nammatumakuru

    Subscribe to Updates

    Get the latest creative news from FooBar about art, design and business.

    What's Hot

    ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ

    March 13, 2026

    ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ

    March 13, 2026

    ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ

    March 13, 2026
    Facebook Twitter Instagram
    ಟ್ರೆಂಡಿಂಗ್
    • ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ
    • ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ
    • ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ
    • ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ
    • ಭೂಸ್ವಾಧೀನದಲ್ಲಿ ರೈತರಿಗೆ ನಷ್ಟ ತಪ್ಪಿಸಲು ‘ಮಾರ್ಗಸೂಚಿ ದರ’ ಪರಿಷ್ಕರಣೆ ಅಗತ್ಯ: ಸಚಿವ ಕೃಷ್ಣ ಬೈರೇಗೌಡ
    • ಅಧಿವೇಶನಕ್ಕೆ ಗೈರಾಗುವ ಸಚಿವರನ್ನು ಸಂಪುಟದಿಂದ ಕೈಬಿಡಿ: ಸಿಎಂ ಸಿದ್ದರಾಮಯ್ಯಗೆ ಕಾಂಗ್ರೆಸ್ ಶಾಸಕರ ಒತ್ತಾಯ
    • ಸಾಲ ವಾಪಸ್‌ ಕೇಳಿದ್ದಕ್ಕೆ ಸ್ನೇಹಿತನ ಕೊಲೆ: ತುಮಕೂರಿನಲ್ಲಿ ಆರೋಪಿ ಬಂಧನ
    • ತುಮಕೂರು: ಅಂಗನವಾಡಿ ಹುದ್ದೆಗಳ ನೇಮಕಾತಿ; 2,628 ಅರ್ಜಿಗಳು ತಿರಸ್ಕೃತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸೇನಾ ಶಿಬಿರದ ಮೇಲೆ ಉಗ್ರರ ದಾಳಿ, ಮೂವರು ಯೋಧರು ಹುತಾತ್ಮ
    Uncategorized August 11, 2022

    ಸೇನಾ ಶಿಬಿರದ ಮೇಲೆ ಉಗ್ರರ ದಾಳಿ, ಮೂವರು ಯೋಧರು ಹುತಾತ್ಮ

    By adminAugust 11, 2022No Comments1 Min Read
    kashmera

    ಕಾಶ್ಮೀರದ ರಜೌರಿ ಜಿಲ್ಲೆಯ ಪರ್ಗಲ್ ಸೇನಾ ಶಿಬಿರದ ಮೇಲೆ ಇಂದು ಮುಂಜಾನೆ ಆತ್ಮಾಹುತಿ ಭಯೋತ್ಪಾದಕರ ಗುಂಪು ದಾಳಿ ನಡೆಸಿ ವೇಳೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಯೋಧರು ಹುತಾತ್ಮರಾಗಿದ್ದಾರೆ.ಕ್ಷಿಪ್ರ ಕಾರ್ಯಾಚರನೆಯಲ್ಲಿ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಲಾಗಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

    ಶಸ್ತ್ರ ಸಜ್ಜಿತ ಭಯೋತ್ಪಾದಕರು ಮೂದಲು ಸೇನಾ ಶಿಬಿರದ ಬೇಲಿಯನ್ನು ದಾಟಲು ಪ್ರಯತ್ನಿಸಿದಾಗ ಎಚ್ಚೆತ ಕಾವಲುಗಾರ ಯೋಧ ಎಚ್ಚರಿಸಿ ಪ್ರತಿರೋಧಿಸಿದ್ದಾನೆ. ಈ ನಡುವೆ ಭಯೋತ್ಪಾದಕರ ಗುಂಡು ಹಾರಿಸಿದ್ದಾರೆ ನಂತರ ಗುಂಡಿನ ಚಕಮಕಿ ನಡೆಯಿತು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಮುಖೇಶ್ ಸಿಂಗ್ ಹೇಳಿದ್ದಾರೆ.


    Provided by
    Provided by

    ಕತ್ತಲೆಯಲ್ಲಿ ಜಾಗದಲ್ಲಿ ಒಳ ನುಸುಳಲು ಪ್ರಯತ್ನಿಸುವಾಗ ಇಬ್ಬರು ಭಯೋತ್ಪಾದಕರು ಪತ್ತೆಯಾಗಿದ್ದಾರೆ. ಅವರನ್ನು ಸದೆಬಡಿಯಲಾಗಿದೆ. ಇದರ ನಡುವೆ ಐವರು ಯೋದರು ಗಾಯಗೊಂಡರು ಅದರಲ್ಲಿ ಮೂವರು ಹುತಾತ್ಮರಾಗಿದ್ದಾರೆ ಎಂದು ತಿಳಿಸಿದ್ದಾರೆ.

    ದರ್ಹಾಲ್ ಪೊಲೀಸ್ ಠಾಣೆಯಿಂದ ಸುಮಾರು ಆರು ಕಿಲೋಮೀಟರ್ ಈ ಸೇನಾ ಶಿಬಿರವಿದ್ದು ಸಂಚು ಮಾಡಿ ಈ ದಾಳಿ ನಡೆಸಲಾಗಿದೆ.ಕಣಿವೆಯಾದ್ಯಂತ ಎಚ್ಚರಿಕೆ ಸಂದೇಶ ರವಾನಿಸಲಾಗಿದೆ. ಹೆಚ್ಚುವರಿ ಪಡೆಗಳು ಸ್ಥಳಕ್ಕೆ ಆಗಮಿಸಿ ಉಗ್ರರ ಭೇಟೆ ಕಾರ್ಯಾಚರಣೆ ಅರಂಭಿಸಿದೆ ಎಂದು ಸೇನಾ ಅಧಿಕಾರಿಗಳು ತಿಳಿಸಿದ್ದಾರೆ.

    ವರದಿ ಆಂಟೋನಿ ಬೇಗೂರು

    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

     

    admin
    • Website

    Related Posts

    ಅರ್ಹತೆ ಮಾನದಂಡಗಳಡಿ ಸಾಲ–ಸೌಲಭ್ಯ ವಿತರಿಸಿ: ಬ್ಯಾಂಕರ್ಸ್ ಕಾರ್ಯಾಗಾರದಲ್ಲಿ ಡಿಸಿ ನಾಗೇಂದ್ರ ಪ್ರಸಾದ್ ಕೆ.

    March 11, 2026

    ಸಿದ್ಧರಾಮಯ್ಯ ರಾಜ್ಯವನ್ನು ದಿವಾಳಿ ಮಾಡುತ್ತಿದ್ದಾರೆ: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

    February 8, 2026

    ಗುಬ್ಬಿ: ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಕಾಂತರಾಜು ಆಯ್ಕೆ

    January 29, 2026

    Comments are closed.

    Our Picks

    ಕರೆಯದೇ ಮದುವೆಗೆ ಬಂದ್ರೆ ಹುಷಾರ್: 3 ತಿಂಗಳು ಜೈಲು, 5 ಸಾವಿರ ದಂಡ: ಪೋಸ್ಟರ್ ಕಂಡು ಜನ ಶಾಕ್

    March 12, 2026

    LPG ಸಿಲಿಂಡರ್ ಬುಕ್ಕಿಂಗ್ ನಿಯಮದಲ್ಲಿ ಮಹತ್ವದ ಬದಲಾವಣೆ: ಇನ್ಮುಂದೆ 25 ದಿನಗಳ ಅಂತರ ಕಡ್ಡಾಯ!

    March 10, 2026

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಚಿಕ್ಕನಾಯಕನಹಳ್ಳಿ

    ಚಿಕ್ಕನಾಯಕನಹಳ್ಳಿಯಲ್ಲಿ ಅಡುಗೆ ಅನಿಲ ಅಭಾವ: ಕಾಳಸಂತೆ ಮಾರಾಟ ಆರೋಪಿಸಿ ಗ್ರಾಹಕರ ಪ್ರತಿಭಟನೆ

    March 13, 2026

    ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ಅಡುಗೆ ಅನಿಲ (LPG) ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದ್ದು, ಇದರಿಂದ ಆಕ್ರೋಶಗೊಂಡ…

    ಪಾವಗಡ: ಎಲ್‌ ಪಿಜಿ ಸಿಲಿಂಡರ್‌ ಗಾಗಿ ಗ್ರಾಹಕರ ಪರದಾಟ; ವಿತರಣಾ ಕೇಂದ್ರದ ಮುಂದೆ ಕ್ಯೂ

    March 13, 2026

    ಒಂಟಿ ವೃದ್ಧೆಯ ಕೊಲೆ ಪ್ರಕರಣ: 24 ಗಂಟೆಗಳೊಳಗೆ ಆರೋಪಿಯನ್ನು ಬಂಧಿಸಿದ ತುಮಕೂರು ಪೊಲೀಸರು | 11 ಲಕ್ಷ ಮೌಲ್ಯದ ಚಿನ್ನಾಭರಣ ವಶ

    March 13, 2026

    ತುಮಕೂರಿನಿಂದ ನಿರ್ಗಮಿಸುವ–ಆಗಮಿಸುವ ಹಲವು ರೈಲು ಸಂಚಾರಗಳ ರದ್ದು: ಮಾಹಿತಿಗಳಿಗಾಗಿ ಈ ಸುದ್ದಿ ಓದಿ

    March 13, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.