nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    July 4, 2025

    ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು

    July 4, 2025

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025
    Facebook Twitter Instagram
    ಟ್ರೆಂಡಿಂಗ್
    • ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  
    • ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು
    • ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!
    • ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು
    • ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!
    • ತಿಪಟೂರು:  ಆರ್ಥಿಕ ಸಂಕಷ್ಟದಲ್ಲಿದ್ದ ಬಡ ವಿದ್ಯಾರ್ಥಿಗಳಿಗೆ ಕಲಿಕಾ ಪರಿಕರಗಳ ವಿತರಣೆ
    • ಜುಲೈ 6ರಂದು ರೋಟರಿ ಸಂಸ್ಥೆಯ ಅಧ್ಯಕ್ಷರ ಪದಗ್ರಹಣ ಕಾರ್ಯಕ್ರಮ
    • ವೈ.ಎನ್.ಹೊಸಕೋಟೆ ಪಟ್ಟಣದಲ್ಲಿ ಕರಡಿ ಸಂಚಾರ: ಜನರಲ್ಲಿ ಆತಂಕ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರ ಅಂತ್ಯಸಂಸ್ಕಾರ ನೀರಿನಲ್ಲೋ? ಅಥವಾ ಮಣ್ಣಿನಲ್ಲೋ!
    ತುರುವೇಕೆರೆ December 11, 2021

    ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರ ಅಂತ್ಯಸಂಸ್ಕಾರ ನೀರಿನಲ್ಲೋ? ಅಥವಾ ಮಣ್ಣಿನಲ್ಲೋ!

    By adminDecember 11, 2021No Comments2 Mins Read
    sc st

    ತುಮಕೂರು: ಜಿಲ್ಲೆಯ ತುರುವೇಕೆರೆ ತಾಲೂಕಿನ ಮಯಸಂದ್ರ ಹೋಬಳಿಯ ಸೊರವಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿನ, ಹೊಣಕೆರೆ ಗ್ರಾಮದಲ್ಲಿ ನಿರ್ಮಿಸಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರ ಅಂತ್ಯಸಂಸ್ಕಾರ ನೀರಿನಲ್ಲೋ? ಅಥವಾ ಮಣ್ಣಿನಲ್ಲೋ!! . ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.

    ಹೌದು…! ಈ ಚರ್ಚೆಗೆ ತುರುವೇಕೆರೆ ತಾಲೂಕಿನ ಮಾಯಸಂದ್ರ ಹೋಬಳಿ ಸೊರವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಸೇರಿದ ಹೊಣಕೆರೆ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರಿಗೆ ನಿರ್ಮಿತಿ ಕೇಂದ್ರ ತುಮಕೂರು ಇವರು ನಿರ್ಮಿಸಿರುವ. ಈ ಸ್ಮಶಾನವೇ ಸಾಕ್ಷಿಯಾಗಿದೆ .


    Provided by

    ಹೊಣಕೆರೆ ಗ್ರಾಮದಲ್ಲಿ .2015 – 16 ನೇ ಸಾಲಿನಲ್ಲಿ ನಿರ್ಮಿತಿ ಕೇಂದ್ರ ತುಮಕೂರು .ಇವರು ಈ ಸ್ಮಶಾಣದ ಕಾಮಗಾರಿಯನ್ನು ಕೈಗೆತ್ತಿಕೊಂಡು .ಈ ಜಾಗದಲ್ಲಿ ಕಾಂಪೌಂಡ್ ಮಾತ್ರ ಉತ್ತಮವಾಗಿ ನಿರ್ಮಾಣ ಮಾಡಿದ್ದಾರೆ. ಆದರೆ ಈ ಕಾಮಗಾರಿಯನ್ನು. ಕೈಗೆತ್ತಿಕೊಳ್ಳುವ ಮುನ್ನ ಈ ಸ್ಥಳ ಸ್ಮಶಾನಕ್ಕೆ ಯೋಗ್ಯವಾಗಿದೆಯೇ ಎಂದು ಸಂಬಂಧಪಟ್ಟ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿಗಳಾಗಲಿ ಮತ್ತು  ಕಂದಾಯ ಇಲಾಖೆಯ ಅಧಿಕಾರಿಗಳಾಗಲೀ ಹಗಲಿನ ಸಮಯದಲ್ಲಿ ಸ್ಥಳಪರಿಶೀಲನೆ ಮಾಡಿರುವುದು ಅನುಮಾನ ಎಂದು ಸಾರ್ವಜನಿಕರು ಮಾತನಾಡಿಕೊಳ್ಳುತ್ತಿದ್ದಾರೆ.

    ಕಾಟಾಚಾರಕ್ಕಾಗಿ ಸ್ಥಳ ಗುರುತಿಸಿ, ಕಾಮಗಾರಿ ನಡೆಸಿ, ಭೇಷ್ ಎನಿಸಿಕೊಂಡರೆ ಸ್ಥಳೀಯ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು?

    ಸ್ಥಳೀಯ ಗ್ರಾಮಸ್ಥರ ಹಾಗೂ ದಲಿತ ಮುಖಂಡರು ಗಮನಕ್ಕೆ ಬಂದಂತೆಯೂ ಅಥವಾ ಬಾರದಂತೆಯೋ ಸ್ಮಶಾನ ನಿರ್ಮಾಣ ಮಾಡಿ “ಸೈ” ಎನಿಸಿಕೊಂಡ ಸ್ಥಳೀಯ ಅಧಿಕಾರಿಗಳು  ಮತ್ತು ಜನಪ್ರತಿನಿಧಿಗಳು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಜನಾಂಗಕ್ಕೆ ರಾತ್ರಿಯ ಹೊತ್ತಿನಲ್ಲಿ ಸ್ಮಶಾನ ಜಾಗವನ್ನು ಗುರುತಿಸಿದ್ದಾರೆ ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಗಂಭೀರ ಆರೋಪಗಳು ಕೇಳಿಬರುತ್ತಿವೆ.

    ಏಕೆಂದರೆ ಸ್ಮಶಾನದ ಜಾಗವೂ 20 -30 ಅಡಿ ಆಳದಷ್ಟು ಇರುವ ಈ ಕಂದಕ ಇರುವ ಜಾಗವನ್ನು ಸ್ಮಶಾನವಾಗಿ ಪರಿವರ್ತನೆ ಮಾಡಿದ್ದಾರೆ. ಹಾಗಾದರೆ ನಿರ್ಮಾಣ ಮಾಡಿರುವ ಸಂಬಂಧಪಟ್ಟ ಇಲಾಖೆಗಳ ಲೆಕ್ಕಚಾರವಾದರೂ ಏನು? ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಜನಾಂಗದವರ ಅಂತ್ಯಸಂಸ್ಕಾರ, ಮಣ್ಣಿನಲ್ಲಿ ಮಾಡುವುದು ಬೇಡ .ನೀರಿನಲ್ಲಿ ಹಾಕಿದರೆ ಸಾಕು ಅದೇ ಅಂತ್ಯಸಂಸ್ಕಾರ ಎನ್ನುವ ಮನೋಭಾವ ಇಲಾಖೆಗಳಲ್ಲಿ ಆವರಿಸಿದೆಯಾ?

    ಈ ಪುರುಷಾರ್ಥಕ್ಕಾಗಿ ಈ ರೀತಿಯ ಸ್ಮಶಾಣ ನಿರ್ಮಾಣ ಮಾಡಿದ್ದಾರೆಯೇ. ಕೂಡಲೇ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು. ಕೊಂಚ ಬಿಡುವು ಮಾಡಿಕೊಂಡು ಇತ್ತ ಗಮನ ಹರಿಸಿ. ಈ ರೀತಿಯ ಸ್ಮಶಾನ ನಿರ್ಮಾಣ ಮಾಡುವುದು ಸರಿಯೋ ಅಥವಾ ತಪ್ಪೋ, ಅಂತ್ಯ ಸಂಸ್ಕಾರಗಳು ಆರಾಮಾಗಿ ಇಲ್ಲೇ ಮಾಡಬಹುದೋ ನೀವೇ ಸೂಕ್ತ ಪರಿಹಾರ ಒದಗಿಸುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

    ವಿಶೇಷ ವರದಿ : ಸಚಿನ್ ಮಾಯಸಂದ್ರ, ತುಮಕೂರು ಜಿಲ್ಲಾ ವಿಶೇಷ ವರದಿಗಾರ

     

    ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com

    ವಾಟ್ಸಾಪ್ ಗ್ರೂಪ್ ಸೇರಿ:

    https://chat.whatsapp.com/E7Brl0d8zXCJogP6c6GRcZ

    ಜಾಹೀರಾತುಗಳಿಗಾಗಿ ಸಂಪರ್ಕಿಸಿ:  97417 17700

    admin
    • Website

    Related Posts

    ಶಾಸಕ ಎಂ.ಟಿ.ಕೃಷ್ಣಪ್ಪ ಅವರ 75ನೇ ಜನ್ಮದಿನದ ಅಮೃತ ಮಹೋತ್ಸವ ಆಚರಣೆ

    June 5, 2025

    ಮೇ 29ರಂದು ಬಸವ ಜಯಂತಿ: ಸಾಮೂಹಿಕ ಇಷ್ಟಲಿಂಗ ಪೂಜಾ ಕಾರ್ಯಕ್ರಮ: ಎಸ್.ಎಂ.ಕುಮಾರಸ್ವಾಮಿ

    May 24, 2025

    ಕೆಂಪಮ್ಮದೇವಿ– ರಂಗನಾಥ ಸ್ವಾಮಿ ಜಾತ್ರಾ ಮಹೋತ್ಸವ ಮುಂದೂಡಿಕೆ ಬೇಸರ ತಂದಿದೆ: ಮಾದಿಗ ಸಮುದಾಯದ ಮುಖಂಡ ಬೈರಯ್ಯ ಅಸಮಾಧಾನ

    April 10, 2025
    Our Picks

    ಪತಿಯಿಂದಲೇ ಮಹಿಳಾ ಕೌನ್ಸಿಲರ್‌ ಬರ್ಬರ ಹತ್ಯೆ!

    July 4, 2025

    ಪ್ರಧಾನಿ ಮೋದಿಗೆ ಘಾನಾದ ರಾಷ್ಟ್ರೀಯ ಗೌರವ ಪ್ರದಾನ

    July 3, 2025

    ಉದ್ಯೋಗ ಆಧಾರಿತ ಪ್ರೋತ್ಸಾಹಧನ (ಇಎಲ್‌ ಐ) ಯೋಜನೆಗೆ ಸಚಿವ ಸಂಪುಟದ ಅನುಮೋದನೆ

    July 3, 2025

    ಹೃದಯಾಘಾತದ ಸಾವು ಕೊರೋನಾ ಲಸಿಕೆಗೂ ಸಂಬಂಧವಿಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

    July 2, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಸುಭಾಷ್ ಪದವಿ ಪೂರ್ವ ಕಾಲೇಜಿನಲ್ಲಿ ವೆಲ್ಕಮ್ ಡೇ  

    July 4, 2025

    ಕೊರಟಗೆರೆ : ಪಟ್ಟಣದ ಸುಭಾಷ್ ಪದವಿ ಪೂರ್ವ ಕಾಲೇಜ್ 2025–26  ನೇ ಸಾಲಿನ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ–ವಿದ್ಯಾರ್ಥಿನಿಯರಿಗೆ…

    ಚಿಕ್ಕದೇವಮ್ಮನ ಬೆಟ್ಟವನ್ನು ಪ್ರವಾಸಿ ತಾಣ ಮಾಡಲು ಸಿಎಂಗೆ ಮನವಿ: ಶಾಸಕ ಅನಿಲ್ ಚಿಕ್ಕಮಾದು

    July 4, 2025

    ಚಿಪ್ಸ್ ಖರೀದಿಸಲು ಬಂದಿದ್ದ ಬಾಲಕಿಗೆ ಅಂಗಡಿ ಮಾಲಿಕನಿಂದ ಲೈಂಗಿಕ ಕಿರುಕುಳ!

    July 4, 2025

    ಭೂಸ್ವಾಧೀನ ವಿರುದ್ಧದ ಪ್ರತಿಭಟನೆಗೆ ಬಂದಿದ್ದ ವ್ಯಕ್ತಿ ಕುಸಿದು ಬಿದ್ದು ಸಾವು

    July 4, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.