಂಡನೆ

    July 20, 2026

    ಜು.25: ಕೆಂಪೇಗೌಡ ಜಯಂತಿ, ಪ್ರತಿಭಾ ಪುರಸ್ಕಾರ

    July 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.