nammatumakuru

    Subscribe to Updates

    Get the latest creative news from FooBar about art, design and business.

    What's Hot

    ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು

    February 18, 2026

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026
    Facebook Twitter Instagram
    ಟ್ರೆಂಡಿಂಗ್
    • ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು
    • ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್
    • ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.
    • ಅನಾಥ ಮಕ್ಕಳ ಬಾಳಿಗೆ ಆಸರೆಯಾಗಲಿ ‘ಪೋಷಕತ್ವ ಯೋಜನೆ’: ಬೀದರ್‌ ನಲ್ಲಿ ಶಿಕ್ಷಕರಿಗೆ ಜಾಗೃತಿ
    • ಸಿ.ಐ.ಎಸ್.ಎಫ್. ಕೋಸ್ಟಲ್ ಸೈಕ್ಲೋಥಾನ್ ರ್ಯಾಲಿಗೆ ಅದ್ದೂರಿ ಸ್ವಾಗತ
    • ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ
    • ಬೆಂಗಳೂರಿನ ಯಲಹಂಕದಲ್ಲಿ ದೇಶದ ಅತಿದೊಡ್ಡ ರೈಲ್ವೆ ಮೆಗಾ ಕೋಚಿಂಗ್ ಟರ್ಮಿನಲ್: ಸಚಿವ ವಿ. ಸೋಮಣ್ಣ ಘೋಷಣೆ
    • ಅಧಿಕಾರ ಹಂಚಿಕೆ: ಸಮಯ ಬಂದಾಗ ಸಿಎಂನವರೇ ಎಲ್ಲವನ್ನೂ ಬಹಿರಂಗ ಮಾಡುತ್ತಾರೆ: ಡಿಕೆಶಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಎಸ್ ಸಿ—ಎಸ್ ಟಿ ರುದ್ರಭೂಮಿ ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟು ವರ್ಷಗಳು ಬೇಕು? | ಈ ಅವ್ಯವಸ್ಥೆಯನ್ನು ಕೇಳುವವರು ಯಾರು?
    ತುರುವೇಕೆರೆ December 10, 2021

    ತುರುವೇಕೆರೆ: ಎಸ್ ಸಿ—ಎಸ್ ಟಿ ರುದ್ರಭೂಮಿ ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟು ವರ್ಷಗಳು ಬೇಕು? | ಈ ಅವ್ಯವಸ್ಥೆಯನ್ನು ಕೇಳುವವರು ಯಾರು?

    By adminDecember 10, 2021No Comments2 Mins Read
    sc st

    ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಹೋಬಳಿಯ ಸೊರವನಹಳ್ಳಿ ಗ್ರಾಮ ಪಂಚಾಯಿತಿಯ ಹೊಣಕೆರೆ ಗ್ರಾಮದಲ್ಲಿ 2015-16 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರುದ್ರ ಭೂಮಿ ನಿರ್ಮಾಣಕ್ಕೆ  ನಿರ್ಮಿತಿ ಕೇಂದ್ರ ತುಮಕೂರು ಇವರಿಗೆ ಗುತ್ತಿಗೆ ನೀಡಿದ್ದು, ಈ ಕಾಮಗಾರಿಯನ್ನು ಕೈಗೆತ್ತಿಗೊಂದಿದ್ದು ಆದರೆ ಈವರೆಗೆ ಕಾಮಗಾರಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ವಹಿಸಲಾಗಿದೆ.

    ಸ್ಮಶಾನ ಸುತ್ತ ಕಾಂಪೌಂಡ್  ಹಾಗೂ ಒಂದು ಕಟ್ಟಡ ನಿರ್ಮಾಣವಾಗಿದೆ ಆದ್ರೆ ಈ ಕಾಮಗಾರಿ ಕೈಗೊಳ್ಳುವ ಮುನ್ನ ಈ ಸ್ಥಳದ ವೀಕ್ಷಣೆ ಮಾಡಿ ಸ್ಮಶಾನಕ್ಕೆ ಯೋಗ್ಯವಾಗಿದೆಯ ಎಂದು  ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಲ್ಲಾಗಲಿ, ಕಂದಾಯ ಇಲಾಖೆಯ ಅಧಿಕಾರಿಗಳೇ, ಆಗಲಿ ಶಾಸಕರೆ ಆಗಲಿ ಇತರೆ ಜನಪ್ರತಿನಿಧಿಗಳೆ ಆಗಲಿ ಕಿಂಚಿತ್ತೂ ಚಿಂತಿಸದೇ ನಿರ್ಲಕ್ಷತೆ ತೋರಿದ್ದಾರೆ.


    Provided by
    Provided by

    ಸ್ಮಶಾನದೊಳಗೆ ಕಂದಕ ತೋಡಿ ಬಳಸದಂತೆ ತಡೆದಿರುವುದು

    ಈ ಜಾಗವನ್ನು ಗುರುತು ಮಾಡಿದ ವೇಳೆ ಯಾವುದೇ ತಾಲೂಕು ಮಟ್ಟದ ದಲಿತ  ಮುಖಂಡಿಗಾಗಲಿ, ಊರಿನ ದಲಿತರಿಗಾಗಲಿ ಮಾಹಿತಿಯನ್ನೇ ನೀಡಿಲ್ಲ. ಈಗ ಗುರ್ತಿಸಿರುವ ಜಾಗದಲ್ಲಿ ಯಾರೋ ಕಿಡಿಗೇಡಿಗಳು ಸುಮಾರು 20ರಿಂದ 30 ಅಡಿ ಆಳದ ಕಂದಕವನ್ನು ತೋಡಿ ಕಟ್ಟೆಯಂತೆ ಮಾಡಿದ್ದಾರೆ ಈಗ ಸತತವಾಗಿ ಸುರಿದ ಮಳೆಯಿಂದ ಈ  ಕಟ್ಟೆಯು ನೀರಿನಿಂದ ತುಂಬಿದೆ. ಕೆಲವು ದಿನಗಳ ಹಿಂದೆ ದಲಿತ ವ್ಯಕ್ತಿ ಮೃತರಾಗಿದ್ದು, ಅಂತ್ಯಸಂಸ್ಕಾರ ಮಾಡಲು ಅವರಿಗೆ ಸ್ವಂತ ಜಾಗವಿಲ್ಲದೆ ಇದೆ ಜಾಗದ ನೀರಿನಲ್ಲೇ ಸಂಸ್ಕಾರ ಮಾಡಿದ್ದಾರೆ.

    ಅಂತ್ಯಸಂಸ್ಕಾರಕ್ಕೆ ಸ್ಥಳವಿಲ್ಲದೇ ನೀರಿನ ಬದಿಯಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಿರುವುದು

    ಈ ಜಾಗವನ್ನು ಗುರುತಿಸಿದ ಇಲಾಖೆಯವರಿಗೆ ಹಾಗೂ ಕಾಮಗಾರಿ ವಹಿಸಿಕೊಂಡ  ಏಜೆನ್ಸಿಯವರಿಗೂ ದಲಿತರು ಹಿಡಿ ಶಾಪ ಹಾಕುತ್ತಿದ್ದಾರೆ. ಈ ಘಟನೆಯ ಬಗ್ಗೆ ಸಚಿವರಿಗೆ ಮತ್ತು ಮುಖ್ಯಮಂತ್ರಿಗಳವರಿಗೂ ಮೇಲಧಿಕಾರಿಗಳ ಗಮನಕ್ಕೆ ತರಲು ಮುಂದಾಗಿದ್ದಾರೆ. ಜೊತೆಗೆ ಇದರ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲು ಕೂಡ ಚಿಂತಿಸಲಾಗಿದ್ದು, ತಕ್ಷಣವೇ ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸಬೇಕು. ಇಲ್ಲವಾದರೆ, ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಇಲ್ಲಿನ ನಿವಾಸಿಗಳು ತಿಳಿಸಿದ್ದಾರೆ.

    ಬಳಕೆಯೇ ಆಗದೇ ಉಳಿದಿರುವ ಕಟ್ಟಡ

     

    ವರದಿ: ಸುರೇಶ್ ಬಾಬು ಎಂ., ತುರುವೇಕೆರೆ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ತುರುವೇಕೆರೆ: ಮೈತ್ರಿ ಟಿಕೆಟ್ ಗಾಗಿ ಜಟಾಪಟಿ | ಕೃಷ್ಣಪ್ಪ, ಚಂದ್ರೇಶ್ ಪೈಪೋಟಿ ನಡುವೆಯೇ ಮಸಾಲ ಜಯರಾಮ್ ಅಖಾಡಕ್ಕೆ!

    February 14, 2026

    ಇ–ಪೌತಿ ಯೋಜನೆ: ಜನಪರ ಕೆಲಸ ಮಾಡಿದ  ತಹಶೀಲ್ದಾರ್ ಕುಂಞಿ ಅಹಮದ್, ಎಡಿಎಲ್‌ಆರ್ ಜಗದೀಶ್ ಅವರಿಗೆ ಅಭಿನಂದನೆ

    February 14, 2026

    ತುರುವೇಕೆರೆ ಶಾಸಕ ಎಂ.ಟಿ.ಕೃಷ್ಣಪ್ಪಗೆ ಪಕ್ಷದಲ್ಲೇ ಪ್ರತಿಸ್ಪರ್ಧಿ | ವಿಧಾನ ಸಭಾ ಚುನಾವಣೆಗೆ ನಾನು ಸ್ಪರ್ಧಾಕಾಂಕ್ಷಿ ಎಂದ ದೊಡ್ಡಘಟ್ಟ ಚಂದ್ರೇಶ್

    February 13, 2026

    Leave A Reply Cancel Reply

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಲೇಖನ

    ಹಾಸ್ಯ ಡ್ರಾಮ: ಅರಳಿ ಕಟ್ಟೆ ಮಿತ್ರರು

    February 18, 2026

    ಊರು: ಸುರಪುರವೆಂಬ ಹಳ್ಳಿ, ಮಿತ್ರರ ಹೆಸರು: ಸೋಮ, ಭೀಮ, ವರ್ಗ: ಸ್ವಲ್ಪ ಮಧ್ಯಮ ವರ್ಗದ ಬಡತನದ ಜೀವನ, ಮಾತಿಗೆ ಸೇರುವ…

    ಹೆಚ್‌ ಐವಿ ಪೀಡಿತರೊಂದಿಗೆ ಮಾನವೀಯತೆಯಿಂದ ವರ್ತಿಸಿ: ಗಿರೀಶ್

    February 18, 2026

    ಜೀತ ಪದ್ಧತಿ ನಿರ್ಮೂಲನೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿ: ನ್ಯಾ.ದಿವ್ಯಶ್ರೀ ಸಿ.ಎಂ.

    February 18, 2026

    ಅನಾಥ ಮಕ್ಕಳ ಬಾಳಿಗೆ ಆಸರೆಯಾಗಲಿ ‘ಪೋಷಕತ್ವ ಯೋಜನೆ’: ಬೀದರ್‌ ನಲ್ಲಿ ಶಿಕ್ಷಕರಿಗೆ ಜಾಗೃತಿ

    February 18, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.