nammatumakuru

    Subscribe to Updates

    Get the latest creative news from FooBar about art, design and business.

    What's Hot

    ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ

    March 9, 2026

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026
    Facebook Twitter Instagram
    ಟ್ರೆಂಡಿಂಗ್
    • ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ
    • ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!
    • ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!
    • RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
    • ಯುದ್ಧ ಮತ್ತು ಶೋಷಣೆಯಿಂದ ಮಹಿಳೆಯರು ಸಂಕಷ್ಟದಲ್ಲಿ: ತುಮಕೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ
    • ಅಗ್ನಿ ಅವಘಡ: ಪೌರಕಾರ್ಮಿಕನ ಮನೆ ಭಸ್ಮ:  ತಕ್ಷಣದ ಪರಿಹಾರಕ್ಕೆ ಸಿಪಿಐ(ಎಂ) ಆಗ್ರಹ
    • ದೇವರ ಕಾರ್ಯದ ಜೊತೆಯಲ್ಲಿ ಶಿಕ್ಷಣ ಮತ್ತು ಆರೋಗ್ಯ ಹೆಚ್ಚು ಒತ್ತು ನೀಡಬೇಕು: ಶಾಸಕ ಅನಿಲ್ ಚಿಕ್ಕಮಾದು
    • ತುಮಕೂರು: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರಿಗೆ ಜೈಲು ಶಿಕ್ಷೆ ಹಾಗೂ ದಂಡ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕನ್ನಡ ಸಾಹಿತ್ಯದ ಹಿರಿಯ ಕೊಂಡಿ ಕಳಚಿತು: ಕೆ.ಎಸ್.ಸಿದ್ಧಲಿಂಗಪ್ಪ
    ತುಮಕೂರು April 5, 2025

    ಕನ್ನಡ ಸಾಹಿತ್ಯದ ಹಿರಿಯ ಕೊಂಡಿ ಕಳಚಿತು: ಕೆ.ಎಸ್.ಸಿದ್ಧಲಿಂಗಪ್ಪ

    By adminApril 5, 2025No Comments2 Mins Read
    p v narayana

    ತುಮಕೂರು: ಸರಳ ಸಜ್ಜನಿಕೆಯ ವ್ಯಕ್ತಿತ್ವದ ಪಿ.ವಿ.ನಾರಾಯಣ ಕೊರಟಗೆರೆ ತಾಲ್ಲೂಕಿನವರು. ಅವರು 80ಕ್ಕೂ ಹೆಚ್ಚು ಕೃತಿಗಳನ್ನು ಸಾಹಿತ್ಯದ ವಿವಿಧ ಪ್ರಕಾರಗಳಲ್ಲಿ ರಚಿಸಿ ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಿದ್ದಾರೆ. ಯಾವುದೇ ಪ್ರಶಸ್ತಿ ಪುರಸ್ಕಾರಗಳಿಗೆ ಆಸೆಪಡದ ಪಿ.ವಿ.ನಾರಾಯಣ ಅವರ ಮರಣ ಕನ್ನಡ ಸಾಹಿತ್ಯದ ಹಿರಿಯ ಕೊಂಡಿಯೊಂದು ಕಳಚಿದಂತೆ ಎಂದು ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಸ್.ಸಿದ್ಧಲಿಂಗಪ್ಪ ನುಡಿದರು.ಅವರು ನಗರದ ಕನ್ನಡ ಭವನದಲ್ಲಿ ಜಿಲ್ಲಾ ಕಸಾಪ ಏರ್ಪಡಿಸಿದ್ದ ಪಿ.ವಿ.ನಾರಾಯಣ ಅವರಿಗೆ ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದರು.

    ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಅವರು ಸಂಪಾದಿಸಿದ ರಾಮಾಯಣ ಕೃತಿಯೊಂದನ್ನು ಬಿಡುಗಡೆ ಮಾಡಿದುದನ್ನು ಸ್ಮರಿಸಿದ ಅವರು ಪಿ.ವಿ.ನಾರಾಯಣ ಒಬ್ಬ ವಿದ್ವತ್ತಿನ ಗಣಿ ಆಗಿದ್ದರು ಎಂದರು.


    Provided by
    Provided by

    ಸಂಶೋಧಕ ಡಾ. ಬಿ.ನಂಜುಂಡಸ್ವಾಮಿ ಮಾತನಾಡಿ, ಮೈಸೂರು ಅರಸರ ಕಾಲದಲ್ಲಿ ಪ್ರಧಾನಿ ಆಗಿದ್ದ ಪ್ರಧಾನ ವೆಂಕಪ್ಪಯ್ಯನವರ ವಂಶಸ್ಥರಾದ ಪಿ.ವಿ.ನಾರಾಯಣ ಹನ್ನೆರಡನೇ ಶತಮಾನದ ಶರಣರು ರಚಿಸಿದ ವಚನ ಸಾಹಿತ್ಯವನ್ನು ಆಳವಾಗಿ ಅಧ್ಯಯನ ಮಾಡಿ ವಚನ ಸಾಹಿತ್ಯ-ಸಾಂಸ್ಕೃತಿಕ ಅಧ್ಯಯನ ಎಂಬ ಕೃತಿಯನ್ನು ರಚಿಸಿ ಪ್ರಸಿದ್ಧಿಯಾಗಿದ್ದರು. ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡುತ್ತಿದ್ದ ಅವರು ಒಂದು ಸಾವಿರ ವಚನಗಳಿಗೆ ಇಂಗ್ಲೀಷ್ ನಲ್ಲಿ ವ್ಯಾಖ್ಯಾನವನ್ನು ಬರೆದಿದ್ದಾರೆ ಎಂದರು.

    ಜಿಲ್ಲಾ ಕಸಾಪ ಕಾರ್ಯದರ್ಶಿ ಡಾ.ಡಿ.ಎನ್.ಯೋಗೀಶ್ವರಪ್ಪ ಮಾತನಾಡಿ, ಸಂಶೋಧನೆ, ವಿಮರ್ಶೆ, ಸಂಪಾದನೆ, ಕಾದಂಬರಿ ಕ್ಷೇತ್ರಗಳಲ್ಲಿ ಕೃಷಿ ಮಾಡಿದ್ದು ಪಿ.ವಿ.ನಾರಾಯಣ ರಚಿಸಿದ ಧರ್ಮಕಾರಣ ಕಾದಂಬರಿ ವಿವಾದಕ್ಕೀಡಾಗಿತ್ತು. ಆದರೂ ಅದನ್ನು ಮನಸ್ಸಿಗೆ ತೆಗೆದುಕೊಳ್ಳುವ ಅವರು ಮೇರುಮಟ್ಟದ ಹಲವಾರು ಸಾಹಿತ್ಯ ಕೃತಿಗಳನ್ನು ರಚಿಸಿ ಅವುಗಳನ್ನು ಬೇರೆ ಬೇರೆ ಭಾಷೆಗಳಿಗೆ ಅನುವಾದಿಸಿದ್ದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕೃತರಾದ ಅವರನ್ನು ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಮಾಡದಿದ್ದುದು ಅತ್ಯಂತ ವಿಶಾದದ ಸಂಗತಿಯಾಗಿದೆ. ಪಿ.ವಿ.ನಾರಾಯಣ ಅವರ ಕೃತಿಗಳನ್ನು ಕುರಿತಂತೆ ವಿಚಾರ ಸಂಕಿರಣವನ್ನು ಏರ್ಪಡಿಸಿದರೆ ಅವರ ಬರಹದ ಪೂರ್ಣ ಅರಿವು ಉಂಟಾಗುತ್ತದೆ ಎಂದರು.
    ಈ ಸಂದರ್ಭದಲ್ಲಿ ಜಿಲ್ಲಾ ಕಸಾಪ ಕಾರ್ಯದರ್ಶಿ ಡಾ.ಸಣ್ಣಹೊನ್ನಯ್ಯ ಕಂಟಲಗೆರೆ, ಜಿ.ಹೆಚ್.ಮಹದೇವಪ್ಪ, ಕೆ.ಎಸ್.ತೇಜಸ್ವಿ, ಚಿಕ್ಕಬೆಳ್ಳಾವಿ ಶಿವಕುಮಾರ್, ಉಮೇಶ್, ಚಾಂದು ಇತರರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4

    admin
    • Website

    Related Posts

    ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ

    March 9, 2026

    ಯುದ್ಧ ಮತ್ತು ಶೋಷಣೆಯಿಂದ ಮಹಿಳೆಯರು ಸಂಕಷ್ಟದಲ್ಲಿ: ತುಮಕೂರಿನಲ್ಲಿ ವಿಶ್ವ ಮಹಿಳಾ ದಿನಾಚರಣೆ

    March 9, 2026

    ಅಗ್ನಿ ಅವಘಡ: ಪೌರಕಾರ್ಮಿಕನ ಮನೆ ಭಸ್ಮ:  ತಕ್ಷಣದ ಪರಿಹಾರಕ್ಕೆ ಸಿಪಿಐ(ಎಂ) ಆಗ್ರಹ

    March 9, 2026

    Comments are closed.

    Our Picks

    ಇಸ್ರೇಲ್–ಇರಾನ್ ಸಂಘರ್ಷ: ದುಬೈನಲ್ಲಿರುವ ಕನ್ನಡಿಗರ ನೆರವಿಗೆ ಸಹಾಯವಾಣಿ ಆರಂಭ

    March 3, 2026

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಬರಗೂರು ‘ಕೆಪಿಎಸ್ ಮ್ಯಾಗ್ನೆಟ್’ ಯೋಜನೆ ಕೈಬಿಡಿ:  AIDSO ಆಗ್ರಹ

    March 9, 2026

    ತುಮಕೂರು: ಕೆಪಿಎಸ್ ಮ್ಯಾಗ್ನೆಟ್ ಹೆಸರಿನಲ್ಲಿ ತುಮಕೂರು ಜಿಲ್ಲೆ ಸಿರಾ ತಾಲೂಕಿನ ಬರಗೂರು ಗ್ರಾಮ ಪಂಚಾಯಿತಿಯ ಕದಿರೇಹಳ್ಳಿ, ಯಲಪೇನಹಳ್ಳಿ, ಮತ್ತು ಯಲಪೇನಹಳ್ಳಿ…

    ಮಗುವಿನ ಕತ್ತು ಹಿಸುಕಿ ದಂಪತಿ ಆತ್ಮಹತ್ಯೆ; ಪವಾಡಸದೃಶ ರೀತಿಯಲ್ಲಿ ಬದುಕುಳಿದ 2 ವರ್ಷದ ಕಂದಮ್ಮ!

    March 9, 2026

    ಆಟಿಕೆ ಗನ್ ತೋರಿಸಿ ‘ಪ್ರಾಂಕ್’ ಮಾಡಲು ಯತ್ನಿಸಿದ ಯುವಕನಿಗೆ ಸಂಕಷ್ಟ!

    March 9, 2026

    RSS ನಿಷೇಧ ವಿಚಾರ ಅನಗತ್ಯ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ

    March 9, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.