nammatumakuru

    Subscribe to Updates

    Get the latest creative news from FooBar about art, design and business.

    What's Hot

    ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ರಾಜ್ಯದಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ: ಸಿಎಂ ಸಿದ್ದರಾಮಯ್ಯ

    October 10, 2025

    ಬಿಹಾರ ಚುನಾವಣೆಯಲ್ಲಿ ಗೆದ್ದರೆ ಪ್ರತಿ ಮನೆಗೂ ಉದ್ಯೋಗದ ಗ್ಯಾರೆಂಟಿ: ಪರಮೇಶ್ವರ್ ಏನಂದ್ರು?

    October 10, 2025

    ಪೂರ್ವತಯಾರಿ ಇಲ್ಲದೇ ಜನಗಣತಿ: ಬಿ.ವೈ.ವಿಜಯೇಂದ್ರ ಟೀಕೆ

    October 10, 2025
    Facebook Twitter Instagram
    ಟ್ರೆಂಡಿಂಗ್
    • ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ರಾಜ್ಯದಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ: ಸಿಎಂ ಸಿದ್ದರಾಮಯ್ಯ
    • ಬಿಹಾರ ಚುನಾವಣೆಯಲ್ಲಿ ಗೆದ್ದರೆ ಪ್ರತಿ ಮನೆಗೂ ಉದ್ಯೋಗದ ಗ್ಯಾರೆಂಟಿ: ಪರಮೇಶ್ವರ್ ಏನಂದ್ರು?
    • ಪೂರ್ವತಯಾರಿ ಇಲ್ಲದೇ ಜನಗಣತಿ: ಬಿ.ವೈ.ವಿಜಯೇಂದ್ರ ಟೀಕೆ
    • ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಅನ್ನಿಸ್ತಿದೆ: ಸಂಸದ ಯದುವೀರ್ ಒಡೆಯರ್
    • ವೆನೆಜುವೆಲಾದ ಮಾರಿಯಾ ಕೊರಿನಾ ಮಚಾದೊ ಅವರಿಗೆ ನೊಬೆಲ್ ಶಾಂತಿ ಪ್ರಶಸ್ತಿ
    • ಔರಾದ ಪುರಸಭೆ ಮೇಲ್ದರ್ಜೆಗೆ ಕಾಂಗ್ರೆಸ್ ಕೊಡುಗೆ: ಡಾ.ಭೀಮಸೇನರಾವ್ ಶಿಂಧೆ
    • ಹಿರಿಯ ನಾಗರಿಕರ ಕಾಯ್ದೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ: ನ್ಯಾಯಾಧೀಶೆ ನೂರುನ್ನೀಸಾ ಅಸಮಾಧಾನ
    • 13 ವರ್ಷ ಕಳೆದರೂ ಸೌಜನ್ಯಳಿಗೆ ಸಿಕ್ಕಿಲ್ಲ ನ್ಯಾಯ: ತುಮಕೂರಿನಲ್ಲಿ ಪ್ರತಿಭಟನೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಹಿರಿಯ ನಾಗರಿಕರ ಕಾಯ್ದೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ: ನ್ಯಾಯಾಧೀಶೆ ನೂರುನ್ನೀಸಾ ಅಸಮಾಧಾನ
    ತುಮಕೂರು October 10, 2025

    ಹಿರಿಯ ನಾಗರಿಕರ ಕಾಯ್ದೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ: ನ್ಯಾಯಾಧೀಶೆ ನೂರುನ್ನೀಸಾ ಅಸಮಾಧಾನ

    By adminOctober 10, 2025No Comments1 Min Read
    tumakuru

    ತುಮಕೂರು: ಹಿರಿಯ ನಾಗರಿಕರಿಗಾಗಿ ತಂದಿರುವ ಹಿರಿಯ ನಾಗರಿಕರ ಹಾಗೂ ಪಾಲಕರ ಜೀವನ ಸಂರಕ್ಷಣಾ ಕಾಯ್ದೆ ಸಮರ್ಪಕವಾಗಿ ಜಾರಿಯಾಗುತ್ತಿಲ್ಲ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶರಾದ ನೂರುನ್ನೀಸಾ ಗುರುವಾರ ವಿಷಾದಿಸಿದರು.

    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.


    Provided by
    Provided by
    Provided by

    ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಹಿರಿಯ ನಾಗರಿಕರ ಕಾಯ್ದೆಯು ಹಿರಿಯ ಜೀವಗಳಿಗೆ ನೆರವಾಗುತ್ತಿಲ್ಲ ಎಂದರು.  ಹಿರಿಯ ನಾಗರಿಕರು ಚರ, ಸ್ಥಿರಾಸ್ತಿಯನ್ನು ತಮ್ಮ ಅಂತ್ಯ ಕಾಲದವರೆಗೂ ಯಾರಿಗೂ ವರ್ಗಾಯಿಸಬಾರದು. ಮಕ್ಕಳಿಗೆ ಆಸ್ತಿ ವಿಲೇವಾರಿಯಾದ ನಂತರ ನೋಡಿಕೊಳ್ಳಲು ನಿರ್ಲಕ್ಷ್ಯ ವಹಿಸಿದರೆ ಅವರ ಹೆಸರಿಗೆ ಮಾಡಿರುವ ಖಾತೆ ರದ್ದುಪಡಿಸುವ, ಮರು ನೋಂದಣಿ ಮಾಡುವ ಷರತ್ತನ್ನು ಹಕ್ಕು ಪತ್ರದಲ್ಲಿ ಸೇರಿಸಬೇಕು ಎಂದು ಸಲಹೆ ನೀಡಿದರು.

    ಮೌಲ್ಯರಹಿತ ಶಿಕ್ಷಣದಿಂದ ಮಕ್ಕಳು ಹಿರಿಯರನ್ನು ಅಸಡ್ಡೆಯಿಂದ ಕಾಣುವ ಪರಿಸ್ಥಿತಿ ಸಮಾಜದಲ್ಲಿ ನಿರ್ಮಾಣವಾಗಿದೆ. ಮಕ್ಕಳಿಗೆ ಚಿಕ್ಕಂದಿನಿಂದಲೇ ಮೌಲ್ಯಯುತ ಶಿಕ್ಷಣ ನೀಡುವ ಮೂಲಕ ಸುಸಂಸ್ಕೃತರನ್ನಾಗಿ ರೂಪಿಸಬೇಕು ಎಂದು ಹೇಳಿದರು.

    ಸಚಿವ ಜಿ.ಪರಮೇಶ್ವರ ವಿಶೇಷ ಕರ್ತವ್ಯಾಧಿಕಾರಿ ಡಾ.ನಾಗಣ್ಣ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸಿದ್ದರಾಮಣ್ಣ ಇಲಾಖೆ ಅಧಿಕಾರಿ ದಿನೇಶ್‌ ಇತರರು ಉಪಸ್ಥಿತರಿದ್ದರು.

    ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿ.ಕೃ.ಶ್ರೀನಿವಾಸ ಶರ್ಮ, ಪುಟ್ಟಬೋರಯ್ಯ, ಎಂ.ಸಿ.ಲಲಿತ, ಪುಟ್ಟನರಸಯ್ಯ, ಇಟ್ಬಾಲ್ ಹುಸೇನ್‌ ಅವರನ್ನು ಅಭಿನಂದಿಸಲಾಯಿತು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ಬಿಹಾರ ಚುನಾವಣೆಯಲ್ಲಿ ಗೆದ್ದರೆ ಪ್ರತಿ ಮನೆಗೂ ಉದ್ಯೋಗದ ಗ್ಯಾರೆಂಟಿ: ಪರಮೇಶ್ವರ್ ಏನಂದ್ರು?

    October 10, 2025

    13 ವರ್ಷ ಕಳೆದರೂ ಸೌಜನ್ಯಳಿಗೆ ಸಿಕ್ಕಿಲ್ಲ ನ್ಯಾಯ: ತುಮಕೂರಿನಲ್ಲಿ ಪ್ರತಿಭಟನೆ

    October 10, 2025

    15 ಲಕ್ಷ ಅಸಂಘಟಿತ ಕಾರ್ಮಿಕರಿಗೆ ಆರೋಗ್ಯ ಕಾರ್ಡ್‌ ವಿತರಿಸುವ ಗುರಿ: ಸಚಿವ ಸಂತೋಷ್ ಲಾಡ್

    October 9, 2025

    Leave A Reply Cancel Reply

    Our Picks

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025

    ಸರ್ಕಾರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಇಲಿ ಕಚ್ಚಿ ನವಜಾತ ಶಿಶು ಸಾವು!

    September 4, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ರಾಜ್ಯದಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ: ಸಿಎಂ ಸಿದ್ದರಾಮಯ್ಯ

    October 10, 2025

    ಬೆಂಗಳೂರು: ಕೆರೆಗಳಿಗೆ ನೀರು ತುಂಬಿಸುವುದರಲ್ಲಿ ಏಷ್ಯಾದಲ್ಲೇ ಉತ್ತಮ‌ ಕಾರ್ಯ ನಮ್ಮ ರಾಜ್ಯದಲ್ಲಿ ಆಗುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ವಿಧಾನಸೌಧದ…

    ಬಿಹಾರ ಚುನಾವಣೆಯಲ್ಲಿ ಗೆದ್ದರೆ ಪ್ರತಿ ಮನೆಗೂ ಉದ್ಯೋಗದ ಗ್ಯಾರೆಂಟಿ: ಪರಮೇಶ್ವರ್ ಏನಂದ್ರು?

    October 10, 2025

    ಪೂರ್ವತಯಾರಿ ಇಲ್ಲದೇ ಜನಗಣತಿ: ಬಿ.ವೈ.ವಿಜಯೇಂದ್ರ ಟೀಕೆ

    October 10, 2025

    ಮೈಸೂರಿನಲ್ಲಿ ಕಾನೂನು ಸುವ್ಯವಸ್ಥೆ ಹಾಳಾಗಿದೆ ಅನ್ನಿಸ್ತಿದೆ: ಸಂಸದ ಯದುವೀರ್ ಒಡೆಯರ್

    October 10, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.