nammatumakuru

    Subscribe to Updates

    Get the latest creative news from FooBar about art, design and business.

    What's Hot

    2026ರ ಜೂನ್‌ ನಲ್ಲಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಗೆ ಬರಲಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    December 14, 2025

    ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಚಿತ್ರಕಲಾ ಸ್ಪರ್ಧೆಯಲ್ಲಿ ತೇಜಸ್ ಪ್ರಥಮ

    December 14, 2025

    2 ಓಮ್ನಿಗಳ ನಡುವೆ ಭೀಕರ ಅಪಘಾತ: ಚಾಲಕರ ಸಹಿತ 7 ಮಂದಿಗೆ ಗಂಭೀರ ಗಾಯ

    December 14, 2025
    Facebook Twitter Instagram
    ಟ್ರೆಂಡಿಂಗ್
    • 2026ರ ಜೂನ್‌ ನಲ್ಲಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಗೆ ಬರಲಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್
    • ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಚಿತ್ರಕಲಾ ಸ್ಪರ್ಧೆಯಲ್ಲಿ ತೇಜಸ್ ಪ್ರಥಮ
    • 2 ಓಮ್ನಿಗಳ ನಡುವೆ ಭೀಕರ ಅಪಘಾತ: ಚಾಲಕರ ಸಹಿತ 7 ಮಂದಿಗೆ ಗಂಭೀರ ಗಾಯ
    • ರೈಲ್ವೆ ಪರಿಹಾರ ವಿಳಂಬ: ಪೀಠೋಪಕರಣ ಜಪ್ತಿ
    • ಅಂಗನವಾಡಿ ಹುದ್ದೆ ಆಯ್ಕೆಗಾಗಿ ಅರ್ಜಿ
    • ಪರಮೇಶ್ವರ್ ರಾಜ್ಯದ ಸಿಎಂ ಆಗಬೇಕು ಅನ್ನೋದು ನನ್ನ ಆಸೆ: ಕೇಂದ್ರ ಸಚಿವ ವಿ.ಸೋಮಣ್ಣ
    • ಸರಗೂರು | ಇಂಥಾ ನೀರು ಕುಡಿಯೋದು ಹೇಗೆ? ನಾವೇನು ಪ್ರಾಣಿಗಳಾ?: ಜೆಜೆಎಂ ಅಧಿಕಾರಿಗಳ ವಿರುದ್ಧ ಜನಾಕ್ರೋಶ
    • ಪಾವಗಡ | ಪ್ರತಿಭಾ ಪುರಸ್ಕಾರ, ಶಿಕ್ಷಕರಿಗೆ ಸನ್ಮಾನ, ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಎಸ್ ಸಿ—ಎಸ್ ಟಿ ರುದ್ರಭೂಮಿ ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟು ವರ್ಷಗಳು ಬೇಕು? | ಈ ಅವ್ಯವಸ್ಥೆಯನ್ನು ಕೇಳುವವರು ಯಾರು?
    ತುರುವೇಕೆರೆ December 10, 2021

    ತುರುವೇಕೆರೆ: ಎಸ್ ಸಿ—ಎಸ್ ಟಿ ರುದ್ರಭೂಮಿ ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟು ವರ್ಷಗಳು ಬೇಕು? | ಈ ಅವ್ಯವಸ್ಥೆಯನ್ನು ಕೇಳುವವರು ಯಾರು?

    By adminDecember 10, 2021No Comments2 Mins Read
    sc st

    ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಹೋಬಳಿಯ ಸೊರವನಹಳ್ಳಿ ಗ್ರಾಮ ಪಂಚಾಯಿತಿಯ ಹೊಣಕೆರೆ ಗ್ರಾಮದಲ್ಲಿ 2015-16 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರುದ್ರ ಭೂಮಿ ನಿರ್ಮಾಣಕ್ಕೆ  ನಿರ್ಮಿತಿ ಕೇಂದ್ರ ತುಮಕೂರು ಇವರಿಗೆ ಗುತ್ತಿಗೆ ನೀಡಿದ್ದು, ಈ ಕಾಮಗಾರಿಯನ್ನು ಕೈಗೆತ್ತಿಗೊಂದಿದ್ದು ಆದರೆ ಈವರೆಗೆ ಕಾಮಗಾರಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ವಹಿಸಲಾಗಿದೆ.

    ಸ್ಮಶಾನ ಸುತ್ತ ಕಾಂಪೌಂಡ್  ಹಾಗೂ ಒಂದು ಕಟ್ಟಡ ನಿರ್ಮಾಣವಾಗಿದೆ ಆದ್ರೆ ಈ ಕಾಮಗಾರಿ ಕೈಗೊಳ್ಳುವ ಮುನ್ನ ಈ ಸ್ಥಳದ ವೀಕ್ಷಣೆ ಮಾಡಿ ಸ್ಮಶಾನಕ್ಕೆ ಯೋಗ್ಯವಾಗಿದೆಯ ಎಂದು  ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಲ್ಲಾಗಲಿ, ಕಂದಾಯ ಇಲಾಖೆಯ ಅಧಿಕಾರಿಗಳೇ, ಆಗಲಿ ಶಾಸಕರೆ ಆಗಲಿ ಇತರೆ ಜನಪ್ರತಿನಿಧಿಗಳೆ ಆಗಲಿ ಕಿಂಚಿತ್ತೂ ಚಿಂತಿಸದೇ ನಿರ್ಲಕ್ಷತೆ ತೋರಿದ್ದಾರೆ.


    Provided by
    Provided by

    ಸ್ಮಶಾನದೊಳಗೆ ಕಂದಕ ತೋಡಿ ಬಳಸದಂತೆ ತಡೆದಿರುವುದು

    ಈ ಜಾಗವನ್ನು ಗುರುತು ಮಾಡಿದ ವೇಳೆ ಯಾವುದೇ ತಾಲೂಕು ಮಟ್ಟದ ದಲಿತ  ಮುಖಂಡಿಗಾಗಲಿ, ಊರಿನ ದಲಿತರಿಗಾಗಲಿ ಮಾಹಿತಿಯನ್ನೇ ನೀಡಿಲ್ಲ. ಈಗ ಗುರ್ತಿಸಿರುವ ಜಾಗದಲ್ಲಿ ಯಾರೋ ಕಿಡಿಗೇಡಿಗಳು ಸುಮಾರು 20ರಿಂದ 30 ಅಡಿ ಆಳದ ಕಂದಕವನ್ನು ತೋಡಿ ಕಟ್ಟೆಯಂತೆ ಮಾಡಿದ್ದಾರೆ ಈಗ ಸತತವಾಗಿ ಸುರಿದ ಮಳೆಯಿಂದ ಈ  ಕಟ್ಟೆಯು ನೀರಿನಿಂದ ತುಂಬಿದೆ. ಕೆಲವು ದಿನಗಳ ಹಿಂದೆ ದಲಿತ ವ್ಯಕ್ತಿ ಮೃತರಾಗಿದ್ದು, ಅಂತ್ಯಸಂಸ್ಕಾರ ಮಾಡಲು ಅವರಿಗೆ ಸ್ವಂತ ಜಾಗವಿಲ್ಲದೆ ಇದೆ ಜಾಗದ ನೀರಿನಲ್ಲೇ ಸಂಸ್ಕಾರ ಮಾಡಿದ್ದಾರೆ.

    ಅಂತ್ಯಸಂಸ್ಕಾರಕ್ಕೆ ಸ್ಥಳವಿಲ್ಲದೇ ನೀರಿನ ಬದಿಯಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಿರುವುದು

    ಈ ಜಾಗವನ್ನು ಗುರುತಿಸಿದ ಇಲಾಖೆಯವರಿಗೆ ಹಾಗೂ ಕಾಮಗಾರಿ ವಹಿಸಿಕೊಂಡ  ಏಜೆನ್ಸಿಯವರಿಗೂ ದಲಿತರು ಹಿಡಿ ಶಾಪ ಹಾಕುತ್ತಿದ್ದಾರೆ. ಈ ಘಟನೆಯ ಬಗ್ಗೆ ಸಚಿವರಿಗೆ ಮತ್ತು ಮುಖ್ಯಮಂತ್ರಿಗಳವರಿಗೂ ಮೇಲಧಿಕಾರಿಗಳ ಗಮನಕ್ಕೆ ತರಲು ಮುಂದಾಗಿದ್ದಾರೆ. ಜೊತೆಗೆ ಇದರ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲು ಕೂಡ ಚಿಂತಿಸಲಾಗಿದ್ದು, ತಕ್ಷಣವೇ ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸಬೇಕು. ಇಲ್ಲವಾದರೆ, ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಇಲ್ಲಿನ ನಿವಾಸಿಗಳು ತಿಳಿಸಿದ್ದಾರೆ.

    ಬಳಕೆಯೇ ಆಗದೇ ಉಳಿದಿರುವ ಕಟ್ಟಡ

     

    ವರದಿ: ಸುರೇಶ್ ಬಾಬು ಎಂ., ತುರುವೇಕೆರೆ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ತುರುವೇಕೆರೆ | ರಾಗಿ ಮಾರಾಟ ನೋಂದಣಿಗೆ ಡಿ.15 ಕೊನೆಯ ದಿನ

    December 13, 2025

    ತುರುವೇಕೆರೆ: ಕೋಟ್ಯಂತರ ರೂಪಾಯಿ ಸರ್ಕಾರಿ ಜಾಮೀನು ಪರಭಾರೆ: ಲೋಕಾಯುಕ್ತ ತನಿಖೆ ಚುರುಕು

    December 5, 2025

    ತುರುವೇಕೆರೆ ಪಟ್ಟಣಕ್ಕೆ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ: ಕಾರ್ಯವೈಖರಿ ಪರಿಶೀಲನೆ

    December 5, 2025

    Leave A Reply Cancel Reply

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    2026ರ ಜೂನ್‌ ನಲ್ಲಿ ಎತ್ತಿನಹೊಳೆ ನೀರು ತುಮಕೂರು ಜಿಲ್ಲೆಗೆ ಬರಲಿದೆ: ಗೃಹ ಸಚಿವ ಡಾ.ಜಿ.ಪರಮೇಶ್ವರ್

    December 14, 2025

    ವರದಿ : ಮಂಜುಸ್ವಾಮಿ ಎಂ.ಎನ್. ಕೊರಟಗೆರೆ : ಕೊರಟಗೆರೆ ವಿಧಾನಸಭಾ ಕ್ಷೇತ್ರದಲ್ಲಿ ಪ್ರಸ್ತುತ 164 ಕೋಟಿ ವೆಚ್ಚದ ಕಾಮಗಾರಿ ನಡೆಯುತ್ತಿದ್ದು,…

    ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ: ಚಿತ್ರಕಲಾ ಸ್ಪರ್ಧೆಯಲ್ಲಿ ತೇಜಸ್ ಪ್ರಥಮ

    December 14, 2025

    2 ಓಮ್ನಿಗಳ ನಡುವೆ ಭೀಕರ ಅಪಘಾತ: ಚಾಲಕರ ಸಹಿತ 7 ಮಂದಿಗೆ ಗಂಭೀರ ಗಾಯ

    December 14, 2025

    ರೈಲ್ವೆ ಪರಿಹಾರ ವಿಳಂಬ: ಪೀಠೋಪಕರಣ ಜಪ್ತಿ

    December 14, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.