nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ

    June 23, 2026
    Facebook Twitter Instagram
    ಟ್ರೆಂಡಿಂಗ್
    • ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ
    • ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ
    • ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ
    • ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ
    • ಸಾಗುವಳಿದಾರ ರೈತರ ಮೇಲೆ ಅರಣ್ಯ ಇಲಾಖೆ ದೌರ್ಜನ್ಯ ಆರೋಪ; ಕೆಪಿಟಿಸಿಎಲ್ ಖಾಸಗೀಕರಣಕ್ಕೆ ತೀವ್ರ ಆಕ್ರೋಶ
    • ಕದ್ದ ಹಣದಲ್ಲಿ ದಂಪತಿ ಮೋಜು–ಮಸ್ತಿ: ಕೊನೆಗೂ ಕುಣಿಗಲ್ ಪೊಲೀಸರ ಬಲೆಗೆ ಬಿದ್ದ ಖತರ್ನಾಕ್ ಜೋಡಿ!
    • ಏಕಂಬಾ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಮಲೇರಿಯಾ ಜಾಗೃತಿ ಹಾಗೂ ಆರೋಗ್ಯ ಶಿಕ್ಷಣ
    • ಸರಗೂರು: ಲಯನ್ಸ್ ಅಕಾಡೆಮಿ ಶಾಲೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತುರುವೇಕೆರೆ: ಎಸ್ ಸಿ—ಎಸ್ ಟಿ ರುದ್ರಭೂಮಿ ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟು ವರ್ಷಗಳು ಬೇಕು? | ಈ ಅವ್ಯವಸ್ಥೆಯನ್ನು ಕೇಳುವವರು ಯಾರು?
    ತುರುವೇಕೆರೆ December 10, 2021

    ತುರುವೇಕೆರೆ: ಎಸ್ ಸಿ—ಎಸ್ ಟಿ ರುದ್ರಭೂಮಿ ಕಾಮಗಾರಿ ಪೂರ್ಣಗೊಳಿಸಲು ಇನ್ನೆಷ್ಟು ವರ್ಷಗಳು ಬೇಕು? | ಈ ಅವ್ಯವಸ್ಥೆಯನ್ನು ಕೇಳುವವರು ಯಾರು?

    By adminDecember 10, 2021No Comments2 Mins Read
    sc st

    Provided by
    Provided by

    ತುಮಕೂರು: ಜಿಲ್ಲೆಯ ತುರುವೇಕೆರೆ ತಾಲ್ಲೂಕು ಮಾಯಸಂದ್ರ ಹೋಬಳಿಯ ಸೊರವನಹಳ್ಳಿ ಗ್ರಾಮ ಪಂಚಾಯಿತಿಯ ಹೊಣಕೆರೆ ಗ್ರಾಮದಲ್ಲಿ 2015-16 ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ರುದ್ರ ಭೂಮಿ ನಿರ್ಮಾಣಕ್ಕೆ  ನಿರ್ಮಿತಿ ಕೇಂದ್ರ ತುಮಕೂರು ಇವರಿಗೆ ಗುತ್ತಿಗೆ ನೀಡಿದ್ದು, ಈ ಕಾಮಗಾರಿಯನ್ನು ಕೈಗೆತ್ತಿಗೊಂದಿದ್ದು ಆದರೆ ಈವರೆಗೆ ಕಾಮಗಾರಿ ಪೂರ್ಣಗೊಳಿಸದೇ ನಿರ್ಲಕ್ಷ್ಯ ವಹಿಸಲಾಗಿದೆ.

    ಸ್ಮಶಾನ ಸುತ್ತ ಕಾಂಪೌಂಡ್  ಹಾಗೂ ಒಂದು ಕಟ್ಟಡ ನಿರ್ಮಾಣವಾಗಿದೆ ಆದ್ರೆ ಈ ಕಾಮಗಾರಿ ಕೈಗೊಳ್ಳುವ ಮುನ್ನ ಈ ಸ್ಥಳದ ವೀಕ್ಷಣೆ ಮಾಡಿ ಸ್ಮಶಾನಕ್ಕೆ ಯೋಗ್ಯವಾಗಿದೆಯ ಎಂದು  ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಲ್ಲಾಗಲಿ, ಕಂದಾಯ ಇಲಾಖೆಯ ಅಧಿಕಾರಿಗಳೇ, ಆಗಲಿ ಶಾಸಕರೆ ಆಗಲಿ ಇತರೆ ಜನಪ್ರತಿನಿಧಿಗಳೆ ಆಗಲಿ ಕಿಂಚಿತ್ತೂ ಚಿಂತಿಸದೇ ನಿರ್ಲಕ್ಷತೆ ತೋರಿದ್ದಾರೆ.

    ಸ್ಮಶಾನದೊಳಗೆ ಕಂದಕ ತೋಡಿ ಬಳಸದಂತೆ ತಡೆದಿರುವುದು


    Provided by
    Provided by

    ಈ ಜಾಗವನ್ನು ಗುರುತು ಮಾಡಿದ ವೇಳೆ ಯಾವುದೇ ತಾಲೂಕು ಮಟ್ಟದ ದಲಿತ  ಮುಖಂಡಿಗಾಗಲಿ, ಊರಿನ ದಲಿತರಿಗಾಗಲಿ ಮಾಹಿತಿಯನ್ನೇ ನೀಡಿಲ್ಲ. ಈಗ ಗುರ್ತಿಸಿರುವ ಜಾಗದಲ್ಲಿ ಯಾರೋ ಕಿಡಿಗೇಡಿಗಳು ಸುಮಾರು 20ರಿಂದ 30 ಅಡಿ ಆಳದ ಕಂದಕವನ್ನು ತೋಡಿ ಕಟ್ಟೆಯಂತೆ ಮಾಡಿದ್ದಾರೆ ಈಗ ಸತತವಾಗಿ ಸುರಿದ ಮಳೆಯಿಂದ ಈ  ಕಟ್ಟೆಯು ನೀರಿನಿಂದ ತುಂಬಿದೆ. ಕೆಲವು ದಿನಗಳ ಹಿಂದೆ ದಲಿತ ವ್ಯಕ್ತಿ ಮೃತರಾಗಿದ್ದು, ಅಂತ್ಯಸಂಸ್ಕಾರ ಮಾಡಲು ಅವರಿಗೆ ಸ್ವಂತ ಜಾಗವಿಲ್ಲದೆ ಇದೆ ಜಾಗದ ನೀರಿನಲ್ಲೇ ಸಂಸ್ಕಾರ ಮಾಡಿದ್ದಾರೆ.

    ಅಂತ್ಯಸಂಸ್ಕಾರಕ್ಕೆ ಸ್ಥಳವಿಲ್ಲದೇ ನೀರಿನ ಬದಿಯಲ್ಲಿಯೇ ಅಂತ್ಯಸಂಸ್ಕಾರ ನೆರವೇರಿಸಿರುವುದು

    ಈ ಜಾಗವನ್ನು ಗುರುತಿಸಿದ ಇಲಾಖೆಯವರಿಗೆ ಹಾಗೂ ಕಾಮಗಾರಿ ವಹಿಸಿಕೊಂಡ  ಏಜೆನ್ಸಿಯವರಿಗೂ ದಲಿತರು ಹಿಡಿ ಶಾಪ ಹಾಕುತ್ತಿದ್ದಾರೆ. ಈ ಘಟನೆಯ ಬಗ್ಗೆ ಸಚಿವರಿಗೆ ಮತ್ತು ಮುಖ್ಯಮಂತ್ರಿಗಳವರಿಗೂ ಮೇಲಧಿಕಾರಿಗಳ ಗಮನಕ್ಕೆ ತರಲು ಮುಂದಾಗಿದ್ದಾರೆ. ಜೊತೆಗೆ ಇದರ ವಿರುದ್ಧ ತೀವ್ರ ಪ್ರತಿಭಟನೆ ನಡೆಸಲು ಕೂಡ ಚಿಂತಿಸಲಾಗಿದ್ದು, ತಕ್ಷಣವೇ ಸಂಬಂಧಪಟ್ಟವರು ಈ ಬಗ್ಗೆ ಗಮನ ಹರಿಸಬೇಕು. ಇಲ್ಲವಾದರೆ, ತೀವ್ರ ಪ್ರತಿಭಟನೆ ನಡೆಸಲಾಗುವುದು ಎಂದು ಇಲ್ಲಿನ ನಿವಾಸಿಗಳು ತಿಳಿಸಿದ್ದಾರೆ.

    ಬಳಕೆಯೇ ಆಗದೇ ಉಳಿದಿರುವ ಕಟ್ಟಡ

     

    ವರದಿ: ಸುರೇಶ್ ಬಾಬು ಎಂ., ತುರುವೇಕೆರೆ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಜೂನ್ 24 ರಂದು ಟಾಟಾ ಪವರ್ ಖಾಸಗೀಕರಣ ವಿರೋಧಿಸಿ ಬೃಹತ್ ಪ್ರತಿಭಟನೆ

    June 22, 2026

    ಮಾಯಸಂದ್ರ: ಲಿಲೋ ಮಾರ್ಗ ನಿರ್ಮಾಣ: ಆಕ್ಷೇಪಣೆಗೆ ಅವಕಾಶ

    June 6, 2026

    ತುರುವೇಕೆರೆ: ಜೂ. 4ರಂದು ಉಚಿತ ಯೋಗ,  ಪ್ರಾಣಾಯಾಮ ತರಗತಿಗಳ ಉದ್ಘಾಟನೆ

    May 30, 2026

    Leave A Reply Cancel Reply

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸರಗೂರು: ಕೆಎಸ್ ಆರ್ ಟಿಸಿ ಬಸ್ ಹರಿದು ಮಹಿಳೆಗೆ ಗಂಭೀರ ಗಾಯ; ಆಕ್ರೋಶ

    June 23, 2026

    ಸರಗೂರು: ಇಲ್ಲಿನ ಪಟ್ಟಣದ ಬಸ್ ನಿಲ್ದಾಣದ ಮುಖ್ಯದ್ವಾರದಲ್ಲಿ ಸೋಮವಾರ ಸಂಜೆ ಕೆಎಸ್ಆರ್ಟಿಸಿ ಬಸ್ ಹರಿದು ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿರುವ ದಾರುಣ…

    ಸರಗೂರು: ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ತರಬೇತಿ ಕಾರ್ಯಕ್ರಮ ಚಾಲನೆ

    June 23, 2026

    ಭಯ ಬೇಡ, ಪೊಲೀಸರನ್ನು ಸಮುದಾಯದ ಭಾಗವಾಗಿ ಕಾಣಿ: ಸಿಪಿಐ ಶ್ರೀನಿವಾಸ್ ಡಿಜೆ

    June 23, 2026

    ತುಮಕೂರು: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ

    June 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.