nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ

    February 24, 2026

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026
    Facebook Twitter Instagram
    ಟ್ರೆಂಡಿಂಗ್
    • ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ
    • ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ
    • ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು
    • ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ
    • ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು
    • ಹಾಸನದಲ್ಲಿ ಭೀಕರ ಅಪಘಾತ: ಬುಲೆಟ್‌ ನಿಂದ ಬಿದ್ದು 23 ವರ್ಷದ ಯುವತಿ ಸಾವು, ಮತ್ತೊಬ್ಬಳು ಗಂಭೀರ
    • ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
    • ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ವಾಧ್ಯಾಯದಿಂದ ಆತ್ಮಕಲ್ಯಾಣ ಸಾಧ್ಯ: ಮುನಿಶ್ರೀ ಪಾಯಸಾಗರ ಮಹಾರಾಜ್
    ರಾಜ್ಯ ಸುದ್ದಿ December 12, 2024

    ಸ್ವಾಧ್ಯಾಯದಿಂದ ಆತ್ಮಕಲ್ಯಾಣ ಸಾಧ್ಯ: ಮುನಿಶ್ರೀ ಪಾಯಸಾಗರ ಮಹಾರಾಜ್

    By adminDecember 12, 2024No Comments1 Min Read
    sagara

    ಸಾಗರ: ಮಾನವನ ಬದುಕಿನ ಜಂಜಾಟ ದಿಂದ ಮುಕ್ತಿ ಪಡೆಯಲು ಸ್ವಾಧ್ಯಾಯದಿಂದ ಮಾನವನ ಆತ್ಮ ಕಲ್ಯಾಣ ಸಾಧ್ಯವಾಗಲಿದೆ, ಧಾರ್ಮಿಕ ಸಾಹಿತ್ಯದಿಂದ ಮಾನವನ ಮನಸ್ಸುಗಳು ಪರಿವರ್ತನೆಯಾಗಲಿವೆ ಎಂದು ಮುನಿಶ್ರೀ ಪಾಯಸಾಗರ ಮಹಾರಾಜ, ತಿಳಿಸಿದರು .

    ಅವರಿಂದ ಶಿವಮೊಗ್ಗ ಜಿಲ್ಲೆ, ಸಾಗರ ತಾಲೂಕಿನ ಕೊಳೂರು ಗ್ರಾಮದ ಕಂದ್ರವಳ್ಳಿಯ ಶ್ರೀಮಹಾವೀರ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಕಾರ್ಯಕ್ರಮದ ಪಾವನ ಸಾನಿಧ್ಯವಹಿಸಿ, ಸಾಹಿತಿ ಸ್ವಾಮಿ ರಚಿಸಿದ ಮಹಾನ್ ಸಾಗರತ್ವ ಜೀವನ ಕೃತಿ ಬಿಡುಗಡೆಗೊಳಿಸಿ ಆಶೀರ್ವಚನ ನೀಡಿದರು.


    Provided by
    Provided by

    ಧರ್ಮವನ್ನು ಸರಿಯಾದ ರೀತಿಯಲ್ಲಿ ಅರ್ಥ ಮಾಡಿಕೊಂಡಾಗ ಮಾತ್ರ ಜೀವನ ದರ್ಶನವಾಗುತ್ತದೆ. ಅಹಿಂಸೆ, ಶಾಂತಿ ಸಾರಿದ್ದ ಜೈನ ಧರ್ಮ ವಿಶ್ವ ಶ್ರೇಷ್ಠ ಧರ್ಮವಾಗಿದೆ ಎಂದು ಅವರು, ಜೈನ ಧರ್ಮದ ಸಿದ್ಧಾಂತಗಳ ಆಚರಣೆಯಿಂದ ಶಾಂತಿ ನೆಲೆಸಲು ಸಾಧ್ಯ ಎಂದರು. ಈ ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಂಡು ನಿತ್ಯ ಪಾಲನೆ ಮಾಡಬೇಕು ಇದರ ಆತ್ಮವಲೋಕನ ಮುಖೀನಾ ಸಾರ್ಥಕ ಜೀವನ ಸಾಧ್ಯ ಎಂದರು.
    ಮಂಗಳ ಆಶೀರ್ವಾದ ನೀಡಿದ ಮಹಾನ್ ಸಾಗರರು ಆಶೀರ್ವದಿಸಿ ತ್ಯಾಗದಿಂದ ಜಗತ್ತಿನಲ್ಲಿ ಶಾಂತಿ ನೆಮ್ಮದಿ ಸಾಧ್ಯ, ತೀರ್ಥಂಕರರು ಸಮಾಜಕ್ಕೆ ಬೆಳಕಾಗಿದ್ದು, ನಾವು ಆತ್ಮವಲೋಕನದಿಂದ ಸರಳ ಜೀವನ ಸಾಧ್ಯ ಎಂದರು.

    ಮುನಿಶ್ರೀ ವಿಧಿತ ಸಾಗರ್ ಮಹಾರಾಜರು, ಮುನಿಶ್ರೀ ಸಮ್ಯಕ್ ಸಾಗರ ಅವರು ಮಹಾರಾಜರು ಉಪಸ್ಥಿತರಿದ್ದರು . ಸಿ.ಎಸ್ .ಓಂಕಾರ್ ಜೈನ್ ಪುಸ್ತಕ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಜ್ಯೋತಿ ಸ್ವಾಮಿ ಇನ್ನಿತರರು ಬಂಧುಗಳು ಶ್ರಾವಕ ಶ್ರಾವಕಿಯರು ಉಪಸ್ಥಿತರಿದ್ದರು.

    ವರದಿ: ಜೆ.ರಂಗನಾಥ– ತುಮಕೂರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx

     

    admin
    • Website

    Related Posts

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಸ್ನೇಹಮಯಿ ಕೃಷ್ಣಗೆ ಮತ್ತೊಂದು ಸಂಕಷ್ಟ: ಮಹಿಳೆ ದೂರಿನ ಬೆನ್ನಲ್ಲೇ ಎಫ್‌ ಐಆರ್ ದಾಖಲು

    February 23, 2026

    ನಟ ದರ್ಶನ್‌ ಗೆ ಹೈಕೋರ್ಟ್‌ನಿಂದ ಸಣ್ಣ ರಿಲೀಫ್; ಗನ್ ಲೈಸೆನ್ಸ್ ಅಮಾನತಿಗೆ ತಡೆ

    February 23, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಬೀದರ್‌ | ವರ್ಷದ ಮೊದಲ ಮಳೆಯ ಸಿಂಚನ

    February 24, 2026

    ಬೀದರ್: ಜಿಲ್ಲೆಯ ವರ್ಷದ ಮೊದಲ ಮಳೆ ಸೋಮವಾರ ಬೀದರ್‌ ನಗರ ಸೇರಿ ಜಿಲ್ಲೆಯ ವಿವಿಧ ತಾಲೂಕಿನಲ್ಲಿ ತುಂತುರಿನಿಂದ ಸುರಿಯಿತು. ಬೀದರ್‌…

    ಗಾಂಧೀಜಿ ಭಾರತದ ರಾಷ್ಟ್ರಪಿತ ಅಲ್ಲ, ಪಾಕಿಸ್ತಾನದವರು; ನೆಹರು ಮೊದಲ ಪ್ರಧಾನಿಯಲ್ಲ: ಶಾಸಕ ಯತ್ನಾಳ್ ಹೇಳಿಕೆ

    February 24, 2026

    ಆಟವಾಡುತ್ತಾ ಲೂಡೋ ಕಾಯಿನ್ ನುಂಗಿ ಎಂಟು ವರ್ಷದ ಬಾಲಕಿ ದಾರುಣ ಸಾವು

    February 23, 2026

    ಜೂನ್ ಅಂತ್ಯದೊಳಗೆ ಪಂಚಾಯತ್, ಸ್ಥಳೀಯ ಸಂಸ್ಥೆ ಚುನಾವಣೆ: ಸಿಎಂ ಸಿದ್ದರಾಮಯ್ಯ ಘೋಷಣೆ

    February 23, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.