nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸದ್ದಿಲ್ಲದೇ ಖುಷಿ ಸುದ್ದಿ ನೀಡಿದ ಚಿಕ್ಕಣ್ಣ!

    September 1, 2025

    ಮಂಜುನಾಥ—ಅಣ್ಣಪ್ಪರಿಂದ ದುಷ್ಟರ ಸಂಹಾರ ಗ್ಯಾರೆಂಟಿ: ನಿಖಿಲ್ ಕುಮಾರಸ್ವಾಮಿ

    September 1, 2025

    ಧರ್ಮಸ್ಥಳ ವಿಚಾರದಲ್ಲಿ ಬೇಳೆಬೇಯಿಸುತ್ತಿರುವ ವಿಜಯೇಂದ್ರ: ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ

    September 1, 2025
    Facebook Twitter Instagram
    ಟ್ರೆಂಡಿಂಗ್
    • ಸದ್ದಿಲ್ಲದೇ ಖುಷಿ ಸುದ್ದಿ ನೀಡಿದ ಚಿಕ್ಕಣ್ಣ!
    • ಮಂಜುನಾಥ—ಅಣ್ಣಪ್ಪರಿಂದ ದುಷ್ಟರ ಸಂಹಾರ ಗ್ಯಾರೆಂಟಿ: ನಿಖಿಲ್ ಕುಮಾರಸ್ವಾಮಿ
    • ಧರ್ಮಸ್ಥಳ ವಿಚಾರದಲ್ಲಿ ಬೇಳೆಬೇಯಿಸುತ್ತಿರುವ ವಿಜಯೇಂದ್ರ: ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ
    • ಯತ್ನಾಳ್ ಯಾಕೆ ಉಚ್ಛಾಟನೆ ಆದ್ರು ಅಂತ ಮೊದಲು ತಿಳಿದುಕೊಳ್ಳಲಿ: ಪ್ರಿಯಾಂಕ್ ಖರ್ಗೆ ತಿರುಗೇಟು
    • ಸಂಸದ ಸುನೀಲ್ ಬೋಸ್ ಹುಟ್ಟುಹಬ್ಬ ಆಚರಿಸಿದ ಕಾರ್ಯಕರ್ತರು
    • ಗಣೇಶೋತ್ಸವ ವೇಳೆ ಡಾನ್ಸ್ ಮಾಡುತ್ತಲೇ ಪ್ರಾಣ ಬಿಟ್ಟ ವ್ಯಕ್ತಿ!
    • ಕೆ.ಎನ್.ರಾಜಣ್ಣನ ಬೆನ್ನಿಗೆ ವಿವಿಧ ಮಠಗಳ ಸ್ವಾಮೀಜಿಗಳು
    • ಧರ್ಮಾಂಧರು ಮಾತ್ರ ಬಾನು ಮುಷ್ತಾಕ್‌ ಹೆಸರನ್ನ ವಿರೋಧಿಸುತ್ತಾರೆ: ಸಿಎಂ ಸಿದ್ದರಾಮಯ್ಯ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಅಪಘಾತದಲ್ಲಿ ಪತ್ನಿ ಮಗ ಸಾವಿನ ಖಿನ್ನತೆಯಲ್ಲಿರುವಾಗಲೇ  ಹಿರಿಯ ಮ್ಯಾರಥಾನ್‌ ಓಟಗಾರ ಅಪಘಾತಕ್ಕೆ ಬಲಿ
    ರಾಷ್ಟ್ರೀಯ ಸುದ್ದಿ July 15, 2025

    ಅಪಘಾತದಲ್ಲಿ ಪತ್ನಿ ಮಗ ಸಾವಿನ ಖಿನ್ನತೆಯಲ್ಲಿರುವಾಗಲೇ  ಹಿರಿಯ ಮ್ಯಾರಥಾನ್‌ ಓಟಗಾರ ಅಪಘಾತಕ್ಕೆ ಬಲಿ

    By adminJuly 15, 2025No Comments1 Min Read
    fauja singh

    ಚಂಡೀಗಢ: ಹಿರಿಯ ಮ್ಯಾರಥಾನ್‌ ಓಟಗಾರ ಫೌಜಾ ಸಿಂಗ್‌ ಅಪಘಾತದಲ್ಲಿ ನಿಧನರಾಗಿರುವ ಘಟನೆ ಸೋಮವಾರ ನಡೆದಿದ್ದು, ಜಲಂಧರ್ ​​ನಲ್ಲಿರುವ ತಮ್ಮ ಮನೆ ಮುಂದೆ ವಾಕಿಂಗ್ ಮಾಡುತ್ತಿದ್ದ ವೇಳೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ.

    ಫೌಜಾ ಸಿಂಗ್ 2000ನೇ ಇಸವಿಯಲ್ಲಿ ತಮ್ಮ ಮ್ಯಾರಥಾನ್ ಪ್ರಯಾಣವನ್ನು ಆರಂಭಿಸಿದ್ದರು. ಅಂತಿಮವಾಗಿ ಎಂಟು ರೇಸ್​​ ಗಳಲ್ಲಿ ಅವರು ಭಾಗವಹಿಸಿದ್ದರು. 2011ರಲ್ಲಿ ಅವರು ಟೊರಂಟೊ ಮ್ಯಾರಥಾನ್​ ನಲ್ಲಿ ಭಾಗವಹಿಸುವ ಮೂಲಕ ಪ್ರಪಂಚದಾದ್ಯಂತ ಸುದ್ದಿಯಾದರು. ಅತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಎಂದು ಗುರುತಿಸಲ್ಪಟ್ಟರು. ಆದರೆ ಜನನ ಪ್ರಮಾಣಪತ್ರ ಇಲ್ಲದ ಕಾರಣ ಗಿನ್ನೆಸ್ ಬುಕ್ ಆಫ್ ವರ್ಲ್ಡ್​ ರೆಕಾರ್ಡ್ಸ್​ನಲ್ಲಿ ಅಧಿಕೃತವಾಗಿ ನೋಂದಾಯಿಸಲು ಸಾಧ್ಯವಾಗಲಿಲ್ಲ.


    Provided by
    Provided by

    2012ರಲ್ಲಿ ಅವರು ಲಂಡನ್ ಮ್ಯಾರಥಾನ್ ಸಮಯದಲ್ಲಿ 20 ಕಿ.ಮೀ ಪೂರ್ಣಗೊಳಿಸುವ ಮೂಲಕ ಮತ್ತೊಮ್ಮೆ ಜಗತ್ತನ್ನು ಬೆರಗುಗೊಳಿಸಿದ್ದರು. ಅವರ ಕೊನೆಯ ವೃತ್ತಿಪರ ಓಟವು 2013ರಲ್ಲಿ 101ನೇ ವಯಸ್ಸಿನಲ್ಲಿ ಹಾಂಗ್ ಕಾಂಗ್ ಮ್ಯಾರಥಾನ್ ಓಟದಲ್ಲಿ ಪಾಲ್ಗೊಂಡಿದ್ದರು.

    89 ವರ್ಷವಾಗಿದ್ದಾಗ ಅವರ ಪತ್ನಿ ಮತ್ತು ಮಗ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಬಳಿಕ ಅವರು ಕುಗ್ಗಿ ಹೋಗಿದ್ದರು. ಬಳಿಕ ಅವರು ಖಿನ್ನತೆ ವಿರುದ್ಧ ಹೋರಾಡಲು ಆರಂಭಿಸಿದ್ದರು. ಮ್ಯಾರಥಾನ್​ಗೆ ಸೇರಲು ನಿರ್ಧರಿಸಿದ್ದರು. ಅವರ ಪರಿಶ್ರಮ ಮತ್ತು ದೃಢಸಂಕಲ್ಪದಿಂದ ಪ್ರಪಂಚದಾದ್ಯಂತ ಲಕ್ಷಾಂತರ ಜನರಿಗೆ ಸ್ಫೂರ್ತಿ ನೀಡಿದರು. 1911ರಲ್ಲಿ ರೈತ ಕುಟುಂಬದಲ್ಲಿ ಜನಿಸಿದ್ದ ಸಿಂಗ್‌ ಕಿರಿಯ ಸಹೋದರನಾಗಿದ್ದರು. ಅಂತರರಾಷ್ಟ್ರೀಯ ಮಟ್ಟದಲ್ಲಿ ಹಲವು ಪ್ರಶಸ್ತಿಗಳ ಗೆದ್ದ ಸಾಧನೆ ಸಿಂಗ್‌ ಅವರದ್ದು. ಸಿಂಗ್‌ ಅವರ ಓಟದ ವೈಖರಿ, ಸಹಿಷ್ಣುತೆಯಿಂದಾಗಿ ಅವರನ್ನು ‘ಟರ್ಬನ್ಡ್ ಟೊರ್ನಾಡೊ’ ಎಂದೇ ಕರೆಯಲಾಗುತ್ತಿತ್ತು. 2012ರ ಲಂಡನ್‌ ಒಲಿಂಪಿಕ್ಸ್‌ನಲ್ಲಿ ಸಿಂಗ್‌ ಜ್ಯೋತಿ ಹಿಡಿದಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC

    admin
    • Website

    Related Posts

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025
    Our Picks

    ರಾಜಕೀಯ, ಆರ್ಥಿಕ ಸ್ಥಿರತೆ ಭಾರತ 3ನೇ ಅತೀ ದೊಡ್ಡ ರಾಷ್ಟ್ರವಾಗಿ ಹೊರಹೊಮ್ಮಲಿದೆ: ಪ್ರಧಾನಿ ಮೋದಿ

    August 29, 2025

    ದರ್ಗಾದ ಮೇಲ್ಛಾವಣಿ ಕುಸಿದು 5 ಮಂದಿ ಸಾವು

    August 16, 2025

    ಹಿಂದೂ ಎಂದು ನಂಬಿಸಿ ಅನೇಕ ಯುವತಿಯರನ್ನು ವಿವಾಹವಾಗಿದ್ದ ವ್ಯಕ್ತಿಯ ಬಂಧನ

    August 16, 2025

    ದೀಪಾವಳಿಗೆ ಡಬಲ್ ಗಿಫ್ಟ್ ಘೋಷಿಸಿದ ಪ್ರಧಾನಿ ನರೇಂದ್ರ ಮೋದಿ

    August 15, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ರಾಜ್ಯ ಸುದ್ದಿ

    ಸದ್ದಿಲ್ಲದೇ ಖುಷಿ ಸುದ್ದಿ ನೀಡಿದ ಚಿಕ್ಕಣ್ಣ!

    September 1, 2025

    ಮೈಸೂರು: ಹಾಸ್ಯನಟ ಚಿಕ್ಕಣ್ಣ ಸದ್ದಿಲ್ಲದೇ ಖುಷಿ ಸುದ್ದಿ ನೀಡಿದ್ದು, ಹಸಮಣೆ ಏರಲು ಸಜ್ಜಾಗಿದ್ದಾರೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಮಹದೇವಪುರ…

    ಮಂಜುನಾಥ—ಅಣ್ಣಪ್ಪರಿಂದ ದುಷ್ಟರ ಸಂಹಾರ ಗ್ಯಾರೆಂಟಿ: ನಿಖಿಲ್ ಕುಮಾರಸ್ವಾಮಿ

    September 1, 2025

    ಧರ್ಮಸ್ಥಳ ವಿಚಾರದಲ್ಲಿ ಬೇಳೆಬೇಯಿಸುತ್ತಿರುವ ವಿಜಯೇಂದ್ರ: ಸಚಿವ ಎಂ.ಬಿ.ಪಾಟೀಲ್ ವಾಗ್ದಾಳಿ

    September 1, 2025

    ಯತ್ನಾಳ್ ಯಾಕೆ ಉಚ್ಛಾಟನೆ ಆದ್ರು ಅಂತ ಮೊದಲು ತಿಳಿದುಕೊಳ್ಳಲಿ: ಪ್ರಿಯಾಂಕ್ ಖರ್ಗೆ ತಿರುಗೇಟು

    September 1, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.